Headlines

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ

ತೋಟಗಾರಿಕೆಯಲ್ಲಿ ಮಿಶ್ರ ಬೆಳೆಗೆ ಆಧ್ಯತೆ ನೀಡಿ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆಯ ಸೆಲಿ ಜೊಸೇಫ್ ತೋಟದಲ್ಲಿ ರೈತರೊಂದಿಗೆ ಆರಗ ಜ್ಞಾನೇಂದ್ರ ಸಮಾಲೋಚನೆ ರಿಪ್ಪನ್‌ಪೇಟೆ : ಇತ್ತೀಚೆನ ವರ್ಷಗಳಲ್ಲಿ ಆಡಿಕೆ ಬೆಳೆಗೆ ಎಲೆಚುಕ್ಕೆ ರೋಗದಿಂದಾಗಿ ಇಳುವರಿ ಕುಂಠಿತಗೊಂಡಿದ್ದು ಅಲ್ಲದೆ ಅಡಿಕೆ ಸೇವನೆಯಂದ ಮಾರಕ ರೋಗ ಕ್ಯಾನ್ಸರ್ ನಂತಹ ಕಾಯಿಲೆ  ಬರುತ್ತದೆಂದು ಸುಪ್ರೀಂ ಕೋರ್ಟ್ ನಲ್ಲಿ ದೂರು ದಾಖಲಾಗಿರುವ ಬಗ್ಗೆ ಅಡಿಕೆ ಬೆಳೆಗಾರರಲ್ಲಿ  ಗೊಂದಲ ನಿರ್ಮಾಣವಾಗಿದೆ. ಕಳೆದ ವರ್ಷದಲ್ಲಿ ಮಲೆನಾಡಿನ ವ್ಯಾಪ್ತಿಯಲ್ಲಿನ ಹೊಸನಗರ ಸಾಗರ   ತೀರ್ಥಿಹಳ್ಳಿ ಕೊಪ್ಪ ಶೃಂಗೇರಿ ಹಲವು  …

Read More

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ

RIPPONPETE | ಕೋಳಿ ಅಂಕದ ಮೇಲೆ ಪೊಲೀಸರ ದಾಳಿ – ಐವರು ವಶಕ್ಕೆ ರಿಪ್ಪನ್‌ಪೇಟೆ : ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದಾಗ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿ 5 ಮಂದಿಯನ್ನು ವಶಕ್ಕೆ ಪಡೆದ ಘಟನೆ ಕೋಡೂರು ಸಮೀಪದ ಕೋಟೆಕೆರೆಯಲ್ಲಿ ನಡೆದಿದೆ. ಕೋಳಿ ಅಂಕದಲ್ಲಿ ನಿರತರಾಗಿದ್ದ ರಮೇಶ್, ಶೇಷಗಿರಿ , ಹರೀಶ್ , ಚಂದ್ರಪ್ಪ ,ಯುವರಾಜ್ ಎಂಬಾತನನ್ನು  ಮಂದಿಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಖಚಿತ ಮಾಹಿತಿಯನ್ನಾಧರಿಸಿ ದಾಳಿ ನಡೆಸಿದ ಪೊಲೀಸರು ಕೋಡೂರು ಗ್ರಾಪಂ…

Read More

ಜೈನ ಮುನಿವರ್ಯರ ತತ್ವ ಪಾಲನೆ ಇಂದಿನ ಯುವಸಮೂಹಕ್ಕೆ ಸ್ಪೂರ್ತಿದಾಯಕವಾಗಿರಲಿ – ಡಾ. ಡಿ ವೀರೇಂದ್ರ ಹೆಗ್ಗಡೆ|hombuja

ಅಹಿಂಸಾ ತತ್ವವನ್ನು ಬೋಧನೆ ಮಾಡಿ ಅಹಿಂಸಾ ತತ್ವದಲ್ಲೇ ಧರ್ಮವನ್ನು ಕಟ್ಟಿ ಇಡೀ ಪ್ರಪಂಚಕ್ಕೆ ಸಾತ್ವಿಕ ತತ್ವ ಉಪದೇಶಗಳನ್ನು ನೀಡಿದ ಕೀರ್ತಿ ಜೈನ ಧರ್ಮಕ್ಕಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಂಬುಜ ಜೈನ ಮಠದಲ್ಲಿ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವದ ನಾಲ್ಕನೇ ದಿನವಾದ ಬುಧವಾರ  ಜಿನ ದತ್ತರಾಯ ಸಭಾ ಮಂಟಪ ಅರ್ಹದ್ದಾಸ ವೇದಿಕೆಯಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಶ್ರೀ ಪೂಜ್ಯರು ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು. 12…

