Woman lifting child

Mauris dignissim malesuada ipsum a posuere urna

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ

ಕಾರು-ಬಸ್ ಮಧ್ಯೆ ಅಪಘಾತ: ಓರ್ವ ಸಾವು, ಎಂಟು ಮಂದಿಗೆ ಗಾಯ ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಪ್ರದೀಪ್ ಎಂಬವರು ಮೃತಪಟ್ಟಿದ್ದಾರೆ. ಬಸ್ ನಲ್ಲಿದ್ದ ಎಂಟು ಮಂದಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ ಶಿವಮೊಗ್ಗ: ಬಸ್ ಹಾಗೂ ಕಾರೊಂದರ ಮಧ್ಯೆ ಸಂಭವಿಸಿದ ಅಪಘಾತದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟು, ಎಂಟು ಮಂದಿ ಗಾಯಗೊಂಡ ಘಟನೆ ಶಿವಮೊಗ್ಗ ನಗರದ ಎಲ್‌ಎಲ್‌ಆರ್ ರಸ್ತೆಯಲ್ಲಿ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ ಶಿವಮೊಗ್ಗಕ್ಕೆ ಪ್ರಯಾಣಿಕರನ್ನು ಕರೆದುಕೊಂಡು ಬರುತ್ತಿದ್ದ ಬಸ್ ನಗರದ ಎಲ್.ಎಲ್.ಆರ್.ರಸ್ತೆಗೆ ಬಂದಾಗ ಕಾರಿಗೆ ಢಿಕ್ಕಿ…

Read More

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿಯೇ ಗುರುತಿಸಿ: ಶಾಸಕ ಬೇಳೂರು ಗೋಪಾಲಕೃಷ್ಣ | GKB

ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ: ಶಾಸಕ ಗೋಪಾಲ ಕೃಷ್ಣ ಬೇಳೂರು ರಿಪ್ಪನ್ ಪೇಟೆ : ಮಕ್ಕಳ ಪ್ರತಿಭೆಯನ್ನು ಬಾಲ್ಯದಲ್ಲಿ ಗುರುತಿಸಿ ಅವರುಗಳಿಗೆ ಪ್ರೋತ್ಸಾಹವನ್ನು ನೀಡಿದಾಗ ಅವರುಗಳು ತಮಗೆ ಆಸಕ್ತಿ ಇರುವ ಪ್ರತಿಭೆಗಳಲ್ಲಿ ಮುಂದುವರಿದು ಅದರಲ್ಲಿ ಉತ್ತಮ ಸಾಧನೆಯನ್ನು ಮಾಡಿ  ಸಮಾಜದ ಮುಖ್ಯ ವಾಹಿನಿಗೆ ಬರುತ್ತಾರೆ ಎಂದು  ಕೈಗಾರಿಕಾ ಅರಣ್ಯ ನಿಗಮದ ಅಧ್ಯಕ್ಷ  ಹಾಗೂ ಸಾಗರ ಹೊಸ ನಗರ ವಿಧಾನಸಭಾ ಕ್ಷೇತ್ರದ ಶಾಸಕ  ಗೋಪಾಲಕೃಷ್ಣ ಬೇಳೂರು ಹೇಳಿದರು. ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೆಬ್ಬಳ್ಳಿ ಅಂಗನವಾಡಿ ಕೇಂದ್ರದಲ್ಲಿ ಆಯೋಜಿಸಲಾಗಿದ್ದ…

