Headlines

ಮಾರಕಾಸ್ತ್ರಗಳೊಂದಿಗೆ ವೀಡಿಯೋ ಚಿತ್ರಿಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದ ಯುವಕನ ಬಂಧನ |Cybercrime

ಮಾರಕಾಸ್ತ್ರಗಳನ್ನು ಹಿಡಿದುಕೊಂಡು ವಿಡಿಯೋ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟ ಯುವಕನನ್ನು ಶಿವಮೊಗ್ಗದ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.  ಶಿವಮೊಗ್ಗ ತಾಲೂಕಿನ ಅಗಸವಳ್ಳಿಯ ಗೌಳಿ ಕ್ಯಾಂಪ್‌ನ ಇಸ್ಮಾಯಿಲ್ (20) ಬಂಧಿತ ಆರೋಪಿಯಾಗಿದ್ದು, ಈತ ಸಾಮಾಜಿಕ ಜಾಲತಾಣದಲ್ಲಿ ಲಾಂಗು-ಮಚ್ಚುಗಳೊಂದಿಗೆ ಇರುವ ವಿಡಿಯೋ ಹರಿಬಿಟ್ಟು ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದನು. ಈತನು ಫೇಸ್‌ಬುಕ್‌ನಲ್ಲಿ ಇಸ್ಮಾಯಿಲ್ ಇಸ್ಮಾಯಿಲ್ ಎಂಬ ಖಾತೆ ಹೊಂದಿದ್ದ. ಜೊತೆಗೆ ಐದಾರು ಮಚ್ಚು ಮತ್ತು ತಲ್ವಾರ್‌ಗಳ ನಡುವೆ ಕಾಣಿಸಿಕೊಳ್ಳುವ ತನ್ನದೇ ವಿಡಿಯೋ ಮಾಡಿ ಪೇಸ್ಬುಕ್ ನಲ್ಲಿ ಹರಿಯಬಿಟ್ಟಿದ್ದ.  ಈ ಬಗ್ಗೆ…

Read More

ರಿಪ್ಪನ್‌ಪೇಟೆ : ಕುಸಿದು ಬಿದ್ದು ವ್ಯಕ್ತಿ ಸಾವು – ವಿದ್ಯುತ್ ಸಂಪರ್ಕವಿಲ್ಲದ ಶವಗಾರ,ನಾಗರೀಕರ ಆಕ್ರೋಶ|Rpet

ಕುಸಿದು ಬಿದ್ದು ವ್ಯಕ್ತಿ ಸಾವು ರಿಪ್ಪನ್ ಪೇಟೆ: ಇಲ್ಲಿ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ  (68) ಅವರು ಸೋಮವಾರ ಮೂರು ವರ್ಷದ  ಮೊಮ್ಮಗನೊಂದಿಗೆ  ಜಮೀನಿಗೆ   ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದಾರೆ.  ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣು ಗಳನ್ನು  ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು.ಮಧ್ಯಾಹ್ನ 12:00 ಆದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ  ಪತ್ತೆಯಾಗಿದೆ.  ಹೃದಯ ಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು…

Read More

ಬಸ್ ಸಮಯದ ವಿವಾದ – ಖಾಸಗಿ ಬಸ್ ಮಾಲೀಕನ ಮೇಲೆ ದೊಣ್ಣೆ,ರಾಡ್ ನಿಂದ ಹಲ್ಲೆ

A private bus timing dispute in Shivamogga’s Ravindra Nagar turned violent as a bus owner was attacked with rods and sticks. Police register case. ಶಿವಮೊಗ್ಗ: ಖಾಸಗಿ ಬಸ್‌ಗಳ ಸಮಯ ನಿಗದಿ ವಿಚಾರವಾಗಿ ಶಿವಮೊಗ್ಗದ ರವೀಂದ್ರ ನಗರದಲ್ಲಿ ಗಲಾಟೆ ನಡೆದಿದ್ದು, ಬಸ್ ಮಾಲೀಕರೊಬ್ಬರ ಮೇಲೆ ಮತ್ತೊಂದು ಸಂಸ್ಥೆಯ ಬಸ್ಸಿನ ಚಾಲಕ ಹಾಗೂ ಕಂಡಕ್ಟರ್ ಸೇರಿ ಹಲ್ಲೆ ನಡೆಸಿದ ಘಟನೆ ವರದಿಯಾಗಿದೆ. ಮೋಟಾರ್ ಸರ್ವಿಸ್ ಬಸ್‌ನ ಮಾಲೀಕ ವಿಜಯಕುಮಾರ್ ಅವರು…

