ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ

ಅನಾಥ ಶವಗಳ ಸಂಸ್ಕಾರ ಮಾಡುತಿದ್ದ ತಂದೆ-ಮಗಳಿಗೆ ಶಿವಮೊಗ್ಗ ಪೊಲೀಸರಿಂದ ವಿಶೇಷ ಗೌರವ ಸನ್ಮಾನ ಹಲವು ವರ್ಷಗಳಿಂದ ಅನಾಥ ಶವಗಳನ್ನು ಸಂಸ್ಕಾರ ಮಾಡುತ್ತಾ ಬಂದಿರುವ ತಂದೆ ಹಾಗೂ ಮಗಳ ನಿಸ್ವಾರ್ಥ ಸೇವೆಗೆ ಶಿವಮೊಗ್ಗ ಪೊಲೀಸರು ವಿಶೇಷ ರೀತಿಯಲ್ಲಿ ಗೌರವಿಸಿ ಸನ್ಮಾನಿಸಿದ್ದಾರೆ. ಶಿವಮೊಗ್ಗ ಟೌನ್ ಗಾಡಿಕೊಪ್ಪದ ನಿವಾಸಿ ರವಿ ಎಸ್ ಮತ್ತು ಮಗಳು ಧನುಶ್ರೀ 2005ರಿಂದ ಜಿಲ್ಲೆಯಲ್ಲಿ ಅನಾಥ ಶವಗಳ ಬಗ್ಗೆ ಮಾಹಿತಿ ಸಿಕ್ಕಿದರೆ, ಅಥವಾ ಪೊಲೀಸ್ ಇಲಾಖೆ ಮಾಹಿತಿ ನೀಡಿದರೆ ಅಂತಹ ಶವಗಳನ್ನು ಸಾಗಿಸಿ ಸಂಸ್ಕಾರ ಮಾಡುತ್ತಿದ್ದಾರೆ. ತಂದೆ-ಮಗಳ…

Read More

ಆವಿನಹಳ್ಳಿ ಸಮೀಪದಲ್ಲಿ ರಸ್ತೆ ಅಪಘಾತ – ಗಂಡು ಕಾಡುಕೋಣ ಸಾವು|accident

ರಸ್ತೆ ಅಪಘಾತದಲ್ಲಿ ಕಾಡುಕೋಣ ಸಾವನ್ನಪ್ಪಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದ ಹೊರವಲಯದಲ್ಲಿ ಇಂದು ಬೆಳಗ್ಗಿನ ಜಾವ ಸಂಭವಿಸಿದೆ. ಸಾಗರ ಮತ್ತು ಹೊಸನಗರದ ಸುತ್ತಮುತ್ತ ಕಾಡು ಕೋಣಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಕಾಡುಕೋಣಗಳ ವಲಯವಾಗಿದ್ದರಿಂದ ವಾಹನಗಳಿಗೆ ಸಿಲುಕಿ ಕಾಡು ಪ್ರಾಣಿಗಳು ಸಾವನ್ನಪ್ಪುತ್ತಿರುವ ಘಟನೆ ಹೆಚ್ಚುತಿದೆ. ಸಾಗರ ಮತ್ತು ಸಿಗಂದೂರು ರಸ್ತೆಯಲ್ಲಿ ಸುಮಾರು 5 ವರ್ಷದ ಗಂಡು ಕಾಡುಕೋಣ ರಕ್ತ ಕಾರಿಕೊಂಡು ರಸ್ತೆಯ ಬಲಭಾಗಕ್ಕೆ ಬಿದ್ದಿದೆ. ಲಾರಿ ಅಥವಾ ದೊಡ್ಡ ವಾಹನಗಳೇ ಈ ಕಾಡು ಪ್ರಾಣಿಯ ಸಾವಿಗೆ ಕಾರಣವಿರಬಹುದು ಎಂದು ಅಂದಾಜಿಸಲಾಗಿದೆ. ಆವಿನಹಳ್ಳಿ…

