Headlines

Ripponpete | ತಮ್ಮಡಿಕೊಪ್ಪ ನಾಗಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಸಂಪನ್ನ – ಶಾಸಕ ಆರಗ ಜ್ಞಾನೇಂದ್ರ ಭಾಗಿ

Ripponpete | ತಮ್ಮಡಿಕೊಪ್ಪ ನಾಗಕ್ಷೇತ್ರದಲ್ಲಿ ವಿಶೇಷ ಆಶ್ಲೇಷ ಬಲಿ ಸಂಪನ್ನ – ಶಾಸಕ ಆರಗ ಜ್ಞಾನೇಂದ್ರ ಭಾಗಿ ರಿಪ್ಪನ್‌ಪೇಟೆ : ಇಲ್ಲಿನ ಅರಸಾಳು ಗ್ರಾಪಂ ವ್ಯಾಪ್ತಿಯ ತಮ್ಮಡಿಕೊಪ್ಪದ ಶ್ರೀ ಗುರು ಕರಿಬಸವೇಶ್ವರ, ಬಾಲಸುಬ್ರಹ್ಮಣ್ಯ ನಾಗದೇವತೆ ಮತ್ತು ನಾಗ ಕ್ಷೇತ್ರದಲ್ಲಿ ಭಾನುವಾರ ಲೋಕ ಕಲ್ಯಾಣಾರ್ಥವಾಗಿ ಹಮ್ಮಿಕೊಂಡಿದ್ದ ಅಶ್ಲೇಷ ಬಲಿ ಕಾರ್ಯಕ್ರಮ ಸಂಪನ್ನಗೊಂಡಿತ್ತು. ದೇವಸ್ಥಾನದ ಧರ್ಮದರ್ಶಿ ಪ್ರಕಾಶ್ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ನಾಗದೇವರ ಪ್ರತಿಷ್ಟಾಪನೆ , ಉದ್ಯಾಪನ ಹೋಮ , ಕಲಾ ಹೋಮ ,ಹಾಗೂ ಲೋಕ ಕಲ್ಯಾಣಾರ್ಥವಾಗಿ ಅಶ್ಲೇಷ ಬಲಿ ಕಾರ್ಯಕ್ರಮ…

Read More

ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು

ನೀಲಕಂಠೇಶ್ವರ ಸಹಕಾರ ಸಂಘ ಚುನಾವಣೆ – ಗೆದ್ದು ಬೀಗಿದ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದ ಬಣ | ಹಾಲಗದ್ದೆ ಉಮೇಶ್ ಬಣಕ್ಕೆ ಸೋಲು ಹೊಸನಗರ : ತಾಲೂಕಿನ ನಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ  ಸಂಘ ಚುನಾವಣೆಯಲ್ಲಿ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಗೆಲುವಿನ ನಗೆ ಬೀರಿದ್ದಾರೆ. 12 ಸ್ಥಾನಗಳನ್ನು ಹೊಂದಿರುವ ನಗರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಮಾಸ್ತಿಕಟ್ಟೆ ಸುಬ್ರಹ್ಮಣ್ಯ ನೇತ್ರತ್ವದಲ್ಲಿ ಏಳು ಸ್ಥಾನಗಳನ್ನು ಪಡೆದು ಆಡಳಿತ…

Read More

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu

ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆಸ್ಪತ್ರೆಗೆ ದಾಖಲು | Kagodu ಶಿವಮೊಗ್ಗ : ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಕಾಗೋಡು ತಿಮ್ಮಪ್ಪ ಅವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಕಾಗೋಡು ತಿಮ್ಮಪ್ಪ ಅವರಿಗೆ ಸಾಗರದಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಆರೋಗ್ಯ ಸ್ಥಿತಿಯಲ್ಲಿ ಚೇತರಿಕೆ ಕಾಣದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗ ನಗರದ ಖಾಸಗಿ ಮ್ಯಾಕ್ಸ್ ಆಸ್ಪತ್ರೆಗೆ ಬುಧವಾರ ಸಂಜೆ ದಾಖಲಿಸಲಾಗಿದೆ. ಸದ್ಯ ಅವರ ಆರೋಗ್ಯ…

