Headlines

ರಿಪ್ಪನ್‌ಪೇಟೆ : ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡಲು ಜೆಡಿಎಸ್ ಆಗ್ರಹ

ರಿಪ್ಪನ್ ಪೇಟೆ: ಕೇಂದ್ರ ಸರ್ಕಾರದ ಉಡಾನ್ ಯೋಜನೆಯಡಿ ಶಿವಮೊಗ್ಗದಲ್ಲಿ ನಿರ್ಮಾಣಗೊಳ್ಳುತ್ತಿರುವ ನೂತನ ವಿಮಾನ ನಿಲ್ದಾಣಕ್ಕೆ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ರಾಷ್ಟ್ರಕವಿ ಕುವೆಂಪು ಅವರ ಹೆಸರನ್ನು ನಾಮಕರಣ ಮಾಡುವಂತೆ ಜೆಡಿಎಸ್ ರಾಜ್ಯ ಮುಖಂಡ ಆರ್ ಎ ಚಾಬುಸಾಬ್ ಒತ್ತಾಯಿಸಿದ್ದಾರೆ. ಪಟ್ಟಣದ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ಗುರುವಾರ ನಡೆಸಿದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು  ಕೇಂದ್ರ ಸಾಹಿತ್ಯ ಅಕಾಡಮಿ ಪ್ರಶಸ್ತಿ ಮೊದಲ ಬಾರಿ ಕನ್ನಡಕ್ಕೆ ತಂದು ಕೊಟ್ಟ ಇವರು.ವಿಶ್ವಮಾನವ ಸಂದೇಶದ ಮೂಲಕ ರಾಷ್ಟ್ರಕವಿಯಾಗಿ ಜ್ಞಾನಪೀಠ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗೆ…

Read More

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ

Ripponpete | ರಸ್ತೆ ಅಗಲೀಕರಣಕ್ಕೆ ಬಡ ಮಹಿಳೆಯ ಮನೆ ನೆಲಸಮ – ಪಿಡಿಓ ಮಧುಸೂಧನ್ ಭೇಟಿ , ಸಹಾಯದ ಭರವಸೆ ರಿಪ್ಪನ್‌ಪೇಟೆ : ಇಲ್ಲಿನ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಲೋಕೋಪಯೋಗಿ ಇಲಾಖೆಯಿಂದ ಬಡ ಮಹಿಳೆಯ ಮನೆಯನ್ನು ಒಡೆದು ಹಾಕಿದ್ದು ದಿಕ್ಕು ತೋಚದಂತಾಗಿದ್ದ ಕುಟುಂಬಕ್ಕೆ ಗ್ರಾಪಂ ಪಿಡಿಓ ಮಧುಸೂಧನ್ ಧೈರ್ಯ ತುಂಬಿ ಸಹಾಯದ ಭರವಸೆ ನೀಡಿದ್ದಾರೆ. ಸಾಗರ ರಸ್ತೆ ಅಗಲೀಕರಣ ಕಾಮಗಾರಿ ಸುಮಾರು 5.50 ಕೋಟಿ ರೂ ವೆಚ್ಚದಲ್ಲಿ ನಡೆಯುತ್ತಿದೆ ಈ ಹಿನ್ನಲೆಯಲ್ಲಿ ಸಾಗರ ರಸ್ತೆಯ ಬಡ…

Read More

ಮಲೆನಾಡಿಗರ ನಿದ್ರೆಗೆಡಿಸಿರುವ ಮಂಗನ ಖಾಯಿಲೆ :ಇಂದು ಜಿಲ್ಲೆಯಲ್ಲಿ ಎರಡನೇ ಪ್ರಕರಣ ದಾಖಲು

 ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದೆ. ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ‌. ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೌದು, ಮಲೆನಾಡಿಗರನ್ನು ಈ ಪರಿ ನಿದ್ದೆಗೆಡುವಂತೆ ಮಾಡಿದೆ ಮಂಗನ ಕಾಯಿಲೆ. ಕ್ಯಾಸನೂರ್ ಡಿಸೀಸ್ ಎಂದೂ ಕರೆಯಲ್ಪಡುವ ಮಂಗನ ಕಾಯಿಲೆ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರಲ್ಲಿ ಆವರಿಸಿದೆ. ಏನಿದು ಮಂಗನ ಕಾಯಿಲೆ? ಮಂಗನ ಕಾಯಿಲೆ ಕೆ ಎಫ್…

Read More

ಕರ್ನಾಟಕ ಕಾನೂನು ವಿವಿ ನಿಗದಿತ ವೇಳಾಪಟ್ಟಿಯಂತೆ ಪರೀಕ್ಷೆ ನಡೆಸುವಂತೆ ಸಿಬಿಆರ್ ರಾಷ್ಟ್ರೀಯ ಕಾನೂನು ವಿದ್ಯಾರ್ಥಿಗಳಿಂದ ಆಗ್ರಹ :

