Headlines

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು

ಪಿಯುಸಿ ಪರೀಕ್ಷೆಯಲ್ಲಿ ಮಗನ ಸಾಧನೆ ಸಂಭ್ರಮಿಸಲು ಕಾಶ್ಮೀರಕ್ಕೆ ಪ್ರವಾಸ: ಭೇಲ್‌ ಪೂರಿ ತಿನ್ನುವಾಗಲೇ ದಾಳಿ ನಡೆಸಿದ ಉಗ್ರರು ಈಚೆಗಷ್ಟೇ ಪ್ರಕಟವಾಗಿದ್ದ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶದಲ್ಲಿ ಪುತ್ರ ಅಭಿಜಯ ವಾಣಿಜ್ಯ ವಿಭಾಗದಲ್ಲಿ ಶೇ 98 ಅಂಕ ಗಳಿಸಿದ್ದ. ಆ ಖುಷಿಗೆ ಕುಟುಂಬವನ್ನು ಕಾಶ್ಮೀರ ಪ್ರವಾಸಕ್ಕೆ ಕರೆದೊಯ್ದಿದ್ದ ಶಿವಮೊಗ್ಗದ ರಿಯಲ್‌ ಎಸ್ಟೇಟ್‌ ಉದ್ಯಮಿ ಮಂಜುನಾಥ ರಾವ್‌ (47) ಮಂಗಳವಾರ ಪಹಲ್‌ಗಾಮ್‌ನಲ್ಲಿ ಉಗ್ರರ ಗುಂಡಿಗೆ ಬಲಿಯಾಗಿದ್ದಾರೆ. ಮಂಜುನಾಥ ರಾವ್, ಇಲ್ಲಿನ ವಿಜಯನಗರ ಬಡಾವಣೆಯ ಮೂರನೇ ಕ್ರಾಸ್ ನಿವಾಸಿ. ಶಿವಮೊಗ್ಗದ ವಿದ್ಯಾಭಾರತಿ…

Read More

ಶಿವಮೊಗ್ಗ : ಪತ್ನಿಗೆ ವೀಡಿಯೋ ಕರೆ ಮಾಡಿ ನೇಣು ಬಿಗಿದುಕೊಂಡ ಜೈಲು ವಾರ್ಡನ್ : ಪತಿಯ ಸಾವಿನ ದೃಶ್ಯ ಕಂಡು ಕಂಗಲಾದ ಪತ್ನಿ

ಶಿವಮೊಗ್ಗ : ಇಲ್ಲಿನ ಜಿಲ್ಲಾ ಕಾರಾಗೃಹದ ಸಿಬ್ಬಂದಿಯೊಬ್ಬ ತಾನು ಸಾಯುವ ದೃಶ್ಯ ತನ್ನ ಮನೆಯವರು ನೋಡಬೇಕೆಂದು ವಿಡಿಯೋ ಕಾಲ್ ಮಾಡಿ, ಅವರ ಸಮ್ಮುಖದಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದಾರುಣ ಘಟನೆ ಶಿವಮೊಗ್ಗ ಸೆಂಟ್ರಲ್ ಜೈಲಿನಲ್ಲಿ ನಡೆದಿದೆ. ಕೇಂದ್ರ ಕಾರಾಗೃಹ ವಸತಿ ಗೃಹದಲ್ಲಿ ಅಸ್ಪಾಕ್ ತಗಡಿ (24) ಪತ್ನಿ ಎದುರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಒಂದು ವರ್ಷದ ಹಿಂದಷ್ಟೆ ಮದುವೆಯಾಗಿದ್ದ ಅಸ್ಪಾಕ್​ಗೆ ಒಂದು ಮಗು ಕೂಡ ಇದೆ….

Read More

ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ|Illegal quarrying

ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿ ವಶಕ್ಕೆ ರಿಪ್ಪನ್‌ಪೇಟೆ : ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತ್ತಿದ್ದ ಲಾರಿಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಹೊಸನಗರ ಮತ್ತು ರಿಪ್ಪನ್‌ಪೇಟೆ ರಾಜ್ಯ ಹೆದ್ದಾರಿಯಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಅಧಿಕಾರಿಗಳು ಗಸ್ತು ತಿರುಗುತಿದ್ದಾಗ ಚಿಕ್ಕಜೇನಿ ಸಮೀಪದಲ್ಲಿ ಅಕ್ರಮವಾಗಿ ಜಂಬಿಟ್ಟಿಗೆ ಸಾಗಿಸುತಿದ್ದ ಲಾರಿಯನ್ನು ವಶಕ್ಕೆ ಪಡೆದಿದ್ದಾರೆ. ವಶಪಡಿಸಿಕೊಂಡ ಲಾರಿಯನ್ನು ಹೆಚ್ಚಿನ ತನಿಖೆಗೆ ರಿಪ್ಪನ್‌ಪೇಟೆ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

