Headlines

ಸಿದ್ದರಾಮಯ್ಯ ವಿರುದ್ದ ವಿವಾದಿತ ಹೇಳಿಕೆ – ಸಚಿವ ಅಶ್ವಥ್ ನಾರಾಯಣ ಪೋಟೋ ಗೆ ಬೆಂಕಿ ಹಚ್ಚಿ ಆಕ್ರೋಶ|protest

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದುರಹಂಕಾರಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗಾಗಲೀ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗಾಗಲೀ ಆತಂಕ, ಆಶ್ಚರ್ಯವಾಗಿಲ್ಲ. ಏಕೆಂದರೆ…

Read More

ಖಾಸಗಿ ಪ್ರಭಾವಿ ವ್ಯಕ್ತಿಗಳ ಮೋಸದ ಜಾಲಕ್ಕೆ ಮನೆ ಕಳೆದುಕೊಂಡು ಬೀದಿ ಪಾಲಾಗಿರುವ 65 ರ ವೃದ್ದೆ :

ಹೊಸನಗರ : ಮಾನಸಿಕ ಅಸ್ವಸ್ಥ ಮಗನೊಂದಿಗೆ ಕೂಲಿ ಕೆಲಸ ಮಾಡಿಕೊಂಡು ಜೀವನ ಸಾಗಿಸುತ್ತಿರುವ ವೃದ್ದ ಮಹಿಳೆಯೊಬ್ಬರಿಗೆ ಪ್ರಭಾವಿ ಖಾಸಗಿ ವ್ಯಕ್ತಿಯೊಬ್ಬ ಬೆದರಿಸಿ ಅವರ ಆಸ್ತಿ ಕಬಳಿಸಿ ಮನೆಯಿಂದ ಹೊರದಬ್ಬಿರುವ ಘಟನೆ ಬ್ರಹ್ಮೇಶ್ವರ ಗ್ರಾಮದಲ್ಲಿ ನಡೆದಿದೆ. ಬ್ರಹ್ಮೇಶ್ವರ ಗ್ರಾಮದ ಶಾರದಮ್ಮ ಎಂಬ 65 ರ ವೃದ್ದೆ 30 ವರ್ಷಗಳ ಹಿಂದೆಯೇ ಪತಿಯನ್ನು ಕಳೆದುಕೊಂಡಿದ್ದು, ಮೊದಲನೆ ಮಗ ವೀರಪ್ಪ ನಾಲ್ಕು ವರ್ಷಗಳ ಹಿಂದೆ ಮೃತಪಟ್ಟಿದ್ದಾನೆ.ಮಾನಸಿಕ ಅಸ್ವಸ್ಥನಾಗಿರುವ ಎರಡನೇ ಮಗ ಜಗದೀಶ್ ಜೊತೆ ಕೂಲಿ ಕೆಲಸ ಮಾಡಿಕೊಂಡು ವಾಸವಾಗಿದ್ದಾರೆ. ಬ್ರಹ್ಮೇಶ್ವರದ ವೃದ್ದೆಯ…

Read More

ಎಲ್ ಬಿ ಕಾಲೇಜಿನ ಹಲ್ಲೆ ಪ್ರಕರಣಕ್ಕೆ ಶಾಸಕ ಹಾಲಪ್ಪ ರವರೇ ನೇರ ಕಾರಣ : ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ನಡೆದಿರುವ ಹಲ್ಲೆ ನಡೆದಿರುವ ಪ್ರಕರಣಕ್ಕೆ ಶಾಸಕ ಹರತಾಳು ಹಾಲಪ್ಪ ಅವರೇ ನೇರವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದ ನಂತರ ಮಾತನಾಡಿದ ಅವರು ಎಂಡಿಎಫ್ ಸಂಸ್ಥೆಯ ಆಂತರಿಕ ವಿಚಾರದಲ್ಲಿ ಶಾಸಕ ಹಾಲಪ್ಪ ಅವರು ಅನಗತ್ಯವಾಗಿ ಮೂಗು ತೂರಿಸಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಂಸ್ಥೆಯ ನಿಯಮಗಳ…

Read More

ಹೊಸನಗರ ಮತ್ತು ಜಯನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ | Eid milad