Read More

ಕಲಿಕಾ ಹಬ್ಬವು ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿ|GJC

ರಿಪ್ಪನ್ ಪೇಟೆ : ಮಕ್ಕಳ ಕಲಿಕೆ ಮೇಲೆ ಕೊರೊನಾ ಮಹಾಮಾರಿಯಿಂದ ದುಷ್ಪಪರಿಣಾಮ ಉಂಟಾಗಿತ್ತು. ಕಲಿಕೆಯನ್ನು ಫಲಪ್ರದಗೊಳಿಸಲು ಶಿಕ್ಷಣ ಇಲಾಖೆಯ ಅನೇಕ ಯೋಜನೆಗಳನ್ನು ಹಾಕಿಕೊಳ್ಳುವ ಮೂಲಕ ಶೈಕ್ಷಣಿಕ ಕಾರ್ಯ ಚಟುವಟಿಕೆಗಳನ್ನು ನೂತನ ಶೈಲಿಯಲ್ಲಿ ರೂಪಿಸುತ್ತಾ ಬಂದಿದೆ. ಸದ್ಯ ಕಲಿಕಾ  ಹಬ್ಬ ಯೋಜನೆ ರೂಪಿಸುವ ಮೂಲಕ ಮಕ್ಕಳ ಕಲಿಕೆ ಸಹಾಯಕವಾಗುವ ನಿಟ್ಟಿನಲ್ಲಿ ಕಾರ್ಯ ಯೋಜನೆ ಹಮ್ಮಿಕೊಂಡಿದೆ ಎಂದು ಶಿವಮೊಗ್ಗ ಜಿಲ್ಲಾ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಪರಮೇಶ್ವರಪ್ಪ ಹೇಳಿದರು. ಪಟ್ಟಣದ ಸರ್ಕಾರಿ ಪಿಯು ಕಾಲೇಜಿನ ಪ್ರೌಢ ಶಾಲೆಯಲ್ಲಿ…

Read More

ಜಿಂಕೆ ಮಾಂಸದೂಟ : ಅರಣ್ಯಾಧಿಕಾರಿಗಳ ದಾಳಿ ,ಇಬ್ಬರ ಬಂಧನ

 ಜಿಂಕೆ ಮಾಂಸದೂಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ತಾಲೂಕಿನ ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.  ಭದ್ರಾವತಿ ತಾಲೂಕು ಹುಣಸೇಕಟ್ಟೆ ಗ್ರಾಮದ ವೆಂಕಟೇಶ್ ಎಂಬುವರ ಮನೆಯಲ್ಲಿ ಜಿಂಕೆಯ ಮಾಂಸವನ್ನು ಬೇಯಿಸಿ, ಊಟ ತಯಾರು ಮಾಡುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಇವರ ಮನೆಯಲ್ಲಿ ಸುಮಾರು ಎರಡು ಕೆಜಿಯಷ್ಟು ಜಿಂಕೆ ಮಾಂಸ ದೊರಕಿದೆ‌. ಜೊತೆಗೆ ಮನೆ ಪರಿಶೀಲಿಸಿದಾಗ ಮಾಂಸವನ್ನು ಕತ್ತರಿಸುವ ಮರದ ತುಂಡು ಹಾಗೂ ಮಚ್ಚು ಪತ್ತೆಯಾಗಿದೆ. ವೆಂಕಟೇಶ್ ಜೊತೆ ಅವರ ಮಗ ಮಂಜುನಾಥ್​​ನನ್ನು ಸಹ ಬಂಧಿಸಲಾಗಿದೆ.  ಆರೋಪಿಗಳ…

