Headlines

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ

ಜೀಪ್ ಹಾಗೂ ಟೆಂಪೋ ಟ್ರಾವಲರ್ ನಡುವೆ ಅಪಘಾತ:  ಐವರಿಗೆ ಗಾಯ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನಿಟ್ಟೂರು ಸಮೀಪ ಜೀಪ್ ಹಾಗೂ ಟಿಟಿ ಮುಖಾಮುಖಿ ಢಿಕ್ಕಿಯಾಗಿ 5 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ತಾಲೂಕಿನ ನಿಟ್ಟೂರು ಸಮೀಪದ ಮರಕುಟಿಗ ಬಳಿ ಇಂದು ಬೆಳಿಗ್ಗೆ ಘಟನೆ ನಡೆದಿದೆ.ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್ ಗೆ ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿಟಿ ಢಿಕ್ಕಿಯಾಗಿದ್ದು, ಅಪಘಾತದ ರಭಸಕ್ಕೆ ಎರಡು ವಾಹನಗಳ ಮುಂಭಾಗ ಸಂಪೂರ್ಣ ಜಖಂಗೊಂಡಿವೆ. ಜೀಪ್ ನಲ್ಲಿದ್ದ 8 ಜನರಲ್ಲಿ ಮೂವರಿಗೆ ಗಂಭೀರ…

Read More

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ವಿರೋಧಿಸಿ ಟಿ ಆರ್ ಕೃಷ್ಣಪ್ಪರವರಿಂದ ಅರೆ ಬೆತ್ತಲೆ ಪ್ರತಿಭಟನೆ :

ರಿಪ್ಪನ್ ಪೇಟೆ : ಲಾಭದಲ್ಲಿರುವ ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಕ್ಕೆ  ಮುಂದಾಗಿರುವ ಸರ್ಕಾರದ ಕ್ರಮ ಖಂಡಿಸಿ ಸಾಮಾಜಿಕ ಹೋರಾಟಗಾರ ಟಿ ಆರ್ ಕೃಷ್ಣಪ್ಪ ರವರು ಇಂದು ರಿಪ್ಪನ್ ಪೇಟೆ ಕೆನರಾ ಬ್ಯಾಂಕ್ ಮುಂಭಾಗದಲ್ಲಿ ಅರೆಬೆತ್ತಲೆ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಬ್ಯಾಂಕುಗಳನ್ನು ರಾಷ್ಟ್ರೀಕರಣ ಮಾಡಿರುವುದೇ ರೈತರು ಮತ್ತು ಬಡ ವರ್ಗಕ್ಕೆ ನೆರವಾಗುವುದಕ್ಕಾಗಿ, ಇದೀಗ ಖಾಸಗೀಕರಣ ಮಾಡಿದರೆ ಬಡ ವರ್ಗ ಸಂಕಷ್ಟಕ್ಕೆ ಸಿಗಲಿದೆ. ಆದ್ದರಿಂದ ಯಾವುದೇ ರಾಷ್ಟ್ರೀಕೃತ ಬ್ಯಾಂಕನ್ನು ಖಾಸಗೀಕರಣ ಮಾಡುವುದಕ್ಕೆ ಮುಂದಾಗಬಾರದು ಎಂದು ಆಗ್ರಹಿಸಿದರು….

Read More

ಹೊಬುಜಾ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು – ಆರಗ ಜ್ಞಾನೇಂದ್ರ|hombuja

