Headlines

ಗೃಹ ಸಚಿವ ಆರಗ ಜ್ಞಾನೇಂದ್ರ ಕಾರು ವಶಕ್ಕೆ ಪಡೆದ ಚುನಾವಣಾ ಆಯೋಗ|election

ಚುನಾವಣೆ ನೀತಿ ಸಂಹಿತೆ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಕಾರನ್ನು ಚುನಾವಣಾ ಆಯೋಗ ವಶಪಡಿಸಿಕೊಂಡಿದೆ. ಅರಳಸುರಳಿಯಲ್ಲಿ ಕಾರ್ಯಕರ್ತನ ಆರೋಗ್ಯ ವಿಚಾರಿಸಲು ಆರಗದಿಂದ ಹೊರಟಿದ್ದ ಗೃಹಸಚಿವರು ಕಾರ್ಯಕರ್ತನ ಆರೋಗ್ಯ ವಿಚಾರಿಸಿ ತೂದೂರು ಕಾರ್ಯಕ್ರಮಕ್ಕೆ ತೆರಳಬೇಕಿತ್ತು. ತೂದೂರಿನ ಕಾಕನಗದ್ದೆ ಕೋದಂಡ ಸ್ವಾಮಿ ದೇವಸ್ಥಾನಕ್ಕೆ ಬರುವ ವೇಳೆ ಚುನಾವಣೆ ನೀತಿ ಜಾರಿಯಾಗಿತ್ತು. ದೇವಸ್ಥಾನದ ಬಳಿ ಗೃಹಸಚಿವರು ಸರ್ಕಾರಿ ಕಾರನ್ನ ಬಿಟ್ಟು ತಮ್ಮ ಖಾಸಗಿ ಕಾರಿನಲ್ಲಿ ತೆರಳಿದ್ದರು. ಚುನಾವಣೆನೀತಿ ಜಾರಿ ಹಿನ್ಬಲೆಯಲ್ಲಿ ಎಂಪಿ, ಶಾಸಕರ ಸರ್ಕಾರಿ ಕಾರುಗಳು ಹಾಗೂ ಕಚೇರಿಗಳು ಸಹ…

Read More

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ

RIPPONPETE | ಹೊಟ್ಟೆನೋವಿನಿಂದ ಬೇಸತ್ತು ಯುವಕ ಆತ್ಮಹತ್ಯೆ ರಿಪ್ಪನ್ ಪೇಟೆ : ಹಲವಾರು ದಿನಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಯುವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೆಂಚನಾಲ ಗ್ರಾಮದಲ್ಲಿ ನಡೆದಿದೆ. ಕೆಂಚನಾಲ ಗ್ರಾಮದ ಕಿರಣ (26) ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಕಿರಣ್ ಮಧ್ಯಪಾನದ ಚಟ ಹೊಂದಿದ್ದು, ಹಲವಾರು ದಿನಗಳಿಂದ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದನು. ಕುಟುಂಬದವರು ಹಲವು ಬಾರಿ ಚಿಕಿತ್ಸೆ ಮಾಡಿಸಿದರೂ ನೋವು ಕಡಿಮೆಯಾಗಿರಲಿಲ್ಲ. ನವೆಂಬರ್ 19ರ ರಾತ್ರಿ ಊಟದ ನಂತರ ಕಿರಣ್ ಔಷಧಿ ಕುಡಿದು ಮಲಗಿದ್ದ. ನವೆಂಬರ್ 20ರ…

Read More

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF

ರಿಪ್ಪನ್‌ಪೇಟೆಯಲ್ಲಿ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ ಹಾಗೂ ಪೊಲೀಸರಿಂದ ಪಥಸಂಚಲನ | RAF ರಿಪ್ಪನ್‌ಪೇಟೆ : ಲೋಕಸಭಾ ಚುನಾವಣೆ ಹಿನ್ನೆಲೆ ರ‍್ಯಾಪಿಡ್ ಆ್ಯಕ್ಷನ್ ಫೋರ್ಸ್ (RAPID ACTION FORCE) ವತಿಯಿಂದ ಪಟ್ಟಣದ ನಾಲ್ಕು ರಸ್ತೆಗಳಲ್ಲಿ ಪಥ ಸಂಚಲನ (ROUTE MARCH) ನಡೆಸಲಾಯಿತು. ಆರ್.ಎ.ಎಫ್ ಸಿಬ್ಬಂದಿ ಮತ್ತು ಪೊಲೀಸ್ ಸಿಬ್ಬಂದಿಗಳು ವಿವಿಧೆಡೆ ಪಥ ಸಂಚನಲ ನಡೆಸಿದರು. ಲೋಕಸಭಾ ಚುನಾವಣೆ ಹಿನ್ನೆಲೆ ಆರ್.ಎ.ಎಫ್ ಕಂಪನಿಗಳಿಗೆ ಪಟ್ಟಣದ ಪ್ರಮುಖ ಮತ್ತು ಸೂಕ್ಷ್ಮ ಪ್ರದೇಶಗಳ ಪರಿಚಯಕ್ಕಾಗಿ (Area Familiarization) ಪಥ ಸಂಚಲನ (ROUTE MARCH)…

