Headlines

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ

ಭಾರಿ ಗಾಳಿ ಮಳೆಗೆ ರಸ್ತೆಗೆ ಮರ ಅಡ್ಡ ಬಿದ್ದು ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಶಿವಮೊಗ್ಗ – ಮಂಗಳೂರು ಹೆದ್ದಾರಿಯ ನಾಲೂರು ಗುಡ್ಡೆಕೆರಿ ಮಾರ್ಗ ಮದ್ಯೆ ಮಳೆ ಜಾಸ್ತಿಯಾದ ಹಿನ್ನಲೆಯಲ್ಲಿ ಬೃಹದಾಕಾರದ ಮರಳ ಉರುಳಿ ಬಿದ್ದಿದ್ದು ವಾಹನ ಸಂಚಾರ ಅಸ್ತವ್ಯಸ್ತ ವಾಗಿದೆ. ಪರ್ಯಾಯ ಮಾರ್ಗವಾಗಿ ಆಗುಂಬೆ ಗುಡ್ಡೆಕೇರಿ ಕೆಂದಲ ಬೈಲು ಶಿರೂರು ಮಾರ್ಗವಾಗಿ ವಾಹನ ಹೋಗಲು ಅನುವು ಮಾಡಲಾಗಿದೆ. ಭಾರಿ ಗಾಳಿ ಮಳೆಗೆ ಬೃಹದಾಕಾರದ ಮರ ರಸ್ತೆಗೆ ಅಡ್ಡಲಾಗಿ ಉರುಳಿಬಿದ್ದ ಹಿನ್ನೆಲೆಯಲ್ಲಿ ರಸ್ತೆ ಸಂಚಾರ ವ್ಯತ್ಯಯವಾಗಿದೆ.

Read More

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್

ANANDAPURA | ಚಾಲಕನ ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಸರ್ಕಾರಿ ಬಸ್ ಆನಂದಪುರ: ಸರಕಾರಿ ಬಸ್ಸುಗಳೆರಡು ಡಿಕ್ಕಿ ಹೊಡೆದ ಪರಿಣಾಮ ಒಂದು ಬಸ್ಸು ನಿಯಂತ್ರಣ ತಪ್ಪಿ ರಸ್ತೆ ಬದಿಯ ಧರೆಗೆ ಗುದ್ದಿ ನಿಂತಿರುವ ಘಟನೆ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ಬಳಿ ಶುಕ್ರವಾರ ಸಂಭವಿಸಿದೆ. ಶಿವಮೊಗ್ಗದಿಂದ ಸಾಗರಕ್ಕೆ ತೆರಳುತ್ತಿದ್ದ ಸರ್ಕಾರಿ ಬಸ್ ಹಾಗೂ ಸಾಗರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಸರ್ಕಾರಿ ಬಸ್ ಆನಂದಪುರ ಸಮೀಪ ಸಾಗರ ರಸ್ತೆಯ ಮುಂಬಾಳು ಕ್ರಾಸ್ ನಲ್ಲಿ ಡಿಕ್ಕಿ ಹೊಡೆದು ಪಕ್ಕದ…

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ

ಸುಂಟರಗಾಳಿ ಆರ್ಭಟಕ್ಕೆ ಮನೆಗಳಿಗೆ ಅಪಾರ ಹಾನಿ – ಐದು ಲಕ್ಷ ಪರಿಹಾರಕ್ಕೆ ಮಾಜಿ ಸಚಿವ ಹರತಾಳು ಹಾಲಪ್ಪ ಒತ್ತಾಯ ರಿಪ್ಪನ್ ಪೇಟೆ : ಸುಂಟರಗಾಳಿ ಆರ್ಭಟಕ್ಕೆ ಅಪಾರ ಪ್ರಮಾಣದ ಹಾನಿಯುಂಟಾದ ಪ್ರದೇಶಗಳಿಗೆ ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಹರತಾಳು ಹಾಲಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಏಕಾಏಕಿ ಆರ್ಭಟಿಸಿದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಹಿನ್ನೆಲೆಯಲ್ಲಿ ಹರತಾಳು ಹಾಲಪ್ಪ ಸ್ಥಳಕ್ಕೆ ಭೇಟಿ…

Read More

ಸುಂಟರಗಾಳಿ ಆರ್ಭಟಕ್ಕೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಬೇಳೂರು ಗೋಪಾಲಕೃಷ್ಣ , ಪರಿಶೀಲನೆ

