Headlines

ಹೊಸನಗರ : ನಿಯಂತ್ರಣ ತಪ್ಪಿದ ಬೈಕ್‌ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕ ಸಾವು

A retired headmaster died after his bike lost control and fell into backwaters from a bridge near Nagar in Hosanagar taluk, Shivamogga. Police have registered a case. ಶಿವಮೊಗ್ಗ: ಸೇತುವೆ ಮೇಲೆ ಬೈಕ್ ಚಲಾಯಿಸುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ಹಿನ್ನೀರಿಗೆ ಬಿದ್ದು ನಿವೃತ್ತ ಮುಖ್ಯ ಶಿಕ್ಷಕನೊಬ್ಬ ಸಾವನ್ನಪ್ಪಿದ ದುರ್ಘಟನೆ ಹೊಸನಗರ ತಾಲೂಕಿನ ನಗರ ಸಮೀಪದ ಸೋಮವಾರಪೇಟೆ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ ನಡೆದಿದೆ. ಸಂಪೇಕಟ್ಟೆ ಸರ್ಕಾರಿ ಶಾಲೆಯ ಮುಖ್ಯ…

Read More

ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದಲ್ಲಿ ಗುರು ಪೂರ್ಣಿಮೆ

ರಿಪ್ಪನ್ ಪೇಟೆ : ಆಧುನಿಕ ತಂತ್ರಜ್ಞಾನದ ನಡುವೆ ಒತ್ತಡದ ಬದುಕಿನಲ್ಲಿ ಜ್ಞಾನದ ಬೆಳಕಿನ ದೀವಿಗೆ ನೀಡಿದ ಗುರು ಸ್ಮರಣೆ ಅತಿ ಅಗತ್ಯ ಎಂದು ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀ ರೇಣುಕಾನಂದ ಸ್ವಾಮೀಜಿಗಳು ಹೇಳಿದರು. ಇಂದು ರಾಜ್ಯದ ಆರ್ಯ ಈಡಿಗರ ಪವಿತ್ರ ಯಾತ್ರಾ ಸ್ಥಳವಾದ ನಿಟ್ಟೂರಿನ ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದಲ್ಲಿ  ಗುರು ಪೂರ್ಣಿಮೆಯ ಪ್ರಯುಕ್ತ  ಆಯೋಜಿಸಲಾಗಿದ್ದ  ಧಾರ್ಮಿಕ ಸಮಾರಂಭದ  ಸಾನಿಧ್ಯ ವಹಿಸಿ ಆಶೀರ್ವಚನ  ನೀಡಿದ ಅವರು ಇಂದಿನ ಜನರಿಗೆ ಶಿಕ್ಷಣ ಹಾಗೂ ಸಂಸ್ಕಾರದ…

Read More

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು

Hosanagara | ಬೈಕ್ ಮತ್ತು ಲಾರಿ ನಡುವೆ ಅಪಘಾತ – ಬೈಕ್ ಸವಾರ ಸ್ಥಳದಲ್ಲಿಯೇ ಸಾವು ಹೊಸನಗರ :  ಇಲ್ಲಿನ ಮಾವಿನಹೊಳೆ ಕ್ರಾಸ್ ನಲ್ಲಿ ಬೈಕ್ ಹಾಗೂ ಲಾರಿಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ಹೊಸನಗರ ಕಡೆಯಿಂದ ಸಾಗರ ಕಡೆಗೆ ತೆರಳುತ್ತಿದ್ದ ಕಂಟೇನರ್ ಲಾರಿ ಮತ್ತು ಸಾಗರ ಕಡೆಯಿಂದ ಹೊಸನಗರ ಕಡೆಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೈಕ್ ಸವಾರ ಹೊಂಬುಜ ಸಮೀಪದ ಗರ್ತಿಕೆರೆ ಮೂಲದವನೆಂದು…

Read More

ಗೃಹ ಸಚಿವರ ಸ್ವಕ್ಷೇತ್ರದಲ್ಲಿಯೇ ವ್ಯಕ್ತಿಯೊಬ್ಬನ ಭೀಕರ ಹತ್ಯೆ!!!!!!!!