Read More

ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕರ ಮೇಲೆ ಹಲ್ಲೆ – ಆಸ್ಪತ್ರೆಗೆ ದೌಡಾಯಿಸಿದ ಹಿಂದೂ ಕಾರ್ಯಕರ್ತರು|assault

ಶಿವಮೊಗ್ಗ : ಕ್ಷುಲಕ ವಿಚಾರಕ್ಕೆ ಎರಡು ಕೋಮಿನ ಯುವಕರ  ಮಧ್ಯೆ ಟಿಪ್ಪು ನಗರದಲ್ಲಿ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.  ಈ ಘಟನೆ ಕೋಮು ಸ್ವರೂಪ ಪಡೆದಿತ್ತು. ರಸ್ತೆಯಲ್ಲಿ ಹೋಗುವಾಗ ಬೈಕ್‌ ಮತ್ತು ಆಟೋ ತಾಗಿವೆ. ಇದೆ ವಿಚಾರಕ್ಕೆ ಗಲಾಟೆಯಾಗಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ. ಸಂದೇಶ್‌ ಎಂಬಾತನ ಕಣ್ಣಿನ ಬಳಿ ಗಾಯವಾಗಿದೆ. ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ತುಂಗಾ ನಗರ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ….

Read More

Shivamogga | ಗದ್ದೆಯಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ಸಹೋದರರಿಬ್ಬರು ಸಾವು

ಶಿವಮೊಗ್ಗ – ಸಿಡಿಲು ಬಡಿದು ಇಬ್ಬರು ಸಹೋದರರು ಮೃತಪಟ್ಟಿರುವ ದಾರುಣ ಘಟನೆ ಭದ್ರಾವತಿ ನಗರದ ಹುಣಸಕಟ್ಟೆ ಜಂಕ್ಷನ್ ನಲ್ಲಿ ನಡೆದಿದೆ. ಮೃತರನ್ನು ಎಸ್ ಬೀರೇಶ್(33) ಮತ್ತು ಎಸ್ ಸುರೇಶ್ (30) ಎಂದು ಗುರುತಿಸಲಾಗಿದೆ. ಇಬ್ಬರೂ ತಮ್ಮ ಗದ್ದೆಯಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ಕಟಾವಿಗೆ ಸಿದ್ಧವಾಗಿದ್ದ ಭತ್ತದ ಬೆಳೆಗೆ ಕಾವಲು ಕಾಯಲು ಸಹೋದರರಿಬ್ಬರು ಹೋಗಿದ್ದರು. ರಾತ್ರಿ ಗದ್ದೆಗೆ ಕಾವಲಿಗೆಂದು ಹೋಗಿದ್ದವರು ಬೆಳಗ್ಗೆ ಮನೆಗೆ ಬಾರದ ಕಾರಣ ಆತಂಕಗೊಂಡಿದ್ದ ಕುಟುಬಸ್ಥರು ಗದ್ದೆಗೆ ತೆರಳಿ ನೋಡಿದಾಗ, ಸಹೋದರರಿಬ್ಬರೂ ಅಲ್ಲೇ…

Read More

ಜಂಬಳ್ಳಿ ತಿರುವಿನಲ್ಲಿ ಅಪಘಾತ – ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ|accident

ತೀರ್ಥಹಳ್ಳಿ : ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ  ತೂದುರು ಸಮೀಪದ ಜಂಬಳ್ಳಿ ತಿರುವಿನಲ್ಲಿ ಹಸುವೊಂದು ಅಡ್ಡ ಬಂದಿದ್ದರ ಪರಿಣಾಮ ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳಗ ಗ್ರಾಮದ ಬೈಕ್ ಸವಾರ ಮನೋಜ್ ಹಸುವನ್ನು ತಪ್ಪಿಸಲು ಹೋಗಿ ಅಪಘಾತಕ್ಕಿಡಾಗಿದ್ದಾರೆ.  ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ …

Read More

ಕಾಶ್ಮೀರಿ‌ ಫೈಲ್ಸ್ ಸಿನಿಮಾಗೆ ತೆರಿಗೆ ವಿನಾಯಿತಿ ನೀಡುತ್ತಾರೆ – ರಾಷ್ಟ್ರ ಧ್ವಜಕ್ಕೆ ಹಣ ಪಡೆಯುತ್ತಾರೆ -ಮಧು ಬಂಗಾರಪ್ಪ

