ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್

ಪೆಟ್ರೋಲ್‌ ಹಾಕುತ್ತಿದ್ದಂತೆಯೇ ಹೊತ್ತಿ ಉರಿದ ಕಾರು- ಐವರು ಬಚಾವ್ ಪೆಟ್ರೋಲ್​ ಹಾಕುವ ಸಂದರ್ಭದಲ್ಲಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ತೀರ್ಥಹಳ್ಳಿ ರಸ್ತೆಯ ಹೊನ್ನಾಪುರ ಗ್ರಾಮದ ಬಳಿ ನಡೆದಿದೆ. ಮಹಮ್ಮದ್ ಸನಾವುಲ್ಲಾ ಎಂಬವರಿಗೆ ಸೇರಿದ ಓಮ್ನಿ ಕಾರು ಬೆಂಕಿಗಾಹುತಿಯಾಗಿದೆ. ಕಾರಿನಲ್ಲಿದ್ದ ಐವರು ಭಾರೀ ಅಪಾಯದಿಂದ ಪಾರಾಗಿದ್ದಾರೆ. ಮಹಮ್ಮದ್ ಸನಾವುಲ್ಲಾ ಅವರು ಮಂಗಳೂರಿನ ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದರು. ಈ ವೇಳೆ ಕಾರಿನಲ್ಲಿ ಪೆಟ್ರೋಲ್​ ಖಾಲಿಯಾಗಿದ್ದು, ಹೀಗಾಗಿ ಪೆಟ್ರೋಲ್‌ ಹಾಕುವ ವೇಳೆ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆಯೇ…

Read More

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ  ಪಂಗನಾಮ

ಮೊಬೈಲ್ ಆ್ಯಪ್ ಹೂಡಿಕೆ ಹೆಸರಿನಲ್ಲಿ ವಂಚನೆ: ಶಿವಮೊಗ್ಗದ ವ್ಯಕ್ತಿಗೆ ₹53 ಲಕ್ಷ ಪಂಗನಾಮ A Shivamogga resident lost ₹53.10 lakh in a cyber fraud after being lured into investing through a fake trading app named “Prostock.” Police have registered a case and launched an investigation. ಶಿವಮೊಗ್ಗ: ಹೆಚ್ಚಿನ ಲಾಭದ ಆಮಿಷಕ್ಕೆ ಒಳಗಾದ ವ್ಯಕ್ತಿಯೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದು ಬರೋಬ್ಬರಿ ₹53.10 ಲಕ್ಷ ರೂಪಾಯಿಗಳನ್ನು ಕಳೆದುಕೊಂಡಿರುವ…

Read More

ಮದ್ಯವ್ಯಸನಿ ಪತಿಯಿಂದ ಬೇಸತ್ತ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ:

ಕೌಟುಂಬಿಕ ಸಮಸ್ಯೆಗಳಿಂದ ಹಾಗೂ ಮದ್ಯವ್ಯಸನಿ ಪತಿಯಿಂದ ಬೇಸತ್ತ ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅನುಪಿನ ಕಟ್ಟೆ ರಸ್ತೆಯಲ್ಲಿರುವ ಸಿದ್ದೇಶ್ವರ ನಗರದ ನಿವಾಸಿ ಸವಿತಾ(35) ಎಂಬುವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಂಸಿಯ ನಿವಾಸಿಯಾಗಿದ್ದ ಸವಿತಾ ಕಳೆದ 14 ವರ್ಷದ ಹಿಂದೆ ಗಾರೆ ಕೆಲಸ ಮಾಡಿಕೊಂಡಿದ್ದ ರಾಘವೇಂದ್ರ ಎಂಬಾತನನ್ನು ಮದುವೆಯಾಗಿದ್ದರು. ಇಬ್ಬರು ಮಕ್ಕಳಿದ್ದರು. ಮದುವೆಯಾದಾಗಿನಿಂದ ರಾಘವೇಂದ್ರ ವಿಪರೀತ ಮದ್ಯ ವ್ಯಸನಿಯಾಗಿದ್ದು  ಈ ವ್ಯಸನದಿಂದ ಬದಲಾಗದ ಹಿನ್ನಲೆಯಲ್ಲಿ ಪವಿತ್ರ ಬೇಸತ್ತಿದ್ದರು. ಇಂದು ಮನೆಯಲ್ಲಿ ಪವಿತ್ರಾ ನೇಣು…