Read More

ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ: ಸಿದ್ದರಾಮಯ್ಯಗೆ ಈಶ್ವರಪ್ಪ ಟಾಂಗ್

ಶಿವಮೊಗ್ಗ: ಹಾನಗಲ್​ನಲ್ಲಿ ಮುಳುಗುವ ಹಂತದಲ್ಲಿ ಕಡ್ಡಿ ಹಿಡಿದು ಬದುಕುವ ಪ್ರಯತ್ನ ಮಾಡಿದ್ದಾರೆ. ಅದೇ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ಸಿಗರಿಗೆ ಸುನಾಮಿ ಎನಿಸಿಬಿಟ್ಟಿದೆ ಎಂದು ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದ್ದಾರೆ. ಆಡಳಿತ ವಿರೋಧಿ ಸುನಾಮಿ ಎಂಬ ಸಿದ್ದಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಚಾಮುಂಡೇಶ್ವರಿ ಸುನಾಮಿಯಲ್ಲಿ ಸಿದ್ದರಾಮಯ್ಯನವರೇ ಕೊಚ್ಚಿ ಹೋದರು. ಉಪಚುನಾವಣೆ ಸುನಾಮಿಯಲ್ಲಿ ಕಾಂಗ್ರೆಸ್​ನವರು ಸಿಂದಗಿಯಲ್ಲಿ ಸಹ ಈಗ ಕೊಚ್ಚಿ ಹೋಗಿದ್ದಾರೆ. ಹಾನಗಲ್​ನಲ್ಲಿ ಕಡಿಮೆ ಅಂತರದಲ್ಲಿ ಆಕಸ್ಮಿಕವಾಗಿ ಗೆದ್ದಿದ್ದಾರೆ. ಮುಂದಿನ ಚುನಾವಣೆಯಲ್ಲಿ ಬಡ್ಡಿ ಸಮೇತ ತೀರಿಸಿಕೊಳ್ತೇವೆ ಎಂದರು. ಪ್ರಾದೇಶಿಕ ಪಕ್ಷಗಳಿಗೆ ಯಾವುದೇ…

Read More

Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

Ripponpete | ಮದ್ಯವ್ಯಸನಕ್ಕೆ ದಾಸನಾಗಿದ್ದ ಯುವಕ ಆತ್ಮಹತ್ಯೆಗೆ ಶರಣು  ರಿಪ್ಪನ್‌ಪೇಟೆ : ಇಲ್ಲಿನ ಕೊಡೂರು ಗ್ರಾಪಂ ವ್ಯಾಪ್ತಿಯಲ್ಲಿ ವಿಪರೀತ ಮದ್ಯವ್ಯಸನಕ್ಕೆ ಬಲಿಯಾಗಿದ್ದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೋಡೂರು ಗ್ರಾಮದ ಮಸೀದಿ ರಸ್ತೆ ನಿವಾಸಿ ಹರೀಶ್ (30) ಮೃತಪಟ್ಟ ಯುವಕನಾಗಿದ್ದಾನೆ. ಕೋಡೂರು ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತಿದ್ದ ಹರೀಶ್ ಕಳೆದ ಐದಾರು ವರ್ಷಗಳಿಂದ ವಿಪರೀತ ಮದ್ಯವ್ಯಸನಿಯಾಗಿದ್ದು ಆಗಾಗ ಮನೆಯಲ್ಲಿ ಗಲಾಟೆ ಮಾಡಿಕೊಂಡು ಹಳೆಯ ಮನೆಯಲ್ಲಿ ವಾಸವಾಗಿರುತಿದ್ದನು. ಗುರುವಾರ ರಾತ್ರಿ ಮದ್ಯದ…

