Headlines

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!!|Election News

ಸಹೋದರಿಯ ಗೆಲುವಿಗಾಗಿ ಒಂದಾಗ್ತಾರ ಕುಮಾರ್‌ ಬಂಗಾರಪ್ಪ-ಮಧು ಬಂಗಾರಪ್ಪ | ಸಾಮಾಜಿಕ ಜಾಲತಾಣದಲ್ಲಿ ಸೌಂಡ್ ಮಾಡುತ್ತಿದೆ ಈ ಪೋಟೋ..!! ಶಿವಮೊಗ್ಗ ರಾಜಕಾರಣ ನಿಂತಿರೋದು ಇಬ್ಬರು ಮಾಜಿ ಸಿಎಂಗಳ ಕುಟುಂಬಗಳ ಮೇಲೆ.. ಒಂದು ಕಾಲಕ್ಕೆ ಮಾಜಿ ಸಿಎಂ ಬಂಗಾರಪ್ಪ ಕುಟುಂಬಕ್ಕೆ ಸಾಟಿಯೇ ಇಲ್ಲದಂತಿತ್ತು.. ಈಗ ಯಡಿಯೂರಪ್ಪ ಕುಟುಂಬದ ರಾಜಕೀಯ ಒಂದು ಕೈ ಮೇಲಾಗಿದೆ.. ಇದಕ್ಕೆ ಕಾರಣವೂ ಇಲ್ಲದಿಲ್ಲ… ಬಂಗಾರಪ್ಪ ಕುಟುಂಬ ಎರಡು ಹೋಳಾಗಿರುವುದು… ಮಧು ಬಂಗಾರಪ್ಪ ಕಾಂಗ್ರೆಸ್‌ನಲ್ಲಿದ್ದರೆ, ಕುಮಾರ್‌ ಬಂಗಾರಪ್ಪ ಬಿಜೆಪಿಯಲ್ಲಿದ್ದಾರೆ… ಚುನಾವಣೆಯಲ್ಲಿ ಇಬ್ಬರೂ ಪರಸ್ಪರ ಎದುರಾಳಿಗಳು ಕೂಡಾ… ಯಾವುದೋ…

Read More

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election

ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಕ್ಷೇತ್ರವಾರು ಪಕ್ಷಗಳು ಪಡೆದ ಮತ ಎಷ್ಟು..!?? ಇಲ್ಲಿದೆ ಸಂಪೂರ್ಣ ಮಾಹಿತಿ | Election ಶಿವಮೊಗ್ಗ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರಿಗೆ ಭರ್ಜರಿ ಗೆಲುವಾಗಿದೆ.ಬಂಗಾರಪ್ಪ ಪುತ್ರಿ, ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಸಹೋದರಿ, ನಟ ಶಿವರಾಜ್‌ಕುಮಾರ್ ಪತ್ನಿ ಗೀತಾ ಶಿವರಾಜ್‌ಕುಮಾರ್ ಅವರಿಗೆ ಸೋಲಾಗಿದೆ.ಯಡಿಯೂರಪ್ಪ ವಿರುದ್ದ ಸೆಡ್ಡು ಹೊಡೆದಿದ್ದ ಪಕ್ಷೇತರ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಠೇವಣಿ ಕಳೆದುಕೊಂಡಿದ್ದಾರೆ‌. ಈ ಲೋಕಸಭಾ ಕ್ಷೇತ್ರವು  ಶಿವಮೊಗ್ಗ ಜಿಲ್ಲೆಯ ಏಳು ಹಾಗೂ ಉಡುಪಿ…

