Headlines

ರಿಪ್ಪನ್ ಪೇಟೆ : ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಸೈನಿಕ ಮುಖ್ಯಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ

ರಿಪ್ಪನ್ ಪೇಟೆ : ಬುಧವಾರ ತಮಿಳು ನಾಡಿನ  ಕುನೂರು ಸಮೀಪದಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಬಿಪಿನ್ ರಾವತ್ ಹಾಗೂ ಮೃತಪಟ್ಟ ಸೇನಾ ಅಧಿಕಾರಿಗಳಿಗೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಿ ಸಂತಾಪ ಸೂಚಿಸಲಾಯಿತು.  ಈ ಸಂಧರ್ಭದಲ್ಲಿ  ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾದಿ ಬಿಪಿನ್ ರಾವತ್ ಅವರು ಮೂರು ದಶಕಗಳಿಗೂ ಹೆಚ್ಚಿನ ಅವಧಿಗೆ ಭಾರತದ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಪ್ರಪಂಚದ ಗಮನ…

Read More

ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು‌ ಪ್ರಸರಿಸುವ ವಾಹಿನಿಗಳ ಅಗತ್ಯತೆ ಇದೆ – ಶಾಸಕ ಹರತಾಳು ಹಾಲಪ್ಪ|sagara

ಸಾಗರ : ಇಂದಿನ ಆಧುನಿಕ ತಂತ್ರಜ್ಞಾನದ ಯುಗದಲ್ಲಿ ಸುದ್ದಿ‌ಮಾಧ್ಯಮಗಳು ಪೈಪೋಟಿಗೆ ಬಿದ್ದು ಸುದ್ದಿಗಳನ್ನು ನೀಡುವುದರ ಜೊತೆಗೆ ಸಮಾಜಕ್ಕೆ ನಿಖರ ಸುದ್ದಿ ಮತ್ತು ಜ್ಞಾನವನ್ನು ಪ್ರಸರಿಸುವ ಅಗತ್ಯ ಇದೆ. ಜನರು ವಾಹಿನಿಗಳ ಮೇಲೆ ಇರಿಸಿಕೊಂಡಿರುವ ನಂಬಿಕೆ ಶಾಶ್ವತವಾಗಿ ಉಳಿಸಿ ಬೆಳೆಸಿಕೊಳ್ಳುವ ನಿಟ್ಟಿನಲ್ಲಿ ವಿಸ್ತಾರ ಚಾನಲ್ ಗಮನ ಹರಿಸಬೇಕು ಎಂದು ಶಾಸಕ ಎಚ್.ಹಾಲಪ್ಪ ಹರತಾಳು ತಿಳಿಸಿದರು.  ಪಟ್ಟಣದ ನಗರಸಭೆ ರಂಗಮಂದಿರದಲ್ಲಿ ಗುರುವಾರ ವಿಸ್ತಾರ ವಾಹಿನಿ ಕನ್ನಡ ಸಂಭ್ರಮ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದ ಅವರು…

Read More

HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ

Collision between bike and scooty – Young woman seriously injured, biker flees HIT AND RUN | ಬೈಕ್ ಹಾಗೂ ಸ್ಕೂಟಿ ನಡುವೆ ಡಿಕ್ಕಿ – ಯುವತಿಗೆ ಗಂಭೀರ ಗಾಯ , ಬೈಕ್ ಸವಾರ ಪರಾರಿ Collision between bike and scooty – Young woman seriously injured, biker flees Collision between bike and scooty – Young woman seriously injured, biker flees ರಿಪ್ಪನ್ ಪೇಟೆ…