Read More

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ

HOSANAGARA | ಶ್ರೀಗಂಧ ಸಾಗಿಸುತಿದ್ದ ಆರೋಪಿ ಮಾಲು ಸಮೇತ ವಶಕ್ಕೆ ಶ್ರೀಗಂಧದ ಮರದ ತುಂಡನ್ನು ಅಕ್ರಮವಾಗಿ ಸಾಗಿಸುತಿದ್ದ ಆರೋಪಿಯೋರ್ವನನ್ನು ಮಾಲುಸಮೇತ ಅರಣ್ಯ ಅಧಿಕಾರಿಗಳು ವಶಕ್ಕೆ ಪಡೆದಿರುವ ಘಟನೆ ಹೊಸನಗರ ತಾಲೂಕು ಕಸಬಾ ಹೋಬಳಿ ಕಚ್ಚಿಗೆಬೈಲ್ ಗ್ರಾಮದಲ್ಲಿ ನಡೆದಿದೆ. ಕಚ್ಚಿಗೆ ಬೈಲ್ ಕಾನಗೋಡು ಹೋಗುವ ರಸ್ತೆಯಲ್ಲಿ ಅಕ್ರಮವಾಗಿ ಗಂಧದ ಮರಗಳನ್ನು ಕಡಿದು ತುಂಡುಗಳನ್ನಾಗಿ ತಯಾರಿಸಿ ಸಾಗಾಣಿಕೆ ಮಾಡುವಾಗ ಆರೋಪಿಯನ್ನ ಅರಣ್ಯ ಇಲಾಖೆ ಬಂಧಿಸಿದ್ದಾರೆ. ಹನೀಫ್ ಬಿನ್ ಯಾಕೂಬ್ ಸಾಬ್ ವಯಸ್ಸು 48ವರ್ಷ ಬಾನಿಗಾ ವಾಸಿ ಹೊಸಕೇಸರಿ ಗ್ರಾಮ ಹೊಸನಗರ…

Read More

ರಿಪ್ಪನ್‌ಪೇಟೆ ಕಟ್ಟಡ ಕಾರ್ಮಿಕ ಸಂಘದಿಂದ ಮೇಲಿನ ಸಂಪಳ್ಳಿಯ ಬಡ ಮಹಿಳೆಗೆ ಆರ್ಥಿಕ ನೆರವು|rpet news

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಡ ಮಹಿಳೆಯ ಕುಟುಂಬಕ್ಕೆ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಆರ್ಥಿಕ ನೆರವು ನೀಡಿದ್ದಾರೆ. ಗೃಹಲಕ್ಷ್ಮಿಯರ ರಾಜ್ಯದಲ್ಲೊಬ್ಬಳು ನತದೃಷ್ಟ ಲಕ್ಷ್ಮಿ ಎಂಬ ಅಡಿಬರಹದಲ್ಲಿ ಪೋಸ್ಟ್ ಮ್ಯಾನ್ ನ್ಯೂಸ್ ನಲ್ಲಿ ಇತ್ತೀಚೆಗೆ ವಿಸ್ಕೃತವಾದ ವರದಿ ಮಾಡಲಾಗಿತ್ತಿ ಈ ವರದಿಯನ್ನು ಗಮನಿಸಿದ ರಿಪ್ಪನ್‌ಪೇಟೆಯ ಕಟ್ಟಡ ಕಾರ್ಮಿಕ ಸಂಘದವರು ಮಹಿಳೆಯನ್ನು ಸಂಪರ್ಕಿಸಿ ನೆರವು ನೀಡಿದ್ದಾರೆ. ನಗದು ಪರಿಹಾರವನ್ನು ನೀಡುವುದರ ಜತೆಗೆ ದಿನಸಿ ವಸ್ತುಗಳ ಕಿಟ್ ಸಹ ನೀಡುವ ಮೂಲಕ ಇತರರಿಗೆ ಮಾದರಿಯಾಗಿದ್ದಾರೆ…

Read More

ರಿಪ್ಪನ್ ಪೇಟೆ ಸುತ್ತಮುತ್ತ ನಿರಂತರ ಕಾಡಾನೆ ದಾಳಿ, ಕಣ್ಮುಚ್ಚಿ ಕುಳಿತ ಅರಣ್ಯ ಇಲಾಖೆ :