Read More

ಈ ಬಾರಿಯ ಗಣರಾಜ್ಯೋತ್ಸವ 77ನೇ ಅಥವಾ 78ನೇ ಆಚರಣೆ! ಗೊಂದಲ ಬೇಡ – ಸಂಪೂರ್ಣ ವಿವರ ಇಲ್ಲಿದೆ

2026ರ ಗಣರಾಜ್ಯೋತ್ಸವ 77ನೇಯಾ ಅಥವಾ 78ನೇಯಾ ಎಂಬ ಗೊಂದಲವಿದೆಯಾ? ಭಾರತ 1950ರಿಂದ ಗಣರಾಜ್ಯೋತ್ಸವವನ್ನು ಹೇಗೆ ಎಣಿಸುತ್ತದೆ ಎಂಬ ಸಂಪೂರ್ಣ ವಿವರಗಳನ್ನು ಇಲ್ಲಿ ಓದಿ. ನವದೆಹಲಿ: ಪ್ರತಿ ವರ್ಷ ಜನವರಿ 26ರಂದು ಭಾರತದಲ್ಲಿ ಅದ್ಧೂರಿಯಾಗಿ ಗಣರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ಆದರೆ ಈ ಬಾರಿ 77ನೇಯಾ? 78ನೇಯಾ? ಎಂಬ ಗೊಂದಲ ಹಲವರಲ್ಲಿ ಕಂಡುಬಂದಿದೆ. ಇದರ ಸ್ಪಷ್ಟ ಉತ್ತರವೇನೆಂದರೆ – ಈ ಬಾರಿ ಭಾರತ 77ನೇ ಗಣರಾಜ್ಯೋತ್ಸವವನ್ನು ಆಚರಿಸುತ್ತಿದೆ. 1947ರ ಆಗಸ್ಟ್‌ 15ರಂದು ಸ್ವಾತಂತ್ರ್ಯ ಪಡೆದ ಭಾರತ, 1950ರ ಜನವರಿ 26ರಂದು ಸಂವಿಧಾನ…

Read More

ರಿಪ್ಪನ್ ಪೇಟೆ ಯಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಮಹಿಳೆಯರಿಗೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರ :

ರಿಪ್ಪನ್ ಪೇಟೆ : ಮಹಿಳೆಯರು ಮತ್ತು ಯುವತಿಯರು ಬದುಕು ಕಟ್ಟಿಕೊಳ್ಳಲು ಮತ್ತು ಸಾವಲಂಬಿಯಾಗಿ ಸಮಾಜದಲ್ಲಿ ಜೀವನ ನಡೆಸಲು ವೃತ್ತಿ ಕೌಶಲ್ಯದ ಸ್ವಯಂ ಉದ್ಯೋಗದ   ತರಬೇತಿ ಪಡೆದುಕೊಳ್ಳುವುದು ಅವಶ್ಯಕ ಎಂದು ಲೀಲಾ ಶಂಕರ್ ಹೇಳಿದರು.  ಪಟ್ಟಣದ ತೀರ್ಥಳ್ಳಿ ರಸ್ತೆಯ ಭವನದಲ್ಲಿ ಜನ ಶಿಕ್ಷಣ ಸಂಸ್ಥೆಯಿಂದ ಪ್ರಾರಂಭಿಸಲಾಗಿರುವ ಟೈಲರಿಂಗ್. ಬ್ಯೂಟಿಷಿಯನ್ ಸೇರಿದಂತೆ ವಿವಿಧ ವೃತ್ತಿ ಕೌಶಲ್ಯ ತರಬೇತಿ ಶಿಬಿರದಲ್ಲಿ  ಅಜಾದ್ ಕಿ ಅಮೃತಮಹೋತ್ಸವ ಅಂಗವಾಗಿ ಮಹಿಳೆಯರಿಗೆ ಮತ್ತು ಯುವತಿಯರಿಗಾಗಿ ನಡೆದ ಚಿತ್ರಕಲಾ ಸ್ಪರ್ಧೆಯಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಬಹುಮಾನವನ್ನು ಪಡೆದವರಿಗೆ ಪ್ರಶಸ್ತಿ…