ಹೊಸನಗರ ಪಟ್ಟಣ ಹಾಗೂ ಜಯನಗರದಲ್ಲಿ ಇಂದು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಈದ್ ಮಿಲಾದ್ ಮೆರವಣಿ ಗೆಯಲ್ಲಿ ಪಾಲ್ಗೊಂಡು ಪ್ರವಾದಿ ಮಹಮದ್ ರವರ ಜನ್ಮದಿನವನ್ನು ಶ್ರದ್ದಾಪೂರ್ವಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಸಂದೇಶ ನೀಡಿ ಪ್ರವಾದಿ ಅವರ ಆಲೋಚನೆಗಳು ಅತ್ಯಂತ ಪ್ರಸ್ತುತವಾಗಿದೆ ಉತ್ತಮ ಸಮಾಜ ನಿರ್ಮಾಣಕ್ಕೆ ಅವರ ಗುರಿ ಸಂದೇಶಗಳು ಪೂರಕವಾಗಿದೆ ಮಾನವ ಜೀವನದ ಸಮಗ್ರ ಸುಧಾರಣೆ ಪ್ರವಾದಿ ಅವರ ಗುರಿಯಾಗಿತ್ತು.ಪ್ರವಾದಿಯವರ ಆಶೋತ್ತರಗಳು ಕೇವಲ ಇಸ್ಲಾಂ ಸಮುದಾಯಕ್ಕೆ ಮಾತ್ರವಲ್ಲದೆ ಜಗತ್ತಿನ ಮಾನವ ಕುಲದ ಪ್ರತಿಯೊಬ್ಬರಿಗೂ…

Read More

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ

RIPPONPETE | ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ – ತಪ್ಪಿದ ಭಾರಿ ಅನಾಹುತ ,ಕರ್ತವ್ಯ ಪ್ರಜ್ಞೆ ಮೆರೆದ ಮೆಸ್ಕಾಂ ಇಲಾಖೆ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಬೈರಾಪುರಾ ಗ್ರಾಮದ ತೀರ್ಥೇಶ್ ಎಂಬುವರಿಗೆ ಸೇರಿದ ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಸಾವಿರಾರು ರೂ ನಷ್ಟವಾಗಿರುವ ಘಟನೆ ನಡೆದಿದೆ. ತೀರ್ಥೇಶ್ ಅಡಿಕಟ್ಟು ರವರಿಗೆ ಸೇರಿದ 700ಕ್ಕೂ ಹೆಚ್ಚು ಹುಲ್ಲಿನ ಬಣವೆಗೆ ಆಕಸ್ಮಿಕ ಬೆಂಕಿ ತಗುಲಿ ಅಪಾರ ನಷ್ಟವುಂಟಾಗಿದೆ. ಬೈರಾಪುರ ಗ್ರಾಮದಲ್ಲಿ ಒಕ್ಕಲು ಮಾಡಲು 6 ಸಾವಿರಕ್ಕೂ ಪಿಂಡಿಯಷ್ಟು ಹೆಚ್ಚು…

Read More

Praesent vehicula commodo efficitur

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ| ಉಚಿತವಾಗಿ ಓಡಾಡಲು ಇಲ್ಲಿ ಸರ್ಕಾರಿ ಬಸ್ಸುಗಳೇ ಇಲ್ಲಾ|congress guaranty

ಹೊಸನಗರ – ತೀರ್ಥಹಳ್ಳಿ ತಾಲ್ಲೂಕಿನ ಮಹಿಳೆಯರಿಗಿಲ್ಲ ಕಾಂಗ್ರೆಸ್ ಪಕ್ಷದ ಒಂದು ಗ್ಯಾರೆಂಟಿ ರಿಪ್ಪನಪೇಟೆ : ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ ಗ್ಯಾರಂಟಿ ಯೋಜನೆಯಡಿ ಅಧಿಕಾರ ಹಿಡಿದಿರುವ ಕಾಂಗ್ರೆಸ್ ಪಕ್ಷ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಹೊಸನಗರ ತಾಲ್ಲೂಕಿನ ಮಹಿಳೆಯರಿಗೆ ಪ್ರೀ ಭಾಗ್ಯ ಯೋಜನೆಯ ಸೌಲಭ್ಯದಿಂದ ವಂಚಿತರನ್ನಾಗಿಸಿದೆ…………! ಶಿವಮೊಗ್ಗ-ತೀರ್ಥಹಳ್ಳಿ-ಹೊಸನಗರ- ಕುಂದಾಪುರ ಮಂಗಳೂರು-ಉಡುಪಿ ರಾಜ್ಯ ಹೆದ್ದಾರಿ ಸಂಪರ್ಕದ ಹಲವು ತಾಲ್ಲೂಕಿನ ಖಾಸಗಿ ಬಸ್‌ಗಳಿಂದಾಗಿ ಸರ್ಕಾರದ ಕೆಂಪು ಬಸ್ ಇಲ್ಲದೆ ರೈತ ಮಹಿಳೆಯರ ಮೂಗಿಗೆ ತುಪ್ಪಾ ಸವರಿದಂತಾಗಿ ಮಹಿಳೆಯರು…

