Headlines

ರಿಪ್ಪನ್ ಪೇಟೆ ಮೆಸ್ಕಾಂ ಕಛೇರಿ ಎದುರು ಧರೆಗುರುಳಿದ ಮರ : ವಿದ್ಯುತ್ ಕಂಬ, ಟ್ರಾನ್ಸ್ ಫಾರಂ ಪುಡಿಪುಡಿ : ಪ್ರಾಣಾಪಾಯದಿಂದ ಪಾರಾದ ವಾಹನ ಚಾಲಕ

ಇಂದು ಸಂಜೆ ಸುರಿದ ಧಾರಾಕಾರ ಮಳೆ ಗಾಳಿಗೆ ಇಲ್ಲಿನ ಸಾಗರ ರಸ್ತೆಯ ಮೆಸ್ಕಾಂ ಕಚೇರಿ ಮುಂಭಾಗದಲ್ಲಿ ಬೃಹದಾಕಾರದ ಮರವೊಂದು  ರಸ್ತೆ ಮೇಲೆ ಬಿದ್ದು ವಿದ್ಯುತ್ ಟ್ರಾನ್ಸ್ ಫಾರಂ ವಿದ್ಯುತ್ ಕಂಬ ತುಂಡಾಗಿ ಧರೆಗೆ ಉರುಳಿದ ಘಟನೆ ನಡೆದಿದೆ. ಈ ಘಟನೆ ನಡೆಯುವ ಸಂದರ್ಭದಲ್ಲಿ ಸಾಗರ ಕಡೆಯಿಂದ ಬರುತ್ತಿದ್ದ ಸರಕು ಸಾಗಾಣಿಕೆ ವಾಹನದ ಮೇಲೆ ವಿದ್ಯುತ್ ತಂತಿ ಬಿದ್ದಿದ್ದು , ಗಾಳಿ ಮಳೆಗೆ ಹೆದರಿ ವಾಹನ ನಿಲ್ಲಿಸಿ ಇಳಿದು ಹೊರ ಹೋದಾಗ ಈ ಘಟನೆ ನಡೆದಿದೆ. ಅದೃಷ್ಟವಶಾತ್ ಯಾವುದೇ…

Read More

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ನಾಯಕ್

ಮಹಿಳೆ-ಮಕ್ಕಳು-ಹಿಂದುಳಿದ ವರ್ಗಗಳ ಕಾನೂನುಗಳು ಸದುಪಯೋಗ ಆಗಬೇಕು : ನ್ಯಾ.ಮಂಜುನಾಥ ಶಿವಮೊಗ್ಗ : ಮಹಿಳೆಯರು, ಮಕ್ಕಳು ಮತ್ತು ಹಿಂದುಳಿದ ವರ್ಗಗಳಿಗೆ ಸರ್ಕಾರ ಸಾಕಷ್ಟು ಕಾನೂನುಗಳನ್ನು ರೂಪಿಸಿದ್ದು ಈ ಕಾನೂನುಗಳ ಸದುಪಯೋಗ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯಕ್ ತಿಳಿಸಿದರು. ಜಿಲ್ಲಾ ನ್ಯಾಯಾಂಗ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್, ಜಿಲ್ಲಾ ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

Read More

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ

Hosanagara | ಮಂಗನ ಖಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಭೇಟಿ , ಸಾಂತ್ವಾನ ಹೊಸನಗರ ತಾಲೂಕಿನ ಅರಮನೆಕೊಪ್ಪ ಗ್ರಾಮದಲ್ಲಿ ಮಂಗನ ಕಾಯಿಲೆಯಿಂದ ಮೃತಪಟ್ಟ ಯುವತಿಯ ಮನೆಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಭೇಟಿ ನೀಡಿ ಸಾಂತ್ವನ ಹೇಳಿದರು. ಅರಮನೆಕೊಪ್ಪ ಗ್ರಾಮದ ಬಪ್ಪನಮನೆಯ ಅನನ್ಯ(18) ಎಂಬ ಯುವತಿ ಮಂಗನ ಖಾಯಿಲೆಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದರು.ಈ ಹಿನ್ನಲೆಯಲ್ಲಿ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ…

