ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ | An innovative effort for voting awareness

ಮೆಹಂದಿಯಲ್ಲಿ ಮತದಾನ – ಮತದಾನ ಜಾಗೃತಿಗಾಗಿ ವಿನೂತನ ಪ್ರಯತ್ನ ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆ ಕಾವು ಜೋರಾಗುತ್ತಿದೆ. ಇದರ ನಡುವೆ ಅಧಿಕಾರಿಗಳು ಮತಜಾಗೃತಿ ಕಾರ್ಯದಲ್ಲಿ ತೊಡಗಿದ್ದಾರೆ. ಮತದಾನ ಜಾಗೃತಿಗಾಗಿ ವಿನೂತನವಾಗಿ ಮೆಹಂದಿಯಲ್ಲಿ ಮತದಾನ ಅಭಿಯಾನವನ್ನು ಕೈಗೊಳ್ಳಲಾಗಿದೆ.  ಲೋಕಸಭಾ ಚುನಾವಣೆ ಸಂಬಂಧ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯ ಟಿಪ್ಪು ನಗರದಲ್ಲಿ ಈ ದಿನ ಅಲ್ಪಸಂಖ್ಯಾತ ಮಹಿಳೆಯರಿಗೆ ಮತದಾನ ಜಾಗೃತಿಯನ್ನು ಮೆಹಂದಿಯಲ್ಲಿ ಮತದಾನ ಘೋಷಣೆಯನ್ನು ಬರೆಸುವುದರ ಮೂಲಕ ಮಾಡಿಸಲಾಯ್ತು ಹಾಗೂ ಪ್ರತಿಜ್ಞಾ ವಿಧಿ ಭೋದಿಸಲಾಯಿತು.  ಈ ಸಂದರ್ಭದಲ್ಲಿ ಅಲ್ಪಸಂಖ್ಯಾತ ಮಹಿಳೆಯರು ಪಾಲಿಕೆಯ…

Read More

ಸಿಗರೇಟ್‌, ತಂಬಾಕು ಮೇಲೆ ಪಾಪದ ತೆರಿಗೆ | ಇಂದಿನಿಂದ ಒಂದು ಸಿಗರೇಟ್ ದರ ಎಷ್ಟು ದುಬಾರಿ ಗೊತ್ತಾ.!? ಇಲ್ಲಿದೆ ಸಂಪೂರ್ಣ ಮಾಹಿತಿ

Cigarette and tobacco prices rise sharply as the government implements Sin Tax from today. Check how much one cigarette costs, new tax rates, GST hike and its impact on smokers in India. ಸಿಗರೇಟ್‌, ತಂಬಾಕು, ಪಾನ್‌ ಮಸಾಲಾ ಮೇಲೆ ‘ಪಾಪದ ತೆರಿಗೆ’ ಜಾರಿ | ಫೆ.1ರಿಂದ ಬೆಲೆ ಭಾರೀ ಏರಿಕೆ ನವದೆಹಲಿ: ಸಿಗರೇಟ್‌, ತಂಬಾಕು ಮತ್ತು ಪಾನ್‌ ಮಸಾಲಾ ಸೇರಿದಂತೆ ಹಾನಿಕಾರಕ ಉತ್ಪನ್ನಗಳ ಮೇಲೆ…

Read More

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಮುಂದುವರಿದ ಭಾರಿ ಮಳೆ – ಹೊಸನಗರ ತಾಲೂಕಿನಾದ್ಯಂತ ಇಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ holiday declared for schools and colleges across Hosanagara taluk today ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜುಲೈ 04 ಶುಕ್ರವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ,…

Read More

ಹೆಂಡತಿಯ ಅಪ್ರಾಪ್ತ ತಂಗಿಯ ಮೇಲೆ ಅತ್ಯಾಚಾರ : ಪೊಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಸಾಗರ : ಹೆಂಡತಿಯ ಅಪ್ರಾಪ್ತ ತಂಗಿಯನ್ನು ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ ಸಾಗರ ತಾಲೂಕಿನ ನಿವಾಸಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ವಿಶ್ವ ಬಂಧಿತ ಆರೋಪಿ. 17 ವರ್ಷದ ಬಾಲಕಿಯನ್ನು ಗರ್ಭಿಣಿಯನ್ನಾಗಿಸಿದ್ದ ಈತನ ವಿರುದ್ಧ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ಸಾಗರ ತಾಲೂಕಿನ ಮಹಿಳೆಯನ್ನು ಪ್ರೀತಿಸಿ ಮದುವೆಯಾಗಿದ್ದ. ಈ ಮಹಿಳೆಗೆ ತಂದೆ ಇಲ್ಲದ ಕಾರಣ, ಆಕೆಯ ತಾಯಿ ಹಾಗೂ ಆಕೆಯ ತಂಗಿಯನ್ನು ಆರೋಪಿ ತನ್ನ ಮನೆಗೆ ಕರೆಸಿಕೊಂಡಿದ್ದ. ಎಲ್ಲರೂ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಹೆಂಡತಿಯ ತಂಗಿಯ ಜೊತೆ…