Read More

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

13 ದಿನಗಳಲ್ಲಿ ಹಸೆಮಣೆ ಏರಬೇಕಾಗಿದ್ದ ಯುವತಿ ನೇಣು ಬಿಗಿದುಕೊಂಡು ಆತ್ಮಹತ್ಯೆ! ತೀರ್ಥಹಳ್ಳಿ(Thirthahalli) :ಮದುವೆಗೆ 13 ದಿನ ಇರುವ ವೇಳೆಯಲ್ಲಿ ಮನೆಯ ಬಚ್ಚಲು ಮನೆ ಪಕ್ಕದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಭಾನುವಾರ(Sunday) ಬೆಳಕಿಗೆ ಬಂದಿದೆ  ತಾಲೂಕಿನ ಕಟ್ಟೆಹಕ್ಲುವಿನ ಚೈತ್ರ (26 ವರ್ಷ ) ಮೃತಪಟ್ಟ ದುರ್ದೈವಿ.   ಫೆಬ್ರವರಿ 4 ರಂದು ಚೈತ್ರ ಅವರಿಗೆ ಮದುವೆ ನಿಗದಿ ಪಡಿಸಲಾಗಿತ್ತು. ಮಾನಸಿಕ ಸ್ಥಿತಿಯಿಂದ ಹಾಗೂ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದು ಶನಿವಾರ ರಾತ್ರಿ ಮದುವೆ ಬೇಡ…

Read More

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News

ವೈನ್ ಶಾಪ್ ನಲ್ಲಿ ಯುವಕನ ಬರ್ಬರ ಹತ್ಯೆ -ಮೂವರು ವಶಕ್ಕೆ..!!! | Crime News ಭದ್ರಾವತಿ : ಇಲ್ಲಿನ  ಭದ್ರಾ ವೈನ್ಸ್ ಶಾಪ್​ (Wineshop)ನಲ್ಲಿ ವ್ಯಕ್ತಿಯೊಬ್ಬನ ಕೊಲೆ(murder) ಯಾಗಿದೆ.  ಹಳೇ ದ್ವೇಷದ ಹಿನ್ನೆಲೆಯಲ್ಲಿ ಹೇಮಂತ್ ಅಲಿಯಾಸ್ 35 ವರ್ಷ ಕರಿ ಚಿಕ್ಕಿಯನ್ನ ಕೊಲೆ ಮಾಡಲಾಗಿದೆ. ಭದ್ರಾವತಿ ಪಟ್ಟಣ್ಣದ ಭದ್ರಾ ವೈನ್ಸ್ ಸ್ಟೋರ್​ನಲ್ಲಿಯೇ ಈ ಘಟನೆ ನಡೆದಿದ್ದು, ಈ ಹಿಂದೆ ನಡೆದಿದ್ದ ಮುಜ್ಜು ಎಂಬಾತ ಕೊಲೆಗೆ ಪತ್ರೀಕಾರವಾಗಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ.  ಘಟನೆಯಲ್ಲಿ ನಾಲ್ಕೈದು ಯುವಕರು ಹೇಮಂತ್​…

Read More

ಕಾಮಿಡಿ‌ ಕಿಲಾಡಿಗಳು ಖ್ಯಾತಿಯ ರಾಕೇಶ್ ಪೂಜಾರಿ ಕುಸಿದು ಬಿದ್ದು ಸಾವು

ಕನ್ನಡ ವಾಹಿನಿಯ ಜನಪ್ರಿಯ ಕಾಮಿಡಿ ಕಾರ್ಯಕ್ರಮ ‘ಕಾಮಿಡಿ ಕಿಲಾಡಿ’ ಸೀಸನ್-3ರ ವಿಜೇತ, ಪ್ರತಿಭಾನ್ವಿತ ಕಲಾವಿದ ರಾಕೇಶ್ ಪೂಜಾರಿ ಅವರು ನಿಧನರಾಗಿದ್ದಾರೆ. ರಾಕೇಶ್ ಅವರ ಆಕಸ್ಮಿಕ ಸಾವು ಅವರ ಅಭಿಮಾನಿಗಳಿಗೆ ಮಾತ್ರವಲ್ಲ, ಕಿರುತೆರೆಯ ಸಹ ಕಲಾವಿದರಿಗೂ ಆಘಾತವನ್ನುಂಟು ಮಾಡಿದೆ.. ರಾಕೇಶ್ ಪೂಜಾರಿ ಅವರು ಕಾಮಿಡಿ ಕಿಲಾಡಿ ಕಾರ್ಯಕ್ರಮದ ಮೂಲಕ ಕರ್ನಾಟಕದ ಮನೆಮಾತಾಗಿದ್ದರು. ಅವರ ಹಾಸ್ಯ, ಸಹಜತೆ, ಮತ್ತು ಜನರನ್ನು ನಗಿಸುವ ವಿಶಿಷ್ಟ ಶೈಲಿಯಿಂದಾಗಿ ಎಲ್ಲರ ಮನಗೆದ್ದಿದ್ದರು. ಕಾರ್ಯಕ್ರಮದ ಸೀಸನ್-3ರಲ್ಲಿ ತಮ್ಮ ಅದ್ಭುತ ಪ್ರದರ್ಶನದಿಂದ ವಿಜೇತರಾಗಿ ಹೊರಹೊಮ್ಮಿದ್ದ ರಾಕೇಶ್, ಕಿರುತೆರೆಯ…