Read More

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ

ನವೋದಯ ಶಾಲೆ ಉಚಿತ ತರಬೇತಿ ಶಿಬಿರದ ಮಕ್ಕಳ ಶೈಕ್ಷಣಿಕ ಪ್ರವಾಸ ಮತ್ತು ಸಂವಾದ ಶಿವಮೊಗ್ಗ ಜಿಲ್ಲೆಮಟ್ಟದ ವಿವಿಧ ಬ್ಲಾಕ್‍‍ಗಳ ಗ್ರಾಮೀಣ ಭಾಗದ 5ನೇ ತರಗತಿಯ 130 ವಿದ್ಯಾರ್ಥಿಗಳು ಪಿಎಂ ಶ್ರೀ ನವೋದಯ ವಿದ್ಯಾಲಯಕ್ಕೆ ಪ್ರವಾಸ ಕೈಗೊಂಡರು. ಪಿಎಂ ಶ್ರೀ ನವೋದಯ ಶಿವಮೊಗ್ಗ ಹಾಗೂ ಹಳೆ ವಿದ್ಯಾರ್ಥಿಗಳ – ಮಿಲನ ಅಲ್ಯೂಮ್ನಿ ಅಸೋಸಿಯೇಷನ್‍ನ ಮಾರ್ಗದರ್ಶನದಲ್ಲಿ ಈ ಪ್ರವಾಸ ಹಮ್ಮಿಕೊಳ್ಳಲಾಗಿತ್ತು. ವಿದ್ಯಾರ್ಥಿಗಳು ಕ್ಯಾಂಪಸ್‍ನ  ನೋಟ, ಶಾಲೆಯ ವ್ಯವಸ್ಥೆಗಳು ಮತ್ತು ಸೌಲಭ್ಯಗಳನ್ನು ಪರಿಶೀಲಿಸಿದರು. ಅತ್ಯುತ್ತಮ ಶಿಕ್ಷಣದ ಕೇಂದ್ರ ಬಿಂದುವಾದ ಶಾಲೆಯ ಅನುಭವ ಪಡೆದು,…

Read More

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಮನೆ ಮುಂಭಾಗ ನಿಲ್ಲಿಸಿದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು ಶಿವಮೊಗ್ಗ  ಜು. 22: ಮನೆ ಮುಂಭಾಗ ನಿಲ್ಲಿಸಿದ್ದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಬೆಂಕಿಯಿಂದ ಧಗಧಗನೆ ಹೊತ್ತಿ ಉರಿದ ಘಟನೆ, ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ತಡರಾತ್ರಿ ನಡೆದಿದೆ. ಕೃಷಿಕ ಓಂಕಾರಪ್ಪ ಎಂಬುವರ ಮನೆಯ ಬಳಿ ತಡರಾತ್ರಿ 1 ಗಂಟೆ ಸರಿಸುಮಾರಿಗೆ ಘಟನೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಮನೆಯ ಹೊರಭಾಗದಲ್ಲಿ ಭಾರೀ ಪ್ರಮಾಣದ ಹೊಗೆ ಬರುತ್ತಿರುವುದನ್ನು ಗಮನಿಸಿದ ಓಂಕಾರಪ್ಪ ಅವರು, ಹೊರಬಂದು ಗಮನಿಸಿದಾಗ ಬೈಕ್…

Read More

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು..!?Crime news

ಸೌಮ್ಯ ಕೊಲೆ ಪ್ರಕರಣ | ಕೊಲೆಯಾಗುವ ದಿನ ಪ್ರಿಯಕರನಿಗಾಗಿ ತಂದಿದ್ದಳು ಉಡುಗೊರೆ – ಘಟನೆ ಬಗ್ಗೆ ಎಸ್ ಪಿ ಹೇಳಿದ್ದೇನು ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ – ಸೌಮ್ಯ ಸಹೋದರಿ ಸುಮ ಪ್ರಿಯಕರನಿಗಾಗಿ ಪ್ರೀತಿಯಿಂದ ಉಡುಗೊರೆ ತೆಗೆದುಕೊಂಡು ಬಂದಿದ್ದ ಯುವತಿ ಪ್ರಿಯಕರನಿಂದಲೇ ಕ್ರೂರವಾಗಿ ಹತ್ಯೆಯಾಗಿದ್ದಾಳೆ ಹೌದು ಬದುಕಿನ ಬಗ್ಗೆ ಬಣ್ಣಬಣ್ಣದ ಕನಸುಗಳನ್ನು ಕಟ್ಟಿಕೊಂಡಿದ್ದ ಸೌಮ್ಯ ತನ್ನನ್ನು ಕೊಲೆಗೈಯುವ ದಿನವೂ ಆತನಿಗೆ ಬ್ಲೂಟೂತ್ ಹೆಡ್ ಫೋನ್ ನ್ನು ಉಡುಗೊರೆಯಾಗಿ ತಂದಿದ್ದಾಳೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ…

Read More

ಮಕ್ಕಳ ಅಶ್ಲೀಲ ವೀಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತಿದ್ದ ಇಬ್ಬರ ವಿರುದ್ದ ಪ್ರಕರಣ ದಾಖಲು|CEN

ಮಕ್ಕಳ ಅಶ್ಲೀಲ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದ ಶಿವಮೊಗ್ಗ ಜಿಲ್ಲೆಯ ಇಬ್ಬರ ವಿರುದ್ಧ ಸಿಇಎನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮಕ್ಕಳ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿರುವ ಕುರಿತು ಅಮೆರಿಕಾದ ಸೈಬರ್ ಟಿಪ್ ಲೈನ್ ಸಂಸ್ಥೆ ನೀಡಿದ ಮಾಹಿತಿ ಮೇರೆಗೆ ಶಿವಮೊಗ್ಗದ ಸಿಇಎನ್ ಶಿಕಾರಿಪುರ ಹಾಗೂ ಭದ್ರಾವತಿ ತಾಲೂಕಿನ ತಲಾ ಒಬ್ಬರ ಮೇಲೆ ಕೇಸು ದಾಖಲಿಸಲಾಗಿದೆ. ಮಕ್ಕಳ ಅಶ್ಲೀಲ ಫೋಟೊ ಹಾಗೂ ವಿಡಿಯೋಗಳನ್ನು ನೋಡುವುದು, ಸಾಮಾಜಿಕ ಜಾಲತಾಣಗಳಲ್ಲಿ ನೋಡುವುದು, ವಿಡಿಯೋ ಕಳುಹಿಸುವುದು ಮತ್ತು ಮಾಡುವುದು…

