Headlines

RIPPONPET|ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ

RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ RIPPONPET |ಉದ್ಯೋಗ ಸಿಗಲಿಲ್ಲವೆಂದು ಬೇಸತ್ತು ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಕಾರಗೋಡು ಗ್ರಾಮದ ಯುವಕನೊಬ್ಬ ಮನೆಯಲ್ಲಿ ಯಾರು ಇಲ್ಲದೇ ಇರುವ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ ನಡೆದಿದೆ. ಕಾರಗೋಡು ಗ್ರಾಮದ ಸೃಜನ್…

Read More

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ

ಭರವಸೆ ಕೊಟ್ಟಂತೆ ಒಪಿಎಸ್ ಜಾರಿಗೆ ಬದ್ಧ: ಸಚಿವ ಮಧು ಬಂಗಾರಪ್ಪ ಪ್ರಣಾಳಿಕೆಯಲ್ಲಿ ಭರವಸೆ ಕೊಟ್ಟಂತೆ ಸರ್ಕಾರಿ ನೌಕರರಿಗೆ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೊಳಿಸಲು ರಾಜ್ಯ ಸರ್ಕಾರ ಬದ್ಧವಾಗಿದೆ. ಶೀಘ್ರ ಪ್ರಕ್ರಿಯೆ ಆರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೌಕರರ ಪರವಾಗಿ ಮನವಿ ಸಲ್ಲಿಸುವೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಭಾನುವಾರ ಮಧ್ಯಾಹ್ನ ಹೀಲಿಯಂ ಅನಿಲ ತುಂಬಿದ ಬೃಹತ್ ಬಲೂನು ಹಾರಿಸುವ ಮೂಲಕ ಸರ್ಕಾರಿ ನೌಕರರ…

Read More

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್

ದಿವ್ಯಾಂಗ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಗ್‌ ಟ್ವಿಸ್ಟ್ ;‌ ಪ್ರಕರಣದ ದಿಕ್ಕನ್ನೇ ಬದಲಿಸಿದ FSIL ರಿಪೋರ್ಟ್ ರಾಮನಗರ ತಾಲೂಕಿನ ಭದ್ರಾಪುರದ ಹಕ್ಕಿಪಿಕ್ಕಿ ಕಾಲೋನಿಯ ಖುಷಿ ಸಾವಿನ ಪ್ರಕರಣಕ್ಕೆ ಇದೀಗ ಭಾರೀ ಟ್ವಿಸ್ಟ್‌ ಸಿಕ್ಕಿದೆ. ಎಫ್‌ಎಸ್‌ಎಲ್‌ ವರದಿ ಬಂದಿದ್ದು, ಬಾಲಕಿಯ ಮೇಲೆ ಯಾವುದೇ ಅತ್ಯಾಚಾರ ನಡೆದಿಲ್ಲ ಎಂದು ತಿಳಿದುಬಂದಿದೆ. ಕಳೆದ ನಾಲ್ಕೈದು ದಿನಗಳಿಂದ 14 ವರ್ಷದ ಬಾಲಕಿ ಖುಷಿ ಎಂಬಾಕೆಯ ಸಾವಿನ ಕುರಿತು ಪ್ರತಿಭಟನೆಗಳು ನಡೆದಿದ್ದವು. ಬಾಲಕಿಯ ಕುಟುಂಬಸ್ಥರು ಹಾಗೂ ಸಂಬಂಧಿಕರು ನಾಲ್ಕು ಮಂದಿ ಬಾಲಕಿಯನ್ನು…

Read More

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ

ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಕರಾಳ ಮುಖ ಮತ್ತಷ್ಟು ಬಯಲು: ತನಿಖೆ ವೇಳೆ ಸ್ಫೋಟಕ ಮಾಹಿತಿ ಬಹಿರಂಗ ಪಾಕಿಸ್ತಾನ ಪರ ಬೇಹುಗಾರಿಕೆ ನಡೆಸಿದ ಆರೋಪದಲ್ಲಿ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾರನ್ನು ಬಂಧಿಸಲಾಗಿದ್ದು, ತನಿಖೆಯ ವೇಳೆ ಹಲ್ವು ಸ್ಫೋಟಕ ಮಾಹಿತಿಗಳು ಬಯಲಾಗಿವೆ. ಆಕೆ ಭಾರತದಲ್ಲಿ ಸಾಮಾನ್ಯ ಜನರಂತೆ ಜೀವನ ನಡೆಸುತ್ತಿದ್ದಳಂತೆ. ಆದರೆ ಪಾಕಿಸ್ತಾನಕ್ಕೆ ಹೋದರೆ ವಿಐಪಿ ಸತ್ಕಾರ ಆಕೆಗೆ ದೊರೆಯುತ್ತಿತ್ತಂತೆ. ಪಾಕಿಸ್ತಾನ ರಾಯಭಾರ ಕಚೇರಿ ಅಧಿಕಾರಿ ಡ್ಯಾನಿಶ್ ಮತ್ತು ಪಾಕಿಸ್ತಾನಿ ಗುಪ್ತಚರ ಅಧಿಕಾರಿಗಳ ಜೊತೆ ಅಕೆ ನಿಕಟ ಸಂಪರ್ಕ ಹೊಂದಿದ್ದು, ಇದೇ…

Read More

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ತರಗತಿ ವಿದ್ಯಾರ್ಥಿನಿ ….

