Headlines

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ

ನಿಲ್ಲಿಸಿದ್ದ ಲಾರಿಯಿಂದ ಡೀಸೆಲ್ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ ಸೊರಬ: : ರೈಸ್‌ಮಿಲ್  ಆವರಣದಲ್ಲಿ ನಿಲ್ಲಿಸಿದ್ದ ೩ ಲಾರಿಗಳ ಡೀಸೆಲ್ ಟ್ಯಾಂಕ್‌ನಲ್ಲಿದ್ದ ಅಂದಾಜು ೪೫ ಸಾವಿರ ರೂ. ಮೌಲ್ಯದ ಸುಮಾರು ೪೫೦ ಲೀಟರ್ ಡಿಸೇಲ್‌ನ್ನು ಕಳ್ಳತನ ಮಾಡಿಕೊಂಡು  ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗದ ಯುವಕರಿಬ್ಬರನ್ನು ಸೊರಬ ಪೊಲೀಸರು ಬಂಧಿಸಿದ್ದಾರೆ. ಬಂಧಿತರೆಂದರೆ ಶಿವಮೊಗ್ಗದ  ಟಿಪ್ಪುನಗರ ಬಲಭಾಗ ೫ ನೇ ಕ್ರಾಸ್ ವಾಸಿ ಸೋನು (೨೬) ಮತ್ತು  ಭರ್ಮಪ್ಪನಗರದ ಸೈಯದ್ ಹುಸೇನ್ ಅಲಿಯಾಸ್  ಗಫಾರ್ (೨೫). ಇವರಿಂದ ಅಂದಾಜು ಮೌಲ್ಯ…

Read More

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ

ಹೊಸನಗರದಲ್ಲಿ ಶ್ರುತಿ ಮೋಟಾರ್ಸ್ ರವರ ಮಾರುತಿ ಸುಜುಕಿ ಕಾರು ಷೋರೂಂ ನಾಳೆ ಶುಭಾರಂಭ – ತಾಲೂಕಿನ ಪ್ರಥಮ ಕಾರು ಷೋರೂಂ ದೇಶದ ಪ್ರಖ್ಯಾತ ಅಟೋಮೊಬೈಲ್ ಕಂಪನಿ ಮಾರುತಿ ಸುಜುಕಿ ಕಾರ್ ನ ಅಧಿಕೃತ ಡೀಲರ್ ಶ್ರುತಿ ಮೋಟಾರ್ಸ್ ರವರ ನೂತನ ಶೋರೂಂ ಹೊಸನಗರ ಪಟ್ಟಣದಲ್ಲಿ ನಾಳೆ (ಗುರುವಾರ) ಶುಭಾರಂಭಗೊಳ್ಳಲಿದೆ. ಹೊಸನಗರ ಪಟ್ಟಣದ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಶ್ರುಯಿ ಅರೆನಾ ಮೋಟಾರ್ಸ್ ರವರ ನೂತನ ಶಾಖೆ ನಾಳೆ ಬೆಳಿಗ್ಗೆ 08 ಗಂಟೆಗೆ ಶುಭಾರಂಭಗೊಳ್ಳಲಿದೆ. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ…

Read More

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು

ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಸ್ನೇಹಿತರೊಂದಿಗೆ ಶಿಕಾರಿಗೆ ತೆರಳಿದ್ದ ವೇಳೆ ಅಕಸ್ಮಾತ್ತಾಗಿ ಗುಂಡು ತಗುಲಿ ಯುವಕ ಸಾವು ಶಿಕಾರಿಗೆ ಹೋಗಿದ್ದ ವೇಳೆ ಯುವಕನೊಬ್ಬನಿಗೆ ಗುಂಡು ತಗುಲಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಕಟ್ಟೆಹಕ್ಲು ಎಂಬಲ್ಲಿ ನಡೆದಿದೆ. ಮೃತನನ್ನು ಗೌತಮ್ (25) ಎಂದು ಗುರುತಿಸಲಾಗಿದೆ. ಬಸವಾನಿ ಸಮೀಪದ ಕೊಳಾವರ ಗ್ರಾಮದ ಯುವಕ ಸ್ನೇಹಿತರ ಜೊತೆ ಶಿಕಾರಿಗೆ…