Read More

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ

ಹೆದ್ದಾರಿಪುರ ಗ್ರಾಪಂ ಅಧ್ಯಕ್ಷರಾಗಿ ನಾಗರತ್ನ ಅವುರೋಧ ಆಯ್ಕೆ ಹೆದ್ದಾರಿಪುರ ಗ್ರಾ.ಪಂ. ಅಧ್ಯಕ್ಷೆಯಾಗಿ ನಾಗರತ್ನ ಸಂತೋಷ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕಳೆದ ಒಂದು ತಿಂಗಳಿಂದ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ನಾಗರತ್ನ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅಧ್ಯಕ್ಷೆಯಾಗಿ ನಾಗರತ್ನ ಆಯ್ಕೆಯಾಗುತ್ತಿದ್ದಂತೆ ಹೊಸನಗರ ತಾಲ್ಲೂಕು ಬಿಜೆಪಿ ಪ್ರಧಾನ ಕಾರ್ಯದರ್ಶಿ ನಾಗಾರ್ಜುನ ಸ್ವಾಮಿ, ಹುಂಚ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಿನಾಯಕ, ಸಂಚಾಲಕ ಸುಣಕಲ್ ಶ್ರೀಧರ, ಶಕ್ತಿಕೇಂದ್ರದ ಕಾರ್ಯದರ್ಶಿ ಗಿರೀಶ್ ಜಂಬಳ್ಳಿ ನೂತನ ಅಧ್ಯಕ್ಷರಿಗೆ ಶುಭ ಕೋರಿದರು ಹೆದ್ದಾರಿಪುರ ಗ್ರಾಮ ಪಂಚಾಯಿತ್ ಸದಸ್ಯರಾದ ಲಿಂಗರಾಜ್, ಶ್ರೇಯಸ್, ವಿಶುಕುಮಾರ್,…

Read More

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ : ಕಂಗಾಲಾದ ಕುಟುಂಬಸ್ಥರು !!!!ಹೀಗೊಂದು ವಿಚಿತ್ರ ಘಟನೆ|TTH

ಸ್ಮಶಾನದಲ್ಲಿದ್ದ ಸುಟ್ಟ ಶವದ ಬೂದಿ ಮಂಗಮಾಯ: ಕಂಗಾಲಾದ ಕುಟುಂಬಸ್ಥರು ! ತೀರ್ಥಹಳ್ಳಿ : ತಾಲೂಕಿನ ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಬುಕ್ಲಾಪುರ ಸಮೀಪದ ಹೊರಬೈಲಿನ ಸ್ಮಶಾನದಲ್ಲಿ ಸುಟ್ಟ ಶವದ  ಬೂದಿಯನ್ನು ಹಾಗೂ ಸ್ಮಶಾನದಲ್ಲಿದ್ದ ಕಬ್ಬಿಣದ ರಾಡ್‌ನ್ನು ಯಾರೋ ಕದ್ದೊಯ್ದ ವಿಚಿತ್ರ ಘಟನೆ ನಡೆದಿದೆ. ಪಟ್ಟಣದ ಸಮೀಪವಿರುವ ಹೊರಬೈಲಿನ ಗಂಗಾಧರೇಶ್ವರ ಸ್ಮಶಾನದಲ್ಲಿ 3 ದಿನದ ಹಿಂದೆ ಊರಿನ ಮಹಿಳೆಯೊಬ್ಬರ ಶವವನ್ನು ಸಂಸ್ಕಾರ ಮಾಡಲಾಗಿತ್ತು. ಮಾರನೇ ದಿನ ಕುಟುಂಬದವರು ಸ್ಮಶಾನದಲ್ಲಿ ಅಳಿದುಳಿದ ಕಟ್ಟಿಗೆ ಕೊಳ್ಳಿಯನ್ನು ದೂಡುವ ಪದ್ಧತಿಯಂತೆ ಕಟ್ಟಿಗೆಯನ್ನು ಮುಂದೆ ಹಾಕಿ…

