ರಿಪ್ಪನ್ ಪೇಟೆಯಲ್ಲಿ ನೂತನವಾಗಿ ಶುಭಾರಂಭಗೊಂಡ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ : ಮಾಜಿ ಶಾಸಕರಿಂದ ಉದ್ಘಾಟನೆ

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಜನತೆಯ ಬಹುದಿನಗಳ ಬೇಡಿಕೆಯಾಗಿದ್ದ ಸ್ತ್ರೀ ಮತ್ತು ಮಕ್ಕಳ ಕ್ಲಿನಿಕ್ ಮತ್ತು ಪರಮೇಶ್ ಮೆಡಿಕಲ್ ಇಂದು ರಿಪ್ಪನ್ ಪೇಟೆಯ ತೀರ್ಥಹಳ್ಳಿ ರಸ್ತೆಯಲ್ಲಿ ಶುಭಾರಂಭಗೊಂಡಿದೆ. ಇಂದು ಬೆಳಿಗ್ಗೆ ಸಾಗರದ ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ರವರು ಉದ್ಘಾಟಿಸಿ ಶುಭ ಹಾರೈಸಿದರು.ಮಾಜಿ ಶಾಸಕ ಹಾಗೂ ವೈದ್ಯಕೀಯ ಕ್ಷೇತ್ರದ ಹಿರಿಯರಾದ ಡಾ ಜಿ ಡಿ ನಾರಾಯಣಪ್ಪ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿ ಶುಭ ಹಾರೈಸಿದರು. ರಿಪ್ಪನ್ ಪೇಟೆ ಹಾಗೂ ಸುತ್ತ ಮುತ್ತಲ ಭಾಗಗಳ ಜನರಿಗೆ ಅದರಲ್ಲೂ…

Read More

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ತಾಲೂಕಿನಲ್ಲಿ ಮುಂದಿನ 24 ಗಂಟೆ ರೆಡ್ ಅಲರ್ಟ್ – ಹೊಸನಗರ ತಾಲೂಕಿನಾದ್ಯಂತ ನಾಳೆ ಶನಿವಾರ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಹೊಸನಗರ ತಾಲೂಕಿನಾದ್ಯಂತ ವರುಣನ ಆರ್ಭಟದಿಂದ ಧಾರಾಕಾರ ಮಳೆ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿಗಳು ಮತ್ತು ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ಜು.20ರ ಶನಿವಾರ ರಜೆಯನ್ನು ಘೋಷಿಸಿ ತಹಶೀಲ್ದಾರ್ ರಶ್ಮಿ ಹಾಲೇಶ್ ಆದೇಶ ಹೊರಡಿಸಿದ್ದಾರೆ. ಮಳೆ ಕಡಿಮೆಯಾಗಿತ್ತು ಹಿನ್ನಲೆಯಲ್ಲಿ ಶನಿವಾರ ರಜೆ ಇಲ್ಲ ಎಂದು…

Read More

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು ಸಾಗರ ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ನೆಕ್ಸನ್ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ನೆಕ್ಸನ್ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ…

Read More

ಶಾಲೆಗಳಲ್ಲಿನ ಬಿಸಿಯೂಟ ಕಾರ್ಯಕ್ರಮಕ್ಕೆ ಡಾ| ಶಿವಕುಮಾರ ಸ್ವಾಮೀಜಿ ಹೆಸರು: ಮುಖ್ಯಮಂತ್ರಿ ಬೊಮ್ಮಾಯಿ ಘೋಷಣೆ

ಶಾಲೆಗಳಲ್ಲಿ ನಡೆಯುತ್ತಿರುವ ಮಧ್ಯಾಹ್ನದ ಬಿಸಿ ಊಟ ಕಾರ್ಯಕ್ರಮಕ್ಕೆ ಶಿವಕುಮಾರ ಸ್ವಾಮೀಜಿ ಹೆಸರಿಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರಕಟಿಸಿದರು. ತುಮಕೂರಿನ  ಸಿದ್ಧಗಂಗಾ ಮಠದಲ್ಲಿ ಶುಕ್ರವಾರ ನಡೆದ ಶಿವಕುಮಾರ ಸ್ವಾಮೀಜಿ ಅವರ   115ನೇ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ, ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದಾರೆ. ಮಠದಲ್ಲಿ ಬೆಳಗಿನಿಂದಲೇ ವಿವಿಧ ಧಾರ್ಮಿಕ ಕಾರ್ಯಗಳು ನಡೆಯುತ್ತಿವೆ. ಮಠಾಧ್ಯಕ್ಷ ಸಿದ್ಧಲಿಂಗ ಸ್ವಾಮೀಜಿ ಗದ್ದುಗೆ ಪೂಜೆ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ…