Read More

ಆಗುಂಬೆ : ಟಿವಿ ನೋಡಲು ಬಂದ ಪಕ್ಕದ ಮನೆಯ ಯುವತಿಯನ್ನು ಅತ್ಯಾಚಾರಗೈದ ವಿವಾಹಿತ : ಆರೋಪಿ ಅಂದರ್

ತೀರ್ಥಹಳ್ಳಿ : ಟಿ.ವಿ.ನೋಡಲು ಬರುತ್ತಿದ್ದ ಯುವತಿಯನ್ನ ರೇಪ್ ಮಾಡಿ ಗರ್ಭಾವತಿಯನ್ನಾಗಿ ಮಾಡಿದ  ಆರೋಪದ ಅಡಿಯಲ್ಲಿ ವ್ಯಕ್ತಿಯೋರ್ವನನ್ನು ಇಂದು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ತಾಲೂಕಿನ ನಾಲೂರಿನಲ್ಲಿ ಪರಿಶಿಷ್ಟ ಜಾತಿಯ ಯುವತಿಯು 2021 ರ ಡಿಸೆಂಬರ್ ನಲ್ಲಿ ಕಾಲೇಜು ಇಲ್ಲದ ಕಾರಣ ಮನೆಯಲ್ಲೇ ಇದ್ದ ಯುವತಿ ಪಕ್ಕದ ಮನೆಯ ಮುರುಳೀಧರ್ ಭಟ್ ಎಂಬುವರ ಮನೆಗೆ ಟಿವಿ ನೋಡಲು ಹೋಗುತ್ತಿದ್ದಳು.ಟಿವಿ ನೋಡುವ ವೇಳೆ ಯುವತಿಯನ್ನ ಮುರುಳೀಧರ್ ಬಲತ್ಕರಿಸಿರುವುದಾಗಿ ಯುವತಿ ಆರೋಪಿಸಿದ್ದಾಳೆ. .   (ಅತ್ಯಾಚಾರದ ಆರೋಪಿ ಮುರುಳಿಧರ್ ಭಟ್) ಇದಾದ ನಂತರ ದಾರಿಯಲ್ಲಿ…

Read More

SSLC ಪಾಸಾದವರ ಗಮನಕ್ಕೆ : ಸರ್ಕಾರಿ ಕೈಗಾರಿಕಾ ಸಂಸ್ಥೆಯಲ್ಲಿ ತರಬೇತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಕೈಗಾರಿಕೆ ತರಬೇತಿ ಮತ್ತು ಉದ್ಯೋಗ ಇಲಾಖೆಯ ಶಿವಮೊಗ್ಗ ತಾಲೂಕು ಗಾಜನೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯು ವಿವಿಧ ವೃತ್ತಿಗಳ ಪ್ರವೇಶಕ್ಕಾಗಿ ಮೆರಿಟ್ ಕಂ ರಿಸರ್ವೇಷನ್ ಆಧಾರಿತ ಸರ್ಕಾರಿ ಸೀಟುಗಳಿಗೆ ಎಸ್.ಎಸ್.ಎಲ್.ಸಿ.ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ಆನ್ಲೈನ್ /ಆಫ್ಲೈನ್ ಅರ್ಜಿ ಆಹ್ವಾನಿಸಿದೆ. 2 ವರ್ಷಗಳ ವೃತ್ತಿ ತರಬೇತಿಗಳಾದ ಕಂಪ್ಯೂಟರ್ ಆಪರೇಟರ್ ಮತ್ತು ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಎಲೆಕ್ಟ್ರೀಷಿಯನ್, ಎಲೆಕ್ಟ್ರಾನಿಕ್ ಮೆಕ್ಯಾನಿಕ್, ಇನ್ಸ್ಟ್ರುಮೆಂಟ್ ಮೆಕ್ಯಾನಿಕ್, ಮೆಕ್ಯಾನಿಕ್ ಎಲೆಕ್ಟ್ರಿಕ್ ವೆಹಿಕಲ್. ಫಿಟ್ಟರ್, ಅಡ್ವಾನ್ಸ್ ಸಿ.ಎನ್.ಸಿ., ಬೇಸಿಕ್ ಡಿಸೈನರ್ ಮತ್ತು ವರ್ಚುಯಲ್ ವೆರಿಫೈಯರ್…

