Headlines

ಹೊಂಬುಜ ಸ್ವಸ್ತಿಶ್ರೀಗಳವರ ವಿದೇಶ ವಿಹಾರ|hombuja

ಹೊಂಬುಜ : ಅಮೇರಿಕಾದ ಕೆನಡಾದ ಟೊರಂಟೋ ನಗರದ ಜಿನಮಂದಿರದಲ್ಲಿ 24 ತೀರ್ಥಂಕರರ ಭವ್ಯ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ವಿಧಿ-ವಿಧಾನಗಳ ನೇತೃತ್ವ, ದಿವ್ಯ ಮಾರ್ಗದರ್ಶನ ನೀಡಲು ಹೊಂಬುಜ ಅತಿಶಯ ಶ್ರೀಕ್ಷೇತ್ರ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಗಳವರು ವಿದೇಶ ವಿಹಾರಕ್ಕಾಗಿ ತೆರಳಿದರು.  ಪಟ್ಟಾಭಿಷಿಕ್ತರಾಗಿ 11 ವರ್ಷದ ಬಳಿಕ ಶ್ರೀಗಳವರು ಪ್ರಥಮ ಬಾರಿಗೆ ವಿದೇಶದಲ್ಲಿ ಜಿನಧರ್ಮ ಪ್ರಭಾವನೆಯ ಪ್ರವಚನಗಳನ್ನು ನೀಡಲಿರುವರು. ಜೂ. 24 ರಿಂದ 28ರವರೆಗೆ ಟೊರಂಟೋ ಜಿನಮಂದಿರದ ಪಂಚಕಲ್ಯಾಣ ವಿಧಾನಗಳಿವೆ. ಹೊಂಬುಜ…

Read More

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು

Ripponpete | ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಕಂದಕಕ್ಕೆ ಉರುಳಿದ ಕಾರು ರಿಪ್ಪನ್‌ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದ ಘಟನೆ ಕೋಡೂರು ಸಮೀಪದ ಸುರುಳಿಕೊಪ್ಪ ಬಳಿಯಲ್ಲಿ ನಡೆದಿದೆ. ರಿಪ್ಪನ್‌ಪೇಟೆ ಕಡೆಯಿಂದ ಹೊಸನಗರಕ್ಕೆ ತೆರಳುತಿದ್ದ ಕಾರು ಸುರುಳಿಕೊಪ್ಪ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ 50 ಅಡಿ ಆಳದ ಕಂದಕಕ್ಕೆ ಉರುಳಿಬಿದ್ದಿದೆ , ಕಾರಿನಲ್ಲಿ ಹೊಸನಗರ ಸಮೀಪದ ಹೆಗ್ಗೆರಸು ಗ್ರಾಮದ ಇಬ್ಬರು ಪ್ರಯಾಣಿಸುತಿದ್ದರು. ಘಟನೆಯಲ್ಲಿ ಚಾಲಕ ಗಿರೀಶ್ ಮತ್ತು ಇನ್ನೊಬ್ಬರಿಗೆ…

Read More

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು

ಲಾರಿ ಹರಿದು ಮೂರು ವರ್ಷದ ಬಾಲಕ ಸಾವು ಅಂಗನವಾಡಿಯಲ್ಲಿದ್ದ ಬಾಲಕ ಅಜ್ಜಿಯನ್ನು ಕಂಡು ರಸ್ತೆ ದಾಟುತ್ತಿರುವ ವೇಳೆ ಘಟನೆ ಸಂಭವಿಸಿದೆ. ಲಾರಿ ಚಾಲಕನ ಅಜಾಗರೂಕತೆ ಮತ್ತು ಅತಿವೇಗವೇ ಬಾಲಕನ ಸಾವಿಗೆ ಕಾರಣ ಎಂದು ಮೃತ ಬಾಲಕನ ಅಜ್ಜಿ ನಸೀಮಾ  ಬಾನು ದೂರಿದ್ದಾರೆ.. ಸೊರಬ: ರಸ್ತೆ ದಾಟುವಾಗ ಲಾರಿಯೊಂದು ಬಾಲಕನ ಮೇಲೆ ಹರಿದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ದಾರುಣ ಘಟನೆ ತಾಲೂಕಿನ ಕೆರೆಕೊಪ್ಪ ಗ್ರಾಮದಲ್ಲಿ  ಸೋಮವಾರ ನಡೆದಿದೆ. ಶಿರಸಿಯ ಅತಾವುಲ್ಲಾ ಖಾನ್ ಹಾಗೂ ಫರೀನಾ ಬೇಗಂ ಅವರ…