Read More

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ | Neharu cricketers

ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿ – ಪಿಎಸ್‌ಐ ಪ್ರವೀಣ್ ಎಸ್ ಪಿ ರಿಪ್ಪನ್‌ಪೇಟೆ : ದೈಹಿಕ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆಗಳು ಸಹಕಾರಿಯಾಗಿವೆ ಎಂದು ಪಿಎಸ್‌ಐ ಪ್ರವೀಣ್ ಎಸ್ ಪಿ ಹೇಳಿದರು. ಪಟ್ಟಣದ ಹೊಸನಗರ ರಸ್ತೆಯ ಆರ್ ಸಿಸಿ ಕ್ರೀಡಾಂಗಣದಲ್ಲಿ ನೆಹರು ಕ್ರಿಕೆಟರ್ಸ್ ಆಯೋಜಿಸಿದ್ದ ಹೊನಲು ಬೆಳಕಿನ 30 ಗಜದ ಕ್ರಿಕೆಟ್ ಪಂದ್ಯಾವಳಿಯನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯೂ ಜೀವನದ ಒಂದು ಭಾಗವಾಗಿದ್ದು ಸ್ಪರ್ಧಾತ್ಮಕ ಮನೋಭಾವನೆ ಮೂಡಿಸುತ್ತದೆ. ನೀತಿ ನಿಯಮಗಳ ಸಂವಹನೆಯೊಂದಿಗೆ ಶಿಸ್ತಿನ ಅರಿವು ಉಂಟಾಗುತ್ತದೆ….

Read More

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ

Arasalu | ರೈಲ್ವೆ ಹಳಿಗೆ ಅಡ್ಡಲಾಗಿ ಬಿದ್ದ ಮರ | ಶಿವಮೊಗ್ಗ – ಸಾಗರ ಇಂಟರ್ ಸಿಟಿ ರೈಲು ಜಾಮ್ – ಪ್ರಯಾಣಿಕರ ಪರದಾಟ  ರಿಪ್ಪನ್‌ಪೇಟೆ : ರೈಲ್ವೆ ಹಳಿಗೆ ಮರ ಅಡ್ಡಲಾಗಿ ಬಿದ್ದಿರುವುದರಿಂದ ಇಂಟರ್ ಸಿಟಿ ರೈಲು ಜಾಮ್ ಆಗಿದ್ದು ಅರಸಾಳು ಸಮೀಪದಲ್ಲಿ ನಿಂತು ಪ್ರಯಾಣಿಕರು ಪರದಾಡುವಂತಾಗಿದೆ. ಶಿವಮೊಗ್ಗ – ಸಾಗರ ನಡುವೆ ರೈಲು ಸಂಚಾರ ವ್ಯತ್ಯಯವಾಗಿದೆ. ಮಧ್ಯಾಹ್ನ ಬೆಂಗಳೂರಿನಿಂದ ಹೊರಟಿದ್ದ ಇಂಟರ್‌ಸಿಟಿ ರೈಲಿಗೆ ಅಡ್ಡಲಾಗ ಸೂಡೂರು ಬಳಿ ಮರ ಬಿದ್ದಿದೆ. ವಿದ್ಯುತ್ ವಯರ್‌ ತುಂಡಾಗಿ…

Read More

ಶಿವಮೊಗ್ಗ ಯುವ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ ಪ್ರಯುಕ್ತ ಶ್ರಮದಾನ:

ಶಿವಮೊಗ್ಗ : ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ರವರ ಜನ್ಮದಿನಾಚರಣೆ , ಅಂಗವಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯಿಂದ ಇಂದು ಬೆಳಿಗ್ಗೆಯಿಂದ ಶಿವಮೊಗ್ಗ ನಗರದ ಹೊಸಮನೆ ಬಡಾವಣೆಯ ಸುತ್ತಮುತ್ತಲಿನ ಲಕ್ಷ್ಮಿ ಟಾಕೀಸ್ ಪಕ್ಕದ ಚಾನಲ್ ಏರಿ ಮೇಲ್ಭಾಗ , ನಾಗಪ್ಪ ದೇವಸ್ಥಾನ ಮತ್ತು ಮಲೆ ಮಹದೇಶ್ವರ ದೇವಸ್ಥಾನದ ಮುಂಭಾಗ ಸ್ವಚ್ಛತಾ ಕಾರ್ಯ ಮಾಡುವ ಮುಖಾಂತರ ಶ್ರಮದಾನ ಕಾರ್ಯಕ್ರಮವನ್ನು ನಡೆಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಲಾಯಿತು ಈ ಸಂದರ್ಭದಲ್ಲಿ ಮಹಾನಗರ…