Read More

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ

Ripponpete | 80ಸಾವಿರ ರೂ ಮೌಲ್ಯದ ಬ್ರಾಸ್ಲೈಟ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ಚಾಲಕ ನಾಗರಾಜ್ ಶೆಟ್ಟಿ  ರಿಪ್ಪನ್‌ಪೇಟೆ : ಸ್ವಾರ್ಥಿಗಳ ಪ್ರಪಂಚದಲ್ಲಿ ಒಂದಷ್ಟು ಮಂದಿ ಒಳ್ಳೆಯವರು ಇರುತ್ತಾರೆ ಎಂಬುದಕ್ಕೆ ಪಟ್ಟಣದ ಕಾರು ಚಾಲಕ ನಾಗರಾಜ್ ಶೆಟ್ಟಿಯೇ ಉತ್ತಮ ನಿದರ್ಶನ.  ಕಾರಿನಲ್ಲಿ ಬಿಟ್ಟು ಹೋಗಿದ್ದ ಅಂದಾಜು 80 ಸಾವಿರ ಮೌಲ್ಯದ ಚಿನ್ನದ ಬ್ರಾಸ್ಲೈಟ್ ನ್ನು (Gold jewelleries) ಕಾರು ಚಾಲಕ (Car Driver) ನಾಗರಾಜ್ ಶೆಟ್ಟಿ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ (Humanity) ಮರೆದಿದ್ದಾರೆ. ನಾಗರಾಜ್ ಶೆಟ್ಟಿಯವರ ಕಾರನ್ನು ಈಚಲುಕೊಪ್ಪ…

Read More

ರಿಪ್ಪನ್‌ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|Ripponpet

ರಿಪ್ಪನ್‌ಪೇಟೆ – ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ರಿಪ್ಪನ್‌ಪೇಟೆ : ಇಲ್ಲಿನ ಬೆನವಳ್ಳಿ ಗ್ರಾಮದಲ್ಲಿ ಶಾಲಾ ಮಕ್ಕಳ ಪ್ರವಾಸಿ ಬಸ್ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಬೆನವಳ್ಳಿ ಗ್ರಾಮದಲ್ಲಿ ಬೆಂಗಳೂರಿನ ಶಾಲಾ ಮಕ್ಕಳನ್ನು ಕೊಡಚಾದ್ರಿ ಬೆಟ್ಟಕ್ಕೆ ಪ್ರವಾಸ ಕರೆದೊಯ್ದು ವಾಪಾಸ್ ಶಿವಮೊಗ್ಗ ಕಡೆಗೆ ತೆರಳುತಿದ್ದ ವಿಜಯಲಕ್ಷ್ಮಿ ಬಸ್ ಹಾಗೂ ಶಿವಮೊಗ್ಗದಿಂದ ಹೊಂಬುಜ ದೇವಸ್ಥಾನಕ್ಕೆ ಹೊರಟಿದ್ದ ಮಾರುತಿ ಬಲೆನೋ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ರಸ್ತೆ…