Read More

ರಿಪ್ಪನ್ ಪೇಟೆ : ನವಜಾತ ಶಿಶುವಿನ ಚಿಕಿತ್ಸೆಗೆ ಸಹಾಯಧನ ನೀಡಿ ಕುಟುಂಬಕ್ಕೆ ನೆರವಾದ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬಕ್ಕೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ವೈಯಕ್ತಿಕ ಧನ ಸಹಾಯ ಮಾಡಿ ಕುಟುಂಬಕ್ಕೆ ಧೈರ್ಯ ತುಂಬಿದರು. ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಗುವಿಗೆ…

Read More

ರಿಪ್ಪನ್‌ಪೇಟೆ : ನ್ಯೂ ಚಾಣಕ್ಯ ಬಾರ್ ಹಿಂಭಾಗದಲ್ಲಿ ವ್ಯಕ್ತಿಯ ಶವ ಪತ್ತೆ|crime news

ರಿಪ್ಪನ್‌ಪೇಟೆ : ಇಲ್ಲಿನ ತೀರ್ಥಹಳ್ಳಿ ರಸ್ತೆಯ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ವ್ಯಕ್ತಿಯೊಬ್ಬರ ಶವ ಪತ್ತೆಯಾಗಿದೆ. ತೀರ್ಥಹಳ್ಳಿ ರಸ್ತೆಯ ನಿವಾಸಿ ಓಂಕೇಶ್ (52) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಪಟ್ಟಣದ ತೀರ್ಥಹಳ್ಳಿ ರಸ್ತೆಯಲ್ಲಿರುವ ನ್ಯೂ ಚಾಣಕ್ಯ ಬಾರ್ ಹಿಂಬಾಗದಲ್ಲಿ ಮದ್ಯವ್ಯಸನಿಯಾಗಿದ್ದ ಓಂಕೇಶ್ ಮೃತದೇಹ ಪತ್ತೆಯಾಗಿದೆ. ಸ್ಥಳಕ್ಕೆ ಪಿಎಸ್ ಐ ಎಸ್ ಪಿ ಪ್ರವೀಣ್ ಮತ್ತು ಸಿಬ್ಬಂದಿಗಳು ಸ್ಥಳ್ಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಬಾರ್ ಮಾಲೀಕರು ಸರ್ಕಾರದ ನಿಯಮಗಳನ್ನು ಸರಿಯಾಗಿ ಪಾಲಿಸದೇ ಬಾರ್ ಹಿಂಭಾಗದಲ್ಲಿ ಮದ್ಯ ಸೇವನೆಗೆ ಅನುವು…

Read More

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು

ಎಟಿಎಮ್ ಕಳ್ಳತನಕ್ಕೆ ಯತ್ನಿಸಿದ್ದ ಆರೋಪಿಯನ್ನು ಕೆಲವೇ ಗಂಟೆಗಳಲ್ಲಿ ಬಂಧಿಸಿದ ಪೊಲೀಸರು ಶಿವಮೊಗ್ಗ | ಕಳ್ಳನೋರ್ವ ಎಟಿಎಂನಲ್ಲಿ ಹಣ ಕದಿಯಲು ಯತ್ನಿಸಿದ ಘಟನೆ ಭಾನುವಾರ ರಾತ್ರಿ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ನಗರದ ನೆಹರು ರಸ್ತೆಯಲ್ಲಿರುವ ಕಲ್ಯಾಣ್ ಜ್ಯುವೆಲರ್ಸ್ ಸಮೀಪದಲ್ಲಿರುವ ಬ್ಯಾಂಕ್ ಒಂದರ ಎಟಿಎಂನಲ್ಲಿ ಕಳವು ಯತ್ನ ನಡೆದಿದೆ. ಎಟಿಎಂ ಬಾಕ್ಸ್ ಒಡೆಯಲು ಕಳ್ಳ ಯತ್ನಿಸಿದ್ದಾನೆ. ಎಟಿಎಂನಲ್ಲಿ ಸೈರನ್ ಶಬ್ದ ಹಾಗೂ 112 ಸಿಬ್ಬಂದಿಯನ್ನು ನೋಡಿ ಕಳ್ಳ ಪರಾರಿಯಾಗಿದ್ದಾನೆ. ಈ ಸಂಬಂಧ ಕೆನರಾ ಬ್ಯಾಂಕ್‌ನ ವ್ಯವಸ್ಥಾಪಕರು ನೀಡಿದ ದೂರಿನ ಮೇರೆಗೆ…

Read More
Exit mobile version