Read More

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ

ಆಸ್ತಿ ವಿಚಾರಕ್ಕೆ ಅಣ್ಣನ ಕೊಲೆಗೈದ ತಮ್ಮ ; ಆರೋಪಿಯ ಬಂಧನ ಶಿವಮೊಹ್ಗ: ಜು. 28: ಮನೆಯಲ್ಲಿಯೇ ಅಣ್ಣನನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪದ ಮೇರೆಗೆ, ತಮ್ಮನನ್ನು ಶಿವಮೊಗ್ಗ ತುಂಗಾನಗರ ಠಾಣೆ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಸಂತೋಷ್ (38) ಬಂಧಿತ ಆರೋಪಿಯಾಗಿದ್ದಾನೆ. ತುಂಗಾನಗರ ಠಾಣೆ ಇನ್ಸ್’ಪೆಕ್ಟರ್ ಕೆ ಟಿ ಗುರುರಾಜ್ ನೇತೃತ್ವದ ಪೊಲೀಸ್ ತಂಡ ಕ್ಷಿಪ್ರ ಕಾರ್ಯಾಚರಣೆ ನಡೆಸಿ, ಘಟನೆ ನಡೆದ ಕೆಲ ಗಂಟೆಗಳಲ್ಲಿಯೇ ಆರೋಪಿಯನ್ನು ಬಂಧಿಸುವಲ್ಲಿ ಸಫಲವಾಗಿದೆ. ಪ್ರಕರಣದ ಹಿನ್ನೆಲೆ : ಮೇಲಿನ ತುಂಗಾನಗರ…

Read More

ರಿಪ್ಪನ್‌ಪೇಟೆ : ಕೋಳಿ ಜೂಜಾಟದ ಅಡ್ಡೆ ಮೇಲೆ ಪೊಲೀಸರ ದಾಳಿ|Raid

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದ ಆನೆಗದ್ದೆ ಗುಡ್ಡದಲ್ಲಿ ಕೋಳಿ ಅಂಕ ನಡೆಸುತ್ತಿರುವ ಮಾಹಿತಿ ಆಧರಿಸಿ ಪಟ್ಟಣದ ಪೊಲೀಸರು ದಾಳಿ ನಡೆಸಿರುವ ಘಟನೆ ನಡೆದಿದೆ. ಹಣವನ್ನು ಪಣವಾಗಿಟ್ಟು ಕೋಳಿ ಅಂಕ ಜೂಜಾಟ ನಡೆಸುತ್ತಿರುವ ಕುರಿತು ಬಂದ ಮಾಹಿತಿಯನ್ನು ಆಧರಿಸಿ ಪೊಲೀಸರು ದಾಳಿ ನಡೆಸಿದ್ದರು.ಈ ಸಂದರ್ಭ ಜೂಜಾಟದಲ್ಲಿ ಭಾಗಿಯಾಗಿದ್ದ 10 ರಿಂದ 12  ಆರೋಪಿಗಳು ಪರಾರಿಯಾಗಿದ್ದು ಬೈಕ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಕೋಳಿ ಜೂಜಾಟ ನಡೆಸುತ್ತಿರುವ ಖಚಿತ ಮಾಹಿತಿಯನ್ನಾಧರಿಸಿ ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ

ಹೊಸ ವರ್ಷಾಚರಣೆಗೆ ಬಂದವರನ್ನು ನಿಮ್ಮಲ್ಲಿಯೇ ಉಳಿಸಿಕೊಳ್ಳಿ – ಹೋಮ್ ಸ್ಟೇ, ಲಾಡ್ಜ್ ಮಾಲೀಕರಿಗೆ ಎಸ್ ಪಿ ಖಡಕ್ ಸೂಚನೆ ರಾಜ್ಯದ ಮಲೆನಾಡಿನ ಹೆಬ್ಬಾಗಿಲು ಖ್ಯಾತಿಯ ಶಿವಮೊಗ್ಗ ನಗರದಲ್ಲಿ ಹೊಸ ವರ್ಷಾಚರಣೆಗೆ ಸಾರ್ವಜನಿಕರಿಗೆ ಯಾವುದೇ ನಿರ್ಬಂಧಗಳನ್ನು ಸರ್ಕಾರದಿಂದ ವಿಧಿಸಲಾಗಿಲ್ಲ. ಆದರೆ, ಮಧ್ಯರಾತ್ರಿ 1 ಗಂಟೆವರೆಗೂ ಹೊಸ ವರ್ಷಾಚರಣೆಗೆ ಆಚರಿಸಲು ಅವಕಾಶ ನೀಡಲಾಗಿದ್ದು, ಮಧ್ಯರಾತ್ರಿ 1 ಗಂಟೆಯ ನಂತರ ನಿಮ್ಮ ಹೋಟೆಲ್, ಲಾಡ್ಜ್ ಹಾಗೂ ಹೋಮ್‌ ಸ್ಟೇಗಳಿಗೆ ಬರುವ ಗ್ರಾಹಕರನ್ನು ಅಲ್ಲಿಯೇ ಉಳಿಸಿಕೊಳ್ಳುವುದಕ್ಕೆ ವ್ಯವಸ್ಥೆ ಮಾಡಬೇಕು ಇಲ್ಲವೇ ಅವರನ್ನು ಸುರಕ್ಷಿತವಾಗಿ…