ರಸ್ತೆ ಮೇಲೆ ಬಿದ್ದಿದ್ದ ತನ್ನನ್ನು ಸಾಕಿ ಸಲುಹಿದ ಅಮ್ಮನನ್ನೇ ಮುಗಿಸಿದ 8ನೇ ವಿದ್ಯಾರ್ಥಿನಿ …. 14 ವರ್ಷಗಳ ಹಿಂದೆ ಯಾರೋ ಬೀದಿಯಲ್ಲಿ ಬಿಟ್ಟು ಹೋಗಿದ್ದ ಮೂರು ದಿನಗಳ ಕಂದನನ್ನು ತಂದು ಸಾಕಿ, ಸಲುಹಿ ಅಮ್ಮನ ಪ್ರೀತಿಯನ್ನೆಲ್ಲಾ ಧಾರೆಯೆರೆದಿದ್ದ ಈ ಮಹಿಳೆ ಮುಂದೆ ಈಕೆಯೇ ತನ್ನ ಪಾಲಿನ ಯಮಸ್ವರೂಪಿಣಿಯಾಗುತ್ತಾಳೆ ಎನ್ನುವುದು ಕನಸಿನಲ್ಲಿಯೂ ಊಹಿಸಿರಲಿಲ್ಲ. ಮಕ್ಕಳಿಲ್ಲದ ಕೊರಗನ್ನು ಈ ಕಂದ ನೀಗಿಸಿದಳು ಎಂದು ಯಾರೋ ಹೆತ್ತು ಬೀಸಾಡಿದ ಮಗುವನ್ನು ತಂದು ಸಾಕಿ, ಸಲುಹಿ ಆಕೆಗೆ ಆರೈಕೆ ಮಾಡಿದ್ದರು ಈ ಅಮ್ಮ….

Read More

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ

ಗುಡ್ ಶೆಫರ್ಡ್ ಚರ್ಚ್ ವಾರ್ಷಿಕೋತ್ಸವ – ಸರ್ವಧರ್ಮ ಸೇವಾ ಟ್ರಸ್ಟ್ ವತಿಯಿಂದ ಪಾನೀಯ ವಿತರಣೆ ರಿಪ್ಪನ್ ಪೇಟೆ : ಇಲ್ಲಿನ ಗುಡ್ ಶೆಫರ್ಡ್ ಚರ್ಚ್ ನ ವಾರ್ಷಿಕೋತ್ಸವ ಕಾರ್ಯಕ್ರಮದ ಹಿನ್ನಲೆಯಲ್ಲಿ ಪಟ್ಟಣದ ಸರ್ವಧರ್ಮ ಸೇವಾ ಸಂಸ್ಥೆ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಿಸುವ ಮೂಲಕ ಸೌಹಾರ್ಧತೆ ಮೆರೆದಿದ್ದಾರೆ. ಪಟ್ಟಣದ ಗುಡ್ ಶೆಫರ್ಡ್ ಚರ್ಚ್ ನಲ್ಲಿ ಪ್ರತಿ ವರ್ಷ ಬಹಳ ವಿಜೃಂಭಣೆಯಿಂದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯುತಿತ್ತು ಆದರೆ ಈ ವರ್ಷ ಪೋಪ್ ನಿಧನದ ಹಿನ್ನಲೆಯಲ್ಲಿ ಸರಳವಾದ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು ಈ…

Read More

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು

ಚೀನಾ, ಸಿಂಗಾಪುರದಲ್ಲಿ ಮತ್ತೆ ಕೋವಿಡ್ ಹಾವಳಿ: ಎಚ್ಚರಿಕೆ ನೀಡಿದ ತಜ್ಞರು 2020ರಲ್ಲಿ ಇಡೀ ಜಗತ್ತನೇ ತಲ್ಲಣಗೊಳಿಸಿದ ಕೋವಿಡ್ 19 ಕಾಯಿಲೆ ಈಗ ಮತ್ತೆ ಚೀನಾದಲ್ಲಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಕೇವಲ ಚೀನಾ ಮಾತ್ರವಲ್ಲದೇ ದಕ್ಷಿಣ ಏಷ್ಯಾದ ರಾಷ್ಟ್ರವಾದ ಸಿಂಗಾಪುರದಲ್ಲಿಯೂ ಕೋವಿಡ್‌ ಸೋಂಕುಗಳು ಹೆಚ್ಚಾಗಿವೆ ಎಂದು ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ಸಿಂಗಾಪುರದ ಆರೋಗ್ಯ ಅಧಿಕಾರಿಗಳು ಏಷ್ಯಾದಾದ್ಯಂತ ಕೋವಿಡ್‌ನ ಹೊಸ ಅಲೆ ಪಸರಿಸುವ ಸಂಭವ ಇದೆ ಎಂದು ಎಚ್ಚರಿಸಿದ್ದಾರೆ. ಕೋವಿಡ್‌ ಹೆಚ್ಚಳವೂ ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತಿರುವುದರ ಸೂಚನೆಯಾಗಿರಬಹುದು ಹೀಗಾಗಿ ಲಸಿಕೆ…

Read More

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು!