ರಿಪ್ಪನ್‌ಪೇಟೆ: ಕಳೆದ ಒಂದೂವರೆ ತಿಂಗಳಿನಿಂದ ಕಾಡಾನೆ ರೈತರ ಹೊಲಗದ್ದೆಗಳಿಗೆ ನಿರಂತರ ದಾಳಿ ನಡೆಸಿ ಬೆಳೆ ನಾಶಪಡಿಸುತ್ತಿದ್ದರೂ ಅರಣ್ಯ ಇಲಾಖೆ ಮಾತ್ರ ಕಣ್ಮುಚ್ಚಿಕುಳಿತಂತಿದೆ. ಅರಸಾಳು ಹಾಗೂ ಹೆದ್ದಾರಿಪುರ ಗ್ರಾಮ ಪಂಚಾಯತ್ನಿ ವ್ಯಾಪ್ತಿಯ ಕಾನಗೋಡು ತಮ್ಮಡಿಕೊಪ್ಪ ಹಾರಂಬಳ್ಳಿ ಬಾಳೆಕೊಡ್ಲು, ಕಾರೆಹೊಂಡ, ಕಗಚಿ, ತಳಲೆ, ಸುಳಕೋಡು ಗ್ರಾಮದ ರೈತರ ಜಮೀನಿಗೆ ನಿರಂತರ ದಾಳಿಯಿಡುತ್ತಿದೆ. ರೈತರು ಬೆಳೆದ ಅಡಿಕೆ, ತೆಂಗು, ಬಾಳೆ, ಕಬ್ಬು ಬೆಳೆಗಳನ್ನು ಮುರಿದು ತಿಂದು ನಷ್ಟಮಾಡುತ್ತಿದೆ. ಈ ಭಾಗದಲ್ಲಿ ಆನೆ ಬೀಡುಬಿಟ್ಟಿರುವ ಮಾಹಿತಿಯಿದ್ದರೂ ಅರಣ್ಯ ಇಲಾಖೆ ಮಾತ್ರ ರಾತ್ರಿ ಗಸ್ತು…

Read More

ಹೆದ್ದಾರಿಪುರ : ಹದಗೆಟ್ಟ ರಸ್ತೆ – ಗ್ರಾಮಸ್ಥರಿಂದಲೇ ದುರಸ್ತಿ‌ ಕಾರ್ಯ|Heddaripura

ಹೆದ್ದಾರಿಪುರ : ಇಲ್ಲಿನ ಸಮೀಪದ ಸುಳುಕೋಡು-ಕಗಚಿ ರಸ್ತೆಯು ಹದಗೆಟ್ಟು  ಹೋಗಿತ್ತು ಈ ರಸ್ತೆಯನ್ನು ದುರಸ್ತಿ ಮಾಡುವಂತೆ ಸರ್ಕಾರ, ಅಧಿಕಾರಿಗಳಿಗೆ ಅದೆಷ್ಟೇ ಮನವಿ ಕೊಟ್ಟರೂ ಫಲ ನೀಡಿರಲಿಲ್ಲ. ಇದರಿಂದ ಅಸಮಾಧಾನಗೊಂಡ ಗ್ರಾಮಸ್ಥರು ತಾವೇ ಒಟ್ಟು ಸೇರಿ ರಸ್ತೆ ರಿಪೇರಿ ಮಾಡಿಕೊಂಡಿರುವ ಘಟನೆ ನಡೆದಿದೆ. ಹೌದು ಬಿದರಹಳ್ಳಿ – ಕಗಚಿ – ಜೀರಿಗೆಮನೆ- ಸುಳುಕೋಡು – ರಿಪ್ಪನ್‌ಪೇಟೆ ಸಂಪರ್ಕ ರಸ್ತೆ ಸಂಪೂರ್ಣ ಹದಗೆಟ್ಟು,ರಸ್ತೆಯ ಇಕ್ಕೆಲಗಳಲ್ಲಿ ಜಾಲಿ ಗಿಡ ಬೆಳೆದು ಸಂಚಾರಕ್ಕೆ ಅನಾನುಕೂಲವಾಗಿತ್ತು. ಈ ಮಾರ್ಗದಲ್ಲಿ ಪ್ರತಿನಿತ್ಯ 50 ರಿಂದ 60…