Read More

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು

hombuja | ಶ್ರೀ ರಾಮ ನಾಮ ಸ್ಮರಣೆ ವಿಶ್ವ ಶಾಂತಿ ಪ್ರೇರಕ ಶಕ್ತಿ ; ಹೊಂಬುಜ ಶ್ರೀಗಳು ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸೋಮವಾರದಂದು ಅಯೋಧ್ಯೆಯಲ್ಲಿ ನೂತನ ಭವ್ಯ ಶ್ರೀರಾಮ ಮಂದಿರದಲ್ಲಿ ಶ್ರೀರಾಮ ವಿಗ್ರಹದ ಪ್ರಾಣ ಪ್ರತಿಷ್ಠೆ ಮಾಡಿದ ನಿಮಿತ್ತ ಹೊಂಬುಜ ಜೈನ ಮಠದಲ್ಲಿ ಸಂಜೆ ದೀಪೋತ್ಸವ ನೆರವೇರಿಸಿದರು. ಗುರುವಿಗೆ ಶಿಷ್ಯನಾಗಿ, ಪಿತೃವಾಕ್ಯ ಪರಿಪಾಲಕನಾಗಿ, ಸತಿಗೆ ತಕ್ಕ ಪತಿಯಾಗಿ ಅಯೋಧ್ಯೆಯ ಎಲ್ಲಾ ಜನರ ಪ್ರೀತಿ ಪಾತ್ರರಾಗಿ ಸಭ್ಯ ಸಮಾಜದ ಮರ್ಯಾದಾ…

Read More

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು

ಆಟೋ ಮತ್ತು ಕಾರಿನ ನಡುವೆ ಭೀಕರ ಅಪಘಾತ – ಇಬ್ಬರು ಸಾವು ಶಿವಮೊಗ್ಗ ಜಿಲ್ಲೆಯ ಸಾಗರದ ಬಳಿಯಲ್ಲಿ ಆಟೋ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಉಂಟಾಗಿದ್ದು, ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ , ಇನ್ನೊಬ್ಬರು ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದು , ನಾಲ್ವರು ಗಂಭೀರ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕು ತ್ಯಾಗರ್ತಿ ರಸ್ತೆಯ ರೈಲ್ವೆ ಗೇಟ್ ಬೊಮ್ಮತ್ತಿ ಹತ್ತಿರ ಆಟೋ ಮತ್ತು ಕಾರ್ ನಡುವೆ ಭೀಕರ ಅಪಘಾತ ನಡೆದಿದ್ದು ನಾಲ್ವರಿಗೆ ಗಾಯಗಳಾಗಿದ್ದು ಇಬ್ಬರು ಮೃತ ಪಟ್ಟಿರುವ…

Read More

ಶಿವಮೊಗ್ಗ:ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಅಪಘಾತದಲ್ಲಿ ಶಿಕ್ಷಕ ಸಾವು

ಶಿವಮೊಗ್ಗ: ವಿನೋಬನಗರದಲ್ಲಿ ಸ್ಮಾರ್ಟ್‌ಸಿಟಿ ಅವ್ಯವಸ್ಥೆಗೆ ಇಂದು ಬೆಳಗ್ಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರೊಬ್ಬರು ಬಲಿಯಾಗಿದ್ದಾರೆ. ಕೃಷಿ ನಗರದ ನಿವಾಸಿ ರಂಗನಾಥ(47) ಮೃತರು. ಗೋಪಾಳದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಹ ಶಿಕ್ಷಕರಾಗಿದ್ದರು.ಇಂದು ಬೆಳಗ್ಗೆ ಮನೆಯಿಂದ ಶಾಲೆಗೆ ಬೈಕ್‌ನಲ್ಲಿ ತೆರಳುತಿದ್ದರು. ಈ ವೇಳೆ ನೂರು ಅಡಿ ರಸ್ತೆಯ ಮೈಸೂರು ಬ್ಯಾಂಕ್ ಎದುರು ಲಾರಿಯ ಹಿಂಬದಿ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೆ  ಮೃತಪಟ್ಟಿದ್ದಾರೆ. ಪಶ್ಚಿಮ ಸಂಚಾರ ಠಾಣೆ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಮದರಿಪಾಳ್ಯದ ಲಾರಿ ಚಾಲಕನ ವಿರುದ್ದ ಪ್ರಕರಣ…