ಶಿವಮೊಗ್ಗ: ಕರ್ನಾಟಕ ಕಾನೂನು ವಿವಿ ನಿಗಧಿತ ವೇಳಾಪಟ್ಟಿಯಂತೆ ಪರೀಕ್ಷೆಗಳನ್ನು ನಡೆಸದೇ ಇರುವುದರಿಂದಾಗಿ ಮೂರು ಮತ್ತು ಐದು ವರ್ಷದ ಕಾನೂನು ವಿದ್ಯಾರ್ಥಿಗಳು ಕೋರ್ಸ್ ಮುಗಿಸಲು ಒಂದು ವರ್ಷ ಹೆಚ್ಚುವರಿಯಾಗಿ ಓದಬೇಕಾಗುತ್ತದೆ. ಇದನ್ನು ಸರಿಪಡಿಸಬೇಕು ಎಂದು ಆಗ್ರಹಿಸಿ ಇಂದು ಸಿ.ಬಿ.ಆರ್. ರಾಷ್ಟ್ರೀಯ ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಜಿಲ್ಲಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರು ಮತ್ತು ವಿವಿ ಕುಲಪತಿಗಳಿಗೆ ಮನವಿ ಸಲ್ಲಿಸಿದರು. 2020ನೇ ಸಾಲಿನ ಡಿಸೆಂಬರ್ ನಲ್ಲಿ ನಿಗಧಿಯಾಗಿದ್ದ ಸೆಮಿಸ್ಟರ್ ಪರೀಕ್ಷೆಗಳನ್ನು ಕೋವಿಡ್ ಕಾರಣದಿಂದಾಗಿ 2021ರ ಮಾರ್ಚ್ನನಲ್ಲಿ…

Read More

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ

ಕತ್ತು ಹಿಸುಕಿ ಯುವಕನ ಕೊಲೆ – ತಂಗಿಯ ಗಂಡನಿಂದಲೇ ಸುಪಾರಿ : ಮೂವರು ಸೆರೆ ಶಿವಮೊಗ್ಗ :  ಭಧ್ರಾವತಿ ತಾಲ್ಲೂಕು ಕಾರೇಹಳ್ಳಿ ಗ್ರಾಮದ ಬಳಿಯ ಓರ್ವನನ್ನು ಕೊಲೆ ಮಾಡಿ ಖಾಲಿ ಜಾಗದಲ್ಲಿ ಎಸೆದುಹೋಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಇಲ್ಲಿನ ತಾಳಯೆಣ್ಣೆ ಪ್ಯಾಕ್ಟರಿ ಬಳಿ ಘಟನೆ ನಡೆದಿದೆ. ನಿರ್ಜನ ಪ್ರದೇಶದಲ್ಲಿ ಸಿಕ್ಕ ಮೃತದೇಹವನ್ನು ಮೈದೊಳಲು ಮಲ್ಲಾಪುರದ ನಿವಾಸಿ ಪರುಶುರಾಮ್‌ ಎಂದು ಗುರುತಿಸಲಾಗಿದೆ. ಈತನ ತಂಗಿ ಗಂಡನೇ ಪ್ರಕರಣದ ಪ್ರಮುಖ ಆರೋಪಿ ಎನ್ನುವುದು ಬೆಳಕಿಗೆ ಬಂದಿದೆ.  ಪ್ರಕರಣದಲ್ಲಿ ತರೀಕೆರೆ…

Read More

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ

ವಾಲ್ಮೀಕಿ ನಿಗಮ ಹಗರಣ | ರಾಜ್ಯದ ಸಂಸದ, ಶಾಸಕರ ಮನೆ ಸೇರಿ ಎಂಟು ಕಡೆ ಇ.ಡಿ ದಾಳಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಅನುದಾನ ದುರ್ಬಳಕೆ ಆರೋಪ ಹಿನ್ನೆಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದಾರೆ. ಬಳ್ಳಾರಿ ಸಂಸದ ಇ.ತುಕಾರಾಮ್, ನಾಗೇಂದ್ರ ಪಿಎ ಗೋವರ್ಧನ್, ಶಾಸಕ ಭರತ್ ರೆಡ್ಡಿ, ಕೂಡ್ಲಗಿ ಶಾಸಕ ಎನ್.ಟಿ.ಶ್ರೀನಿವಾಸ್ ಮತ್ತು ಕಂಪ್ಲಿ ಗಣೇಶ್ ನಿವಾಸದ ಮೇಲೆ ಇಡಿ ರೇಡ್ ಮಾಡಲಾಗಿದೆ. ಈ ದಾಳಿ ಲೋಕಸಭಾ…

