Headlines

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi

ಪ್ರಧಾನಿ ಮೋದಿ ವಿರುದ್ದ ಸೂಕ್ತ ಕ್ರಮಕ್ಕೆ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ದೂರು – ಯಾಕೆ ಗೊತ್ತಾ..??? | Kimmane complaint for appropriate action against Modi ಚುನಾವಣಾ ನೀತಿ ಸಂಹಿತೆಗೆ ವ್ಯತಿರಿಕ್ತವಾಗಿ ಕೋಮು ದ್ವೇಷ ಹರಡುವ ಹೇಳಿಕೆ ನೀಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಮಾಜಿ ಸಚಿವ ಕಿಮ್ಮನೆ ರತ್ನಾಕರ್‌ ತೀರ್ಥಹಳ್ಳಿ ಡಿವೈಎಸ್‌ಪಿ ಕಚೇರಿಗೆ ದೂರು ನೀಡಿದ್ದಾರೆ.  ತಮ್ಮ ಲೆಟರ್‌ ಹೆಡ್‌ನಲ್ಲಿ ಅವರು ದೂರು ನೀಡಿದ್ದು, ಪತ್ರಿಕೆಯಲ್ಲಿ ಪ್ರಸಾರವಾದ…

Read More

ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ – ವಾಹನ ಸಂಚಾರ ವ್ಯತ್ಯಯ | balaraj – road

ರಸ್ತೆಗೆ ಅಡ್ಡಲಾಗಿ ಉರುಳಿದ ಬೃಹತ್ ಮರ -ವಾಹನ ಸಂಚಾರ ವ್ಯತ್ಯಯ | balaraj – road ಶಿವಮೊಗ್ಗದ ಗಾಂಧಿ ಪಾರ್ಕ್ ನಲ್ಲಿದ್ದ ಬೃಹತ್ ಮರವೊಂದು ಧರೆಗುರುಳಿ ರಸ್ತೆ ಸಂಚಾರ ಅಸ್ತವ್ಯಸ್ತವಾದ ಘಟನೆ ನಡೆದಿದೆ.   ಗಾಂಧಿ ಪಾರ್ಕ್ ಗೆ ಹೊಂದಿಕೊಂಡಿದ್ದ ಶೌಚಾಲಯದ ಹಿಂಭಾಗದಲ್ಲಿರುವ ಹಳೆಯ ಮರವೊಂದು ಬಾಲರಾಜ್ ಅರಸ್ ರಸ್ತೆಯ ಮೇಲೆ ಉರುಳಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ವಿದ್ಯುತ್ ಕಂಬದ ತಂತಿಗಳು ತುಂಡಾಗಿವೆ,  ವಾಹನಗಳಿಗೂ ಹಾನಿಯಾಗಿರುವ ಮಾಹಿತಿ ತಿಳಿದುಬಂದಿದೆ. ಘಟನೆಯಲ್ಲಿ ಬೈಕ್ ಸವಾರರಿಬ್ಬರಿಗೆ ಗಾಯಗಳಾಗಿದ್ದು ಅವರನ್ನು ಆಸ್ಪತ್ರೆಗೆ…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಶಿವಮೊಗ್ಗದ ಬಟ್ಟೆ ವ್ಯಾಪಾರಿಗೆ ಚಾಕು ಇರಿತ : ಹಬ್ಬಿದ ವದಂತಿಗೆ ನಗರದಲ್ಲಿ ಆತಂಕ

ಶಿವಮೊಗ್ಗ: ನಗರದ ಹೃದಯ ಭಾಗದಲ್ಲಿರುವ ಬಟ್ಟೆ ಮಾರುಕಟ್ಟೆಯಾಗಿರುವ ಚೋರ್ ಬಜಾರ್ ನಲ್ಲಿ ಇಂದು ಸಂಜೆ ವೇಳೆಗೆ ವ್ಯಾಪಾರಿಯೊಬ್ಬರಿಗೆ ಚಾಕುವಿನಿಂದ ಇರಿಯಲಾಗಿದೆ. ಸುಮಾರು ನಲವತ್ತು ವರ್ಷದ ಸೆಂಥಿಲ್ ಎಂಬುವ ವ್ಯಾಪಾರಿಗೆ ಚಾಕು ಇರಿಯಲಾಗಿತ್ತು, ಕೂಡಲೇ ಆತನನ್ನು ಚಿಕಿತ್ಸೆಗಾಗಿ ಶಿವಮೊಗ್ಗಾದ ಸರ್ಕಾರಿ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸೆಂಥಿಲ್ ಪರಿಸ್ಥಿತಿ ಸ್ಥಿರವಾಗಿದ್ದು ಸಾವಿನಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜೋಗಿ ಅಲಿಯಾಸ್ ಸಂತು ಎನ್ನುವ ವ್ಯಕ್ತಿಯ ಚಾಕುವಿನಿಂದ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದ್ದು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ….

