Headlines

ಮಾಜಿ ಶಾಸಕ ಬೇಳೂರು ಗೋಪಾಲ ಕೃಷ್ಣರವರ ಹುಟ್ಟು ಹಬ್ಬದ ಅಂಗವಾಗಿ ಮಾನವೀಯತೆ ಮರೆದ ಅಭಿಮಾನಿ ಬಳಗ.

ಹೊಸನಗರ ತಾಲ್ಲೂಕಿನ ನಿಟ್ಟೂರು ಸಮೀಪದ ಗ್ರಾಮ ಪಂಚಾಯಿತಿಯ ಮಾವಿನ ಗುಡ್ಡದಲ್ಲಿ ಹಲವು ವರ್ಷಗಳಿಂದ ಮೇಲ್ಛಾವಣಿ ಇಲ್ಲದೆ ಸಂಪೂರ್ಣ ದುರಸ್ಥಿಯಾದ ಚಿಕ್ಕ ಮನೆಯಲ್ಲಿ ವಾಸವಾಗಿದ್ದ,  ವೃದ್ಧ ದಂಪತಿಗಳಿಗೆ ಇಂದು ಕೆಪಿಸಿಸಿ ವಕ್ತಾರರು, ಮಾಜಿ ಶಾಸಕರಾದ ಗೋಪಾಲಕೃಷ್ಣ ಬೇಳೂರು ಅವರ ಜನ್ಮದಿನದ ಅಂಗವಾಗಿ ಗೋಪಾಲಕೃಷ್ಣ ಬೇಳೂರು ರವರ ಅಭಿಮಾನಿ ಬಳಗದಿಂದ ಇಂದು ಮೇಲ್ಛಾವಣಿ ಹಾಕಿಕೊಡಲಾಯಿತು.  ಮಕ್ಕಳಿಲ್ಲದ ವೃದ್ಧ ದಂಪತಿಗಳಾದ ತಿಮ್ಮಪ್ಪ ಮತ್ತು ಚೌಡಮ್ಮ  ಬೇರೆಯವರ ಹೊಲ ಗದ್ದೆಗಳಲ್ಲಿ ದುಡಿಯುವ ಮೂಲಕ ತಮ್ಮ ದಿನ ನಿತ್ಯದ ಬದುಕಿಗೆ ಅವಶ್ಯಕತೆ ಇರುವ ಆಹಾರ…

Read More

ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ತಂಡವನ್ನು ದರೋಡೆ ಮಾಡಿದ ಖತರ್ ನಾಕ್‌ ಗ್ಯಾಂಗ್ – ಆರೋಪಿಗಳನ್ನು ಬಂಧಿಸಿದ ಪೊಲೀಸರು|Robbery

ಸ್ನೇಹಿತರೊಂದಿಗೆ ಅರಣ್ಯ ಪ್ರದೇಶದಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತಿದ್ದ ಸ್ಥಳಕ್ಕೆ ಮುಖಕ್ಕೆ ಮಾಸ್ಕ್ ಕಟ್ಟಿಕೊಂಡು ಬಂದ 12 ಜನರ ಖತರ್ ನಾಕ್ ಗ್ಯಾಂಗ್ ಆ ದಿನ ಹುಟ್ಟುಹಬ್ಬ ಸಂಭ್ರಮದಲ್ಲಿ ನೆರೆದಿದ್ದವರನ್ನೆಲ್ಲಾ ಲೂಟಿ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಈ ಹಿನ್ನಲೆಯಲ್ಲಿ ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ಆರು ಜನ ಆರೋಪಿಗಳನ್ನು ಪತ್ತೆಹಚ್ಚಿ ಹೆಡೆಮುರಿ‌ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಘಟನೆಯ ಸಾರಾಂಶ : 13-11-2022 ರಂದು ಸಂಜೆ ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ವೀರಣ್ಣ ಬೆನವಳ್ಳಿ ಗ್ರಾಮದ…

Read More

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ | Madhu Bangarappa should stop being a bully