ತೀರ್ಥಹಳ್ಳಿ : ತಾಲೂಕಿನ ಶೇಡ್ಗಾರ್  ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೃಗಾವಧೆಯ ಬೆಳ್ಳಿಕೊಡಿಗೆ ವಾಸಿ ರಾಜು (45) ಬೆಳ್ಳಂಬೆಳಗ್ಗೆ ಮನೆ ಮುಂಭಾಗದಲ್ಲಿ ಹೆಣವಾಗಿದ್ದಾರೆ. ಸಾಯುವ ಮುನ್ನ ರಾಜು ಮಾರಾಮಾರಿ ವಿಚಾರ ಕುಟುಂಬದ ಸದಸ್ಯರೊಂದಿಗೆ ಹಂಚಿಕೊಂಡಿದ್ದು, ಪೊಲೀಸರ ತನಿಖೆಯಿಂದ ಹೆಚ್ಚಿನ ಮಾಹಿತಿ ಬಹಿರಂಗವಾಗಬೇಕಾಗಿದೆ. ರಾಜು ಮೂರು ದಿನಗಳಿಂದ ಮನೆಗೆ ಬಂದಿರಲ್ಲಿಲ್ಲ. ಸೋಮವಾರ ಬೆಳಿಗ್ಗೆ 6.30ರ ಸುಮಾರಿಗೆ ಮೂವರು ದುಷ್ಕರ್ಮಿಗಳು ಯದ್ವತದ್ವ ಹಲ್ಲೆ ಮಾಡಿ ಬೈಕಿನಲ್ಲಿ ಮನೆ ಮುಂಭಾಗ ತಂದು ಎಸೆದಿದ್ದಾರೆಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಗಂಭೀರವಾಗಿ ಗಾಯಗೊಂಡ ರಾಜು ಜೋರಾಗಿ…

Read More

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ

Anandapura | ಬ್ಯಾಂಕ್ ಮ್ಯಾನೇಜರ್ ನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಕಳ್ಳತನ ಮನೆಯ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ನಗದು ,ಬಂಗಾರ ಕಳ್ಳತನವಾದ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಅಂದಾಸುರ ಗ್ರಾಮದಲ್ಲಿ ನಡೆದಿದೆ.  ಆನಂದಪುರದ ಕೆನರಾ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಅಬ್ದುಲ್ ಅಹಮದ್ ರವರು ವರ್ಗಾವಣೆಯಾದ ಹಿನ್ನೆಲೆ ಮಣಿಪಾಲ್ ಗೆ ಶನಿವಾರ ಸಂಜೆ ತೆರಳಿದ್ದಾರೆ. ಬುಧವಾರ ಸಂಜೆ ಮನೆಗಳ್ಳತನವಾಗಿರುವ ಬಗ್ಗೆ ಸ್ಥಳೀಯರು ಮಾಲೀಕರಿಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣ ಮನೆಯ ಮಾಲೀಕರು ಆನಂದಪುರಕ್ಕೆ…

Read More

ಉಳ್ಳೂರಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ – ಗಾಯಾಳುಗಳು ಆಸ್ಪತ್ರೆಗೆ ದಾಖಲು

ಸಾಗರ ತಾಲೂಕಿನ ಉಳ್ಳೂರಿನ ಹೆದ್ದಾರಿಯ ರಸ್ತೆಯಲ್ಲಿ KSRTC ಬಸ್ ಪಲ್ಟಿಯಾದ ಘಟನೆ ನಡೆದಿದೆ.ಬಸ್ ಶಿವಮೊಗ್ಗದಿಂದ ಸಾಗರಕ್ಕೆ ತೆರಳುತಿದ್ದ ವೇಳೆ ಈ ಘಟನೆ ನಡೆದಿದೆ. ಉಳ್ಳೂರು ರಸ್ತೆಯ ತಿರುವಿನ ಬಳಿ ಬೈಕ್ ಒಂದು ಅಡ್ಡ ಬಂದಿದ್ದು ಬೈಕ್ ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋದ ಬಸ್ ಚಾಲಕ ತಿರುವು ತೆಗೆದುಕೊಂಡಿದ್ದಾರೆ. ಆದರೆ ರಸ್ತೆಯ ಮೇಲೆ ಮಣ್ಣು ಇದ್ದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದಿದೆ. ಮಧ್ಯಾಹ್ನ 2 ಗಂಟೆಯ ಹೊತ್ತಿಗೆ ಈ ಘಟನೆ ನಡೆದಿದ್ದು, ಬಸ್ ನಲ್ಲಿದ್ದ 20 ಜನರಿಗೆ…

