Headlines

ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೊರೊನಾ ಸೋಂಕು : ರಿಪ್ಪನ್ ಪೇಟೆಯ ಸರಕಾರಿ ಪದವಿ ಹಾಗೂ ಪಿಯು ಕಾಲೇಜು ಸೀಲ್ ಡೌನ್……!

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕು ದಂಡಾಧಿಕಾರಿಗಳ ಆದೇಶದ ಮೇರೆಗೆ  ರಿಪ್ಪನ್ ಪೇಟೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಎರಡು ಕಾಲೇಜುಗಳನ್ನು ಸೀಲ್ ಡೌನ್ ಮಾಡಿದ್ದಾರೆ.  ಕಳೆದ ಒಂದು ವಾರದಲ್ಲಿ ಪದವಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ  ಸೋಂಕು  ತಗಲಿದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ಸೀಲ್ ಡೌನ್ ಮಾಡಲಾಗಿದೆ….

Read More

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ

ಜುಲೈ 19 ರಂದು ರಿಪ್ಪನ್ ಪೇಟೆ ರೋಟರಿ ಕ್ಲಬ್ ನ ಪದಗ್ರಹಣ ಸಮಾರಂಭ ಅಧ್ಯಕ್ಷರಾಗಿ A M ಕೃಷ್ಣರಾಜು ಕಾರ್ಯದರ್ಶಿಯಾಗಿ ರವೀಂದ್ರ ಬಲ್ಲಾಳ್ ಪದವಿ ಸ್ವೀಕಾರ ರಿಪ್ಪನ್‌ಪೇಟೆ ;-ಜುಲೈ ೧೯ ರಂದು ಶನಿವಾರ ಸಂಜೆ   ಪಟ್ಟಣದ ವಿಶ್ವಮಾನವ ಸಭಾಭವನದಲ್ಲಿ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ.ಹಾಗೂ ಪದವಿ ಕಾಲೇಜ್‌ನಲ್ಲಿ ವ್ಯಾಸಂಗ ಮಾಡಿಅತಿ ಹೆಚ್ಚು ಆಂಕಗಳಿಸಿ ತೇರ್ಗಡೆಯಾದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾಪುರಸ್ಕಾರ ಹಾಗೂ ೨೦೨೫-೨೬ ನೇ ಸಾಲಿನ ನೂತನರೋಟರಿಕ್ಲಬ್ ಪದವಿ ಸ್ವೀಕಾರ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ನೂತನ ಅಧ್ಯಕ್ಷ.ಎ.ಎಂ.ಕೃಷ್ಣರಾಜು ತಿಳಿಸಿದರು. ಪಟ್ಟಣದ…

Read More

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿರ ರೂ. ದಂಡ

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿ ರೂ. ದಂಡ ತೀರ್ಥಹಳ್ಳಿ : ಅಪ್ರಾಪ್ತ ಹುಡುಗನೊಬ್ಬ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಜೆ ಎಂ ಎಫ್ ಸಿ ಕೋರ್ಟ್ ಹುಡುಗನ ಪೋಷಕರಿಗೆ ಭಾರಿ ದಂಡ ವಿಧಿಸಿದೆ. ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದ ಶಾಲೆಯೊಂದರ ಸಮೀಪದಲ್ಲಿ  ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಪೊಲೀಸರು ಆತನನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಅವರ ಪೋಷಕರಿಗೆ ನ್ಯಾಯಾಧೀಶರು 25000 ರೂ ದಂಡ ವಿಧಿಸಿದ್ದಾರೆ.

Read More

ರಿಪ್ಪನ್ ಪೇಟೆಯಲ್ಲಿ 73 ನೇ ಗಣರಾಜ್ಯೋತ್ಸವ ಸಂಭ್ರಮದಿಂದ ಆಚರಣೆ

ರಿಪ್ಪನ್ ಪೇಟೆ : ಪಟ್ಟಣ ಸೇರಿದಂತೆ  ಸುತ್ತಮುತ್ತಲಿನ  ಶಾಲಾ ಕಾಲೇಜು ಹಾಗೂ ಸರ್ಕಾರಿ ಕಚೇರಿಗಳಲ್ಲಿ 73ನೇ ಗಣರಾಜ್ಯೋತ್ಸವನ್ನು ಸಂಭ್ರಮ ಹಾಗೂ ಸಡಗರದಿಂದ ಸರಳವಾಗಿ ಆಚರಿಸಲಾಯಿತು.  ಕೋವಿಡ್ 19 ರ ಹಿನ್ನೆಲೆಯಲ್ಲಿ ಸರಕಾರದ ಆದೇಶದ ಮೇರೆಗೆ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.  ಗ್ರಾಮ ಪಂಚಾಯಿತಿಯಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷೆ ಮಂಜುಳಾ ಕೇತಾರ್ಜಿ ರಾವ್. ನಾಡಕಚೇರಿಯಲ್ಲಿ ಉಪತಹಸೀಲ್ದಾರ್ ಟಿ. ಹುಚ್ಚರಾಯಪ್ಪ. ಪೊಲೀಸ್ ಠಾಣೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಶಿವಾನಂದ ಕೋಳಿ. ಸರ್ಕಾರಿ ಆಸ್ಪತ್ರೆಯಲ್ಲಿ ಡಾಕ್ಟರ್ ಅನಿಲ್ ಕುಮಾರ್. ಸರ್ಕಾರಿ ಪ್ರಥಮದರ್ಜೆ…