Read More

ರಿಪ್ಪನ್ ಪೇಟೆ ಶಿವಮಂದಿರದ ಬಳಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್‌ಪೇಟೆ : ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಕಿಯಾ ಕಾರು ಹಾಗೂ ಮಾರುತಿ ಒಮಿನಿ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಶಿವಮೊಗ್ಗ ರಸ್ತೆ ಕಡೆಯಿಂದ ಬರುತಿದ್ದ ಕಿಯಾ ಕಾರು(ka-15 N 9036) ಹಾಗೂ ರಿಪ್ಪನ್‌ಪೇಟೆ ಕಡೆಯಿಂದ ಕೆಂಚನಾಲಕ್ಕೆ ಹೋಗುತಿದ್ದ ಮಾರುತಿ ಓಮಿನಿ‌ (KA-30 M 2147) ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ನಡೆದಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಶಿವಮಂದಿರದ ಎದುರಿನ ಕೆರೆಹಳ್ಳಿ ಗ್ರಾಮಕ್ಕೆ ತಿರುಗುವ ಸ್ಥಳದಲ್ಲಿ ಈ ಘಟನೆ ನಡೆದಿದೆ. ರಿಪ್ಪನ್‌ಪೇಟೆ ಪೊಲೀಸರು…

Read More

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು|accident

ಬಸ್ ಹತ್ತುವಾಗ ಆಯತಪ್ಪಿ ಬಿದ್ದು ಮಹಿಳೆ ಸಾವು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕು ಮಾಚೇನಹಳ್ಳಿ ಸಮೀಪ ಕೆಎಸ್‌ಆರ್ಟಿಸಿ ಬಸ್ ಹತ್ತುವ ವೇಳೆ ಆಯತಪ್ಪಿ ಕೆಳಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ರಾಜೇಶ್ವರಿ ಮೃತಪಟ್ಟ ಮಹಿಳೆ ಎನ್ನಲಾಗಿದೆ. ಶಿವಮೊಗ್ಗ -ಭದ್ರಾವತಿ ನಡುವೆ ರಸ್ತೆ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು, ಒಂದೇ ಬದಿಯಲ್ಲಿ ವಾಹನಗಳ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಭದ್ರಾವತಿಯ ರಾಜೇಶ್ವರಿ ಮಾಚೇನಹಳ್ಳಿಗೆ ಕೆಲಸಕ್ಕೆ ಹೋಗಿ ಬರುವಾಗ ಬಸ್ ಹತ್ತಲು ಮುಂದಾಗಿದ್ದಾರೆ….

Read More

ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ

ಮುಂದುವರಿದ ವರುಣನ ಆರ್ಭಟ – ಶಿವಮೊಗ್ಗ ಜಿಲ್ಲೆಯ 4 ತಾಲೂಕಿನ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಣೆ ಶಿವಮೊಗ್ಗ ಜಿಲ್ಲಾದ್ಯಂತ ಕಳೆದೊಂದು ವಾರದಿಂದ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ 4 ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವರುಣನ ಆರ್ಭಟ ಹೆಚ್ಚಾದ ಹಿನ್ನಲೆಯಲ್ಲಿ ಹೊಸನಗರ, ತೀರ್ಥಹಳ್ಳಿ, ಸಾಗರ ಮತ್ತು ಸೊರಬ ತಾಲ್ಲೂಕಿನ ಶಾಲೆ, ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಿ ಆಯಾ ತಾಲೂಕಿನ ತಹಶೀಲ್ದಾರರು ಆದೇಶ ಹೊರಡಿಸಿದ್ದಾರೆ. ಶುಕ್ರವಾರವು ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯ…