Read More

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ|accident

ರೈಲ್ವೆ ಗೇಟ್ ಗೆ ಡಿಕ್ಕಿಯಾಗಿ ಕಾರು ಪಲ್ಟಿ ಶಿವಮೊಗ್ಗ – ಇಲ್ಲಿನ ಬೊಮ್ಮನಕಟ್ಟೆ ರೈಲ್ವೆ ಗೇಟ್‌ನ ಕಂಬಕ್ಕೆ ಡಿಕ್ಕಿಯಾಗಿ ಕಾರು ಪಲ್ಟಿಯಾದ ಘಟನೆ ಸಂಭವಿಸಿದೆ. ನವುಲೆ ಕಡೆಯಿಂದ ಬಂದ ಕಾರು ಏಕಾಏಕಿ ರೈಲ್ವೆ ಗೇಟ್‌ಗೆ ಡಿಕ್ಕಿಯಾದ ಹಿನ್ನಲೆಯಲ್ಲಿ ಕಾರು ಪಲ್ಟಿಯಾಗಿದೆ.ಕಾರನ್ನು ಮಹಿಳೆಯೊಬ್ಬರು ಚಲಾಯಿಸುತಿದ್ದು ನಿಯಂತ್ರಣ ತಪ್ಪಿ ಈ ಘಟನೆ ನಡೆದಿದೆ ಎನ್ನಲಾಗುತ್ತಿದೆ. ಕಾರಿನಲ್ಲಿ ಮಹಿಳೆ ಮತ್ತು ಅವರ ಮಗಳು ಇದ್ದರು ಎಂದು ತಿಳಿದು ಬಂದಿದೆ. ಕಾರಿನಲ್ಲಿದ್ದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ…

Read More

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ

ಅಂಗನವಾಡಿಗೆ ಬೀಗ ಜಡಿದ ಪ್ರಕರಣ – ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯ ರಿಪ್ಪನ್‌ಪೇಟೆ – ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಕಾರಗೋಡು ಗ್ರಾಮದಲ್ಲಿ ಖಾಸಗಿ ವ್ಯಕ್ತಿಗಳು ಅಂಗನವಾಡಿಗೆ ಬೀಗ ಹಾಕಿದ್ದ ಪ್ರಕರಣ ಅಧಿಕಾರಿಗಳ ಮಧ್ಯಸ್ಥಿಕೆಯಿಂದ ಸುಖಾಂತ್ಯಗೊಂಡಿದೆ. ಕಾರಗೋಡು ಗ್ರಾಮದಲ್ಲಿರುವ ಅಂಗನವಾಡಿಗೆ ಅದೇ ಗ್ರಾಮದ ನಿವಾಸಿ ನೇತ್ರಾವತಿ ಎಂಬುವವರು ಈ ಜಾಗ ನಮ್ಮ ಖಾತೆಯಲ್ಲಿ ಇದೆ  ಎಂದು ಖ್ಯಾತೆ ತೆಗೆದು ಕಳೆದ ಮೂರು ದಿನಗಳಿಂದ ಬೀಗ ಜಡಿದಿದ್ದರು ಈ ಹಿನ್ನಲೆಯಲ್ಲಿ ಪೊಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಸುದ್ದಿ ಪ್ರಸಾರ ಮಾಡಲಾಗಿತ್ತು….

Read More

ಎಐಸಿಸಿ ಅಧ್ಯಕ್ಷೀಯ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆಗೆ ಭರ್ಜರಿ ಗೆಲುವು : ಖರ್ಗೆ ಮತ್ತು ತರೂರು ಪಡೆದ ಮತಗಳ ವಿವರ ಇಲ್ಲಿದೆ|AICC

ಎಐಸಿಸಿಸಿ ಅಧ್ಯಕ್ಷ ಸ್ಥಾನಕ್ಕೆ ನಡೆದಿದ್ದ ಚುನಾವಣೆಯ ಫಲಿಂತಾಶ ಹೊರ ಬಿದ್ದಿದ್ದು, ಮಲ್ಲಿಕಾರ್ಜುನ ಖರ್ಗೆ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಕಳೆದ 22 ವರ್ಷದಲ್ಲಿ ಇದೇ ಮೊದಲ ಬಾರಿಗೆ ಗಾಂಧಿ ಮನೆತನ ಹೊರತಾದ ವ್ಯಕ್ತಿಯೊಬ್ಬರು ಕಾಂಗ್ರೆಸ್ ಅಧ್ಯಕ್ಷರಾಗಿದ್ದಾರೆ. ಈ ಸ್ಥಾನವನ್ನು ವಹಿಸಿಕೊಳ್ಳುತ್ತಿರುವ ಕರ್ನಾಟಕದ ಎರಡನೇ ವ್ಯಕ್ತಿಯಾಗಿದ್ದಾರೆ. ಶಶಿ ತರೂರ್ ಅವರಿಗೆ 1072 ಮತಗಳು ಲಭಿಸಿದ್ದರೆ, ಖರ್ಗೆ ಅವರು 7897 ಮತಗಳನ್ನು ಪಡೆದುಕೊಂಡಿದ್ದಾರೆ. ಎಐಸಿಸಿ ಅಧ್ಯಕ್ಷ ಹುದ್ದೆಗೆ ಅಕ್ಟೋಬರ್ 17ರಂದು ನಡೆದ ಮತದಾನದಲ್ಲಿ ಶೇ.96ರಷ್ಟು ಮತದಾನವಾಗಿತ್ತು. ಕಾಂಗ್ರೆಸ್‌ನ ಹಿರಿಯ ನಾಯಕ…