Read More

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ಅದ್ವಿತೀಯ ಸಾಧನೆಗೈದ ಯುವತಿಗೆ ಸನ್ಮಾನಿಸಿದ ವೀರಶೈವ-ಲಿಂಗಾಯತ ಪರಿಷತ್

ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ 625 ಅಂಕಗಳಿಗೆ 616 ಅಂಕ ಪಡೆದು ಅದ್ವಿತೀಯ ಸಾಧನೆಗೈದ ಅಮೃತ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹುಗುಡಿ ಗ್ರಾಮದ ರೈತ ಕುಟುಂಬದ ಕುಮಾರಿ ಸ್ಪಂದನ ಷಣ್ಮುಖಪ್ಪನವರಿಗೆ ಹೊಸನಗರ ತಾಲ್ಲೂಕ್ ವೀರಶೈವ-ಲಿಂಗಾಯಿತ ಪರಿಷತ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಭಾನುವಾರ ವೀರಶೈವ – ಲಿಂಗಾಯತ ಪರಿಷತ್ ತಾಲೂಕ್ ಅಧ್ಯಕ್ಷರಾದ ಆನಂದ್ ಮೆಣಸೆ ರವರು ಹಾಗೂ ಪದಾಧಿಕಾರಿಗಳು ಸ್ಪಂದನ ಷಣ್ಮುಖಪ್ಪ ರವರ ಮನೆಗೆ ತೆರಳಿ ಪ್ರೋತ್ಸಾಹ ಧನ ನೀಡಿ ಸನ್ಮಾನಿಸಿ ಗೌರವಿಸಿದರು. ಈ ಸಂದರ್ಭದಲ್ಲಿ ಹೊಸನಗರ ತಾ.ಪಂ.ಮಾಜಿ ಅಧ್ಯಕ್ಷರಾದ…

Read More

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ

ಸಿ ಎ ಪರೀಕ್ಷೆ : ಪ್ರಥಮ ಪ್ರಯತ್ನದಲ್ಲೇ ಅರಸಾಳುವಿನ ಮನು ಆಚಾರ್ ಉತ್ತೀರ್ಣ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಮದ ಪ್ರತಿಭಾನ್ವಿತ ವಿದ್ಯಾರ್ಥಿ ಮನು ಚಾರ್ಟರ್ಡ್ ಅಕೌಂಟೆಂಟ್(CA) ಪರೀಕ್ಷೆಯಲ್ಲಿ ಮೊದಲ ಪ್ರಯತ್ನದಲ್ಲೇ ತೇರ್ಗಡೆಯಾಗುವ ಮೂಲಕ ಅಪ್ರತಿಮ ಸಾಧನೆಗೈದಿದ್ದಾರೆ. ಅರಸಾಳು ನಿವಾಸಿ ಮೂರ್ತಿ ಆಚಾರ್ ಮತ್ತು ಮಮತಾ ದಂಪತಿಗಳ ಪುತ್ರನಾದ ಮನು ಹೈಸ್ಕೂಲ್ ಶಿಕ್ಷಣವನ್ನು ಪಟ್ಟಣದ ರಾಮಕೃಷ್ಣ ವಿದ್ಯಾಲಯದಲ್ಲಿ ಮತ್ತು ನಂದನ ಪದವಿಪೂರ್ವ ಕಾಲೇಜಿನ ಪದವಿಪೂರ್ವ ಶಿಕ್ಷಣವನ್ನು ಪಡೆದು ಬೆಂಗಳೂರಿನಲ್ಲಿ ಪದವಿ ಪಡೆದು ಈಗ ಕೇವಲ ನಾಲ್ಕ ವರ್ಷದಲ್ಲಿ…

Read More

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ|ಹೀಗೊಂದು ಮನಕಲಕುವ ಘಟನೆ|accident

ಬೈಕ್ ಅಪಘಾತದಲ್ಲಿ ಸ್ಥಳದಲ್ಲಿಯೇ ಯುವಕ ಸಾವು – ಸಾವಿನ ಸುದ್ದಿ ತಿಳಿದ ಸ್ನೇಹಿತನಿಗೆ ಹೃದಯಾಘಾತ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಕೆಎಸ್‌ಆರ್‌ಟಿಸಿ ಡಿಪೊ ಸಮೀಪ ಬೈಕ್‌ಗಳ ಮುಖಾಮುಖಿ ಡಿಕ್ಕಿಯಾಗಿದ್ದು, ಯುವಕನೊಬ್ಬ ಮೃತಪಟ್ಟಿದ್ದಾನೆ. ಈ ಸುದ್ದಿ ತಿಳಿದ ಯುವಕನ ಸ್ನೇಹಿತನಿಗೆ ಹೃದಯಾಘಾತವಾಗಿದೆ.  ಪುಣೇದಹಳ್ಳಿಯ ಆನಂದ (30) ಮೃತ ದುರ್ದೈವಿ. ಅಪಘಾತದಲ್ಲಿ ಆನಂದ್‌ ಮೃತಪಟ್ಟಿದ್ದರೆ,ಉಳಿದ ಮೂವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳು ಮೊಹಮ್ಮದ್ ಮಲ್ಲಿಕ್ (19) ಎಂಬಾತನನ್ನು ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ನವರಾಜ್, ಜಾವೀದ್ ಎಂಬುವವರನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ‌…