Read More

ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು

Religious celebrations at Hombuja Jain Math near Ripponpet from March 9–14 with Nagavahana, Simhavahana, Silver Chariot, Maha Rathotsava, 108 Kalasha Mahabhisheka and Siddhanta Keerthi award ceremony. ಹೊಂಬುಜ ಜೈನ ಮಠದಲ್ಲಿ ವೈಭವದ ಜಾತ್ರಾ ಮಹೋತ್ಸವ: ಮಾರ್ಚ್ 9 ರಿಂದ 14ರವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ರಿಪ್ಪನ್‌ಪೇಟೆ: ಕರ್ನಾಟಕದ ಪ್ರಸಿದ್ಧ ಜೈನರ ಪವಿತ್ರ ಕ್ಷೇತ್ರವಾಗಿರುವ ಸಮೀಪದ ಹೊಂಬುಜ ಜೈನ ಮಠದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವವು ಭಕ್ತಿಭಾವದಿಂದ ನಡೆಯಲಿದೆ. ಪರಮಪೂಜ್ಯ…

Read More

ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ

Religious leader Roman Pinto delivers a powerful message on love, forgiveness, and peaceful living during the Good Shepherd Church annual festival in Ripponpete, Karnataka. ಪ್ರೀತಿ–ಕ್ಷಮೆಯಿಂದಲೇ ನೆಮ್ಮದಿ ಜೀವನ ಸಾಧ್ಯ: ಧರ್ಮಗುರು ರೋಮನ್ ಪಿಂಟೋ ಸಂದೇಶ ರಿಪ್ಪನ್‌ಪೇಟೆ : ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು, ಗೌರವಿಸಬೇಕು; ಪ್ರೀತಿ ಮತ್ತು ಕ್ಷಮೆಯಿಂದಲೇ ಜಗತ್ತನ್ನೇ ಗೆಲ್ಲಬಹುದು ಎಂಬ ಪ್ರಭು ಏಸು ಸ್ವಾಮಿಯವರ ಸಂದೇಶ ಇಂದಿಗೂ ಪ್ರಸ್ತುತವಾಗಿದೆ ಎಂದು ಸೈಂಟ್ ಫ್ರಾನ್ಸಿಸ್ ಚರ್ಚ್ ಕಬಳೆಯ…

Read More

ಶಾಲೆಯಿಂದ ಮನೆಗೆ ತೆರಳುತಿದ್ದ ಮಗು ಕಾರು ಡಿಕ್ಕಿಯಾಗಿ ಸಾವು : ಆನಂದಪುರ ಸಮೀಪದಲ್ಲೊಂದು ಹೃದಯವಿದ್ರಾವಕ ಘಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಚೆನ್ನ ಕೊಪ್ಪದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಗುವಿಗೆ ಕಾರು ಡಿಕ್ಕಿಯಾಗಿ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಸಂಭವಿಸಿದೆ. ಚೆನ್ನಕೊಪ್ಪ ಗ್ರಾಮದಲ್ಲಿ ಶಾಲೆ ಮುಗಿದ ನಂತರ ವಿದ್ಯಾರ್ಥಿ ಮನೆಗೆ ಬರುತ್ತಿದ್ದ ವೇಳೆ ಈ ಅವಘಡ ಸಂಭವಿಸಿದ್ದು ಅಭಿಷೇಕ್ (6 ) ವರ್ಷ  ಸಾವಿಗೀಡಾದ ಪುಟಾಣಿ ವಿದ್ಯಾರ್ಥಿಯಾಗಿದ್ದಾನೆ. ಸಾಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಕಾರು ವಿದ್ಯಾರ್ಥಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಮಗುವಿಗೆ ಗಂಭೀರ ಗಾಯಗಳಾಗಿವೆ ಕೂಡಲೇ ಸ್ಥಳೀಯರು ವಾಹನದಲ್ಲಿ ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು…

Read More

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್

ಪ್ರೆಸ್ ಟ್ರಸ್ಟ್ ವಿರುದ್ದ ಸುಳ್ಳು ಆರೋಪ – ಕಾನೂನುಕ್ರಮಕ್ಕೆ ನಿರ್ಧಾರ : ಎನ್ ಮಂಜುನಾಥ್ ಶಿವಮೊಗ್ಗ: ಸಾಮಾಜಿಕ ಜಾಲತಾಣಗಳಲ್ಲಿ ಶಿವಮೊಗ್ಗ ಪ್ರೆಸ್ ಟ್ರಸ್ಟ್ ಹಾಗೂ ಅದರ ಅಧ್ಯಕ್ಷರ ವಿರುದ್ಧ ಕಾರ್ಯನಿರತ ಪತ್ರಕರ್ತರ ಧ್ವನಿ ಎಂಬ ಸಂಘಟನೆಯು ಸುಳ್ಳು ಮತ್ತು ಅಪಪ್ರಚಾರದ ಸುದ್ದಿಗಳನ್ನು ಹರಡುತ್ತಿದ್ದು ಯಾರೂ ಇದನ್ನು ನಂಬಬಾರದು ಎಂದು  ಟಸ್ಟ್ ಅಧ್ಯಕ್ಷ ಎನ್. ಮಂಜುನಾಥ್ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ವಿವರಣೆ ನೀಡಿದ ಅವರು, ಇಲ್ಲಸಲ್ಲದ ಆರೋಪವನ್ನು ಮಾಡುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನು ಶಿವಮೊಗ್ಗ ಪ್ರೆಸ್ ಟ್ರಸ್ಟ್ …