ಸಚಿವ ಮಧು ಬಂಗಾರಪ್ಪ ಗೂಂಡಾಗಿರಿ ಮಾಡುವುದನ್ನು ಬಿಡಬೇಕು: ಹರತಾಳು ಹಾಲಪ್ಪ ಸಚಿವ ಮಧು ಬಂಗಾರಪ್ಪ ಅವರು ವಿಕಸಿತ ಭಾರತ ಯಾತ್ರೆಗೆ ಹೋದಾಗ ಕಾಂಗ್ರೆಸ್(congress) ಕಾರ್ಯಕರ್ತರನ್ನು ಬಿಟ್ಟು ಗೊಂದಲ ಮಾಡುವ ಕೆಲಸ ಮಾಡಿದ್ದಾರೆ. ಮಧು ಬಂಗಾರಪ್ಪ ಗುಂಡಾಗಿರಿ ಮಾಡುವುದನ್ನು ಬಿಡಬೇಕು. ಅವರ ನಡುವಳಿಕೆಗಳು ಮಾತುಗಳು ಸರಿಯಿಲ್ಲ. ಮಧು ಬಂಗಾರಪ್ಪ ಕ್ಷಮೆ ಕೇಳಬೇಕು.ಅಧಿಕಾರಿಗಳಿಗೆ ಹೆದರಿಸುವ ಕ್ರಮ ಸರಿಯಲ್ಲ. ಮಂತ್ರಿಯಾಗಿ ಗುಂಡಾ ವರ್ತನೆ ಮಾಡುವುದನ್ನ ಬಿಡಬೇಕು ಎಂದು ಮಾಜಿ ಸಚಿವ , ಬಿಜೆಪಿ(BJP) ರಾಜ್ಯ ಉಪಾಧ್ಯಕ್ಷ ಹರತಾಳು ಹಾಲಪ್ಪ‌ ಹೇಳಿದರು. ಶಿವಮೊಗ್ಗ(shivamogga)ದಲ್ಲಿ…

Read More

ಕೋಣಂದೂರಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ನಿಧನ :

ಕೋಣಂದೂರು : ಇಲ್ಲಿನ ರಾಷ್ಟ್ರೀಯ ವಸತಿ ಶಾಲೆಯ ಪ್ರಾಂಶುಪಾಲರಾದ ಗಣೇಶ್ ಮೂರ್ತಿ ರವರು ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಇಂದು ಕಾರ್ಯನಿಮಿತ್ತ ಕಾರ್ ನಲ್ಲಿ ಶಿವಮೊಗ್ಗಕ್ಕೆ ತೆರಳಿ ವಾಪಾಸ್ ಗರ್ತಿಕೆರೆಯ ನಿವಾಸಕ್ಕೆ ಹಿಂದಿರುಗುವಾಗ ಆಯನೂರ್ ಬಳಿ ಹಠಾತ್ ಎದೆ ನೋವು ಕಾಣಿಸಿಕೊಂಡಿದೆ.ತಕ್ಷಣ ಕಾರಿನ ಚಾಲಕ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.ಆದರೆ ಅಷ್ಟರಲ್ಲೆ ಅವರ ಪ್ರಾಣಪಕ್ಷಿ ಹಾರಿಹೋಗಿದೆ.ಮೃತದೇಹವನ್ನು ಆಂಬುಲೆನ್ಸ್ ಮೂಲಕ ಗರ್ತಿಕೆರೆಯ ಸ್ವ ಗೃಹಕ್ಕೆ ತರಲಾಗುತ್ತಿದೆ. ಕೋಣಂದೂರು ಶಿಕ್ಷಣ ಕ್ಷೇತ್ರಗಳಲ್ಲಿ ಕ್ರಾಂತಿ ಮೂಡಿಸಿದ್ದ ಗಣೇಶ್ ಮೂರ್ತಿಯವರ ಅಗಲಿಕೆ ಅವರ ಅಸಂಖ್ಯಾತ…

