Headlines

ಅವಿಶ್ವಾಸ ಗೊತ್ತುವಳಿ: ಅಧಿಕಾರ ಕಳೆದುಕೊಂಡ ಹೆದ್ದಾರಿಪುರ ಗ್ರಾಪಂ ಅಧ್ಯಕ್ಷೆ ವನಿತಾ ಗಂಗಾಧರ್|heddaripura

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆ ವಿರುದ್ಧ ಸದಸ್ಯರು ಶುಕ್ರವಾರ ಅವಿಶ್ವಾಸ ಗೊತ್ತುವಳಿ ಮಂಡನೆ ಮಾಡಿದ್ದು, ಮೂರನೇ ಎರಡು ಮತಗಳಿಂದ ಪಂಚಾಯತ್ ಅಧ್ಯಕ್ಷೆ ವನಿತಾ ಗಂಗಾಧರ್ ತನ್ನ ‌ಸ್ಥಾನ ಕಳೆದುಕೊಂಡಿದ್ದಾರೆ. ಹೆದ್ದಾರಿಪುರ ಗ್ರಾಮ ಪಂಚಾಯತ್ ನಲ್ಲಿ ಒಟ್ಟು 15 ಸದಸ್ಯರಿದ್ದು ಓರ್ವರು ಮೃತಪಟ್ಟಿದ್ದಾರೆ, ಈ ಪೈಕಿ 11 ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ ಮತ ಚಲಾಯಿಸಿದ್ದಾರೆ.ಇದರಲ್ಲಿ 4 ಬಿಜೆಪಿ ಬೆಂಬಲಿತ ಸದಸ್ಯರು,5 ಕಾಂಗ್ರೆಸ್ ಬೆಂಬಲಿತರು ಹಾಗೂ 2 ಪಕ್ಷೇತರ ಸದಸ್ಯರು ಅವಿಶ್ವಾಸ ಗೊತ್ತುವಳಿ ಪರ…

Read More

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ

ಮೂರು ಜಿಲ್ಲೆಗಳ ಕೋಮುಗಲಭೆ ತಡೆಗೆ ಕಾರ್ಯಪಡೆ ರಚಿಸಿ ಸರಕಾರ ಆದೇಶ ಶಿವಮೊಗ್ಗ ನಗರ ಸೇರಿದಂತೆ ದಕ್ಷಿಣ ಕನ್ನಡ ಉಡುಪಿಯಲ್ಲಿ ಕೋಮುಗಲಭೆಗೆ  ಸಂಭಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಿದೆ.ಕರ್ನಾಟಕ ಈಗಾಗಲೇ ನಕ್ಸಲ್ ಮುಕ್ತ ರಾಜ್ಯ ಆಗಿರೋ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡುವ ಬಗ್ಗೆ ಮಾತುಗಳು ಕೇಳಿ ಬಂದಿದ್ದವು. ಆದರೆ ಇದೀಗ ಮಂಗಳೂರು ಭಾಗದಲ್ಲಿ ಕೋಮು ಗಲಭೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಂಟಿ ನಕ್ಸಲ್ ಫೋರ್ಸ್ ವಿಸರ್ಜನೆ ಮಾಡದೆ ಅದನ್ನೇ ವಿಶೇಷ ಕಾರ್ಯಪಡೆ ಎಂದು ರಚನೆ ಮಾಡಿ ಉಡುಪಿ,…