Read More

ತೀರ್ಥಹಳ್ಳಿ : ಮಾಜಿ ಸೈನಿಕ ಮನ್ಸೂರ್ ಅಹಮದ್ ನಿಧನ|tth

ತೀರ್ಥಹಳ್ಳಿ : ಮಾಜಿ ಸೈನಿಕ ಮನ್ಸೂರ್ ಅಹಮದ್  (57) ಹೈ ಬಿಪಿಯಿಂದ ಪಟ್ಟಣದ ಸೊಪ್ಪುಗುಡ್ಡೆಯಲ್ಲಿನ ತಮ್ಮ ಮನೆಯಲ್ಲಿ ಕೊನೆ ಉಸಿರೆಳೆದಿದ್ದಾರೆ.ಶಂಕಿತ ಉಗ್ರ ಅಬ್ದುಲ್ ಮತೀನ್ ತಂದೆಯಾದ ಮನ್ಸೂರ್ ಅಹಮದ್ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತದೇಹವನ್ನು ಸೊಪ್ಪುಗುಡ್ಡೆ ಬಳಿಯ ಪ್ರಾರ್ಥನಾ ಮಂದಿರದಲ್ಲಿ ಇಟ್ಟು ಪ್ರಾರ್ಥನೆ ನೆಡೆಸಲಾಗುತ್ತಿದೆ. ಮಾಜಿ ಸೈನಿಕನಾಗಿದ್ದ ಮನ್ಸೂರ್ ಅಹಮದ್ ಗೆ ಮೂವರು ಮಕ್ಕಳಿದ್ದು ಅದರಲ್ಲಿ ಮತೀನ್ ಮೊದಲ ಪುತ್ರನಾಗಿದ್ದಾನೆ. ಅಬ್ದುಲ್‌ ಮತೀನ್ ಅಹಮದ್‌ ತಾಹಾ. ಕಳೆದ ಮೂರು ವರ್ಷಗಳಿಂದ ತಲೆಮರೆಸಿಕೊಂಡಿರುವ ಆತನ ಪತ್ತೆಗಾಗಿ ಹೈದರಾಬಾದ್‌ನ ಎನ್‌ಐಎ ಮೂರು…

Read More

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ

ಕಲಾ ಕೌಸ್ತುಭ ಕನ್ನಡ ಸಂಘದ ಲಕ್ಕಿ ಡ್ರಾ – ಸ್ಕೂಟಿ ವಿಜೇತಳಾದ ಬಡ ಮಹಿಳೆ ರಿಪ್ಪನ್‌ಪೇಟೆ : ಇಲ್ಲಿನ ಕಲಾ ಕೌಸ್ತುಭ ಕನ್ನಡ ಸಂಘದ 31ನೇ ವಾರ್ಷಿಕೋತ್ಸವದ ಅಂಗವಾಗಿ ಹಮ್ಮಿಕೊಂಡಿದ್ದ ‘ಲಕ್ಕಿ ಡ್ರಾ’ ಸ್ಪರ್ಧೆಯ ವಿಜೇತರನ್ನು ವಿನಾಯಕ ವೃತ್ತದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿ ಡ್ರಾ ಮೂಲಕ ಆಯ್ಕೆ ಮಾಡಲಾಯಿತು. ಲಕ್ಕಿ ಡ್ರಾ ದಲ್ಲಿ 265 ವಿಜೇತ ಸಂಖ್ಯೆಯಾಗಿದ್ದು ಎಲೆಕ್ಟ್ರಿಕ್ ಸ್ಕೂಟಿಯ  ವಿಜೇತರಾಗಿ ತೀರ್ಥಹಳ್ಳಿ ರಸ್ತೆಯ ಗ್ರಾಮ ಪಂಚಾಯತಿ ಬಡಾವಣೆಯ ನಿವಾಸಿ ರಾಣಿ ಕೋಂ ರಾಮಚಂದ್ರ ಎಂಬುವವರು ಆಯ್ಕೆಯಾಗಿದ್ದಾರೆ. ಈ…

Read More

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ

ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ಏ.21 ರಂದು ಹೊಸನಗರದಲ್ಲಿ ‘ಜನಸ್ಪಂದನ’ ಕಾರ್ಯಕ್ರಮ ನಾಗರೀಕರ ಅಹವಾಲುಗಳನ್ನು ಆಲಿಸಿ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಇವರ ನೇತೃತ್ವದಲ್ಲಿ ಏ.21 ರಂದು ಶಿವಮೊಗ್ಗ ಜಿಲ್ಲೆಯ ಹೊಸನಗರದ ಈಡಿಗರ ಸಭಾ ಭವನದಲ್ಲಿ ಬೆಳಿಗ್ಗೆ 9.30 ರಿಂದ ಜಿಲ್ಲಾ ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಚುನಾಯಿತ ಪ್ರತಿನಿಧಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಸಂಬಂಧಿಸಿದ ಅಧಿಕಾರಿಗಳು…

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ : ಅನೈತಿಕ ಸಂಬಂಧ ಬಯಲಾಗುವ ಭಯಕ್ಕೆ ಸ್ನೇಹಿತನನ್ನೆ ಕೊಲೆ ಮಾಡಿ ಹೊಳೆಗೆ ಬಿಸಾಡಿದ !!!!!!!!!