Read More

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ

ANANDAPURA | ಸಾಲಭಾದೆ ತಾಳಲಾರದೆ ರೈತ ಆತ್ಮಹತ್ಯೆ ಆನಂದಪುರ : ಸಾಲಭಾದೆ ತಾಳಲಾರದೆ ರೈತರೊಬ್ಬರು ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಡೆಹಳ್ಳಿ ಗ್ರಾಪಂ ವ್ಯಾಪ್ತಿಯ ಗೇರುಬೀಸ್ ನಲ್ಲಿ ನಡೆದಿದೆ. ಗೇರುಬೀಸು ನಿವಾಸಿ ರಾಮಚಂದ್ರ (48) ಮೃತ ದುರ್ಧೈವಿಯಾಗಿದ್ದಾರೆ. ರಾಷ್ಟ್ರೀಯ ಬ್ಯಾಂಕುಗಳಲ್ಲಿ ಹಾಗೂ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ವ್ಯವಸಾಯಕ್ಕಾಗಿ ಸಾಲ  ಮಾಡಿದ್ದು ಬೆಳೆಯು ಕೈಕೊಟ್ಟ ಹಿನ್ನಲೆಯಲ್ಲಿ ಮನನೊಂದು ಮನೆಯ ಹಿಂಭಾಗದಲ್ಲಿರುವ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಸಾಗರ ನಗರಸಭೆ ಅಧಿಕಾರಿಗಳ ಗೂಂಡಾವರ್ತನೆ – ಬಡ ವ್ಯಾಪಾರಿಗಳ ಹೊಟ್ಟೆ ಮೇಲೆ ಹೊಡೆದ ಅಧಿಕಾರಿಗಳು|Sagara

ಸಾಗರ : ನಗರಸಭೆ ವ್ಯಾಪ್ತಿಯ ಕೆನರಾ ಬ್ಯಾಂಕ್ ಬಳಿ ಬೀದಿ ಬದಿಯಲ್ಲಿ ಹೊಟ್ಟೆಪಾಡಿಗೆ ಹಣ್ಣು ವ್ಯಾಪಾರ ಮಾಡುವವರನ್ನು ನಗರಸಭೆ ಅಧಿಕಾರಿಗಳು ಬೀದಿಗೆ ತಳ್ಳಿದ್ದಾರೆ.ರಾತ್ರೋರಾತ್ರಿ ಕಳ್ಳರ ಹಾಗೆ ಬಂದು ಅಂಗಡಿಗಳನ್ನು ತೆರವುಗೊಳಿಸಿ ಬಡವರ ಮೇಲೆ ತಮ್ಮ ಶೂರತನ ಮೆರೆದಿದ್ದಾರೆ. ಸಾಲ ಮಾಡಿ ತಂದು ನಾಲ್ಕಾಣೆ ಲಾಭಕ್ಕೆ ಮಾರಾಟ ಮಾಡಿ ತನ್ನ ಹಾಗೂ ಕುಟುಂಬದ ಹೊಟ್ಟೆಪಾಡಿಗಾಗಿ ತಂದಿದ್ದ ಹಣ್ಣುಗಳನ್ನು ರಸ್ತೆಯ ತುಂಬ ಚೆಲ್ಲಾಡಿ ರಾಕ್ಷಸರಂತೆ ವರ್ತಿಸಿದ್ದಾರೆ. ಸಾಗರ ನಗರ ವ್ಯಾಪ್ತಿಯಲ್ಲಿ ಬಹುತೇಕ ಬಡವರು,ಅವಿದ್ಯಾವಂತರು ದೊಡ್ಡ ದೊಡ್ಡ ಮಳಿಗೆಯನ್ನು ಬಾಡಿಗೆ ಪಡೆದು…

Read More

Crime News | ಸಾಗರದಲ್ಲಿ ಲಕ್ಷಾಂತರ ರೂ ಮೌಲ್ಯದ ಸಿಗರೇಟ್ ಕಳ್ಳತನ..!!!