Read More

ಶಿವಮೊಗ್ಗ ಚೂರಿ ಇರಿತ ಪ್ರಕರಣ : ಆರೋಪಿಗಳ ಬಂಧನ – ಒಬ್ಬನ ಕಾಲಿಗೆ ಪೊಲೀಸರ ಗುಂಡೇಟು

ಶಿವಮೊಗ್ಗದ  ಕಸ್ತೂರ ಬಾ ರಸ್ತೆಯಲ್ಲಿ ಪ್ರೇಮ್ ಸಿಂಗ್ ಎಂಬ ಕಾರ್ಮಿಕನಿಗೆ ಚಾಕು ಇರಿದು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಕಸ್ತೂರ್‌ ಬಾ ರಸ್ತೆಯಲ್ಲಿರುವ ನಂದಿ ಸಿಲ್ಕ್‌ ನಲ್ಲಿ ಕೆಲಸ ಮಾಡುತ್ತಿದ್ದ ಶ್ರೀ ಪ್ರೇಮ್‌ ಸಿಂಗ್‌, 20 ವರ್ಷದ ಯುವಕ ಅಂಗಡಿಯ ಬಾಗಿಲು ಹಾಕಿಕೊಂಡು ಗಾಂಧಿ ಬಜಾರ್‌ ನ ತರಕಾರಿ ಮಾರುಕಟ್ಟೆಯ ಹತ್ತಿರ  ಹೋಗುತ್ತಿದ್ದಾಗ ಯಾರೋ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಪರಾರಿಯಾಗಿದ್ದರು. ಪ್ರೇಮ್‌ ಸಿಂಗ್‌ ರವರಿಗೆ ಹಲ್ಲೆ ಮಾಡಿರುವ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು 1) ನದೀಮ್ ಬಿನ್…

Read More

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು

ಕಾರು ಮತ್ತು ಲೇಲ್ಯಾಂಡ್ ವಾಹನದ ನಡುವೆ ಅಪಘಾತ – ಲೈಟ್ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾದ ಕಾರು ಸಾಗರ ತಾಲೂಕಿನ ಆನಂದಪುರದ ಸಮೀಪದ ಹೊಸೂರು ಸೇತುವೆ ಬಳಿ ನೆಕ್ಸನ್ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ವಾಹನ ಪರಸ್ಪರ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಸಾಗರದಿಂದ ಹೊಸೂರಿನತ್ತ ತೆರಳುತ್ತಿದ್ದ ನೆಕ್ಸನ್ ಕಾರಿಗೆ, ಆನಂದಪುರದಿಂದ ಸಾಗರದತ್ತ ಬರುತ್ತಿದ್ದ ಅಶೋಕ್ ಲೇಲ್ಯಾಂಡ್ ವಾಹನ ಡಿಕ್ಕಿಯಾದ ಪರಿಣಾಮ, ಕಾರು ರಸ್ತೆ ಬದಿಯ ಲೈಟ್ ಕಂಬಕ್ಕೂ ಢಿಕ್ಕಿ ಹೊಡೆದು ಹಾನಿಗೊಳಗಾಗಿದೆ. ಘಟನೆಯಲ್ಲಿ ಕಾರು ಚಾಲಕ ಹಾಗೂ…

Read More

ಗಡಿಪಾರು ಆದೇಶಕ್ಕೆ ಹೆದರಿ ವಿಷ ಸೇವಿಸಿದ ತೀರ್ಥಹಳ್ಳಿಯ ರೌಡಿ ಶೀಟರ್ ಕೋಬ್ರಾ ಸುಹೈಲ್ – ಸ್ಥಿತಿ ಗಂಭೀರ|Thirthahalli

ತೀರ್ಥಹಳ್ಳಿ : ಗಡಿಪಾರು ಆದೇಶದ ಕಾರಣ ಕೇಳಿ ನೋಟೀಸ್ ನೀಡುತ್ತಿದ್ದಂತೆ ರೌಡಿ ಶೀಟರ್ ಕೋಬ್ರಾ ಸುಹೇಲ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಒಂದು ವಾರದ ಹಿಂದೆ ತೀರ್ಥಹಳ್ಳಿ  ಪೊಲೀಸರು  ರೌಡಿಶೀಟರ್ ಕೋಬ್ರಾ ಸುಹೇಲ್ ನಿಗೆ ಗೆರಡು ವರ್ಷ ಗಳ ಕಾಲ ಗಡಿಫಾರು ಯಾಕೆ ಮಾಡಬಾರದು ಎಂದು ಕಾರಣಕೇಳಿ ನೋಟೀಸ್ ಜಾರಿ ಮಾಡಿದ್ದರು. ಪೊಲೀಸ್ ನೋಟೀಸ್ ತಲುಪಿ ಎರಡು ದಿನಕ್ಕೆ ಆತ ಆತ್ಮಹತ್ಯೆಗೆ ಯತ್ನಿಸಿ ಈಗ ಮಂಗಳೂರಿನ ಎನಪೋಯ ಆಸ್ಪತ್ರೆಗೆ ದಾಖಾಗಿದ್ದಾನೆ. ಇಂದಿರಾ ನಗರ ನಿವಾಸಿ…

Read More

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!?