ಶಿವಮೊಗ್ಗ : ಸೊರಬದಲ್ಲಿ 75 ನೇ ವರ್ಷದ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ  ಪ್ರತಿ ಜಿಲ್ಲೆಯಲ್ಲಿ 75 ಕಿ ಮೀ ದೂರ ಕ್ರಮಿಸಬೇಕಿದ್ದು ನಾಳೆ ಸೊರಬ ಪಟ್ಟಣದಲ್ಲಿ ಪಾದಯಾತ್ರೆ ನಡೆಸಲಾಗುತ್ತಿದೆ ಎಂದು ಮಧುಬಂಗಾರಪ್ಪ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂಬೇಡ್ಕರ್ ಸಂವಿಧಾನವನ್ನ ತಿದ್ದುಪಡಿ ಬಗ್ಗೆ ಬಿಜೆಪಿ ಮಾತನಾಡುತ್ತಿದ್ದಾರೆ. ಧ್ವಜದ ಬಗ್ಗೆ ಮಾತನಾಡುತ್ತಾರೆ. 150 ಕೋಟಿ ವೆಚ್ಚದಲ್ಲಿ ಧ್ವಜ ಹಂಚಲಾಗುತ್ತಿದೆ. ಧ್ವಜ ಹಂಚುವ ಶಕ್ತಿ ನೀಡಿದ್ದು ಮಹಾತ್ಮ ಗಾಂಧಿಯವರ ಕೊಡುಗೆ ಎಂದು ಗುಡುಗಿದರು. ಕಾಶ್ಮೀರಿ‌ಫೈಲ್ಸ್ ಸಿನಿಮಾಗೆ ತೆರಿಗೆ ಪಡೆಯುತ್ತಾರೆ….

Read More

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ

Ripponpete | ಶ್ರೀ ಸಿದ್ದಿವಿನಾಯಕ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ, ಜಾತ್ರೋತ್ಸವ , ಧಾರ್ಮಿಕ ಕಾರ್ಯಕ್ರಮ ಸಂಪನ್ನ ರಿಪ್ಪನ್‌ಪೇಟೆ;-ಪುರಾಣ ಪ್ರಸಿದ್ದ ರಿಪ್ಪನ್‌ಪೇಟೆಯ ಶ್ರೀಸಿದ್ದಿವಿನಾಯಕ ಸ್ವಾಮಿ ದೇವಸ್ಥಾನ ಮತ್ತು ಜಗನ್ಮಾತೆ ಶ್ರೀಅನ್ನಪೂರ್ಣೇಶ್ವರಿ ಅಮ್ಮನವರ ದೇವಸ್ಥಾನದ ಶ್ರೀಮನ್ಮಹಾರಥೋತ್ಸವ ಹಾಗೂ ಜಾತ್ರೋತ್ಸವವು ಮೇ.1 ರಿಂದ 4 ರವರೆಗೆ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯದೊಂದಿಗೆ ಆದ್ದೂರಿಯಾಗಿ ನಡೆದು ಇಂದು ಸಂಪನ್ನಗೊಂಡಿತು. ಶಿವಮೊಗ್ಗದ ವೇ.ಬ್ರ.ವಸಂತಭಟ್ ಇವರ ನೇತೃತ್ವದಲ್ಲಿ ದೇವಸ್ಥಾನದ ಪ್ರಧಾನ ಅರ್ಚಕಚಂದ್ರಶೇಖರಭಟ್ ಮತ್ತು ಗುರುರಾಜಭಟ್ ಇವರ ಸಹಯೋಗದಲ್ಲಿ ಗಣಪತಿ ಮತ್ತು ಅಮ್ಮನವರಿಗೆ ಕುಂಭಾಭಿಷೇಕ.ಮಹಾಪೂಜೆ.ಮಹಾಮಂಗಳಾರತಿ ತೀರ್ಥಪ್ರಸಾದ ವಿನಿಯೋಗದೊಂದಿಗೆ ಧಾರ್ಮಿಕ…

Read More
Exit mobile version