Read More

ಮಂಗನ ಖಾಯಿಲೆ(KFD) ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ

ಮಂಗನ ಖಾಯಿಲೆ ಬಗ್ಗೆ ಆತಂಕ ಬೇಡ – ಶಾಸಕ ಹರತಾಳು ಹಾಲಪ್ಪ ರಿಪ್ಪನ್‌ಪೇಟೆ : ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯಲ್ಲಿ ಇತ್ತೀಚಿಗೆ ವ್ಯಕ್ತಿಯೋರ್ವನಿಗೆ ಮಂಗನ ಖಾಯಿಲೆ ಕಂಡುಬಂದಿದ್ದು ಜನರಲ್ಲಿ ಆತಂಕ ಮೂಡಿದ್ದ ಹಿನ್ನಲೆಯಲ್ಲಿ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಅಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಿದರು. ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ಮಂಗನ ಖಾಯಿಲೆ ಬಗ್ಗೆ ಗ್ರಾಮೀಣ ಪ್ರದೇಶದ ನಾಗರೀಕರು ಆತಂಕ ಪಡುವ ಅವಶ್ಯಕತೆಯಿಲ್ಲ ಈಗಾಗಲೇ ಆರೋಗ್ಯ ,ಕಂದಾಯ ಹಾಗೂ…

Read More

ಹೊಸನಗರ ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ , ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಆಯ್ಕೆ

Hosanagara Taluk Working Journalists Association elected new office bearers, with H S Nagaraj as President and Rafi Ripponpete as General Secretary, chosen unanimously at a meeting held in Hosanagara. ಹೊಸನಗರ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಎಸ್. ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಕಾರ್ಯಕಾರಿ ಸಭೆಯಲ್ಲಿ…

Read More

ಬೈಕ್ ಅಪಘಾತದಲ್ಲಿ LLB ವಿದ್ಯಾರ್ಥಿ ಸ್ಥಳದಲ್ಲಿಯೇ ಸಾವು

ಶಿವಮೊಗ್ಗ: ಕಾಲೇಜು ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಮನೆಕಡೆ ಹೊರಟಿದ್ದ ವಿದ್ಯಾರ್ಥಿಯೊಬ್ಬ ಬೈಕ್‌ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ 60 ಅಡಿ ರಸ್ತೆಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿ ಗೌತಮ್‌ (21) ಎಂದು ಗುರುತಿಸಲಾಗಿದೆ. ಬೆಳಗಿನ ಜಾವ 4 ಗಂಟೆ ಹೊತ್ತಿಗೆ ಈ ಘಟನೆ ಸಂಭವಿಸಿದೆ. ಕಾಲೇಜಿನ ಕಾರ್ಯಕ್ರಮದ ಸಿದ್ಧತೆ ಪೂರ್ಣಗೊಳಿಸಿ ಕಾಶಿಪುರದಲ್ಲಿರುವ ಮನೆಗೆ ತೆರಳುತ್ತಿದ್ದಾಗ ಘಟನೆ ಸಂಭವಿಸಿದೆ. ನಡೆದಿದ್ದೇನು??? ಇವತ್ತು ಬೆಳಗ್ಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಈ ಘಟನೆ ಸಂಭವಿಸಿದೆ. ನಗರದ ಶುಭಮಂಗಳದ ಬಳಿಯಲ್ಲಿ ಗೌತಮ್​…

Read More

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ

ಅಪರೂಪದ ಥಲಸ್ಸೆಮಿಯಾ ರೋಗ ಪೀಡಿತರಿಗಾಗಿ ಹಿರೇಸಾನಿಯಲ್ಲಿ ರಕ್ತದಾನ ಶಿಬಿರ ರಿಪ್ಪನ್ ಪೇಟೆ: ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಿರೇಸಾನಿ ಎಂಬ ಕುಗ್ರಾಮಕ್ಕೆ ಇಂದಿಗೂ ಚಿಮುಣಿ ಬುಡ್ಡಿಯಂತೆ ಉರಿಯುವ ವಿದ್ಯುತ್  ದೀಪಗಳು, ರಸ್ತೆ, ಸಾರಿಗೆ, ದೂರವಾಣಿ ಹಾಗೂ ನೆಟ್ವರ್ಕ್  ಸೌಕರ್ಯವಿಲ್ಲ. ಪ್ರತಿ ಚುನಾವಣೆಯಲ್ಲಿ ಮತದಾನ ಮಾಡುವ ಮುನ್ನ ಭರವಸೆ ನೀಡುವ ನಾಯಕರು ನಂತರ ಇತ್ತಕಡೆ ತಲೆ ಹಾಕಿ ಮಲಗಿದ ಉದಾಹರಣೆಯೂ ಇಲ್ಲ. ಆದರೂ, ಈ ಗ್ರಾಮದ ಯುವಕರ  ಚಿಂತನೆ  ಗ್ರಾಮಸ್ಥರ ಸಹಮತದೊಂದಿಗೆ ಯಶಸ್ವಿ ರಕ್ತದಾನ ಶಿಬಿರಕ್ಕೆ ಮುನ್ನುಡಿ …