ಯುವತಿಯ ಮೊಬೈಲ್ ಕಿತ್ತುಕೊಂಡು ಮರವೇರಿದ ಮಂಗ – ನಂತರ ನಡೆದಿದ್ದೇನು..!!? ಹೀಗೆ ಸುಮಾರು 1 ಗಂಟೆಗಳ ಕಾಲ ಮರದ ಕೆಳಗೆ ಮೊಬೈಲ್ಗೆ ಕರೆ ಮಾಡಿ, ಗಲಾಟೆ ಮಾಡಿ, ಬಾಳೆಹಣ್ಣು ನೀಡಿ ಮೊಬೈಲ್ನ್ನು ಹಿಂಪಡೆಯುವ  ಸಾಕಷ್ಟು  ಪ್ರಯತ್ನಗಳು ನಡೆಯಿತು.  ಆದರೆ ಮಂಗ ತನ್ನಷ್ಟಕ್ಕೆ ತಾನು ಮೊಬೈಲ್ ನೋಡುತ್ತಾ ಅದನ್ನು ಕಿವಿಗೆ ಇಟ್ಟುಕೊಂಡು ಸಾಕಷ್ಟು ಚೇಷ್ಟೆ ಮಾಡುತ್ತಿತ್ತು. ಯುವತಿಯೊಬ್ಬರ ಮೊಬೈಲ್​ನ್ನು  ಕಿತ್ತುಕೊಂಡು ಹೋಗಿ ಮರವೇರಿ ಕುಳಿತು ಆಟವಾಡಿಸಿದ ಘಟನೆ ಶಿವಮೊಗ್ಗ ನಗರದ ನಂಜಪ್ಪ ಆಸ್ಪತ್ರೆಯ ಬಳಿಯಲ್ಲಿ ನಡೆದಿದೆ. ನಂಜಪ್ಪ ಆಸ್ಪತ್ರೆಯಲ್ಲಿ ಲ್ಯಾಬ್​ ಟೆಕ್ನಿಷಿಯನ್​ ಕೆಲಸ…

Read More

ಅದ್ದೂರಿಯಾಗಿ ಜರುಗಿದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿಯ ಶ್ರೀಮನ್ಮಹಾರಥೋತ್ಸವ ಸಂಭ್ರಮ | chariot festival

ಅಪಾರ ಭಕ್ತ ಜನಸ್ತೋಮದಲ್ಲಿ ರಿಪ್ಪನ್‌ಪೇಟೆಯ  “ಶ್ರೀಸಿದ್ದಿವಿನಾಯಕಸ್ವಾಮಿಯ ಶ್ರೀಮನ್ಮಹಾರಥೋತ್ಸವ ಸಂಭ್ರಮ’’  ರಿಪ್ಪನ್‌ಪೇಟೆ;-ಇತಿಹಾಸ ಪ್ರಸಿದ್ದ ಶ್ರೀಸಿದ್ದಿವಿನಾಯಕ ಸ್ವಾಮಿಯ ಪ್ರಥಮ ವರ್ಷದ ಶ್ರೀಮನ್ಮಹಾರಥೋತ್ಸವ ಸಂಭ್ರಮ ಸಡಗರದೊಂದಿಗೆ ವಿಜೃಂಭಣೆಯಿಂದ ಇಂದು ಜರುಗಿತು. 12.30 ಕ್ಕೆ ಶ್ರೀಸಿದ್ದಿವಿನಾಯಕ ರಥವೇರುತ್ತಿದ್ದಂತೆ ಸಿದ್ದಿವಿನಾಯಕ ಸ್ವಾಮಿಗೆ, ಜಗನ್ಮಾತೆ ಆನ್ನಪೂರ್ಣೇಶ್ವರಿ ದೇವಿಗೆ, ಜಯಘೋಷಣೆ ಮುಗಿಲು ಮುಟ್ಟಿತು. ಮೂಲೆಗದ್ದೆ ಸದಾನಂದ ಶಿವಯೋಗಾಶ್ರಮದ ಶ್ರೀ ಮ.ನಿ.ಪ್ರ.ಆಭಿನವ ಚನ್ನಬಸವ ಮಹಾಸ್ವಾಮೀಜಿ ರಥೋತ್ಸವಕ್ಕೆ ಚಾಲನೆ ನೀಡಿ ಈ ವರ್ಷದಲ್ಲಿ ಮಳೆ-ಬೆಳೆ ಸಂವೃದ್ದಿಯಾಗಿ ರೈತರ ಬದುಕು ಹಸನಾಗಲೆಂದು ಮತ್ತು ಜಗತ್ತಿನಲ್ಲೆಡೆ ಶಾಂತಿ ನೆಮ್ಮದಿಯನ್ನು ಕರುಣಿಸುವಂತಾಗಲೆಂದು ಸರ್ವರ ಪರವಾಗಿ…