Read More

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa

ಬಂಗಾರಪ್ಪ ಕುಟುಂಬದ ಮಧು ಮತ್ತು ಕುಮಾರ್ ಒಂದಾಗಲಿ – ಹರತಾಳು ಹಾಲಪ್ಪ | haratalu halappa ಸಾಗರ : ನಾವೆಲ್ಲರೂ ಬಂಗಾರಪ್ಪನವರ ಗರಡಿಯಲ್ಲಿ ಬೆಳೆದು ಬಂದವರು. ನನಗೂ ಕುಮಾರ ಬಂಗಾರಪ್ಪ ಹಾಗೂ ಮಧು ಬಂಗಾರಪ್ಪ ಒಂದಾದರೆ, ಗುರುಗಳಾದ ಬಂಗಾರಪ್ಪನವರ ಕುಟುಂಬ ಒಟ್ಟಾದರೆ ಸಂತೋಷವಿದೆ ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹರತಾಳು ಪ್ರತಿಕ್ರಿಯಿಸಿದ್ದಾರೆ. ಮಾದ್ಯಮದವರೊಂದಿಗೆ ಶನಿವಾರದಂದು ಸಂವಾದ ನಡೆಸಿದ ಅವರು, ಕಟ್ಟಾ ಬಿಜೆಪಿಗನಾಗಿ ಈ ಮಾತನ್ನು ಹೇಳಲು ಬಯಸುವುದಿಲ್ಲ.ಆದರೆ ಒಬ್ಬ ಈಡಿಗನಾಗಿ ಹಾಗೇನಾದರೂ ಅವರಿಬ್ಬರೂ ಮತ್ತೆ ಒಗ್ಗೂಡಿದರೆ ಖುಷಿಯ…

Read More

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯ – ಕಿಮ್ಮನೆ ರತ್ನಾಕರ್|Press Day

ಹೊಸನಗರ,ಜು.೧೯: ಬಹುತ್ವದ ಉಳಿವಿಗೆ ಪೂರಕವಾದ ಪತ್ರಿಕೋದ್ಯಮ ಇಂದಿನ ಅಗತ್ಯವಾಗಿದೆ. ಹಿಂಸೆಯನ್ನು ಪ್ರಚೋದಿಸುವ ವರದಿಗಾರಿಕೆಯಿಂದ ಸಮಾಜದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಶಿವಮೊಗ್ಗ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಹೊಸನಗರ ತಾಲೂಕು ಘಟಕವು ಇಲ್ಲಿನ ಈಡಿಗರ ಭವನದಲ್ಲಿ ಬುಧವಾರ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ,ಮಾದಕ ವ್ಯಸನ ಜಾಗೃತ ಅಭಿಯಾನ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಪತ್ರಕರ್ತರು ರಂಜನೆಗಿಂತ ವಾಸ್ತವಕ್ಕೆ ಆದ್ಯತೆ ನೀಡಬೇಕು. ಪತ್ರಿಕೆ ಒಮ್ಮೆ ಮುದ್ರಣಗೊಂಡು ಹೊರಬಿದ್ದರೆ ಅದು ಸಾರ್ವಜನಿಕ ಸ್ವತ್ತಾಗುತ್ತದೆ…

Read More

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು | Kenchanala

ಕೆಂಚನಾಲದಲ್ಲಿ ಶಾಲೆ ಮೇಲೆ ಬಿದ್ದ ಮರ , ಆಲುವಳ್ಳಿ – ಮಾದಾಪುರದಲ್ಲಿ ಭಾರಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಶಾಸಕರ ಆಪ್ತ ಕಾರ್ಯದರ್ಶಿ ಭೇಟಿ , ಆರ್ಥಿಕ ನೆರವು ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಪಂ ವ್ಯಾಪ್ತಿಯ ಉರ್ದು ಶಾಲೆ ಮೇಲೆ ಭಾರಿ ಗಾಳಿ ಮಳೆಗೆ ಮರ ಬಿದ್ದು ಹಾನಿಯಾಗಿತ್ತು  ಮತ್ತು ಆಲುವಳ್ಳಿ , ಮಾದಾಪುರ ಗ್ರಾಮದಲ್ಲಿ ಮನೆ ಹಾನಿಯಾಗಿತ್ತು ಈ ಹಿನ್ನಲೆಯಲ್ಲಿ ಶಾಸಕ ಬೇಳೂರು ಗೋಪಾಲಕೃಷ್ಣ ರವರ ಸೂಚನೆಯಂತೆ ಅವರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು…

Read More
Exit mobile version