Read More

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ

ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ತೀರ್ಥಹಳ್ಳಿ : ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಮಂಡಗದ್ದೆ ಬಳಿ ನಡೆದಿದೆ. ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆಗೆ ತೆರಳುತಿದ್ದ ಮಾರುತಿ ಆಲ್ಟೊ ಕಾರು ತೀರ್ಥಹಳ್ಳಿಯಿಂದ ಶಿವಮೊಗ್ಗ ಕಡೆಗೆ ಹೋಗುತಿದ್ದ ಟಿವಿಎಸ್ ಅಪ್ಪಚ್ಚಿ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಬೈಕ್ ನಲ್ಲಿದ್ದ ಇಬ್ಬರು ಪ್ರಯಾಣಿಕರಿದ್ದು ಒಬ್ಬರ ಕಾಲು ಮುರಿತವಾಗಿದ್ದರೆ ಇನ್ನೊಬ್ಬರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದ್ದು ಇಬ್ಬರನ್ನು…

Read More

Arasalu |ನಾಳೆ ಅರಸಾಳಿನ ಮಾಲ್ಗುಡಿಯಲ್ಲಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ

Arasalu |ನಾಳೆ ಅರಸಾಳಿನ ಮಾಲ್ಗುಡಿ ಡೇಸ್ ನಲ್ಲಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 69 ನೇ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗುರುವಾರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ನಲ್ಲಿ ಆಯೋಜಿಸಲಾಗಿದೆ ಎಂದು ಶಂಕರ್ ನಾಗ್ ಅಭಿಮಾನಿ ಸಂಘದ ಅಧ್ಯಕ್ಷ ಸತೀಶ್ ಹೆಗಡೆ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದರು.  ದಿನಾಂಕ 09-11-23 ರಂದು ಬೆಳಿಗ್ಗೆ 10.30…

Read More

RIPPONPETE | ಬಸ್ ಮೇಲೆ ಬಿದ್ದ ಬೃಹತ್ ಮರ – ಇಬ್ಬರಿಗೆ ಗಾಯ

RIPPONPETE | ಬಸ್ ಮೇಲೆ ಬಿದ್ದ ಬೃಹತ್ ಮರ – ಇಬ್ಬರಿಗೆ ಗಾಯ ರಿಪ್ಪನ್ ಪೇಟೆ : ಬಸ್ ಮೇಲೆ ಮರ ಬಿದ್ದು ಇಬ್ಬರು ಗಾಯಗೊಂಡಿರುವ ಘಟನೆ ಪಟ್ಟಣದ ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ನಡೆದಿದೆ. ಶಿಕಾರಿಪುರದ ಶ್ರುತಿ (34) ಹಾಗೂ ರಿಪ್ಪನ್ ಪೇಟೆಯ ನಿವಾಸಿ ಸತೀಶ್ ಬಿನ್ ಶಿವಾಜಿರಾವ್ (49) ರವರಿಗೆ ಗಾಯಗಳಾಗಿವೆ. ಸಾಗರದಿಂದ ತೀರ್ಥಹಳ್ಳಿಗೆ ಪ್ರಯಾಣಿಸುತಿದ್ದ ಭಾಗ್ಯಲಕ್ಷ್ಮಿ ಬಸ್ ನಲ್ಲಿ ಸುಮಾರು 25 ಪ್ರಯಾಣಿಕರಿದ್ದರು. ಸಾಗರ ರಸ್ತೆಯ ಹೈಸ್ಕೂಲ್ ಮುಂಭಾಗದಲ್ಲಿ ಶಿಕಾರಿಪುರದಿಂದ ರಿಪ್ಪನ್ ಪೇಟೆಗೆ…

Read More

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ|accident

ಬೈಕ್ ಮತ್ತು ಕಾರಿನ ನಡುವೆ ಅಪಘಾತದಲ್ಲಿ ಬೈಕ್ ಸವಾರ ಸಾವು – ಅಪಘಾತವಲ್ಲ ವ್ಯವಸ್ಥಿತ ಕೊಲೆ ಎಂದು ಕುಟುಂಬದವರ ಆರೋಪ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕುಂಭತ್ತಿ ಗ್ರಾಮದಲ್ಲಿ ಕಾರು ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಉಂಟಾಗಿದ್ದು ಟಿವಿಎಸ್ ವಾಹನದಲ್ಲಿ ಬರುತ್ತಿದ್ದ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಕಾರಿನಲ್ಲಿದ್ದವರು ಪರಾರಿಯಾಗಿದ್ದಾರೆ. ಮೇಲ್ನೋಟಕ್ಕೆ ಇದು ರಸ್ತೆ ಅಪಘಾತ ಎಂದು ಕಂಡು ಬಂದರು ಇದೊಂದು ವ್ಯವಸ್ಥಿತವಾಗಿ ನಡೆದ ಕೊಲೆ ಎಂದು ಮೃತನ ಕುಟುಂಬ ಆರೋಪಿಸಿದೆ. ಕುಟುಂಬದಲ್ಲಿದ್ದ ಜಮೀನು ವಿವಾದದ ಹಿನ್ನಲೆಯಲ್ಲಿ…