ಹೊಂಬುಜ ಕ್ಷೇತ್ರದ ಸರ್ವಾಂಗಿಣ ಅಭಿವೃದ್ಧಿಗೆ ಒತ್ತು –  ಆರಗ ಜ್ಞಾನೇಂದ್ರ   ರಿಪ್ಪನ್ ಪೇಟೆ : ಜೈನರ ಪ್ರಸಿದ್ಧ ಯಾತ್ರಾಸ್ಥಳವಾದ  ಹೊಂಬುಜ ಕ್ಷೇತ್ರದ ಸರ್ವಾಂಗಿಣ  ಅಭಿವೃದ್ಧಿಗೆ ಒತ್ತು ನೀಡಲಾಗುವುದು ಎಂದು  ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಭಾನುವಾರ ಶ್ರೀ ಕ್ಷೇತ್ರ ಹೊಂಬುಜದ ಮಠದ ಆಸುಪಾಸಿನ  ರಸ್ತೆ ಹಾಗೂ ಒಳಚರಂಡಿ ಯೋಜನೆಯ ರೂ ಎರಡು ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ  ಚಾಲನೆ ನೀಡಿ ಅವರು ಮಾತನಾಡಿದರು. ಮಾತೆ ಪದ್ಮಾವತಿ ದೇವಿ ನೆಲೆ ನಿಂತಿರುವ ಮಲೆನಾಡಿನ ಪ್ರಸಿದ್ಧ…

Read More

ಜೈನ ಬೀಜಾಕ್ಷರಿ ಮಂತ್ರ ನಿತ್ಯ ಪಠಣದಿಂದ ಆನಂತ ಶಕ್ತಿ ವೃದ್ದಿ|hombuja

ರಿಪ್ಪನ್‌ಪೇಟೆ;- ಜೈನ ಬೀಜಾಕ್ಷರಿ ಮಂತ್ರವನ್ನು ನಿತ್ಯ ಪಠಣಮಾಡುವುದರಿಂದ  ನಮಗೆ ಎದುರಾಗಿರುವ ನೂರೆಂಟು ಸಮಸ್ಯೆಗಳು ಪರಿಹಾರವಾಗುವುದು ಎಂದು ರಾಷ್ಟ ಸಂತ ಅಚಾರ್ಯ 108 ಗುಣಧರನಂದಿ ಮುನಿಮಹಾರಾಜರು ಹೇಳಿದರು.   ಸಮೀಪದ ಹೊಂಬುಜ ಅತಿಶಯ ಮಹಾಷೇತ್ರದಲ್ಲಿ ಚತುರ್ವಿಂಶತಿ ತೀರ್ಥಂಕರರ ಜಿನಬಿಂಬಗಳ ಪಂಚಕಲ್ಯಾಣ ಪೂರ್ವಕ ಮಹೋತ್ಸವದ ಶುಕ್ರವಾರ ಕೊನೆಯ ದಿನದ ಧಾರ್ಮಿಕ ಸಭಾ ಕಾರ್ಯಕ್ರಮದ ಸಾನಿಧ್ಯವಹಿಸಿ ಅಶೀರ್ವಚನ ನೀಡಿ ಹೊಂಬುಜ ಜೈನಮಠದಲ್ಲಿ ನಡೆದ ಪಂಚಕಲ್ಯಾಣ ಮಹೋತ್ಸವು ದೇವರಾಯ ಇಂದ್ರ ಸಾಕ್ಷಾತ್ಕಾರ ಮಾಡಿದಂತಾಗಿದ್ದು ಈ ಪುಣ್ಯ ಕಾರ್ಯ ಜನಮಾನಸದಲ್ಲಿ ನುರಾರು ವರ್ಷ ಕಾಲ ಉಳಿಯುವಂತಾಗಿದೆ…

