Headlines

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು

ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…

Read More

ಸೋಲಾರ್ ರಿಪೇರಿಗೆ ಬಂದವರಂತೆ ನಟಿಸಿ, ನೀರು ಕೇಳುವ ನೆಪದಲ್ಲಿ ಮಾದಕ ನಶೆಯ ವಸ್ತುವನ್ನು ಎರಚಿ ದರೋಡೆಗೆ ವಿಫಲ ಯತ್ನ..!

ತೀರ್ಥಹಳ್ಳಿ:-ತಾಲ್ಲೂಕಿನ ನೆರಟ್ಟೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಬ್ಬಿ ಹೊರಣಿ ಬಳಿಯಲ್ಲಿ ಸೋಮವಾರ  ಸಂಜೆಯ ವೇಳೆಗೆ ಬುಲೆರೋ ಕಾರಿನಲ್ಲಿ  ಬಂದ 6 ಜನರ ದರೋಡೆಕೋರರ ತಂಡ ಮನೆಯೊಂದರ ಬಳಿ ಬಂದು ಸೋಲಾರ್  ರಿಪೇರಿ ಮಾಡುವ ಬಗ್ಗೆ ವಿಚಾರಿಸಿ  ನಂತರ ನೀರನ್ನು ಕೇಳಿದ್ದಾರೆ.  ಮನೆಯಲ್ಲಿದ್ದ ಗೃಹಿಣಿಯೋರ್ವರು  ನೀರು ತಂದಾಗ ಆಕೆಯ ಮೇಲೆ ಮಾದಕ ದ್ರವ್ಯದ ನಶೆಯ ವಸ್ತುವನ್ನು ಎರಚಿ ದರೋಡೆಗೆ ಮುಂದಾದಾಗ ಮನೆಯವರು ದರೋಡೆಗೆ ಯತ್ನಿಸಿದವರ ಕೈ ಕಚ್ಚಿ, ಕೊಡಲಿಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ನಂತರ ಕಿರುಚಾಡಿ, ಕೂಗಾಡಿ, ಅಕ್ಕಪಕ್ಕದವರನ್ನು ಕರೆದಿದ್ದಾರೆ….

Read More

Shivamogga | ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು

ಮೂವರು ಯುವಕರನ್ನು ಅಡ್ಡಗಟ್ಟಿ ದರೋಡೆಗೈದ ಖದೀಮರು ಶಿವಮೊಗ್ಗ ನಗರದ ಶೇಷಾದ್ರಿಪುರಂ  ರೈಲ್ವೆ ಓವರ್ ಬ್ರಿಡ್ಜ್ ಕೆಳಗೆ ಬೈಕ್ ನಲ್ಲಿ ಬಂದ ಮೂವರು ಯುವಕರಿಂದ ಮೊಬೈಲ್,ನಗದು ಹಣ ಹಾಗೂ ದಾಖಲಾತಿಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ನಡೆದಿದೆ. ಜಯನಗರ ರಾಮಮಂದಿರ ನಿವಾಸಿ ವಿನಿತ್ ರಾಮ್ಜಿಯಾ ಎಂಬುವವರು ಫೆ.28 ರಂದು ರಾತ್ರಿ ರೈಲಿಗೆ ಹೋಗಲು  ಸ್ನೇಹಿತರನ್ನ ಶಿವಮೊಗ್ಗ ರೈಲ್ವೆ ನಿಲ್ದಾಣಕ್ಕೆ ಬಿಡಲು ವಿನೀತ್ ಬಂದಿದ್ದರು. ರೈಲು ಬರಲು ಸಮಯವಿದ್ದಿದ್ದರಿಂದ ಗೂಡ್ ಶೆಡ್ ಬಳಿ ವಿನೀತ್ ಸ್ನೇಹಿತರಾದ ಮಾರುತಿ ಮತ್ತು‌ ರಮೆಶ್ ಎಂಬುವರ…