Read More

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ

ನದಿಯ ದಡದಲ್ಲಿ ರುಂಡವಿಲ್ಲದ ಶವ ಪತ್ತೆ ಶಿವಮೊಗ್ಗ: ತಲೆಯಿಲ್ಲದ ಅನಾಮಧೇಯ ಶವವೊಂದು ಕೊಳೆತ ಸ್ಥಿತಿಯಲ್ಲಿ ಬೇಡರಹೊಸಹಳ್ಳಿಯ ತುಂಗ ನದಿಯ ದಡದಲ್ಲಿ ಪತ್ತೆಯಾಗಿದೆ. ಈ ಪ್ರಕರಣದಲ್ಲಿ ಪತ್ತೆಯಾದ ಮೃತದೇಹದ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ.‌ ಬೇಡರಹೊಸಹಳ್ಳಿಯ ಬಸರಾಜ ಗೌಡರ ಅಡಿಕೆ ತೋಟದ ಹಿಂಭಾಗದಲ್ಲಿ ಹರಿಯುವ ತುಂಗ ನದಿಯ ದಡದಲ್ಲಿ ಕಲ್ಲು ಮಣ್ಣಿನ ದಿಣ್ಣೆಯಲ್ಲಿ ಪತ್ತೆಯಾಗಿದೆ. ಸಾರ್ವಜನಿಕರು ನೋಡಿ ತೋಟದ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಅನಾಮಧೇಯ ಶವದ ಬಗ್ಗೆ ಹಲವು ಶಂಕೆಗಳನ್ನ ವ್ಯಕ್ತಪಡಿಸಲಾಗಿದೆ ಈ…

Read More

ದೇವಸ್ಥಾನಗಳ ಹುಂಡಿ ಕಳ್ಳತನ ಮಾಡುತಿದ್ದ ಕಳ್ಳರ ಬಂಧನ|theft

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ಕಳೆದ ವರ್ಷ ನಡೆದ ನಾಲ್ಕು ದೇವಸ್ಥಾನಗಳ ಕಳ್ಳತನ ಪ್ರಕರಣದ ಆರೋಪಿಯನ್ನು ಬಂಧಿಸುವಲ್ಲಿ ಸಾಗರ ಗ್ರಾಮಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ಕಳೆದ ವರ್ಷ ಫೆಬ್ರುವರಿ 17ಕ್ಕೆ ತಾಲೂಕಿನ ಸಿರಿವಂತೆ ಗ್ರಾಮದ ವೀರಭದ್ರೇಶ್ವರ ದೇವಸ್ಥಾನ ,ಮೇ 5ಕ್ಕೆ ಬಿಳಿಸಿರಿ ಗ್ರಾಮದ ಕೊರಳಿಕೊಪ್ಪದ ಶನೇಶ್ವರ ದೇವಾಸ್ಥಾನ, ಮೇ 27ರಂದು ಕಳೆದಿ ಹೋಬಳಿಯ ತೆರವಿನಕೊಪ್ಪ ಗ್ರಾಮದ ಅಕ್ಕ ನಾಗಮ್ಮ ದೇವಸ್ಥಾನ ಹಾಗೂ ಅಕ್ಟೋಬರ್ 21ರಂದು ಮಲ್ಲ ಗ್ರಾಮದ ಪಂಚಲಿಂಗೇಶ್ವರ ಹಾಗೂ ಸಿದ್ದೇಶ್ವರ ದೇವಸ್ಥಾನದಲ್ಲಿ ಕಳ್ಳತನ ನಡೆದಿರುವ ಪ್ರಕರಣ ಸಾಗರ…

Read More

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ | school holiday updates

ಮುಂದುವರಿದ ಭಾರಿ ಗಾಳಿ ಮಳೆ – ಹೊಸನಗರ ತಾಲೂಕಿನಾದ್ಯಂತ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಭಾರಿ ಗಾಳಿಯೊಂದಿಗೆ ಸುರಿಯುತ್ತಿರುವ ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಜು‌.27 ಶನಿವಾರ ತಾಲೂಕಿನಾದ್ಯಂತ ಎಲ್ಲಾ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್‌ ರಶ್ಮಿ ಹಾಲೇಶ್ ಆದೇಶಿಸಿದ್ದಾರೆ. ತಾಲೂಕಿನಾದ್ಯಂತ ಅತಿಯಾದ ಮಳೆ ಹಾಗೂ ಗಾಳಿ ವ್ಯಾಪಕವಾಗಿ ಬೀಸುತ್ತಿರುವುದರಿಂದ ಮಕ್ಕಳ ಹಿತದೃಷ್ಟಿಯಿಂದ ಶುಕ್ರವಾರದಂದು ಎಲ್ಲಾ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ, ಪದವಿ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಿಸಲಾಗಿದೆ. ಮಕ್ಕಳ ಬಗ್ಗೆ ಜಾಗ್ರತೆ ವಹಿಸಲು…

Read More