Read More

ರಿಪ್ಪನ್ ಪೇಟೆ : ಕುಗ್ರಾಮದಲ್ಲೊಂದು ಖಾಸಗಿ ಶಾಲೆಯನ್ನು ಮೀರಿಸುವಂತಹ ಸುಸಜ್ಜಿತ ಸರ್ಕಾರಿ ಶಾಲೆ

ರಿಪ್ಪನ್ ಪೇಟೆ: ಸರ್ಕಾರಿ ಶಾಲೆ ಎಂದು ಮೂಗು ಮುರಿಯುವವರೆಲ್ಲ ರಿಪ್ಪನ್ ಪೇಟೆ ಸಮೀಪದ ಬಿದರಹಳ್ಳಿ ಶಾಲೆಗೆ ಒಮ್ಮೆ ಭೇಟಿ ನೀಡಬೇಕು. ಮೂಗಿನ ಮೇಲೆ ಬೆರಳಿಟ್ಟುಕೊಂಡು ಅಹುದಹುದು ಎನ್ನದಿದ್ದರೆ ಹೇಳಿ! ಮಲೆನಾಡ ಗಾಂಧಿ ಎಚ್‌.ಜಿ. ಗೋವಿಂದೇಗೌಡ ಹೆಸರಿನ ರಾಜ್ಯಮಟ್ಟದ ಅತ್ಯುತ್ತಮ ಸರ್ಕಾರಿ ಶಾಲೆ ಪ್ರಶಸ್ತಿ ಹಾಗೂ ಇನ್ನಿತರ ರಾಜ್ಯ ಮಟ್ಟದ ಪ್ರಶಸ್ತಿಯನ್ನು ಪಡೆಯುವ ಮೂಲಕ ಮಲೆನಾಡಿನ ಹಳ್ಳಿಯೊಂದು ರಾಜ್ಯದಲ್ಲಿ ಗುರುತಿಸಿಕೊಂಡಿದೆ. ಶಿಕ್ಷಕರ ನಿಸ್ವಾರ್ಥ ಸೇವೆ, ಶಿಕ್ಷಣ  ಪ್ರೇಮ, ಊರವರ ಸಹಾಯ-ಸಹಕಾರ ಸೇರಿದರೆ ಸರ್ಕಾರಿ ಶಾಲೆಯೊಂದು ಹೇಗೆ ಅಭಿವೃದ್ಧಿ ಪಥದಲ್ಲಿ…

Read More

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಹೆಚ್ಚು ಪತ್ತೆಯಾಗುತ್ತಿರುವ ಹಿನ್ನಲೆಯಲ್ಲಿ ಜಿಲ್ಲೆಯ 9 ಕಾಲೇಜು 4 ಶಾಲೆಗಳಿಗೆ ನಾಳೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲೆಯಲ್ಲಿ ಕೊರೋನ ಹೆಚ್ಚಳದ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಒಂಬತ್ತು ಕಾಲೇಜುಗಳು ಹಾಗೂ ನಾಲ್ಕು ಶಾಲೆಗಳಿ ರಜೆ ಘೋಷಿಸಲಾಗಿದೆ. ಮಕ್ಕಳಲ್ಲಿ ಕೊರೋನ ಹೆಚ್ಚಳವಾದರೆ ಕ್ಲಸ್ಟರ್ ರೀತಿ ಪರಿಗಣಿಸಿ ಈ ಕ್ರಮ ಕೈಗೊಳ್ಳಲಾಗಿದೆ. ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಕೊರೋನ ಪ್ರಗತಿ ಪರಿಶೀಲನ ಸಭೆಯಲ್ಲಿ ಸಚಿವ ಈಶ್ವರಪ್ಪ ಇಂದು ಸಂಜೆ ಯಾವ ಯಾವ ಶಾಲೆಗಳು ನಾಳೆ ರಜೆ ಘೋಷಿಸಲಿವೆ ಎಂದು ತಿಳಿಸಿದ್ದರು. ಅದರಂತೆ ರಾಗಿಗುಡ್ಡದ ಅಂಬೇಡ್ಕರ್ ವಸತಿ ಶಾಲೆ, ಮುರಾರ್ಜಿ ಶಾಲೆ, ಮುರಾರ್ಜಿ ಕಾಲೇಜು, ತೀರ್ಥಹಳ್ಳಿಯ ಬಸವಾನಿ,…