ಸಂಭ್ರಮದ ಮನೆಯಲ್ಲಿ ಸೂತಕದ ಛಾಯೆ : ತಾಳಿ ಕಟ್ಟಿದ ಕೂಡಲೇ ಹೃದಯಾಘಾತದಿಂದ ವರ ಸಾವು! ಈ ಸಾವು ಅನ್ನೋದು ಯಾರಿಗೆ ಯಾವಾಗ ಯಾವ ರೂಪದಲ್ಲಿ ಬರುತ್ತದೆ ಅನ್ನೋದು ಗೊತ್ತಾಗುವುದಿಲ್ಲ. ಅದರಲ್ಲೂ ಇತ್ತೀಚಿನ ದಿನಗಳಲ್ಲಿ ಅಂತೂ ಯುವಜನತೆಯಲ್ಲಿ ಹೃದಯಘಾತ ಎನ್ನುವುದು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದೆ. ಇದೀಗ ಬಾಗಲಕೋಟೆಯಲ್ಲಿ ಘೋರವಾದ ದುರಂತ ಸಂಭವಿಸಿದ್ದು ತಾಳಿ ಕಟ್ಟಿದ ತಕ್ಷಣವೇ ವರನೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವ ಮನಕಲಕುವ ಘಟನೆ ನಡೆದಿದೆ. ಹೌದು ತಾಳಿ ಕಟ್ಟಿದ ಕೆಲವೇ ಕ್ಷಣಗಳಲ್ಲಿ ಹೃದಯಘಾತದಿಂದ ವರ ಸಾವನ್ನಪ್ಪಿದ್ದಾನೆ. ಮದುವೆ ಮಂಟಪದಲ್ಲಿ ಕುಸಿದು…

Read More

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ

ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಹುಲಿಕಲ್ ವರಾಹಿ ಹಿನ್ನೀರಿಗೆ ಮಗುಚಿ ಬಿದ್ದ ಜೋಳ ತುಂಬಿದ್ದ ಲಾರಿ ಜೋಳ ತುಂಬಿದ ಲಾರಿಯೊಂದು ಚಾಲಕನ ನಿದ್ರೆ ಮಂಪರಿನಲ್ಲಿದ್ದಾಗ ಹಿನ್ನೀರಿಗೆ ಬಿದ್ದು ಮುಳುಗಿಹೋಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದಿದೆ. ಚಾಲಕ ಪ್ರಾಣಾಪಾಯದಿಂದ ಬಜಾವ್ ಆಗಿರುವುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ತೀರ್ಥಹಳ್ಳಿಯಿಂದ ಕುಂದಾಪುರಕ್ಕೆ ಜೋಳ ತುಂಬಿಸಿಕೊಂಡು ತೆರಳುತ್ತಿದ್ದ ವೇಳೆ…

Read More

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ

ಅಧಿಕ ಬಡ್ಡಿ ನೀಡುವಂತೆ ಕಿರುಕುಳ: ಫೈನಾನ್ಸ್ ಮಾಲೀಕನ ಬಂಧನ ಸಾಗರ: ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಪದೇಪದೇ ಕಿರುಕುಳ ನೀಡುತ್ತಿದ್ದ ಫೈನಾನ್ಸ್ ಮಾಲೀಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಧಿಕ ಬಡ್ಡಿ ನೀಡುವಂತೆ ಸಾಲ ಪಡೆದ ವ್ಯಕ್ತಿಗೆ ಕಿರುಕುಳ ನೀಡಿ, ಮಹಿಳೆಗೆ ಜಾತಿ ನಿಂದನೆ ಮಾಡಿದ ಆರೋಪದ ಮೇರೆಗೆ ನಗರದ ಶಾಂತಿ ನಗರ ಬಡಾವಣೆಯ ಖಾಸಗಿ ಫೈನಾನ್ಸ್ ಮಾಲೀಕ ರವಿ ಭಟ್ಟ ಎಂಬುವವರನ್ನು ನಗರ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಮಹಿಳೆಯೊಬ್ಬರಿಗೆ ಸಾರ್ವಜನಿಕ ಸ್ಥಳದಲ್ಲಿ ಅವಾಚ್ಯವಾಗಿ…

Read More