Read More

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read More

ಕೋಡೂರು ಬಳಿ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ : ಓರ್ವ ಸಾವು,ಇನ್ನೊಬ್ಬನ ಸ್ಥಿತಿ ಗಂಭೀರ

ರಿಪ್ಪನ್‌ಪೇಟೆ: ಕೋಡೂರಿನ ಮಂದಾರ ಹೋಟೆಲ್ ಎದುರುಗಡೆ ಇಂದು ಮಧ್ಯಾಹ್ನ 03 ಗಂಟೆ ಸುಮಾರಿಗೆ ಎರಡು ಬೈಕ್ ಗಳ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ‌. ಮೃತನನ್ನು ಹೆಚ್ ಕುನ್ನೂರು ನಿವಾಸಿ ಶೇಷಪ್ಪ ಎಂದು ಗುರುತಿಸಲಾಗಿದೆ. ಕೋಡೂರಿನಿಂದ ಹೊಸನಗರ ಕಡೆ ಹೋಗುವಾಗ ಮಂದಾರ ಹೋಟೆಲ್ ಬಳಿ ಹೊಸನಗರ ಕಡೆಯಿಂದ ರಿಪ್ಪನ್‌ಪೇಟೆ ಕಡೆಗೆ ತೆರಳುತ್ತಿದ್ದ ಇಬ್ಬರು ಸವಾರರಿದ್ದ ಪಲ್ಸರ್ ಬೈಕ್ ಗುದ್ದಿದ ಪರಿಣಾಮ ಸೂಪರ್ ಎಕ್ಸ್ಎಲ್ ಬೈಕ್ ನಲ್ಲಿ ತೆರಳುತ್ತಿದ್ದ ಶೇಷಪ್ಪನ…

Read More

HOSANAGARA | ತಾಲೂಕಿನ ಬಹು ಗ್ರಾಮ ಕುಡಿಯುವ ನೀರು ಸರಬರಾಜು ಯೋಜನೆಗೆ ಶಂಕುಸ್ಥಾಪನೆ

ಹೊಸನಗರ : ಸಂವಿಧಾನವು ದೇಶದ ಬೆನ್ನೆಲುಬು, ಅದನ್ನು ಅರಿಯುವುದು ನಮ್ಮೆಲ್ಲರ ಕರ್ತವ್ಯ ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳು ಸಂವಿಧಾನದ ಪೀಠಿಕೆ ಓದುವುದನ್ನು ಕಡ್ಡಾಯಗೊಳಿಸಲಾಗಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ನೈರ್ಮಲ್ಯ ಇಲಾಖೆ ಹಾಗೂ ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್‌ರಾಜ್ ಇಲಾಖೆ ಇಲ್ಲಿನ ಬಸ್ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಡಿಯಲ್ಲಿ ನಡೆಯಲಿರುವ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ…

Read More

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ|crime news

ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯ ಕತ್ತು ಸೀಳಿ ಬರ್ಬರ ಹತ್ಯೆ..!! ಬೆಂಗಳೂರು ಸುಬ್ರಮಣ್ಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ತೀರ್ಥಹಳ್ಳಿ ಮೂಲದ ಮಹಿಳಾ ಅಧಿಕಾರಿಯೊಬ್ಬರನ್ನು ಕತ್ತು ಸೀಳಿ ಕೊಲೆ ಮಾಡಲಾಗಿದೆ. ಭೂ ವಿಜ್ಞಾನ ಇಲಾಖೆಯ ಡೆಪ್ಯುಟಿ ಡೈರೆಕ್ಟರ್ ಪ್ರತಿಮಾ(45) ಭೀಕರವಾಗಿ ಹತ್ಯೆಗೀಡಾದವರಾಗಿದ್ದಾರೆ.  ಶನಿವಾರ ರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಚಾಕುವಿನಿಂದ ಕತ್ತುಕೊಯ್ದು ಬರ್ಬರವಾಗಿ ಹತ್ಯೆ ನಡೆಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಪನಿರ್ದೇಶಕಿಯಾಗಿದ್ದ ಪ್ರತಿಮಾರವರು ಮೂಲತಃ ತೀರ್ಥಹಳ್ಳಿಯ ಕೊಂಡ್ಲೂರುನವರು. ತೀರ್ಥಹಳ್ಳಿಯ ತುಂಗಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡಿದ್ದ ಇವರು ಪ್ರಸ್ತುತ ಬೆಂಗಳೂರಿನಲ್ಲಿ…

Read More
Exit mobile version