Read More

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ

ಚೆಕ್ ಬೌನ್ಸ್ ಪ್ರಕರಣದ ನೂತನ ನಿಯಮ 2025 ಜಾರಿ – ಇನ್ಮುಂದೆ ವಾಟ್ಸಾಪ್ ನೋಟೀಸ್ ಗೆ ಇದೆ ಮಾನ್ಯತೆ | ಮಧ್ಯಂತರ ಪರಿಹಾರಕ್ಕೂ ಸೂಚಿಸಬಹುದು , 90 ದಿನಗಳಲ್ಲಿ ಕೇಸ್ ಕ್ಲೋಸ್ !!? ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಭಾರತದ ಸರ್ವೋಚ್ಚ ನ್ಯಾಯಾಲಯವು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ನೂತನ ಚೆಕ್ ಬೌನ್ಸ್ ನಿಯಮ 2025 ಅನ್ನು ಜಾರಿಗೆ ತರಲಾಗಿದ್ದು ನಿಯಮಗಳಲ್ಲಿ ಹಲವು ಪ್ರಮುಖ ಬದಲಾವಣೆಗಳನ್ನ ಮಾಡಲಾಗಿದೆ. ಈ ಮೂಲಕ ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಕಠಿಣ ರೂಲ್ಸ್…

Read More

ಮಣಿಪುರದಲ್ಲಿ ಮಡಿದ ರಿಪ್ಪನ್‌ಪೇಟೆ ಯೋಧನಿಗೆ ಯುವ ಕಾಂಗ್ರೆಸ್ ವತಿಯಿಂದ ಶ್ರದ್ದಾಂಜಲಿ|Tribute

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿ ಯುವ ಕಾಂಗ್ರೆಸ್ ವತಿಯಿಂದ ಸೋಮವಾರ ಬೆಳಗಿನಜಾವ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದಾಗ ಮರಣವನ್ನಪ್ಪಿದ ರಿಪ್ಪನ್‌ಪೇಟೆಯ ಯೋಧ ಸಂದೀಪ್ ರವರಿಗೆ ಶದ್ಧಾಂಜಲಿ ಅರ್ಪಿಸಲಾಯಿತು. ಅಸ್ಸಾಂನ ಮಣಿಪುರದಲ್ಲಿ ಅಸ್ಸಾಂ ರೈಫಲ್ಸ್ ವಿಭಾಗದಲ್ಲಿ ಕರ್ತವ್ಯದಲ್ಲಿದ್ದ ರಿಪ್ಪನ್‌ಪೇಟೆಯ ಶಬರೀಶನಗರದ ನಿವಾಸಿ ಸಂದೀಪ್(27) ಅಸ್ಸಾಂ ನ ಮಣಿಪುರದಲ್ಲಿ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟಿರುವುದು ನಮ್ಮ ದೇಶಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಯುವ ಕಾಂಗ್ರೆಸ್ ಸಾಗರ ತಾಲೂಕು ಅಧ್ಯಕ್ಷ ಅಶೋಕ ಬೇಳೂರು ಹೇಳಿದರು. ಈ ಸಂಧರ್ಭದಲ್ಲಿ ರಾಷ್ಟೀಯ ಯುವ ಕಾಂಗ್ರೆಸ್ ನ…

Read More

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ

ಗ್ರಾಮೀಣ ಕ್ರೀಡೆಗಳನ್ನು ಉಳಿಸಿ ಬೆಳೆಸಬೇಕಿದೆ – ಶಾಸಕ ಬೇಳೂರು ಗೋಪಾಲಕೃಷ್ಣ Rural sports need to be preserved and developed – MLA Belur Gopalakrishna ಬಿಳಿಕಿ ಗ್ರಾಮದಲ್ಲಿ ಜಿಲ್ಲಾ ಮಟ್ಟದ ಹಗ್ಗ ಜಗ್ಗಾಟ ಕ್ರೀಡಾಕೂಟ Rural sports need to be preserved and developed – MLA Belur Gopalakrishna Rural sports need to be preserved and developed – MLA Belur Gopalakrishna Rural sports need to…

Read More