Read More

ಮಾನವೀಯತೆ ಮೆರೆದ ಶಾಸಕ ಹರತಾಳು ಹಾಲಪ್ಪ :

ರಿಪ್ಪನ್‌ಪೇಟೆ : ಇಂದು ಶಾಸಕರು ಹರ್ ಘರ್ ತಿರಂಗ ಅಭಿಯಾನ ಅಂಗವಾಗಿ ಸಾಗರದಿಂದ ರಿಪ್ಪನ್‌ಪೇಟೆ ಗೆ ಬರುತ್ತಿರುವಾಗ ಮಾರ್ಗ ಮಧ್ಯದಲ್ಲಿ ಬೈಕ್ ಅಪಘಾತದಲ್ಲಿ ತೀವ್ರ ರಕ್ತಸ್ರಾವವಾಗಿದ್ದ ಮಹಿಳೆಯೊಬ್ಬರನ್ನು ತಮ್ಮ ವಾಹನದಲ್ಲಿಯೇ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದರು. ನೆವಟೂರು ಸಮೀಪದ ಆನೆಕೆರೆ ಗ್ರಾಮದ ಬಳಿ, ದೀಪಾ (CRP ಆಚಾಪುರ ಕ್ಲಸ್ಟರ್, ಶಿಕ್ಷಣ ಇಲಾಖೆ) ಎಂಬುವವರು ಅಪಘಾತಗೊಂಡು, ತೀವ್ರ  ರಕ್ತಸ್ರಾವದಲ್ಲಿರುವುದನ್ನು ಗಮನಿಸಿದ ಶಾಸಕರು ಕೂಡಲೇ ತಮ್ಮ ವಾಹನ ನಿಲ್ಲಿಸಿ ಅವರನ್ನು ತಮ್ಮ ವಾಹನದಲ್ಲಿಯೇ ರಿಪ್ಪನಪೇಟೆ ಪ್ರಾ.ಆ. ಕೇಂದ್ರಕ್ಕೆ ಸಾಗಿಸಿ, ಚಿಕಿತ್ಸೆ…

Read More

ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರ ಗಮನ ಸೆಳೆಯುವಂತೆ ಇರಬೇಕು : ಹರತಾಳು ಹಾಲಪ್ಪ

ಶೈಕ್ಷಣಿಕ ಕೆಂದ್ರಗಳನ್ನು ಸುಸಜ್ಜಿತವಾಗಿ,ಶುಚಿತ್ವವಾಗಿ, ಸುಂದರವಾಗಿ ರೂಪುಗೊಳಿಸಬೇಕು ಕಾರಣ ಪರಿಸರವು ಅಲ್ಲಿ ಕಲಿಯುತ್ತಿರುವ ವಿಧ್ಯಾರ್ಥಿಗಳ ಮನಸ್ಸಿನ  ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕ ಎಂಎಸ್‌ಐಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆ ಪಟ್ಟಣದಲ್ಲಿ 20 ಲಕ್ಷ ವೆಚ್ಚದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರವೇಶ ರಸ್ತೆಯ ಕಾಮಗಾರಿಯ ಶಂಕುಸ್ಥಾಪನಾ ಹಾಗೂ ವಿದ್ಯಾರ್ಥಿಗಳ ಪ್ರತಿಭಾ ಪುರಸ್ಕಾರದ ಕಾರ್ಯಕ್ರಮದಲ್ಲಿ ಮಾತನಾಡಿ ಕಾಲೇಜುಗಳ ಕ್ಯಾಂಪಸ್ ವಿದ್ಯಾರ್ಥಿ, ಸಾರ್ವಜನಿಕರ ಗಮನ ಸೆಳೆಯುವಂತಿರಬೇಕು ಅದಕ್ಕಾಗಿ ಕಾಲೇಜಿಗೆ ದ್ವಿಪಥ ಆಗಮನ ಮತ್ತು ನಿರ್ಗಮನ ವ್ಯವಸ್ಥೆಯ ಸುಸಜ್ಜಿತ ರಸ್ತೆ…