ಜಮೀನು ಕೆಲಸಕ್ಕೆಂದು ಹೋದ ವ್ಯಕ್ತಿ ನಾಪತ್ತೆಯಾಗಿದ್ದ ಪ್ರಕರಣ ಹೊಸ ತಿರುವು ಪಡೆದುಕೊಂಡು ಕೊಲೆ ಪ್ರಕರಣವಾಗಿರುವ ಘಟನೆ ಸೊರಬ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಘಟನೆಯ ಹಿನ್ನಲೆ : ಏ.11 ರಂದು ಮನ್ಮನೆ ನಿವಾಸಿ ಲೇಖಪ್ಪ(36) ಜಮೀನು ಕೆಲಸಕ್ಕೆಂದು ಹೋದವನು ಮನೆಗೆ ವಾಪಾಸ್ ಬಾರದ ಹಿನ್ನಲೆಯಲ್ಲಿ ಏ.14ರಂದು ಸೊರಬ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣವೊಂದು ದಾಖಲಾಗಿತ್ತು. ಇಂದು ಕಡಸೂರು ಗ್ರಾಮದ ಹೊಳೆಯ ಸಮೀಪ ಲೇಖಪ್ಪನ ಮೃತದೇಹ ಪತ್ತೆಯಾಗಿದೆ. ಈ ಬಗ್ಗೆ ಲೇಖಪ್ಪನ ಸಹೋದರ ಗ್ರಾಮದಲ್ಲಿ ರಾಜಕೀಯ ವಿಚಾರವಾಗಿ ದ್ವೇಷ…

Read More

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ

ಎರಡು ಕಾರುಗಳು ನಡುವೆ ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ ಶಿವಮೊಗ್ಗ : ಕುಟುಂಬದೊಂದಿಗೆ ನವ ದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ. ನಾಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ…

Read More

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ

ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಬೃಹತ್ ಪ್ರತಿಭಟನೆಗೆ ಸಿದ್ದತೆ ರಿಪ್ಪನ್‌ಪೇಟೆ : ಪಟ್ಟಣದ ಗ್ರಾಪಂ ಅಧ್ಯಕ್ಷೆ ಭ್ರಷ್ಟಾಚಾರ ನಡೆಸಿದ್ದಾರೆನ್ನಲಾದ ವೀಡಿಯೋ ಹಾಗೂ ಅವಾಚ್ಯವಾಗಿ ನಿಂದಿಸಿದ್ದಾರೆ ಎನ್ನುವ ಆಡಿಯೋ ವೈರಲ್ ಆಗುತಿದ್ದು ಈ ಹಿನ್ನಲೆಯಲ್ಲಿ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಾಜೀನಾಮೆಗೆ ಒತ್ತಾಯಿಸಿ ಸೋಮವಾರದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮಹಾಶಕ್ತಿ ಕೇಂದ್ರದ ಎನ್ ಸತೀಶ್ ಹೇಳಿದರು. ಪಟ್ಟಣದ ಬಿಜೆಪಿ ಕಛೇರಿಯಲ್ಲಿ ಇಂದು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ರಿಪ್ಪನ್‌ಪೇಟೆ ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

ಶಿಕಾರಿಪುರ : ಮೂರು ವರ್ಷದ ಮಗುವಿನ ಮೇಲೆ ಅಮಾನವೀಯ ಅತ್ಯಾಚಾರ :ಆರೋಪಿ ಪದವಿ ವಿದ್ಯಾರ್ಥಿ ಪೊಲೀಸ್ ವಶಕ್ಕೆ

ಶಿಕಾರಿಪುರ : ನಗರದ ಬಡಾವಣೆಯೊಂದರಲ್ಲಿ ಕಾಮುಕನ ಅಟ್ಟಹಾಸಕ್ಕೆ ಏನು ಅರಿಯದ ಪುಟ್ಟ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಪೈಶಾಚಿಕ ಕೃತ್ಯ ಎಸಗಿದ ಘಟನೆ ನಗರದಲ್ಲಿ ನಡೆದಿದೆ. ಮೂರು ವರ್ಷದ ಮಗುವಿನ ಮೇಲೆ ಪಕ್ಕದ ಮನೆಯಲ್ಲಿ ಪದವಿ ಓದುತ್ತಿರುವ ಯುವಕನೇ ಅತ್ಯಚಾರ ಮಾಡಿರುವ ಘಟನೆ ಇಂದು ಶಿಕಾರಿಪುರದಲ್ಲಿ ನಡೆದಿದೆ.ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಶಿಕಾರಿಪುರ ತಾಲ್ಲೂಕಿನ ವಾಸಿ ಮೂರು ವರ್ಷದ ಅಪ್ರಾಪ್ತ ಬಾಲಕಿಯು ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಾ ಪಕ್ಕದ ಮನೆಗೆ ಹೋಗಿದ್ದಾಗ, ಆ ಮನೆಯ ಪದವಿ ಓದುತ್ತಿರುವ…

Read More