Read More

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು

ಬಸ್ ಹಾಗೂ ಬೈಕ್ ನಡುವೆ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೇ ಸಾವು ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್‌ ರಿಪ್ಪನ್ ಪೇಟೆ ಪಟ್ಟಣದ ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಬಳಿಯಲ್ಲಿ ಅಪಘಾತವಾಗಿದ್ದು ಬೈಕ್ ಸವಾರನ ತಲೆಗೆ ಗಂಭೀರ ಗಾಯವಾಗಿ ತೀವ್ರ ರಕ್ತಸ್ರಾವವಾಗಿತ್ತು ರಿಪ್ಪನ್ ಪೇಟೆ : ಬೈಕ್ ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಕೆಂಚನಾಲ ಗ್ರಾಪಂ ವ್ಯಾಪ್ತಿಯ ಕಮದೂರು ಗ್ರಾಮದ ನಾಗರಾಜ್ ನಾಯ್ಕ್…

Read More

ಕಮಲ ತೊರೆದು ಕೈ ಹಿಡಿದ ಬಾಳೂರು ಗ್ರಾಪಂ ಉಪಾಧ್ಯಕ್ಷ ದಿವಾಕರ್|congress

ಕಮಲ ತೊರೆದು ಕೈ ಹಿಡಿದ ಬಾಳೂರು ಗ್ರಾಪಂ ಉಪಾಧ್ಯಕ್ಷ ದಿವಾಕರ್ ರಿಪ್ಪನ್‌ಪೇಟೆ : ಬಾಳೂರು(Baluru) ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿವಾಕರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಭಾನುವಾರ ಕೆಂಚನಾಲ(Kenchanala) ಗ್ರಾಮದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ವಿಧಾನಸಭಾ ಅಭ್ಯರ್ಥಿ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್(Congress) ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ಪಕ್ಷದಲ್ಲಿ ಸಕ್ರೀಯವಾಗಿ ಗುರುತಿಸಿಕೊಂಡಿದ್ದ ಇವರು ಇಂದು  ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.ಬಾಳೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷೆ…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಖಾಸಗಿ ಬಸ್ ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿ – ಮೆಗ್ಗಾನ್ ಗೆ ರವಾನೆ|accident

ರಿಪ್ಪನ್‌ಪೇಟೆ : ಚಲಿಸುತಿದ್ದ ಖಾಸಗಿ ಬಸ್ ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿ – ಮೆಗ್ಗಾನ್ ಗೆ ರವಾನೆ ರಿಪ್ಪನ್‌ಪೇಟೆ :  ಚಲಿಸುತ್ತಿದ್ದ ಬಸ್‌ನಿಂದ ಮಗುವಿನೊಂದಿಗೆ ಕೆಳಗೆ ಬಿದ್ದ ವ್ಯಕ್ತಿಯೊಬ್ಬ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಕೋಡೂರು ಸಮೀಪದ ಶಾಂತಪುರದಲ್ಲಿ ಈ ಘಟನೆ ನಡೆದಿದೆ. ಬಸ್‌ನಲ್ಲಿ ಅಧಿಕ ಜನರಿದ್ದು ತಿರುವಿನಲ್ಲಿ ಚಾಲಕ ಅತಿವೇಗದಲ್ಲಿ ಬಸ್ ಚಲಾಯಿಸಿದ್ದರಿಂದ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ. ಹೊಸನಗರದಿಂದ ಶಿವಮೊಗ್ಗ ಕಡೆ ಹೊರಟಿದ್ದ ಗುರುಶಕ್ತಿ ಬಸ್‌ ಗೆ ಕೀಳಂಬಿ ನಿಲ್ದಾಣದಲ್ಲಿ ಮಗುವಿನೊಂದಿಗೆ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅಂತೂ ಹಿಂದಿಯಿಂದ ಕನ್ನಡಕ್ಕೆ ಬದಲಾದ ಮಾಹಿತಿ ಫಲಕ|airport

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಯಲ್ಲಿ ಇರುವ ಡಿಜಿಟಲ್‌ ಫಲಕಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸರ್ಕಾರ ಕನ್ನಡ ಡಿಜಿಟಲ್‌ ಫಲಕ ಅಳವಡಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿ ಫಲಕ ಇರುವುದನ್ನು ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಅವರು ಸಚಿವ ಎಂಬಿ ಪಾಟೀಲ್‌ ಗಮನಕ್ಕೆ ತಂದಿದ್ದರು. “ಇದು ಯಾವುದೋ ಹಿಂದಿ ರಾಜ್ಯವಲ್ಲ ಇದು ಕರ್ನಾಟಕ.. ಇಲ್ಲಿ ಹಿಂದಿ ಅವಶ್ಯಕತೆ ಇಲ್ಲ. ಇದನ್ನು ತೆಗೆಸಿ ಕನ್ನಡದಲ್ಲಿ ಹಾಕಿಸಿ. ಕರ್ನಾಟಕ ಸರ್ಕಾರವೇ ನಿರ್ವಹಿಸಲಿರುವ ನಾಳೆಯಿಂದ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸೇವೆಗಳು ಪ್ರಾರಂಭವಾಗುವ ಶಿವಮೊಗ್ಗ ವಿಮಾನ…