Read More

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ

ಬೊಮ್ಮನಕಟ್ಟೆಯಲ್ಲಿ ರೌಡಿ ಶೀಟರ್ ಅವಿನಾಶ್ ನ ಬರ್ಬರ ಹತ್ಯೆ ಶಿವಮೊಗ್ಗ ನಗರದ ಹಳೆ ಬೊಮ್ಮನಕಟ್ಟೆಯ ಕೆಂಚಮ್ಮನ ದೇವಸ್ಥಾನದ ಹಿಂಬದಿಯ ಕೆರೆ ಏರಿಯ ಮೇಲೆ ಶನಿವಾರ ತಡರಾತ್ರಿ ವ್ಯಕ್ತಿಯೊಬ್ಬನ ಕೊಲೆ ನಡೆದಿದೆ. ಹಳೇಬೊಮ್ಮನಕಟ್ಟೆಯ ಶೇಖರಪ್ಪ ಎಂಬುವವರ ಪುತ್ರ ಅವಿನಾಶ್ (32) ಕೊಲೆಗೀಡಾದವ. ಅವಿನಾಶ್ 10 ವರ್ಷಗಳ ಹಿಂದೆ ನಡೆದ ರೌಡಿ ಶೀಟರ್ ತಮಿಳುಗಿರಿ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ. ನಂತರ ನ್ಯಾಯಾಲಯ ಪ್ರಕರಣದಲ್ಲಿ ಆತನಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಪೆರೋಲ್ ಮೇಲೆ ಅವಿನಾಶ್ ಈಚೆಗೆ ಮನೆಗೆ ಬಂದಿದ್ದನು ಎಂದು ತಿಳಿದುಬಂದಿದೆ.ಕೊಲೆ…

Read More

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ

ಅಪ್ಪನ ಸಾವಿನ ಸುದ್ದಿ ಮುಚ್ಚಿಟ್ಟು ಮಗಳ ಮದುವೆ  -ಮಗಳ ಮದುವೆ ದಿನವೇ ಮಸಣಕ್ಕೆ ಸೇರಿದ ಹೃದಯವಿದ್ರಾವಕ ಘಟನೆ ಮಗಳ ಮದುವೆಯ ಸಂಭ್ರಮದಲ್ಲಿದ್ದ ತಂದೆಯೊಬ್ಬರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಆದರೆ ಮದುವೆಯ ಬಳಿಕ ತಂದೆ ಸಾವಿನ ಸುದ್ದಿ ಕುಟುಂಬಸ್ಥರಿಗೆ ತಿಳಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದಲ್ಲಿ ಆಪ್ತಮಿತ್ರನಿಗೆ ಮಗಳ ಮದುವೆಯ ಲಗ್ನಪತ್ರಿಕೆ ಕೊಡಲು ಹೋದ ತಂದೆ ಮಾರ್ಗ ಮಧ್ಯೆ ಅಪಘಾತದಿಂದ ಸಾವನ್ನಪ್ಪಿದ ವಿಷಯವೇ ಗೊತ್ತಿಲ್ಲದ ಮಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟ ಹೃದಯವಿದ್ರಾವಕ ಘಟನೆ ನಡೆದಿದೆ. ನಿನ್ನೆ ಹಾಗೂ ಇವತ್ತು ತರೀಕೆರೆ…

Read More