Read More

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ :|transfer

ಹೊಸನಗರ ಸಿಪಿಐ ಬಿ ಸಿ ಗಿರೀಶ್ ಸೇರಿದಂತೆ ಜಿಲ್ಲೆಯ ಏಳು ಪಿ ಐ ಗಳ ವರ್ಗಾವಣೆ : ಹೊಸನಗರ ಸರ್ಕಲ್ ಇನ್ಸ್ ಪೆಕ್ಟರ್ ಗಿರೀಶ್ ಬಿ ಸಿ ಸೇರಿದಂತೆ ಜಿಲ್ಲೆಯ  ಏಳು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಮಾಡಲಾಗಿದೆ. ಸಿಪಿಐ ಗಿರೀಶ್ ರವರು ತುಮಕೂರು ಜಿಲ್ಲೆ ಪಾವಗಡ ಗ್ರಾಮಾಂತರ ಠಾಣೆಗೆ ವರ್ಗಾವಣೆಗೊಂಡಿದ್ದಾರೆ. ಹೊಸನಗರದಲ್ಲಿ ಈ ಹಿಂದೆ ಕಾರ್ಯ ನಿರ್ವಹಿಸಿದ್ದ ಗುರಣ್ಣ ಎಸ್ ಹೆಬ್ಬಾಳ್ ನೂತನ ಸಿಪಿಐ ಆಗಿ ವರ್ಗಾವಣೆಯಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯಿಂದ ವರ್ಗಾವಣೆಯಾದವರು ; ಗಿರೀಶ್‌…

Read More

ರಾಷ್ಟ್ರಮಟ್ಟದ ಕಬ್ಬಡಿ ಪಂದ್ಯಾವಳಿಗೆ ಆಯ್ಕೆಯಾದ ಕು.ಶ್ರೇಯಾ ಮತ್ತು ಕು.ಶ್ರಾವ್ಯ|Kabbadi

ರಿಪ್ಪನ್‌ಪೇಟೆ : ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ ಬಿ ಆರ್ ನಾಯಕ್ ಮತ್ತು ಶ್ರಾವ್ಯ ಹೆಚ್ ಓ ರವರು ಕಬ್ಬಡಿ ಪಂದ್ಯಾವಳಿಯಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ನ 22 ರ ಮಂಗಳವಾರ ರಾಮನಗರ ಜಿಲ್ಲೆಯ ಮಾಗಡಿಯಲ್ಲಿ ನಡೆದ ರಾಜ್ಯಮಟ್ಟದ 14 ವರ್ಷ ವಯೋಮಿತಿಯೊಳಗಿನ ಬಾಲಕಿಯರ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಮುಂದಿನ ತಿಂಗಳು ಪಂಜಾಬ್ ನಲ್ಲಿ ನಡೆಯುವ ರಾಷ್ಟ್ರ ಮಟ್ಟದ ಕಬ್ಬಡಿ ಪಂದ್ಯಾವಳಿಗೆ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿನಿಯರಾದ ಶ್ರೇಯಾ…

Read More

ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ : ಕೆ ಎಸ್ ಈಶ್ವರಪ್ಪ

ರಿಪ್ಪನ್‌ಪೇಟೆಯ : ಬಿ.ಜೆ.ಪಿ ಪಕ್ಷದ ಬೆಂಬಲದಲ್ಲಿ ಗೆದ್ದ ಗ್ರಾಮ ಪಂಚಾಯತಿ ಸದಸ್ಯರಿಗೆ ಮತಯಾಚಿಸುವ ಅಗತ್ಯವಿಲ್ಲ ಅವರೇ ಸ್ವಪ್ರೇರಣೆಯಿಂದ ಅನ್ಯ ಪಕ್ಷದ ಸದಸ್ಯರನ್ನು ಮನವೊಲಿಸಿ ಮತ ಹಾಕಿಸುತ್ತಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಪಟ್ಟಣದ ವಿನಾಯಕ ಸರ್ಕಲ್‌ನಲ್ಲಿರುವ ಸತ್ಕಾರ್ ಕಾಂಪ್ಲೆಕ್ಸ್ ನಲ್ಲಿ ಬಿ.ಜೆ.ಪಿ ಕಛೇರಿಯನ್ನು ಉದ್ಘಾಟಿಸಿ ನಂತರ ಗ್ರಾಮ ಪಂಚಾಯತಿ ಸದಸ್ಯ ಮತದಾರರ ಸಭೆಯನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ನರೇಗಾ ಮತ್ತು ಜನಜೀವನ ಯೋಜನೆ ಅನುಷ್ಠಾನದಲ್ಲಿ…

Read More