Read More

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊರಗುತ್ತಿಗೆ ಆಧಾರದಲ್ಲಿ ಪಶುವೈದ್ಯರ ನೇಮಕಕ್ಕೆ ಅರ್ಜಿ ಆಹ್ವಾನ Shivamogga Wildlife Division has invited applications for one Veterinary Doctor on a contract basis for Sakrebailu Elephant Camp and wildlife rescue operations. Eligible candidates can apply before July 2, 2026. ಶಿವಮೊಗ್ಗ: ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿರುವ ಸಕ್ರೆಬೈಲು ಆನೆ ಬಿಡಾರ ಹಾಗೂ ವನ್ಯಜೀವಿ ರಕ್ಷಣಾ ಕಾರ್ಯಗಳಿಗಾಗಿ ಹೊರಗುತ್ತಿಗೆ ಆಧಾರದಲ್ಲಿ ಒಬ್ಬ ಪಶುವೈದ್ಯರನ್ನು ನೇಮಕ ಮಾಡಲು ಅರ್ಹ…

Read More

ಕಾಡಾನೆ ಹಾವಳಿಯಿಂದ ರೈತರ ಬೆಳೆಗಳಿಗೆ ಉಂಟಾದ ನಷ್ಟಕ್ಕೆ ಪರಿಹಾರ ನೀಡಲು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್. ಎಂ. ಮಂಜುನಾಥ್ ಗೌಡ ಒತ್ತಾಯ.

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಕಾಡಾನೆಯ ಹಾವಳಿಯೂ ಹೆಚ್ಚಾಗಿದ್ದು ಹಲವಾರು ರೈತರುಗಳ ಅಡಿಕೆ ತೋಟವನ್ನು ಹಾಗೂ ಬಾಳೆಯ ತೋಟವನ್ನು ಕಾಡಾನೆಗಳು ಹಾಳುಗೆಡವಿ ನಾಶ ಮಾಡಿದ್ದು ಬೆಳೆಗಳನ್ನು ಬೆಳೆದ ರೈತರುಗಳಿಗೆ ಸಾವಿರಾರು ರೂಪಾಯಿಗಳ ನಷ್ಟ ವಾಗಿದೆ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಮತ್ತು ಸರಕಾರ ಕಾಡಾನೆ ಹಾವಳಿಯಿಂದ ನಷ್ಟಕ್ಕೆ  ಒಳಗಾದ ರೈತರಿಗೆ  ಪರಿಹಾರ ನೀಡಬೇಕೆಂದು ರಾಜ್ಯ ಅಪೆಕ್ಸ್ ಬ್ಯಾಂಕ್ ಮಾಜಿ ಅಧ್ಯಕ್ಷ ಆರ್ ಎಂ.ಮಂಜುನಾಥ್…

Read More

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು

SAGARA | ಸರ್ಕಾರಿ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ ಬೆದರಿಕೆ : ಗುತ್ತಿಗೆದಾರನ ವಿರುದ್ಧ ದೂರು ದಾಖಲು A contractor has been booked in Shivamogga for allegedly sexually harassing and threatening a woman government officer. The case was registered based on a complaint filed at the Women Police Station. ಶಿವಮೊಗ್ಗ: ಶಿವಮೊಗ್ಗದ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ಹಾಗೂ…

Read More

ಕೆಂಚನಾಲ ನೂತನ ಮಾರಿಕಾಂಬಾ ದೇವಾಲಯ ಲೋಕಾರ್ಪಣೆ:

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಾಲಯವು ಇಂದು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಲೋಕಾರ್ಪಣೆಗೊಂಡಿತು. ಕೆಂಚನಾಲ ಮಾರಿಕಾಂಬಾ ದೇವಾಲಯದ ಲೋಕಾರ್ಪಣ ಕಾರ್ಯಕ್ರಮವು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನಡೆಯಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮವು ಕೆಂಜಿಗಾಪುರ ಶ್ರೀಧರ ಭಟ್ ನೇತ್ರತ್ವದಲ್ಲಿ ಜರುಗಿತು.ಹಾಗೂ ಕೊರೊನಾ ರೋಗದ ಭೀತಿಯಿಂದ ಇಲ್ಲಿಗೆ ಆಗಮಿಸುವ ಭಕ್ತಾದಿಗಳ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿತ್ತು.  ರಾಜ್ಯ ಸರ್ಕಾರದ ಆದೇಶದಂತೆ ಕೊರೋನ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತಿತ್ತು. ತಾಲೂಕು ಆಡಳಿತ, ಗ್ರಾಮಾಡಳಿತ, ಕಂದಾಯ…

Read More
Exit mobile version