Read More

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ

Humcha | ಆನೆಗದ್ದೆ ಸರ್ಕಾರಿ ಶಾಲೆಯಲ್ಲಿ ಕಟ್ಟಡ ಕಾರ್ಮಿಕರ ಸಂಘದ ವತಿಯಿಂದ ಸಂಕ್ರಾಂತಿ ಆಚರಣೆ ಶಾಲೆಗಳಲ್ಲಿ ನಮ್ಮ ಮಕ್ಕಳಿಗೆ ನಮ್ಮ ಹಬ್ಬ ಹರಿದಿನಗಳು ಹಾಗೂ ಸಂಸ್ಕೃತಿ ಸಂಪ್ರದಾಯಗಳ ಮಹತ್ವ, ಆಚಾರ ವಿಚಾರಗಳನ್ನು ತಿಳಿಸಿಕೊಟ್ಟು ಮನವರಿಕೆ ಮಾಡಿಕೊಡುವ ಕೆಲಸ ಆಗಬೇಕು ಎಂದು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಸಮೀಪದ ಆನೆಗದ್ದೆ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಕಟ್ಟಡ ಕಾರ್ಮಿಕರ ಸಂಘ ಹಾಗೂ ಶ್ರಮಶಕ್ತಿ ಅಸಂಘಟಿತ ಕಾರ್ಮಿಕರ ಒಕ್ಕೂಟದವರು ಶಾಲೆಯ ಎಸ್‌ಡಿಎಂಸಿ ಹಾಗೂ ಗ್ರಾಮಸ್ಥರ ಸಹಕಾರದಿಂದ ನಡೆಸಿದ ಸಂಕ್ರಾಂತಿ…

Read More

ಪಾನ್ ಕಾರ್ಡ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ

ಪಾನ್ 2.0ಗೆ ಕೇಂದ್ರ ಸರ್ಕಾರ ಅನುಮೋದನೆ – ಹಳೇ ಕಾರ್ಡ್ ಇರುತ್ತಾ? ಹೊಸದಾಗಿ ಮಾಡಿಸಬೇಕಾ? ಈ ಸುದ್ದಿ‌ ನೋಡಿ ಕೇಂದ್ರ ಸರ್ಕಾರ ಪಾನ್ ಕಾರ್ಡ್ 2.0 ಯೋಜನೆಗೆ ಅನುಮೋದನೆ ನೀಡಿದೆ. ಹೆಚ್ಚು ಸುರಕ್ಷತೆ, ತೆರಿಗೆ ಪಾವತಿದಾರರು, ಉದ್ಯಮಿದಾರರು ಸೇರಿದಂತೆ ಎಲ್ಲರಿಗೂ ಸುಲಭ, ಸರಳ ಹಾಗೂ ಗರಿಷ್ಠ ಭದ್ರತೆಯ ಪಾನ್ ಕಾರ್ಡ್ 2.0 ಯೋಜನೆ ಇದಾಗಿದೆ. ಹೊಸ ಪಾನ್ ಕಾರ್ಡ್‌ನಿಂದ ಈಗಾಗಲೇ ಪಾನ್ ಕಾರ್ಡ್ ಇರುವವರು ಹೊಸದಾಗಿ ಮಾಡಿಸಿಕೊಳ್ಳಬೇಕಾ? ಅಥವಾ ಹಳೇ ಕಾರ್ಡ್ ಸಾಕಾ? ಕ್ಯಾಬಿನೆಟ್ ಆರ್ಥಿಕ ವ್ಯವಹಾರಗಳ…

