Headlines

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ|crime news

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಆರೋಪಿಗಳು ಪರಾರಿ ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಗವಟೂರಿನ ಬೆಳಕೋಡು ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ನಡೆಸುತಿದ್ದ ವಾಹನ ಸಮೇತ ಜಾನುವಾರನ್ನು ವಶಕ್ಕೆ ಪಡೆದಿರುವ ಘಟನೆ ಶನಿವಾರ ತಡರಾತ್ರಿ ನಡೆದಿದೆ. ಬೆಳಕೋಡು ಗ್ರಾಮದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತಿದ್ದ ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋವನ್ನು ಅನುಮಾನದಿಂದ ಸ್ಥಳೀಯರು ತಡೆದು ವಿಚಾರಿಸಲು ಹೋದಾಗ ಆರೋಪಿಗಳು ವಾಹನ ಬಿಟ್ಟು ಪರಾರಿಯಾಗಿದ್ದಾರೆ. ವಾಹನದಲ್ಲಿ ಒಂದು ಜಾನುವಾರನ್ನು ಹಿಂಸಾತ್ಮಕವಾಗಿ ಕಟ್ಟಿಹಾಕಲಾಗಿತ್ತು. ಅಶೋಕ್ ಲೈಲ್ಯಾಂಡ್ ಲಗೇಜ್ ಆಟೋ(ka-15-9389)…

Read More

ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ : ಮುರುಘಾ ಮಠದ ಶ್ರೀಗಳು.

ನಿಸ್ವಾರ್ಥ ಸೇವಕನಾಗಿದ್ದು ಹನುಮಂತ ಶ್ರೀರಾಮನಲ್ಲಿಯೇ ಜೀವನ ಕಂಡುಕೊಂಡಿದ್ದ, ರಾಮನಾಮ ತಪದಲ್ಲಿಯೇತನ್ನ ಸರ್ವಸ್ವ ಅಡಗಿದೆ ಎಂಬ ಮನಸ್ಥಿತಿಯಲ್ಲಿ ಜೀವನಕಳೆದ ಆಂಜನೇಯ ಇಂದಿನ ಜನತೆಗೆ ಆದರ್ಶಪ್ರಾಯನಾಗಿದ್ದಾನೆ. ಇರುವುದಷ್ಟನ್ನೇ ಆತ್ಮ ಸಂತೋಷದಿಂದ ಅನುಭವಿಸಿ, ಅನಾವಶ್ಯಕ ಆಸೆಗಳಿಗೆ ಬಲಿಯಾಗದೆ ಸಂತೃಪ್ತ ಜೀವನ ಸಾಗಿಸಿದ ಪ್ರೇರಕನಂತೆ ಎಲ್ಲರ ಜೀವನ ಹಸನಾಗಲೀ ಎಂದು ಆನಂದಪುರ ಮುರುಘಾಮಠದ ಡಾ. ಶ್ರೀ ಮಲ್ಲಿಕಾರ್ಜುನ ಮುರುಗರಾಜೇಂದ್ರ ಸ್ವಾಮೀಜಿ ಆಶೀರ್ವಚನ ನೀಡಿದರು. ರಿಪ್ಪನ್‌ಪೇಟೆ ಸಮೀಪದ ಹುಂಚದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ದೇವಾಲಯ ಲೋಕಾರ್ಪಣೆ ಹಾಗು ಆಂಜನೇಯ ಮೂರ್ತಿಯ ಪುನರ್ ಪ್ರತಿಷ್ಠಾಪನೆ, ಧಾರ್ಮಿಕ ಕಾರ್ಯಕ್ರಮದಲ್ಲಿ…

Read More

ಝಕಿಯಾ ಕೊಲೆ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮದುವೆಯಾಗಬೇಕಿದ್ದವನೇ ಹಂತಕ!

Dharwad rural police solved the Zakia Mulla murder case. A shocking twist reveals the man she was supposed to marry strangled her following a dispute over marriage talks. ಧಾರವಾಡ (ಜ.22): ನಗರದ ಹೊರವಲಯದ ಮನಸೂರು ರಸ್ತೆಯಲ್ಲಿರುವ ಡೈರಿಯೊಂದರ ಬಳಿ ಪತ್ತೆಯಾಗಿದ್ದ 21 ವರ್ಷದ ಯುವತಿ ಝಕಿಯಾ ಮುಲ್ಲಾ ಹತ್ಯೆ ಪ್ರಕರಣದಲ್ಲಿ ಧಾರವಾಡ ಗ್ರಾಮೀಣ ಪೊಲೀಸರು ಮಹತ್ವದ ಸುಳಿವು ಪತ್ತೆಹಚ್ಚಿದ್ದು, ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯನ್ನು…

Read More

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!!