Read More

ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಜೆ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿ

ಶಿವಮೊಗ್ಗದ ಜೆಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಓದುತ್ತಿರುವ ಸಂದೀಪ್ ಮೂರನೇ ಸೆಮಿಸ್ಟರ್ ಪರೀಕ್ಷೆ ಬರೆದಿದ್ದನು.  ಈತನ ಜೊತೆ ಹಾಸ್ಟೆಲ್ ನಲ್ಲಿದ್ದ ಸಹಪಾಠಿಗಳು ರಜೆಯ ಕಾರಣ ತಮ್ಮ ಊರಿಗೆ ಹೋಗಿದ್ದರು. ಎರಡು ದಿನಗಳಿಂದ ಕೊಠಡಿಯಿಂದ‌ಹೊರಗೆ ಬಾರದ ವಿದ್ಯಾರ್ಥಿ ಸಂದೀಪ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ಸಂದೀಪ್ ಮೂಲತ ಕಲಬುರ್ಗಿ ವಾಸಿಯಾಗಿದ್ದು ಶಿವಮೊಗ್ಗದ ಜೆ ಎನ್ ಸಿಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.  ಕೊಠಡಿಯಲ್ಲಿ ಫ್ಯಾನ್ ಗೆ ಸಂದೀಪ್…

Read More

ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಒಳರೋಗಿ ಆಸ್ಪತ್ರೆ ಆವರಣದಲ್ಲಿ ಸಾವು|meggan

ಶಿವಮೊಗ್ಗದ ಮೆಗ್ಗಾನ್ ಬೋಧನಾ ಜಿಲ್ಲಾಸ್ಪತ್ರೆಯಲ್ಲಿ ನಡೆದ ಒಂದು ಘಟನೆ ಸದ್ಯ ಎಲ್ಲ ರೋಗಿ, ರೋಗಿಗಳ ಸಂಬಂಧಿಕರನ್ನು ಬೆಚ್ಚಿ ಬೀಳಿಸಿದೆ. ಜಿಲ್ಲಾಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದ ರೋಗಿಯು ಮೃತಪಟ್ಟಿದ್ದಾನೆ.  ಆಸ್ಪತ್ರೆ ಒಳಗೆ ಮೃತಪಟ್ಟಿದ್ದರೆ ಯಾರಿಗೂ ಅಚ್ಚರಿ ಆಗುತ್ತಿರಲಿಲ್ಲ. ಹೌದು ಇಲ್ಲಿ ಒಳ ರೋಗಿಯು ಆಸ್ಪತ್ರೆಯ ಆವರಣದಲ್ಲಿ ಮೃತಪಟ್ಟಿದ್ದಾನೆ. ಹೀಗೆ ಮೃತಪಟ್ಟಿರುವ ವ್ಯಕ್ತಿಯ ಹೆಸರು. ಮಂಜುನಾಥ್(32) ದಾವಣಗೆರೆ ಜಿಲ್ಲೆಯ ಚನ್ನಗರಿ ಪಟ್ಟಣದ ನಿವಾಸಿ.  ಮೇ. 19 ರಂದು ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣಕ್ಕೆ ಇತನನ್ನು ಕುಟುಂಬಸ್ಥರು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದರು….

Read More