Read More

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು

ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಮಕ್ಕಳಾಗಲಿಲ್ಲವೆಂದು ಸೊಸೆಯನ್ನು ಕಲ್ಲಿನಿಂದ ಜಜ್ಜಿ ಕೊಂದ ರಾಕ್ಷಸರು ಸೊಸೆಗೆ ಮಕ್ಕಳಾಗಲಿಲ್ಲ ಎಂಬ ಕಾರಣಕ್ಕೆ ಪತಿ ಮತ್ತವನ ಪೋಷಕರು ಮಹಿಳೆಯನ್ನು ಕಲ್ಲಿನಿಂದ ಜಜ್ಜಿ, ಭೀಕರವಾಗಿ ಕೊಲೆ ಮಾಡಿರುವ ದಾರುಣ ಘಟನೆ ಬೆಳಗಾವಿ ಜಿಲ್ಲೆಯ (Belagavi crime news) ಅಥಣಿ ತಾಲೂಕಿನ ಮಲಬಾದ್​ ಗ್ರಾಮದಲ್ಲಿ ನಡೆದಿದೆ. ರೇಣುಕಾ ಸಂತೋಷ ಹೊನಕಾಂಡೆ (27) ಕೊಲೆಯಾದ ಮೃತ ದುರ್ದೈವಿ. ಸೊಸೆಗೆ ಮಕ್ಕಳಾಗಲಿಲ್ಲವೆಂದು ಕಳೆದ ಶನಿವಾರದಂದು ಮಹಿಳೆಯನ್ನು…

Read More

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ

ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಸಾಗರದಲ್ಲಿ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ-ಒಂದು ಕಿ.ಮೀ ಉದ್ದದ ತಿರಂಗಾ ಪಾಕಿಸ್ಥಾನದ ಬೆಂಬಲಿತ ಉಗ್ರರನ್ನು ಭಾರತೀಯ ಸೇನೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಿರ್ನಾಮ ಮಾಡಿದ ಭಾರತೀಯ ಸೇನೆಗೆ ನೈತಿಕ ಬೆಂಬಲ ವ್ಯಕ್ತಪಡಿಸಿ ನಾಗರಿಕ ವೇದಿಕೆ ವತಿಯಿಂದ ಸಾಗರದಲ್ಲಿ ಹಮ್ಮಿಕೊಂಡಿದ್ದ ಆಪರೇಷನ್ ಸಿಂದೂರ ವಿಜಯ ತಿರಂಗಾ ಯಾತ್ರೆ ಸುರಿಯುತ್ತಿದ್ದ ಮಳೆ ಯಲ್ಲಿಯೂ…

Read More

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ

ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಶವ ಪರೀಕ್ಷೆ ವರದಿ ನೀಡಲು ಲಂಚ ಕೇಳಿದ ಸರ್ಕಾರಿ ವೈದ್ಯ – ಲೋಕಯುಕ್ತರ ದಾಳಿ , ಬಂಧನ ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರು ಶವ ಪರೀಕ್ಷೆ ವರದಿ ನೀಡುವುದಕ್ಕಾಗಿ ಮಂಗಳವಾರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ವೈದ್ಯರನ್ನು…