Read More

RIPPONPETE | ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ

ಉಗ್ರರ ದಾಳಿ ಖಂಡಿಸಿ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ ಕಾಶ್ಮೀರದ ಪಹಲ್ಗಾಮ್‌ನಲ್ಲಿ ಉಗ್ರರು ನಡೆಸಿದ ಪ್ರವಾಸಿಗರ ಮೇಲಿನ ನರಮೇಧವನ್ನು ಖಂಡಿಸಿ ರಿಪ್ಪನ್‌ಪೇಟೆಯ ಜುಮ್ಮಾ ಮಸೀದಿ ಮತ್ತು ಮಕ್ಕಾ ಮಸೀದಿಯ ಮುಸ್ಲಿಂ ಬಾಂಧವರು ಪ್ರತಿಭಟನೆ ನಡೆಸಿದರು. ಶುಕ್ರವಾರ ಮಸೀದಿಯಲ್ಲಿ ಪ್ರಾರ್ಥನೆ ಸಲ್ಲಿಸಿ ನಂತರ ಎರಡು ಮಸೀದಿಯ ಧರ್ಮಗುರುಗಳ ನೇತೃತ್ವದಲ್ಲಿ ನೂರಾರು ಮುಸ್ಲಿಂ ಬಾಂಧವರು ಹೊಸನಗರ ರಸ್ತೆಯ ಮಸೀದಿಯಿಂದ ಮೆರವಣಿಗೆ ಹೊರಟು ವಿನಾಯಕ ವೃತ್ತದವರಗೆ ಬಂದು ಸಭೆ ನಡೆಸಿ ತಕ್ಷಣ ಇಂತಹ ಹೀನ ಕೃತ್ಯ ಎಸಗಿದವರನ್ನು ಬಂಧಿಸುವಂತೆ ಒಕ್ಕೊರಲಿನಿಂದ ಒತ್ತಾಯಿಸಿದರು. ಈ…

Read More

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ | Rain

ಜಿಲ್ಲೆಯ ಯಾವ್ಯಾವ ತಾಲೂಕಿನಲ್ಲಿ ಎಷ್ಟೆಷ್ಟು ಮಳೆ..!? ಇಲ್ಲಿದೆ ಮಾಹಿತಿ ಶಿವಮೊಗ್ಗ ಜಿಲ್ಲಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದ್ದು ಜಿಲ್ಲೆಯಲ್ಲಿ 24 ಗಂಟೆಗಳ ಅವಧಿಯಲ್ಲಿ 55 ಮಿಲಿಮೀಟರ್‌ ಮಳೆಯಾಗಿದೆ.  ತಾಲ್ಲೂಕುವಾರು ಮಳೆಯ ಪ್ರಮಾಣ : ಸಾಗರದಲ್ಲಿ ಅತಿಹೆಚ್ಚು 111.20 MM ಮಳೆಯಾಗಿದೆ.  ಹೊಸನಗರ ತಾಲ್ಲೂಕುನಲ್ಲಿ 100.90 MM ಮಳೆಯಾಗಿದೆ.  ಭದ್ರಾವತಿಯಲ್ಲಿ ಅತಿ ಕಡಿಮೆ 9.10 MM ಮಳೆಯಾಗಿದೆ. ತೀರ್ಥಹಳ್ಳಿಯಲ್ಲಿಯು 100.80 MM ಮಳೆಯಾಗಿದೆ. ಶಿಕಾರಿಪುರದಲ್ಲಿ  18.80 MM ಮಳೆಯಾಗಿದ್ದು ಸೊರಬ ತಾಲ್ಲೂಕಿನಲ್ಲಿ 34.60 MM ಮಳೆಯಾಗಿದೆ. ಶಿವಮೊಗ್ಗದಲ್ಲಿ 15.30 MM…

Read More