Read More

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ

ಭಾರಿ ಮಳೆ | ಹೊಸನಗರ ತಾಲೂಕಿನಾದ್ಯಂತ ಶಾಲೆಗಳಿಗೆ ‘ರಜೆ’ ನೀಡುವ ನಿರ್ಧಾರ ಶಾಲಾಭಿವೃದ್ದಿ ಸಮಿತಿಗೆ ಹೊಸನಗರ ತಾಲ್ಲೂಕಿನ ನಗರ ಹೋಬಳಿಯ ನಿಟ್ಟೂರು ಭಾಗದಲ್ಲಿ ಮುಂಗಾರು ಮಳೆ ರಭಸವಾಗಿ  ಸುರಿಯುತ್ತಿರುವುದು ಮುಂದುವರೆದಿರುವುದು ವರದಿಯಾಗಿದ್ದು ಈ ಬಗ್ಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ರವರೊಂದಿಗೆ ಚರ್ಚಿಸಿದ್ದು, ಅವರ ಸೂಚನೆಯಂತೆ, ಇದೇ ರೀತಿ ಪರಿಸ್ಥಿತಿ ತಾಲ್ಲೂಕಿನ  ಕೆಲವು ಭಾಗದಲ್ಲಿಯೂ ಇರುವ ಕಾರಣ ಮಕ್ಕಳಿಗೆ ಶಾಲೆಗೆ ಬರಲು ತೊಂದರೆಯಾಗುವ  ಪರಿಸ್ಥಿತಿಯಿದ್ದಲ್ಲಿ ಎಸ್ ಡಿಎಂಸಿ ಯವರೊಂದಿಗೆ ಚರ್ಚಿಸಿ ರಜೆ ನೀಡಲು ಕ್ರಮವಹಿಸಲು ತಾಲೂಕಿನ ಎಲ್ಲಾ ಶಾಲೆಯ…

Read More

ಬಾವಿಯಲ್ಲಿ ಕೆಲಸ ಮಾಡುತ್ತಿರುವಾಗ ಬೋಡ್ರಸ್ ಕಲ್ಲು ತಲೆ ಮೇಲೆ ಬಿದ್ದು ವ್ಯಕ್ತಿ ಸಾವು|crime news

ಸಾಗರ : ಬಾವಿಯೊಳಗೆ ಕೆಲಸ ಮಾಡುತ್ತಿದ್ದಾಗ ಮೇಲಿನಿಂದ ಬೋಡ್ರಸ್‌ ಕಲ್ಲು ಬಿದ್ದು ವ್ಯಕ್ತಿಯೊಬ್ಬರು ಸಾವಿಗೀಡಾಗಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ನಗರದ 9 ನೇ ತಿರುವಿನಲ್ಲಿ ಘಟನೆ ನಡೆದಿದೆ. ರಾಮನಗರದ ಮೋಹನ (58) ಸಾವು ಕಂಡ ದುರ್ದೈವಿ.  ಅರಳಿಕಟ್ಟೆ ಬಳಿಯ ಮನೆಯ ಬಾವಿಯಲ್ಲಿ ಅವರು ಸ್ವಚ್ಛತಾ ಕಾರ್ಯ ನಡೆಸುತ್ತಿದ್ದ ವೇಳೆ ಮೇಲಿನಿಂದ ಆಕಸ್ಮಿಕವಾಗಿ ತಲೆ ಮೇಲೆ ಕಲ್ಲು ಬಿದ್ದಿದ್ದು, ಬಾವಿಯಲ್ಲೇ ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಮೃತದೇಹವನ್ನು ಹೊರತೆಗೆದಿದ್ದಾರೆ. ಸಾಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ…

Read More

ತೀರ್ಥಹಳ್ಳಿ : ಪೊಲೀಸ್ ಪೇದೆಯ ತಲೆ ಮೇಲೆ ಕಲ್ಲು ಎತ್ತಿ ಹಾಕಿ‌ ಕೊಲೆ ಪ್ರಕರಣ – ಓರ್ವನ ಬಂಧನ|arrested

