ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು
ರಿಪ್ಪನ್ ಪೇಟೆಯ ಸಿದ್ದಪ್ಪನಗುಡಿ ಬಳಿ ಕಾಡಾನೆ ದಾಳಿ – ತೋಟ, ಗದ್ದೆ ನಾಶ | ಆತಂಕದಲ್ಲಿ ಗ್ರಾಮಸ್ಥರು ರಿಪ್ಪನ್ ಪೇಟೆ: ಕೆರೆಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ದಾಳಿ ನಡೆಸಿ ತೋಟ ಮತ್ತು ಗದ್ದೆಗಳನ್ನು ನಾಶಮಾಡಿರುವ ಘಟನೆ ಸ್ಥಳೀಯರಲ್ಲಿ ಭಯ–ಭೀತಿಯ ವಾತಾವರಣವನ್ನು ಉಂಟುಮಾಡಿದೆ. ಶಿವಮೊಗ್ಗ ರಸ್ತೆಯ ಪೆಟ್ರೋಲ್ ಬಂಕ್ ಹಿಂಭಾಗದಲ್ಲಿರುವ ಕೆಳಗಿನ ಕೆರೆಹಳ್ಳಿಯ ಟೀಕಪ್ಪ ಗೌಡರ ತೋಟಕ್ಕೆ ನುಗ್ಗಿದ ಕಾಡಾನೆ ಬಾಳೆಗಿಡಗಳನ್ನು ಮುರಿದು ನಾಶಮಾಡಿದ್ದು, ಅಕ್ಕಪಕ್ಕದ ಗದ್ದೆಗಳು ಕೂಡ ಗಂಭೀರ ಹಾನಿಗೊಳಗಾಗಿವೆ. ಭಾನುವಾರ ರಾತ್ರಿ ಕೆರೆಹಳ್ಳಿಯ ನಾಗರದೇವರ ಗುಡಿ ಹತ್ತಿರ…