Read More

BSNLಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ರತಿಭಟನೆ ; ಸಂಸದ ಬಿ.ವೈ. ರಾಘವೇಂದ್ರ ಮಧ್ಯಸ್ಥಿಕೆಯಿಂದ ಫ್ಲೆಕ್ಸ್ ತೆರವು

BSNL network issues triggered a unique protest in Huncha village of Shivamogga. After the issue went viral, MP B.Y. Raghavendra responded promptly, leading to the removal of the protest flex and inspection by BSNL officials. ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆ ಹಿನ್ನೆಲೆಯಲ್ಲಿ ಗ್ರಾಮಸ್ಥರ ಆಕ್ರೋಶಕ್ಕೆ ಕಾರಣವಾಗಿದ್ದ ಘಟನೆಗೆ ಸಂಸದ ಬಿ.ವೈ. ರಾಘವೇಂದ್ರ ಅವರ ತ್ವರಿತ ಸ್ಪಂದನೆ ಪ್ರಮುಖ ತಿರುವು ನೀಡಿದೆ. ಶಿವಮೊಗ್ಗ ಜಿಲ್ಲೆಯ…

Read More

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ KSRTC ಬಸ್

ನಿಯಂತ್ರಣ ತಪ್ಪಿ ಧರೆಗೆ ಗುದ್ದಿದ ಕೆ ಎಸ್ಸಾರ್ಟಿಸಿ ಬಸ್ ಶಿವಮೊಗ್ಗ : ಸಾಗರದಿಂದ ಹೊನ್ನಾವರಕ್ಕೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಅಪಘಾತವಾಗಿದ್ದು, ಹಲವರಿಗೆ ಸಣ್ಣಪುಟ್ಟ ಪೆಟ್ಟಾಗಿರುವ ಬಗ್ಗೆ ವರದಿಯಾಗಿದೆ. ಬೆಂಗಳೂರು ಹೊನ್ನಾವರ ಹೈವೆಯಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಸೂಳೆಮುರ್ಕಿ ಕ್ರಾಸ್‌‌ನಲ್ಲಿ ಆಕ್ಸಿಡೆಂಟ್‌ ಆಗಿದೆ.  ಬಸ್‌ನಲ್ಲಿ 49 ಪ್ರಯಾಣಿಕರಿದ್ದರು. ಬಸ್‌ ಸಾಗರದಿಂದ ಹೊರಟು, ಮಾವಿನಗುಂಡಿಯಿಂದ ಇಳಿದು ಗೇರುಸೊಪ್ಪ ಬಳಿ ಸಿಗುವ ಕ್ರಾಸ್‌ನಲ್ಲಿ ಕಂಟ್ರೋಲ್‌ ತಪ್ಪಿ ರಸ್ತೆಗೆ ಹೊಂದಿಕೊಂಡಿದ್ದ ಧರೆಗೆ ಬಸ್‌ ಡಿಕ್ಕಿಯಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಬಂದ…

Read More

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ | Suspended

ಶಾಲಾ ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಮುಖ್ಯ ಶಿಕ್ಷಕಿ ರೊಮ್ಯಾಟಿಂಕ್ ಫೋಟೋಶೂಟ್ : ಶಿಕ್ಷಕಿ ಸಸ್ಪೆಂಡ್ ಮುಖ್ಯ ಶಿಕ್ಷಕಿಯೊಬ್ಬರು ವಿದ್ಯಾರ್ಥಿಯೊಂದಿಗೆ ಪ್ರವಾಸದ ವೇಳೆ ರೊಮ್ಯಾಂಟಿಕ್ ಫೋಟೊ ಶೂಟ್ ಮಾಡಿಸಿಕೊಂಡಿದ್ದ ವಿಡಿಯೋ ವೈರಲ್ ಆಗುತ್ತಲೇ ಅವರನ್ನು ಅಮಾನತು ಮಾಡಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನ ಗ್ರಾಮವೊಂದರ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಪ್ರವಾಸಕ್ಕೆ ತೆರಳಿದ್ದ ವೇಳೆ ಮುರುಗಮಲ್ಲ ಗ್ರಾಮದಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 42 ವರ್ಷದ ಮುಖ್ಯಶಿಕ್ಷಕಿ ವಿದ್ಯಾರ್ಥಿ ಜೊತೆ ಕೆನ್ನೆಗೆ ಮುತ್ತು ಕೊಡುವಂತೆ,‌ಸೀರೆ ಸೆರಗು ಎಳೆಯುವಂತೆ ರೊಮ್ಯಾಂಟಿಕ್‌ ಆಗಿ…

Read More
Exit mobile version