Read More

ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ

ಮಳೆಯಲ್ಲೂ ರಾಷ್ಟ್ರಧ್ವಜ ಹಿಡಿದು ನಡೆದು ಯಶಸ್ವಿಯಾದ ವಿಜಯ ತಿರಂಗಾ ಯಾತ್ರೆ ಪಾಕ್ ಉಗ್ರರ ನೆಲೆಗಳನ್ನು ಯಶಸ್ವಿಯಾಗಿ ಧ್ವಂಸ ಮಾಡಿದ ಸೈನಿಕರಿಗೆ ಕೃತಜ್ಞತೆ ತಿಳಿಸುವ ವಿಜಯ ತಿರಂಗಾ ಯಾತ್ರೆಯನ್ನು ಮಳೆಯಲ್ಲೂ ಯಶಸ್ವಿಯಾಗಿ ನಡೆಸಲಾಯಿತು. ಶಿವಮೊಗ್ಗದ ನಾಗರಿಕರ ವೇದಿಕೆ ಈ ಯಾತ್ರೆ ಆಯೋಜಿಸಿತ್ತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಗಾಂಧಿ ಬಜಾರ್ ಮೂಲಕ, ಶಿವಪ್ಪ ನಾಯಕ ವೃತ್ತದಿಂದ ಟಿ.ಸೀನಪ್ಪ‌ ಶೆಟ್ಟಿ ವೃತ್ತದ ವರೆಗೂ ವಿಜಯ ತಿರಂಗಾ ಯಾತ್ರೆ ನಡೆಸಲಾಯಿತು. ರಾಮಣ್ಣ ಶ್ರೇಷ್ಠಿ ಪಾರ್ಕ್​ನಿಂದ ಪ್ರಾರಂಭವಾದ ತಿರಂಗಾ ಯಾತ್ರೆಯಲ್ಲಿ ಸುಮಾರು 700 ಮೀಟರ್…

Read More

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ

RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ RIPPONPETE | ಸಾಲದ ಭಾದೆಗೆ ಬೇಸತ್ತು ಯುವ ರೈತ ವಿಷ ಸೇವಿಸಿ ಆತ್ಮಹತ್ಯೆ ಸಾಲದ ಬಾಧೆ ತಾಳಲಾರದೆ ವಿಷ ಸೇವಿಸಿ ಯುವ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಸಮೀಪದ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಅಶೋಕ್ ಕೆ ಎಸ್…

Read More

ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಕಾಲಿಗೆ ಗುಂಡು

Murder suspect shot in leg after attempting to attack police Murder suspect shot in leg after attempting to attack police ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ ಕೊ*ಲೆ ಆರೋಪಿ ಕಾಲಿಗೆ ಗುಂಡು ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರು ಕೊಪ್ಪದಲ್ಲಿ ಬೆಳಿಗ್ಗೆ ವಾಕಿಂಗ್ ಹೋಗುತ್ತಿದ್ದ ವ್ಯಕ್ತಿಯನ್ನು ಕೊ*ಲೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಸೆರೆ ಹಿಡಿದಿದ್ದಾರೆ. ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರು ಕೊಪ್ಪದಲ್ಲಿ ಮೇ 09 ರಂದು ಹೇಮಣ್ಣ…

Read More

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ

ರಿಪ್ಪನ್‌ಪೇಟೆಯ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ವರ್ಗಾವಣೆ – ನೂತನ ಪಿಎಸ್‌ಐ ಯಾರು ಗೊತ್ತಾ..??ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇಲ್ಲಿನ ಜನಸ್ನೇಹಿ ಪಿಎಸ್‌ಐ ಪ್ರವೀಣ್ ಎಸ್ ಪಿ ಯವರನ್ನು ತತ್ತಕ್ಷಣ ವರ್ಗಾವಣೆಗೊಳಿಸಿ ಮುಂದಿನ ಸ್ಥಳ ನಿಯುಕ್ತಿಗಾಗಿ ವಲಯ ಕಛೇರಿಯಲ್ಲಿ ವರದಿ ಮಾಡಿಕೊಳ್ಳಲು ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ ಆರ್ ರವಿಕಾಂತೇ ಗೌಡ ಆದೇಶ ಹೊರಡಿಸಿದ್ದಾರೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಸಾಗರ ಟೌನ್ ಪೊಲೀಸ್ ಠಾಣೆಯಲ್ಲಿ ಪಿಎಸೈ 2 ಆಗಿ ಕಾರ್ಯ ನಿರ್ವಹಿಸುತ್ತಿರುವ ಟಿ…

Read More