Read More

ಕುಡಿದ ಮತ್ತಿನಲ್ಲಿ ಟಕ್ಕರ್ ಕೊಟ್ಟ ನಟೋರಿಯಸ್ ರೌಡಿಯನ್ನೆ ಮೂರುದಿನ ವಿವಸ್ತಗೊಳಿಸಿ ಥಳಿಸಿದ ಗ್ಯಾಂಗ್|crime news

ಕುಡಿದ ಮತ್ತಿನಲ್ಲಿ ಠಕ್ಕರ್ ಕೊಟ್ಟಿದ್ದಕ್ಕೆ ನಟೋರಿಯಸ್‌ ರೌಡಿಗೆ ಎದುರಾಳಿ ಗ್ಯಾಂಗ್‌ ಟಾರ್ಚರ್‌ ನೀಡಿದೆ. ಅದು ಕೂಡ ರೌಡಿಯನ್ನು ಕಿಡ್ನ್ಯಾಪ್‌ ಮಾಡಿ ಬೆತ್ತಲೆಗೊಳಿಸಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ಬೆಳಕಿಗೆ ಬಂದಿದೆ. ನಟೋರಿಯಸ್‌ ರೌಡಿ ಸಚಿನ್ ಷ್ಯಾಡೋ ಎಂಬಾತ ಕುಡಿದ ನಶೆಯಲ್ಲಿ ಎದುರಾಳಿ ಗ್ಯಾಂಗ್‌ಗೆ ಅವಾಜ್‌ ಹಾಕಿದ್ದ. ಬಳಿಕ ರೌಡಿ ಪಂಥಾಹ್ವಾನ ಸ್ವೀಕರಿಸಿದ್ದ ಎದುರಾಳಿ ಗ್ಯಾಂಗ್ ಬರುವ ಮುನ್ನವೇ ಪರಾರಿಯಾಗಿದ್ದನು. ಈ ವೇಳೆ ಕೈಗೆ ಸಿಕ್ಕ ರೌಡಿ ಸಚಿನ್‌ ಷ್ಯಾಡೋ ಸ್ನೇಹಿತನನ್ನು ಹಿಗ್ಗಾಮುಗ್ಗಾ ಥಳಿಸಿದ್ದರು. ಆತನನ್ನು ಸ್ಥಳೀಯರು ಆಸ್ಪತ್ರೆಗೆ…

Read More

ಅಮೃತ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೋವಿಡ್ ಲಸಿಕಾ ಅಭಿಯಾನ: ಗೊಂದಲ ಮತ್ತು ಭಯ ಪಡದೆ ನಿರಂತಕವಾಗಿ ಲಸಿಕೆ ಪಡೆಯಬೇಕು : ಮಂಜುಳಾ

ರಿಪ್ಪನ್ ಪೇಟೆ : ಮಕ್ಕಳಿಗೆ ಕೋರೋಣ ಲಸಿಕೆ ನೀಡುವ ಅಭಿಯಾನ ಇಡೀ ದೇಶಾದ್ಯಂತ ಆರಂಭವಾಗಿದ್ದು. ಈ ಹಿನ್ನೆಲೆಯಲ್ಲಿ 15 ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಲಸಿಕೆಯನ್ನು ನೀಡಲಾಯಿತು.  ಕುಟುಂಬ ಕಲ್ಯಾಣ ಇಲಾಖೆ. ಜಿಲ್ಲಾ ಪಂಚಾಯತ್. ಗ್ರಾಮ ಪಂಚಾಯತ್ ತಾಲೂಕು ಆರೋಗ್ಯ ಅಧಿಕಾರಿ ಕಚೇರಿ. ಪದವಿ ಪೂರ್ವ ಶಿಕ್ಷಣ ಇಲಾಖೆಯ ಸಹ ಯೋಗದಲ್ಲಿ ಆಯೋಜಿಸಲಾಗಿದ್ದ ಕೊ ರೊ ನಾ ಲಸಿಕಾ ಅಭಿಯಾನವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮಂಜುಳಾ  ಉದ್ಘಾಟಿಸಿದರು.  ಕೋವಿಡ್ ಮತ್ತು ಇದರ ರೂಪಾಂತರಿ ಸೋಂಕನ್ನು ನಿಯಂತ್ರಿಸಲು ಸರಕಾರ…

Read More