Read More

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ

Hosanagara | ಮರಳು ಅಕ್ರಮ ಸಾಗಾಟ ; ಎರಡು ಟಿಪ್ಪರ್ ವಶ ಹೊಸನಗರ: ಮರಳು ಅಕ್ರಮ ಸಾಗಾಟ ಮಾಡುತ್ತಿದ್ದ ವೇಳೆ ವಾಹನ ತಡೆದು ತಪಾಸಣೆ ಮಾಡಿದ ಅರಣ್ಯ ಇಲಾಖೆ ಸಿಬ್ಬಂದಿಗಳು ಎರಡು ಟಿಪ್ಪರ್ ವಶಕ್ಕೆ ಪಡೆದು ಪ್ರಕರಣ ದಾಖಲಿಸಿದ್ದಾರೆ. ತಾಲೂಕಿನ ಬಾಣಿಗ ಸಮೀಪದ ಜೋಡಿ ದೇವಸ್ಥಾನದ ಸಮೀಪ ರಾಘವೇಂದ್ರ ಎಂಬುವವರಿಗೆ ಸೇರಿದ ಟಿಪ್ಪರ್ ವಶಕ್ಕೆ ಪಡೆದಿದ್ದು, ಮಾವಿನಕಟ್ಟೆ ಮಾರ್ಗವಾಗಿ ಕೋಡೂರು ಕಡೆಗೆ ವೇಗವಾಗಿ ಸಾಗುತ್ತಿದ್ದ ಟಿಪ್ಪರ್ ಅನ್ನು ಬುಧವಾರ ರಾತ್ರಿ ತಡೆದು ವಶಕ್ಕೆ ಪಡೆಯಲಾಗಿದೆ. ಎಸಿಎಫ್ ಕೆ.ಬಿ.ಮೋಹನ್…

Read More

ರಿಪ್ಪನ್‌ಪೇಟೆ : NSS ಶಿಬಿರಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆ ವಿರುದ್ದ ಅರಿವು ಜಾಥಾ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು. ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು…

Read More

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ

ಪೋಷಕರು ಭೇದ ಭಾವ ಮಾಡುತಿದ್ದಾರೆ ಎಂದು ತುಂಗ ನದಿಗೆ ಹಾರಲು ಯತ್ನಿಸಿದ ಬಾಲಕ –  ಇಆರ್‌ಎಸ್ ಪೊಲೀಸರಿಂದ ರಕ್ಷಣೆ A 16-year-old boy in Shivamogga attempted to jump into the Tunga River due to family issues but was rescued in time by ERSS police personnel during night patrol. ಶಿವಮೊಗ್ಗ: ತಂದೆ-ತಾಯಿಗಳು ತಮ್ಮ ಮೇಲೆ ನಿರ್ಲಕ್ಷ್ಯ ತೋರಿಸುತ್ತಿದ್ದಾರೆ ಎಂಬ ಮನೋಭಾವದಿಂದ 16 ವರ್ಷದ ಬಾಲಕನೊಬ್ಬ ತುಂಗ ನದಿಗೆ…

Read More

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ

RIPPONPETE | ಮನೆ ಬೀಗ ಮುರಿದು ಚಿನ್ನಾಭರಣ ,ನಗದು ಕಳ್ಳತನ ಕೊಠಡಿಯೊಳಗಿನ ಗಾಡ್ರೇಜ್ ಬೀರ್ ಮುರಿದು ಅದರಲ್ಲಿದ್ದ ಸುಮಾರು ಸುಮಾರು 3 ಗ್ರಾಂ ಚಿನ್ನಾಭರಣ,30 ಸಾವಿರ ರೂ ಮೌಲ್ಯದ ವಜ್ರದ ಹರಳು ಹಾಗೂ ಸುಮಾರು 26 ಸಾವಿರಕ್ಕೂ ಅಧಿಕ ನಗದು ಕಳ್ಳತನವಾಗಿರುವ ವಿಚಾರ ತಿಳಿದಿದೆ. ರಿಪ್ಪನ್‌ಪೇಟೆ : ತೀರ್ಥಹಳ್ಳಿ ರಸ್ತೆಯ ಎಸ್ ಆರ್ ಕನ್ವೆನ್ಷನ್ ಹಾಲ್ ಸಮೀಪದಲ್ಲಿ ಮುಖ್ಯ ರಸ್ತೆಯಲ್ಲಿರುವ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಚಿನ್ನಾಭರಣ…

Read More