Read More

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ

ಮಂಗಳೂರಿನಿಂದ ಜೋಗಕ್ಕೆ ತೆರಳುತಿದ್ದ ಪ್ರವಾಸಿ ಬಸ್ ಮಗುಚಿ ಹಲವರಿಗೆ ಗಂಭೀರ ಗಾಯ – ಮಣಿಪಾಲ್ , ಮಂಗಳೂರಿಗೆ ಗಾಯಾಳುಗಳ ರವಾನೆ ಶಿವಮೊಗ್ಗ : ಮಂಗಳೂರಿನಿಂದ ಜೋಗಕ್ಕೆ ಹೊರಟಿದ್ದ ಖಾಸಗಿ ಬಸ್ ಸಾಗರದ ಮುಪ್ಪಾನೆ ಬಳಿ ಪಲ್ಟಿಯಾಗಿ ಬಸ್ ನಲ್ಲಿದ್ದ 27 ಜನರಿಗೆ ಗಂಭೀರ ಗಾಯಗಳಾಗಿರುವ ಘಟನೆ ನಡೆದಿದೆ. ಮಂಗಳೂರಿನಿಂದ ಭಟ್ಕಳ ಮತ್ತು ಜೋಗಕ್ಕೆ ಬರುತ್ತಿದ್ದ ಖಾಸಗಿ ಟ್ರಾವೆಲ್ಸ್ ಬಸ್ ಸಾಗರದ ಮುಪ್ಪಾನೆ ಬಳಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಪ್ರಯಾಣಿಕರೆಲ್ಲಾರೂ ಮಂಗಳೂರು ಮೂಲದವರೆಂದು ತಿಳಿದುಬಂದಿದ್ದು ಬಸ್…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಗೆ ಎಚ್ಚೆತ್ತ ಇಲಾಖೆ : ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಸ್ಥಳಾಂತರ

ತೀರ್ಥಹಳ್ಳಿ : ತಾಲೂಕಿನ ಅರೇಹಳ್ಳಿ ಗ್ರಾಮಪಂಚಾಯಿತಿ ಜೋಡುಕಟ್ಟೆ ಬಯಲು ಎಸ್. ಸಿ ( SC) ಕಾಲೋನಿಯಲ್ಲಿ ಗೊಚ್ಚೆ ಗುಂಡಿಯಲ್ಲಿ ಜಲ ಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ” ಇದ್ದು  ಇದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ತಕ್ಷಣವೇ ಗಮನಿಸಲಿ ಎಂಬ ವರದಿಯನ್ನು ಮಂಗಳವಾರ ಸಂಜೆಯ ವೇಳೆ ಪೋಸ್ಟ್ ಮ್ಯಾನ್ ನ್ಯೂಸ್ ವರದಿ ಮಾಡಿತ್ತು. ವರದಿಯಾದ 24 ಗಂಟೆಯೊಳಗೆ ಕೊಚ್ಚೆ ಗುಂಡಿಯಲ್ಲಿ ಇದ್ದ ಜಲಜೀವನ್ ಮಿಷನ್ ಯೋಜನೆಯ ಕುಡಿಯುವ ನೀರಿನ “ನಲ್ಲಿ”ಯನ್ನು ಸೂಕ್ತ  ಜಾಗಕ್ಕೆ ಸ್ಥಳಾಂತರ ಮಾಡಲಾಗಿದೆ.  ಜನರ ಆರೋಗ್ಯದ…

Read More