ತೀರ್ಥಹಳ್ಳಿ : ತರಕಾರಿ ಮಾರ್ಕೆಟ್​ನಲ್ಲಿ ನಡೆದ ಕೊಲೆ ಪ್ರಕರಣ ಸಂಬಂಧಪಟ್ಟಂತೆ ಪೊಲೀಸರು ಓರ್ವ ವ್ಯಕ್ತಿಯನ್ನು ಬಂಧಿಸಿದ್ದಾರೆ.   ಮಾರ್ಚ್​ 25 ರಂದು ಪಟ್ಟಣದ ಸಮೀಪವಿರುವ ತರಕಾರಿ ಮಾರ್ಕೆಟ್  ಬಳಿಯಲ್ಲಿ  ತೀರ್ಥಹಳ್ಳಿ ಪೊಲೀಸ್ ಸ್ಟೇಷನ್​ ಸೇರಿದಂತೆ ವಿವಿಧ ಠಾಣೆಗಳಲ್ಲಿ ಪೇದೆಯಾಗಿ ಕೆಲಸ ನಿರ್ವಹಿಸಿದ್ದ ಪೂರ್ಣೇಶ್​ ಎಂಬಾತನನ್ನ ಹತ್ಯೆ ಮಾಡಲಾಗಿತ್ತು. ಭಾರೀ ಗಾತ್ರದ ಕಲ್ಲನ್ನು ತಲೆಮೇಲೆ ಎತ್ತಿಹಾಕಿ ಪೂರ್ಣೇಶ್​ನನ್ನ ಕೊಲೆ ಮಾಡಲಾಗಿತ್ತು.ವಿಪರೀತ ಮದ್ಯವ್ಯಸನಿಯಾಗಿದ್ದ ಪೂರ್ಣೇಶ್​, ಇದೇ ಕಾರಣಕ್ಕೆ ಪೊಲೀಸ್ ಕೆಲಸದಿಂದ ವಜಾಗೊಂಡಿದ್ದ. ಆನಂತರವೂ ಆತ ಬದಲಾಗಿರಲಿಲ್ಲ. ಘಟನೆ ನಡೆದ ದಿನ ಪೊಲೀಸರು…

Read More

ಬೇಕೆನ್ನುವುದೇ ನರಕ – ಸಾಕೆನ್ನುವುದೇ ಮನುಜ ಮಾರ್ಗ | ಜೀವಿಗಳು ಪರಸ್ಪರ ಉಪಕಾರ ಭಾವನೆಯಿಂದ ಬದುಕಬೇಕು ; ಹೊಂಬುಜ ಶ್ರೀಗಳು|hombuja – matt

ಹೊಂಬುಜ : ಅಹಿಂಸೆಯಿಂದಲೇ ವಿಶ್ವಶಾಂತಿ ಸಂದೇಶದ ಮೂಲಕ ಸಕಲ ಜೀವಿಗಳಿಗೂ ಶಾಂತಿ ಬಯಸಿದ ಭ. ಮಹಾವೀರ ತೀರ್ಥಂಕರರ ಜನ್ಮ-ಜಯಂತಿಯನ್ನು ದಕ್ಷಿಣ ಭಾರತದ ಜೈನರ ಪವಿತ್ರ ಯಾತ್ರಾ ಸ್ಥಳವಾದ ಶ್ರೀಕ್ಷೇತ್ರ ಹೊಂಬುಜದಲ್ಲಿ ಇಂದು ಜಗದ್ಗುರು ಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಸಡಗರ ಸಂಭ್ರಮದಿಂದ ಆಚರಿಸಲಾಯಿತು. ಬೆಳ್ಳಿಗ್ಗೆ 8:00 ಕ್ಕೆ ಭ|| ಮಹಾವೀರ ಸ್ವಾಮಿಗೆ ವಿಶೇಷ ಅಭಿಷೇಕ ಪೂಜೆ ನೆರವೇರಿದವು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಅವರು ಮನುಷ್ಯನು ಕೃತಕವಾಗಿ ಮಾಡುವ ಹಿಂಸೆಗಿಂತ ಮಾನಸಿಕವಾಗಿ ಮಾಡುವ ಹಿಂಸೆಯೇ…

Read More