ರಿಪ್ಪನ್ ಪೇಟೆ : ಏಕಾಏಕಿ ಬಂದ ಭಾರಿ ಪ್ರಮಾಣದ ಸುಂಟರಗಾಳಿಗೆ ವಿದ್ಯುತ್ ಕಂಬ, ಮರಗಳು ಧರೆಗುರುಳಿದ್ದು ಹಲವು ಮನೆಗಳ ಮೇಲ್ಛಾವಣಿ ಹಾರಿಹೋಗಿ ಅಪಾರ ಪ್ರಮಾಣದ ನಷ್ಟ ಸಂಭವಿಸಿದ ಘಟನೆ ಗವಟೂರು ಗ್ರಾಮದಲ್ಲಿ ಇಂದು ಬೆಳಗ್ಗೆ ನಡೆದಿದೆ. ವಿಚಾರ ತಿಳಿಯುತಿದ್ದಂತೆ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಬೇಳೂರು ಗೋಪಾಲಕೃಷ್ಣ ಸ್ಥಳಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿ ವೈಯಕ್ತಿಕ ಪರಿಹಾರ ವಿತರಿಸಿದರು. ಗವಟೂರಿನ ಸರ್ಕಾರಿ ಶಾಲೆಯ ಕಾಂಪೌಂಡ್, ವಿದ್ಯುತ್…

Read More

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್

Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ Ripponpete | ಗರ್ತಿಕೆರೆ ಬಳಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ನಿಟ್ಟೂರು – ಹುಗುಡಿ ಗ್ರಾಮದಲ್ಲಿ ಕಾಡುಕೋಣಗಳ ಹಿಂಡು ಪ್ರತ್ಯಕ್ಷವಾಗಿದೆ. ಹುಗುಡಿ ಗ್ರಾಮದಲ್ಲಿ ಸುಮಾರು ಏಳರಿಂದ ಎಂಟು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಸ್ಥಳೀಯರು ಮೊಬೈಲ್ ನಲ್ಲಿ ವೀಡಿಯೋ…

Read More

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..! ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಿಳಲುಕೊಪ್ಪದ್ ಬಳಿ ನಡೆದಿದೆ. ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು

ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಕೈಗೆ ಕೋಳ ತೊಡಿಸಿರುವಂತೆ ಪ್ರಧಾನಿ ಮೋದಿಯ ಎಡಿಟೆಡ್ ಫೋಟೋ ಜಾಲತಾಣದಲ್ಲಿ ಹರಿಬಿಟ್ಟ ಕಿರಾತಕ – ದೂರು ದಾಖಲು ಪಾಕಿಸ್ತಾನ ರಾವಲ್ಪಿಂಡಿಯಲ್ಲಿರುವ ಸೆಂಟ್ರಲ್ ಜೈಲ್ ಆಗಿರುವ ಅಡಿಯಾಲ ಜೈಲಿನ ಮುಂದೆ ಭಾರತದ ಪ್ರಧಾನಿ ನರೇಂದ್ರ ಮೋದಿಯ ಕೈಗೆ ಕೋಳ ತೊಡಿಸಿರುವ ಫೊಟೊವನ್ನ‌…

Read More

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ

RIPPONPETE | ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರ , ಲೈಟ್ ಕಂಬಗಳು : ಅಪಾರ ಪ್ರಮಾಣದ ಹಾನಿ ಭಾರಿ ಗಾಳಿ ಮಳೆಗೆ ವಿದ್ಯುತ್ ಕಂಬ, ಮರಗಳು ಧರೆಗೆ ಉರುಳಿ ಬಿದ್ದು , ಮನೆಯ ಮೇಲ್ಚಾವಣಿಗಳು ಹಾರಿಹೋಗಿ ಅಪಾರ ಪ್ರಮಾಣದ ಹಾನಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ವ್ಯಾಪ್ತಿಯ ಗವಟೂರು ಗ್ರಾಮದಲ್ಲಿ ನಡೆದಿದೆ. ಬೆಳಗಿನಜಾವ ಸುರಿದ ಭಾರಿ ಗಾಳಿ – ಮಳೆಗೆ ಅಪಾರ ಪ್ರಮಾಣದ ಹಾನಿಯಾಗಿದ್ದು , ಶಾಲೆಯ ಕಾಂಪೌಂಡ್ ಉರುಳಿಬಿದ್ದಿದ್ದು ,…

Read More

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ

RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ RIPPONPETE | 9ನೇ ಮೈಲಿಕಲ್ ಬಳಿ ಬೈಕ್ ಅಪಘಾತ – ಸವಾರನಿಗೆ ಗಾಯ ರಿಪ್ಪನ್ ಪೇಟೆ : ಇಲ್ಲಿನ ಅರಸಾಳು ಸಮೀಪದ ಒಂಬತ್ತನೇ ಮೈಲಿಕಲ್ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಅಪಘಾತವಾಗಿ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಕುಂಸಿ ನಿವಾಸಿ ಗೋವಿಂದ್ (41) ಎಂಬಾತನಿಗೆ ಗಂಭೀರ…

Read More