Read More

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ | Accident

ಗರ್ತಿಕೆರೆಯಲ್ಲಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾದ ಕಾರು | ಅಪಘಾತದ ಸಿಸಿಟಿವಿ ವೀಡಿಯೋ ವೈರಲ್ ನಿಯಂತ್ರಣ ತಪ್ಪಿದ ಮಾರುತಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ರಿಪ್ಪನ್‌ಪೇಟೆ ಸಮೀಪದ ಗರ್ತಿಕೆರೆಯಲ್ಲಿ ನಡೆದಿದೆ. ಮಾರುತಿ ಕಾರಿನಲ್ಲಿ ಶಿವಮೊಗ್ಗ ಮೂಲದ ಮಹಿಳೆ ಕೋಣಂದೂರಿಗೆ ತೆರಳುತ್ತಿರುವಾಗ ಗರ್ತಿಕೆರೆ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಿಯಂತ್ರಣ ತಪ್ಪಿ ಕಾರು ಅಪಘಾತಕ್ಕೀಡಾಗಿದೆ. ಈ ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ…

Read More

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ|falls

ಜಲಪಾತಕ್ಕೆ ಬಿದ್ದು ನಾಪತ್ತೆಯಾಗಿದ್ದ ಶರತ್ ಮೃತದೇಹ ವಾರದ ಬಳಿಕ ಪತ್ತೆ ವಾರದ ಹಿಂದೆ ಕೊಲ್ಲೂರು ಸಮೀಪದ ಅರಶಿನಗುಂಡಿ ಜಲಪಾತ ವೀಕ್ಷಣೆ ವೇಳೆ ಆಕಸ್ಮಿಕವಾಗಿ ಬಿದ್ದು ನದಿ ನೀರಿನಲ್ಲಿ ಕೊಚ್ಚಿ ಹೋಗಿದ್ದ ಯುವಕನ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಕೆ.ಎಚ್ ನಗರ ಸುಣ್ಣದ ಹಳ್ಳಿ ನಿವಾಸಿ ಶರತ್ ಕುಮಾರ್ (23) ಮೃತಪಟ್ಟವರು. ಕಳೆದೆರಡು ದಿನಗಳಿಂದ ಪರಿಸರದಲ್ಲಿ ಮಳೆ ಇಳಿಮುಖವಾಗಿದ್ದು ನೀರಿನ ಹರಿವು ಕಡಿಮೆಯಾಗಿದೆ. ಇದರಿಂದಾಗಿ ಫಾಲ್ಸ್ ನಲ್ಲಿ ಶರತ್ ಬಿದ್ದ ಸಮೀಪದ ಕಲ್ಲು…

Read More

ಹೊಸನಗರ , ರಿಪ್ಪನ್ ಪೇಟೆ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ನೇಮಕಕ್ಕೆ ಅರ್ಜಿ ಆಹ್ವಾನ

ಹೊಸನಗರ ತಾಲೂಕಿನ ವ್ಯಾಪ್ತಿಯ ಕೆಳಕಂಡ ಗ್ರಾಮಗಳಿಂದ ಅಂಗನವಾಡಿ  ಕಾರ್ಯಕರ್ತೆ/ಮಿನಿ ಕಾರ್ಯಕರ್ತೆ/ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಿನಿ ಅಂಗನವಾಡಿ ಕಾರ್ಯಕರ್ತೆ 02 ಹುದ್ದೆಗಳು, ದೇವಿಕೊಪ್ಪ ಮತ್ತು ಏರಿಸೀಮೆ.  ಅಂಗನವಾಡಿ ಸಹಾಯಕಿಯರು 04 ಹುದ್ದೆಗಳು, ಚಂದಾಳದಿಂಬ, ಚಂದಳ್ಳಿ, ಕರಿನಗೊಳ್ಳಿ ಮತ್ತು ಕೊಳಗಿ ಗ್ರಾಮಗಳು.  ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಎಸ್‍ಎಸ್‍ಎಲ್‍ಸಿ ಪಾಸಾದ 18 ರಿಂದ 35 ವಯೋಮಿತಿಯ ಸ್ಥಳೀಯ ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಹಾಯಕಿಯರ ಹುದ್ದೆಗೆ 4ನೇ ತರಗತಿ ಉತ್ತೀರ್ಣ…

Read More
Exit mobile version