ರಿಪ್ಪನ್ ಪೇಟೆ : ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಸೈನಿಕ ಮುಖ್ಯಸ್ಥರಿಗೆ ಹಾಗೂ ಅಧಿಕಾರಿಗಳಿಗೆ ಶ್ರದ್ಧಾಂಜಲಿ
ರಿಪ್ಪನ್ ಪೇಟೆ : ಬುಧವಾರ ತಮಿಳು ನಾಡಿನ ಕುನೂರು ಸಮೀಪದಲ್ಲಿ ಹೆಲಿಕಾಫ್ಟರ್ ದುರಂತದಲ್ಲಿ ಮೃತಪಟ್ಟ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ (CDS) ಜನರಲ್ ಬಿಪಿನ್ ರಾವತ್ ಹಾಗೂ ಮೃತಪಟ್ಟ ಸೇನಾ ಅಧಿಕಾರಿಗಳಿಗೆ ಪಟ್ಟಣದ ಬಿಜೆಪಿ ಕಾರ್ಯಾಲಯದಲ್ಲಿ ಗುರುವಾರ ಶ್ರದ್ದಾಂಜಲಿ ಕಾರ್ಯಕ್ರಮ ನಡೆಸಿ ಸಂತಾಪ ಸೂಚಿಸಲಾಯಿತು. ಈ ಸಂಧರ್ಭದಲ್ಲಿ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಮಾತನಾದಿ ಬಿಪಿನ್ ರಾವತ್ ಅವರು ಮೂರು ದಶಕಗಳಿಗೂ ಹೆಚ್ಚಿನ ಅವಧಿಗೆ ಭಾರತದ ಸೇವೆ ಮಾಡಿದ್ದಾರೆ. ಇತ್ತೀಚೆಗೆ ಪ್ರಪಂಚದ ಗಮನ…