ಶಿವಮೊಗ್ಗ ಜಿಲ್ಲೆ ಸಾಗರ ಟೌನ್​ನಲ್ಲಿ ಬರೋಬ್ಬರಿ 17 ಲಕ್ಷ ರೂಪಾಯಿಯ ಸಿಗರೇಟ್ ಕಳ್ಳತನವಾಗಿದೆ. ಈ ಸಂಬಂಧ ಸಾಗರ ಟೌನ್​ ಪೊಲೀಸ್ ಸ್ಟೇಷನ್​ನಲ್ಲಿ ದೂರು ಕೂಡ ದಾಖಲಾಗಿದೆ. ಇಲ್ಲಿನ ಸೊರಬ ರಸ್ತೆಯ ಯುನೈಟೆಡ್ ಟ್ರೇಡಿಂಗ್ ಕಂಪೆನಿಯಲ್ಲಿ ಭಾನುವಾರ ರಾತ್ರಿ ₹17 ಲಕ್ಷ ಮೌಲ್ಯದ ಸಿಗರೇಟ್ ಬಂಡಲ್‌ಗಳು ಕಳ್ಳತನವಾಗಿರುವ ಬಗ್ಗೆ ವರದಿಯಾಗಿದೆ.  ಸಾಗರ ತಾಲ್ಲೂಕಿನ ವಿವಿಧ ಅಂಗಡಿಗಳಿಗೆ ಸಿಗರೇಟ್ ಪೂರೈಕೆ ಮಾಡುವ ಕೆಲಸಮಾಡುತ್ತಿರುವ ಈ ಅಂಗಡಿಯಲ್ಲಿ ರೋಲಿಂಗ್​ ಶೆಟ್ಟರ್​ ಒಡೆದು ಕಳ್ಳತನ ಮಾಡಲಾಗಿದೆ.  ಶೆಟರ್ ಮುರಿದು ಒಳಕ್ಕೆ ಬಂದಿರುವ ಕಳ್ಳರು,…

Read More

ನಿಮ್ಮ ಕನಸಿನ ಮನೆಯನ್ನು ಬಹುಮಾನವಾಗಿ ಗೆಲ್ಲಬೇಕೆ!? ಹಾಗಿದ್ದರೆ ಇಲ್ಲಿದೆ ಸುವರ್ಣಾವಕಾಶ|bright bharath

🔴🔴ಜಾಹಿರಾತು🔴🔴 ಶಿವಮೊಗ್ಗ, ಚಿಕ್ಕಮಗಳೂರು, ಮಂಗಳೂರು ಪುತ್ತೂರು ಸುಳ್ಯ ಮಡಿಕೇರಿ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ನಾಲ್ಕು ಮನೆಯ ವಿಶಿಷ್ಟ ಸ್ಕೀಮ್ ಯೋಜನೆಯೊಂದನ್ನು ಬ್ರೈಟ್ ಭಾರತ್ ಸಂಸ್ಥೆ ಆರಂಭಿಸಿದೆ. ಸೇರಿದ ಯಾವ ಗ್ರಾಹಕರಿಗೂ ನಷ್ಟವಿಲ್ಲದ ರೀತಿಯಲ್ಲಿ, ಪ್ರತೀ ತಿಂಗಳು ಕೂಡ ಲಕ್ಷಾಂತರ ಮೌಲ್ಯದ ಬಂಪರ್ ಬಹುಮಾನಗಳಿರುವ ವಿಭಿನ್ನ ಯೋಜನೆ ಇದಾಗಿದ್ದು. ಬಡವರ ಸ್ವಂತ ಮನೆಯ ಕನಸನ್ನು ಬ್ರೈಟ್ ಭಾರತ್‌ನ ಈ ಯೋಜನೆ ನನಸು ಮಾಡಲಿದೆ. ಬ್ರೈಟ್ ಭಾರತ್ ಸದಸ್ಯರಾಗುವುದು ಹೇಗೆ!? ಬ್ರೈಟ್ ಭಾರತ್ ಸದಸ್ಯರಾಗಲು ನಿಮ್ಮ ಹೆಸರು, ಸ್ಥಳ, ಮೊಬೈಲ್…

Read More
Exit mobile version