Read More

ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election

ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ – ಆಯನೂರು ಮಂಜುನಾಥ್ | Election ರಿಪ್ಪನ್‌ಪೇಟೆ : ಆರಾಧನ ಯೋಜನೆಯ ಮೂಲಕ ಸಾವಿರಾರು ದೇವಸ್ಥಾನಗಳ ಅಭಿವೃದ್ಧಿಗೊಳಿಸಿದ ಬಂಗಾರಪ್ಪ ನವರ ಪುತ್ರಿ ಮತಕ್ಕಾಗಿ ನಿಮ್ಮ ಮನೆ ಬಾಗಿಲಿಗೆ ಬಂದಿದ್ದಾರೆ. ಈ ಚುನಾವಣೆ ಬಂಗಾರಪ್ಪನವರ ಸೋಲಿಗೆ ಸೇಡು ತೀರಿಸಿಕೊಳ್ಳುವ ಸಮಯ ಎಂದು ಕಾಂಗ್ರೆಸ್ ಮುಖಂಡ ಆಯನೂರು ಮಂಜುನಾಥ್ ಹೇಳಿದರು. ಪಟ್ಟಣದ ಸಮೀಪದ ಬೆಳ್ಳೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಹಲವಾರು ಅಭಿವೃದ್ಧಿ ಯೋಜನೆಗಳನ್ನು…

Read More

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್|FOREST

ಅಧಿಕಾರಿಗಳೇ ನಡೆಸುತ್ತಿದ್ದ ಅಕ್ರಮ ನಾಟಾ ಸಾಗಾಟ ಪತ್ತೆ ಹಚ್ಚಿದ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಸೊರಬ: ಪಟ್ಟಣದಲ್ಲಿ ಹಳೇ ನಾಟಗಳನ್ನು ಅಕ್ರಮವಾಗಿ ಸಾಗಾಟಕ್ಕೆ ಸಿದ್ದವಾಗಿದ್ದ ವೇಳೆ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ವಶಕ್ಕೆ ಪಡೆದಿದ್ದಾರೆ. ಪಟ್ಟಣ ಪುರಸಭೆ ಮುಂಭಾಗದ ವಾಣಿಜ್ಯ ಸಂಕೀರ್ಣದ ದಾಸ್ತಾನು ಕೊಠಡಿಯಲ್ಲಿ ಪಟ್ಟಣದ ಹಳೇ ತಾಲೂಕು ಕಚೇರಿ ಸೇರಿದಂತೆ ಇತರೆ ಸರ್ಕಾರಿ ಕಚೇರಿಗಳ ನಾಟವನ್ನು ಸಂಗ್ರಹಿಸಲಾಗಿತ್ತು. ಆದರೆ ಅಕ್ರಮವಾಗಿ ಸಾಗಾಟ ಮಾಡುತ್ತಿವ ಖಚಿತ ಮಾಹಿತಿ ‌ಮೇರೆಗೆ ಎಸಿಎಫ್ ಪ್ರವೀಣ್ ಕುಮಾರ್ ಬಸ್ರೂರ್ ಅವರ ತಂಡ…

Read More

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!!

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!! ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು  ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಆದರೆ ಕೆಲವೊಂದು ಘಟನೆಗಳು ಯೋಜನೆಯ ಮೂಲ ಧ್ಯೇಯಕ್ಕೆ ಪೆಟ್ಟು ನೀಡುವಂತಿರುತ್ತದೆ. ಹೌದು ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಮಹಿಳೆಯರ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಸಾಗರದಿಂದ ಶಿವಮೊಗ್ಗಕ್ಕೆ ಹೊರಟ ಬಸ್ ನೇರ ಪೋಲಿಸ್ ಠಾಣೆ ಬಳಿ…

Read More

ಸಾಗರ : ನೂತನ ಸಚಿವರಾದ ಸಾಗರದ ಅಳಿಯಂದರಿಗೆ ತಾಲೂಕ್ ಬಿಜೆಪಿ ಯಿಂದ ಸನ್ಮಾನ

ಸಾಗರ : ನಗರದ ಗಾಂಧಿ ಮೈದಾನದಲ್ಲಿ ಸಾಗರ ವಿಧಾನಸಭಾ ಕ್ಷೇತ್ರದ ಭಾರತೀಯ ಜನತಾ ಪಕ್ಷದ ವತಿಯಿಂದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಂಪುಟದ ನೂತನ ಸಚಿವರು ಹಾಗೂ ಸಾಗರದ ಅಳಿಯಂದಿರುಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಶಾಸಕ ಹರತಾಳು ಹಾಲಪ್ಪ ನವರ ನೇತ್ರತ್ವದಲ್ಲಿ ನಡೆದ ಸಚಿವರಿಗೆ ಅಭಿನಂದನಾ ಕಾರ್ಯಕ್ರವು ಒಂದು ಭಾವಪೂರ್ಣ ಸಮಾರಂಭವಾಗಿತ್ತು. ಚೌತಿ ಹಬ್ಬಕ್ಕೆ ತವರಿಗೆ ಬಂದಿದ್ದ ಹೆಣ್ಣು ಮಕ್ಕಳು ಜತೆಗೆ ತಮ್ಮ ಪತಿಯಂದಿರನ್ನೂ ಕರೆದುಕೊಂಡು ಬಂದು ಉಡಿತುಂಬಿಸಿಕೊಂಡರು. ಊರಿನ ಅಳಿಯಂದಿರು ಸುಮ್ಮನೆ ಮಾವನ ಮನೆಗೆ ಬಂದು ಊರಿನ…

Read More
Exit mobile version