ನೇಣುಬಿಗಿದ ಸ್ಥಿತಿಯಲ್ಲಿ ಉದ್ಯಮಿಯ ಶವ ಪತ್ತೆ..!! ನಿತಿನ್ ಅವರ ಬೈಕ್ ವರದಹಳ್ಳಿ ಸಮೀಪ ಪತ್ತೆಯಾಗಿತ್ತು.ಸೋಮವಾರ ಬೆಳಗ್ಗೆ ನಿತಿನ್ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ವರದಹಳ್ಳಿಯ ಗುಡ್ಡದಲ್ಲಿ ಪತ್ತೆಯಾಗಿದೆ. ದೇವಸ್ಥಾನಕ್ಕೆ ಹೋಗಿಬರುವುದಾಗಿ ಹೋಗಿದ್ದ ಉದ್ಯಮಿಯೊಬ್ಬರ ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಸಾಗರ ಪಟ್ಟಣದ ಮಾರ್ಕೇಟ್ ರಸ್ತೆಯಲ್ಲಿ ವಿಪಿ ಅಸ್ಸೆಯಿಂಗ್ ಹಾಲ್ ಮಾರ್ಕ್ ಶಾಪ್ ಮಾಲೀಕ  ನಿತಿನ್ ಶೇಟ್ (34),ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಭಾನುವಾರ ಸಂಜೆ ವರದಹಳ್ಳಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋಗಿದ್ದರು.ಸೋಮವಾರ ಬೆಳಗ್ಗಿನವರೆಗೂ…

Read More

ಲೋಕಸಭಾ ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ

ಚುನಾವಣೆ ಹಿನ್ನೆಲೆ – ರಿಪ್ಪನ್‌ಪೇಟೆಯಲ್ಲಿ CRPF ಮಹಿಳಾ ತುಕಡಿಯಿಂದ ಪಥಸಂಚಲನ ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಪಟ್ಟಣದಲ್ಲಿ ಶಾಂತಿಯುತ ಮತದಾನಕ್ಕಾಗಿ ಸೆಂಟ್ರಲ್ ಪ್ಯಾರಾ ಮಿಲಿಟರಿ ಫೋರ್ಸ್(ಸಿಆರ್ ಪಿಎಫ್) ಮಹಿಳಾ ತುಕಡಿ ಮತ್ತು ಪೊಲೀಸ್ ಸಿಬ್ಬಂದಿಯಿಂದ ಶನಿವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪಥ ಸಂಚಲನ ಸಾರ್ವಜನಿಕರ ಗಮನ ಸೆಳೆಯಿತು. ಪಟ್ಟಣದ ಶಿವಮೊಗ್ಗ ರಸ್ತೆಯಿಂದ ಪ್ರಾರಂಭವಾದ ಪಥಸಂಚಲನದಲ್ಲಿ ಸಿಆರ್ ಪಿ ಎಫ್ ಮತ್ತು ಪೊಲೀಸ್ ಸಿಬ್ಬಂದಿಗಳು ವಿನಾಯಕ ವೃತ್ತ ಮಾರ್ಗವಾಗಿ ಹೊಸನಗರ ರಸ್ತೆ ಮೂಲಕ ತೆರಳಿ ಮದೀನಾ ಕಾಲೋನಿಯಿಂದ…

Read More

ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ

MLA Belur Gopalakrishna inaugurated development works worth ₹2.69 crore in Belluru Gram Panchayat, focusing on roads, culverts, retaining walls and rural infrastructure development. ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ₹2.69 ಕೋಟಿ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ | ಅಭಿವೃದ್ಧಿಯೇ ನನ್ನ ಮೂಲ ಮಂತ್ರ – ಗೋಪಾಲಕೃಷ್ಣ ಬೇಳೂರು ರಿಪ್ಪನ್‌ಪೇಟೆ : ಇಲ್ಲಿನ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಒಟ್ಟು ₹2 ಕೋಟಿ 69 ಲಕ್ಷ ಅನುದಾನದಲ್ಲಿ ಕೈಗೊಳ್ಳಲಾಗುತ್ತಿರುವ ವಿವಿಧ ಅಭಿವೃದ್ಧಿ…

Read More

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..!

ಕಾರು- ಬೈಕ್ ನಡುವೆ ಅಪಘಾತ- ಓರ್ವನ ಸ್ಥಿತಿ ಗಂಭೀರ..! ಕಾರು- ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಬೈಕ್ ಚಾಲಕನ ಸ್ಥಿತಿ ಗಂಭೀರವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬಿಳಲುಕೊಪ್ಪದ್ ಬಳಿ ನಡೆದಿದೆ. ಬೀಳಲುಕೊಪ್ಪದ ಸಮೀಪ ವ್ಯಾಗನರ್ ಕಾರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದು ಬೈಕ್ ಸಂಪೂರ್ಣ ಜಖಂಗೊಂಡಿದೆ. ಬೈಕ್ ಸವಾರನ ಸ್ಥಿತಿ ಗಂಭೀರವಾಗಿದ್ದು ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…

Read More

ರಿಪ್ಪನ್‌ಪೇಟೆಯ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಪಟ್ಟಣದ ಜನರ ಹಲವು ವರ್ಷಗಳ ಬೇಡಿಕೆ ದ್ವಿಪಥ ರಸ್ತೆಗೆ  ರಾಜ್ಯ ಸರ್ಕಾರ ಸ್ಪಂದನೆ ನೀಡಿದ್ದು ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ  ಚಾಲನೆ ನೀಡಲಾಗುವುದು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಿಂದ ಸಾಗರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರೆಗೆ ಹಾಗೂ ವಿನಾಯಕ ವೃತ್ತದಿಂದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶಬರೀಶನಗರದವರೆಗೂ ದ್ವಿಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸೆಪ್ಟೆಂಬರ್ ನಲ್ಲಿ…

Read More