Read More

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು

Sagara | ಲಕ್ಷಾಂತರ ರೂ ಮೌಲ್ಯದ ಅಕ್ರಮ ಮದ್ಯ ವಶ, ಪ್ರಕರಣ ದಾಖಲು ಲೋಕಸಭಾ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನಲೆಯಲ್ಲಿ ಮಾ. 28 ರ ರಾತ್ರಿ ಸಾಗರ ಮಾರ್ಗವಾಗಿ ಬರುತ್ತಿದ್ದ ಟಾಟಾ ಏಸ್ ಗೂಡ್ಸ್ ವಾಹನದಲ್ಲಿ ಸಾಗಿಸುತ್ತಿದ್ದ ಅಂದಾಜು ರೂ. 2,23,046 ಮೌಲ್ಯದ ಪರವಾನಗಿ ಇಲ್ಲದ ಒಟ್ಟು 51.84 ಲೀಟರ್ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ. ಅಬಕಾರಿ ಉಪ ಆಯುಕ್ತರು, ಶಿವಮೊಗ್ಗ ಜಿಲ್ಲೆ, ಶಿವಮೊಗ್ಗ ಹಾಗೂ ಅಬಕಾರಿ ಉಪ ಅಧೀಕ್ಷಕರು, ಸಾಗರ ಉಪ ವಿಭಾಗರವರ…

Read More

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ

ಕರಾವಳಿಯಲ್ಲಿ 20 ಬೈಕ್ ಕದ್ದಿದ್ದ ಸೊರಬದ ಮಣಿಕಂಠ ಬಂಧನ ಶಿವಮೊಗ್ಗ: ದಕ್ಷಿಣ ಕನ್ನಡದಲ್ಲಿ ಶಿವಮೊಗ್ಗ ಜಿಲ್ಲೆ ಸೊರಬ ತಾಲ್ಲೂಕು ನಿವಾಸಿಯೊಬ್ಬ ಬೈಕ್‌ ಕಳ್ಳತನ ಪ್ರಕರಣಗಳ ಮಾಸ್ಟರ್‌ ಮೈಂಡ್‌ ಆಗಿದ್ದು, ಆತನನ್ನು ಪೊಲೀಸರು ಬಂಧಿಸಿದ್ದಾರೆ.  ಇಲ್ಲಿ ನಡೆಯುವ ಕಂಬಳ, ಜಾತ್ರೆ ಸೇರಿದಂತೆ, ಬಸ್ಸು, ರೈಲ್ವೆ ನಿಲ್ದಾಣಗಳಲ್ಲಿ ಪಾರ್ಕ್ ಮಾಡಿದ್ದ ಬೈಕ್ ಗಳನ್ನು ಕದಿಯುತ್ತಿದ್ದ ಗ್ಯಾಂಗ್‌ನ್ನು ಪೊಲೀಸರು ಅರೆಸ್ಟ್‌ ಮಾಡಿದ್ದು, ಒಟ್ಟು ಸೊರಬದ ವ್ಯಕ್ತಿ ಸೇರಿ ನಾಲ್ವರನ್ನು ಅರೆಸ್ಟ್‌ ಮಾಡಿದ್ದಾರೆ. ಕಂಕನಾಡಿ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆದಿದೆ. ಶಿವಮೊಗ್ಗ…

Read More

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ

ಗ್ರಾಮ ಒನ್ ತೆರೆಯಲು ಅರ್ಜಿ ಆಹ್ವಾನ ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ ಗ್ರಾಮೀಣ ಭಾಗದ ಜನರಿಗೆ ತಮ್ಮ ಸಮೀಪದಲ್ಲಿ ಸರ್ಕಾರದ ಹಲವು ಸೇವೆಗಳು ತಮ್ಮ ಮನೆ ಬಾಗಿಲಿಗೆ ತಲುಪಿಸುತ್ತಿದೆ.ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ನೂತನ ಯೋಜನೆಗಳನ್ನು ಸೇವಾಸಿಂಧು ಪೋರ್ಟಲ್…

Read More