ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ
ಬಂಕಾಪುರದಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಜಯಂತ್ಯೋತ್ಸವ ಬಂಕಾಪುರ : ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದ ಕನೋಜಗಲ್ಲಿಯ ಈಶ್ವರ್ ದೇವಸ್ಥಾನದಲ್ಲಿ ನಡೆದ ಮಹಾರಾಣಾ ಪ್ರತಾಪ್ ಸಿಂಹ ಅವರ ಜಯಂತೋತ್ಸವಕ್ಕೆ ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರ್ ಚಾಲನೆ ನೀಡಿದರು. ಭಾರತೀಯ ಇತಿಹಾಸದಲ್ಲಿ ಅತ್ಯಂತ ಧೈರ್ಯಶಾಲಿ ಆಡಳಿತಗಾರರಲ್ಲಿ ಮಹಾರಾಣಾ ಪ್ರತಾಪ್ ಸಿಂಹ ಅವರು ಒಬ್ಬರಾಗಿದ್ದರು. ಎಂದು ಪುರಸಭೆ ಸದಸ್ಯ ರಾಜೇಂದ್ರ ಟೋಪಣ್ಣವರು ಹೇಳಿದರು. ಪ್ರತಾಪ್ ಸಿಂಹ ಅವರು ಅಪ್ರತಿಮ ದೇಶಭಕ್ತರಾಗಿ ಮೊಘಲ್ ಸಾಮ್ರಾಜ್ಯದ ಅಕ್ಬರ್ ದಬ್ಬಾಳಿಕೆ ವಿರುದ್ಧ ಧ್ವನಿ…