Read More

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ

ಗರ್ತಿಕೆರೆ ಗ್ರಾಪಂ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆ ಹೊಸನಗರ ತಾಲೂಕಿನ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸಚಿನ್ ಗೌಡ ಆಯ್ಕೆಯಾಗಿದ್ದಾರೆ. ಗ್ರಾಪಂ ಅಧ್ಯಕ್ಷ ವಿಶ್ವನಾಥ್ ಗಂಧ್ರಳ್ಳಿ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಇಂದು ನಡೆದ ಚುನಾವಣೆಯಲ್ಲಿ ಸಚಿನ್ ಗೌಡ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಒಟ್ಟು 11 ಜನ ಸದಸ್ಯ ಬಲದ ಗ್ರಾಪಂ ಚುನಾವಣೆಯಲ್ಲಿ ಸಚಿನ್ ಗೌಡ 7 ಮತ ಪಡೆದರೆ ಪ್ರತಿಸ್ಪರ್ಧಿ ದೇವರಾಜ್ 4 ಮತ ಪಡೆದಿದ್ದಾರೆ. ಬಿಜೆಪಿ ಬೆಂಬಲಿತ 8 ಸದಸ್ಯರು ಹಾಗೂ ಕಾಂಗ್ರೆಸ್ ಬೆಂಬಲಿತ…

Read More

ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ  ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ  ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ ಅತಿ ಹೆಚ್ಚಿನ ಒತ್ತು ಕೊಟ್ಟಿಲ್ಲ , ಆದ್ದರಿಂದ ಹಲವರು ನೊಂದಿದ್ದಾರೆ,ಕಷ್ಟದಲ್ಲಿದ್ದಾರೆ. ಸಮಾಜದಲ್ಲಿ ಇನ್ನೂ ಕಡುಬಡವರಿದ್ದಾರೆ. ಅಂತಹವರನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದರು. ಕರೋನದ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,…

Read More

ಬೀದಿ ಕಾಮಣ್ಣರೇ ಹುಷಾರು !! ಸಾಗರಕ್ಕೆ ಬಂದಿದ್ದಾರೆ ಸ್ಮಾರ್ಟ್ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್

ಶಿವಮೊಗ್ಗ ಜಿಲ್ಲೆಯ ಸಾಗರಕ್ಕೆ ಇದೀಗ ನೂತನ  ಎ ಎಸ್ ಪಿ ಯಾಗಿ ಐಪಿಎಸ್ ಅಧಿಕಾರಿಯಾದ ರೋಹನ್ ಜಗದೀಶ್ ಚಾರ್ಜ್ ಪಡೆದಿದ್ದಾರೆ.  ಅಧಿಕಾರ ಸ್ವೀಕರಿಸಿ ಇನ್ನೂ 1 ವಾರವಾಗಿದೆ ಅಷ್ಟೆ, ಇದೀಗ ಸ್ಮಾರ್ಟ್ ಐಪಿಎಸ್ ಅಧಿಕಾರಿಯವರು  ಸಾಗರವನ್ನು  ಅಪರಾಧ ಮುಕ್ತವನ್ನಾಗಿಸಲು ಪಣ ತೊಟ್ಟಿದ್ದಾರೆ. ಅಂತೆಯೇ ಇಂದು ಸಾಗರದ ಸುತ್ತಮುತ್ತ ಬೀದಿ ಕಾಮಣ್ಣರ ಮೇಲೆ ಕಣ್ಣಿಟ್ಟು ಹುಡುಗಿಯರ ವಿಚಾರಕ್ಕೆ ಹೋಗದಿರುವಂತೆ ಬಿಸಿ ಮುಟ್ಟಿಸಿದ್ದಾರೆ. ಬುಲೆಟ್ ಬೈಕ್ ಗಳಲ್ಲಿ ಕರ್ಕಶ ಸೈಲೆನ್ಸರ್ ಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡುವ ಬೈಕ್…

Read More