Read More

ಕಾರು ಮತ್ತು ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರಿಗೆ ಗಾಯ|accident

ಶಿವಮೊಗ್ಗ : ಮಂಡಗದ್ದೆ ರಸ್ತೆಯಲ್ಲಿ ಕಾರು ಮತ್ತು ಕ್ಯಾಂಟರ್ ನಡುವೆ  ರಸ್ತೆ ಅಪಘಾತ ಸಂಭವಿಸಿದ್ದು ಓರ್ವರಿಗೆ ಗಾಯವಾಗಿದ್ದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗ ಕಡೆಯಿಂದ ತೀರ್ಥಹಳ್ಳಿ ಕಡೆ ಹೋಗುತ್ತಿದ್ದ ಕೆಎ 14 ಪಿ 2982 ಕ್ರಮ ಸಂಖ್ಯೆಯ ಟಾಟಾ ಸಂಸ್ತೆಯ ಕಾರಿಗೆ ಸಕ್ರೇಬೈಲಿನ ಬಳಿಯ ತಿರುವಿನಲ್ಲಿ  ತೀರ್ಥಹಳ್ಳಿ ಕಡೆಯಿಂದ ಬರುತ್ತಿದ್ದ ಕೆಎ 11-7360 ಕ್ಯಾಂಟರ್ ಗೆ  ಡಿಕ್ಕಿ ಹೊಡೆದಿದೆ. ಅಪಘಾತ ನಡೆದ ಸ್ಥಳದಿಂದ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ. ಕಾರಿನಲ್ಲಿ ಇಬ್ಬರು ಇದ್ದಾರೆ ಎಂಬ ಮಾಹಿತಿ ಇದ್ದು ಅದರಲ್ಲಿ…

Read More

ಹಕ್ಕುಪತ್ರಕ್ಕಾಗಿ ಮಲೆನಾಡು ರೈತರ ಆಕ್ರೋಶ: ಸಿಗಂದೂರು ಸೇತುವೆ ಬಳಿ ಹೆದ್ದಾರಿ ತಡೆದು ಸರ್ಕಾರಕ್ಕೆ ಎಚ್ಚರಿಕೆ

Hundreds of farmers under the Malenadu Raita Horata Samiti blocked the national highway near Siganduru, demanding permanent solutions for Sharavathi submergence victims and forest land cultivators, including immediate issuance of land ownership rights. ಶಿವಮೊಗ್ಗ: ಶರಾವತಿ ಯೋಜನೆಯಿಂದ ದಶಕಗಳ ಕಾಲ ಸಂಕಷ್ಟ ಅನುಭವಿಸುತ್ತಿರುವ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯ ಭೂಮಿ ಸಾಗುವಳಿದಾರರ ಸಮಸ್ಯೆಗಳಿಗೆ ತಕ್ಷಣದ ಮತ್ತು ಶಾಶ್ವತ ಪರಿಹಾರ ಒದಗಿಸಬೇಕೆಂದು ಆಗ್ರಹಿಸಿ, ಮಲೆನಾಡು ರೈತ…

Read More

ಶಿವಮೊಗ್ಗದಲ್ಲಿ ಮೇ 27ರಂದು ಬೃಹತ್ ಉದ್ಯೋಗ ಮೇಳ : ಪ್ರತಿಷ್ಠಿತ ಕಂಪನಿಗಳಿಂದ ನೇರ ನೇಮಕಾತಿ

ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರವು ದಿ: 27/05/2022 ರಂದು ಬೆಳಗ್ಗೆ 10.00ಕ್ಕೆ ನೇರ ಸಂದರ್ಶನ ಆಯೋಜಿಸಿದೆ. ಈ ನೇರ ಸಂದರ್ಶನದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೊಮೋ, ಯಾವುದೇ ಪದವಿಗಳಲ್ಲಿ ತೇರ್ಗಡೆ ಹೊಂದಿರುವ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ.  ಆಸಕ್ತರು ತಮ್ಮ ಬಯೋಡಾಟಾ ಮತ್ತು ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಗುತ್ಯಪ್ಪ ಕಾಲೋನಿ, ಪಂಪಾನಗರ 2ನೇ ಕ್ರಾಸ್, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ…

Read More