ಹುಂಚ ಆಸ್ಪತ್ರೆಯ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ

ಹುಂಚ ಶವಾಗಾರಕ್ಕೆ ಕೊನೆಗೂ ‘ಮುಹೂರ್ತ’: DHO ಭೇಟಿ, ಬಾಕಿ ಕಾಮಗಾರಿ ಆರಂಭ Postman News report brings action on Huncha mortuary issue as DHO inspects the facility and authorities begin steps to complete pending works and open it for public use. ಹುಂಚ: ಆರು ವರ್ಷಗಳಿಂದ ಉದ್ಘಾಟನೆಯಾಗದೆ, ಬಳಕೆಗೆ ಬಾರದಿದ್ದ ಹುಂಚ ಗ್ರಾಮದ ಶವಾಗಾರದ ಸಮಸ್ಯೆ ಇದೀಗ ಪೋಸ್ಟ್‌ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿಯಾಗಿ ಪರಿಹಾರದ ಹಾದಿ ಹಿಡಿದಿದೆ….

Read More

ಭದ್ರಾವತಿ ನಗರಸಭೆ ಕಾಂಗ್ರೆಸ್ ತೆಕ್ಕೆಗೆ :

ಭದ್ರಾವತಿ: ನಗರಸಭೆ ನೂತನ ಅಧ್ಯಕ್ಷರಾಗಿ ವಾರ್ಡ್ ನಂ.2 ರ ಸದಸ್ಯೆ ಗೀತಾ ರಾಜ್‌ಕುಮಾರ್ ಹಾಗು ಉಪಾಧ್ಯಕ್ಷರಾಗಿ ಚನ್ನಪ್ಪ ಆಯ್ಕೆಯಾಗಿದ್ದಾರೆ. ಶನಿವಾರ ನಡೆದ ಚುನಾವಣೆಯಲ್ಲಿ ಗೀತಾ ಕೆ.ಜಿ ರಾಜ್‌ಕುಮಾರ್ ಮತ್ತು ಚನ್ನಪ್ಪ ತಲಾ 8 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದು, ಸಾಮಾನ್ಯ ಮಹಿಳೆಗೆ ಮೀಸಲಾದ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದಿಂದ ಗೀತಾ ಕೆ.ಜಿ ರಾಜ್‌ಕುಮಾರ್, ಜೆಡಿಎಸ್ ಪಕ್ಷದಿಂದ ವಾರ್ಡ್ ನಂ.15 ರ ಮಂಜುಳ ಬಿ.ಎಸ್ ಸುಬ್ಬಣ್ಣ ಹಾಗು ಬಿಜೆಪಿ ಪಕ್ಷದಿಂದ ವಾರ್ಡ್ ನಂ.5 ರ ಶಶಿಕಲಾ ಬಿ.ಎಸ್ ನಾರಾಯಣಪ್ಪ ಸ್ಪರ್ಧಿಸಿದ್ದು,…

Read More

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ

ಅನೈತಿಕ ಸಂಬಂಧ ಹಿನ್ನಲೆಯಲ್ಲಿ ಕುಂಸಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳ ಬಂಧನ ಶಿವಮೊಗ್ಗ ಜಿಲ್ಲೆಯ ಆಯನೂರು ಸಮೀಪದ ಕುಂಸಿ ಗ್ರಾಮದ ಎಕೆ ಕಾಲೋನಿಯಲ್ಲಿ ಶನಿವಾರ ರಾತ್ರಿ ಮಚ್ಚು ಬೀಸಿ ಕೊಲೆ ಮಾಡಿದ್ದ ಆರೋಪಿಗಳನ್ನ‌ ಕುಂಸಿ ಪೊಲೀಸರು ಬಂಧಿಸಿದ್ದಾರೆ. ತಾಯಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ ಪ್ರಕರಣದಲ್ಲಿ ನಡೆದ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಕುಂಸಿ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಸಿ ಎಕೆ ಕಾಲೋನಿಯಲ್ಲಿ ಶನಿವಾರ ಜೂ.29 ರಂದು ವಾಸು ಯಾನೆ ವಸಂತನ ಕೊಲೆಯಾಗಿತ್ತು.ಈ ಪ್ರಕರಣದ ಆರೋಪಿಗಳಾ ಹರೀಶ…

Read More

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು

ಬೈಕ್ ಚಲಾಯಿಸುತಿದ್ದಾಗಲೇ ಹೃದಯಾಘಾತ – 29 ವರ್ಷದ ಯುವಕ ಸ್ಥಳದಲ್ಲೇ ಸಾವು ಸಾಗರ, ಆ.5 – ದಾವಣಗೆರೆ ಮೂಲದ 29 ವರ್ಷದ ಯುವಕನೊಬ್ಬನು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಕಾಲಿಕ ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ದಾವಣಗೆರೆ ಜಿಲ್ಲೆಯ ಬಸಾಪುರ ಗ್ರಾಮದ ಕೆಂಪನಹಳ್ಳಿ ರವೀಂದ್ರರ ಪುತ್ರ ಕೆ. ಆಕರ್ಷ್ (29) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ಆಕರ್ಷ್ ತಮ್ಮ ಸ್ನೇಹಿತನೊಂದಿಗೆ ದ್ವಿಚಕ್ರ ವಾಹನದಲ್ಲಿ ಸಿಗಂದೂರು ದೇವಾಲಯಕ್ಕೆ ತೆರಳುತ್ತಿದ್ದಾಗ ಸಾಗರ ತಾಲ್ಲೂಕಿನ ಬಲಸಗೋಡು ಗ್ರಾಮದ ಸಮೀಪ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ತೀವ್ರ…

Read More

12 ದೇವಸ್ಥಾನದಲ್ಲಿ ಹುಂಡಿ ಕಳುವು ಮಾಡಿದ್ದ ಅಂತರ್ ಜಿಲ್ಲಾ ಹುಂಡಿ‌ ಕಳ್ಳರ ಬಂಧನ :

ಶಿವಮೊಗ್ಗ: ಅಂತರ ಜಿಲ್ಲಾ ದೇವಾಲಯಗಳಲ್ಲಿ ಕಳವು ಮಾಡಿದ್ದ ಇಬ್ಬರು ಹುಂಡಿ ಕಳ್ಳರನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಹಾವೇರಿ ದಾವಣಗೆರೆ ಜಿಲ್ಲೆಯ ಒಟ್ಟು 12 ದೇವಾಲಯಗಳಲ್ಲಿ ಹುಂಡಿಗಳ ಕಳ್ಳತನ ಮಾಡಿರುವುದು ಬಯಲಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಹೂನ್ನಾಳಿ ತಾಲೂಕು ಬುಳ್ಳಾಪುರ ಗ್ರಾಮದ ಚಿನ್ನು ಅಲಿಯಾಸ್ ಡಿ.ಜೆ (26) ಹಾಗೂ ಶಿವಮೊಗ್ಗ ತಾಲೂಕು ತರಗನಹಳ್ಳಿ ಗ್ರಾಮದ ಮಣಿಕಂಠ ಅಲಿಯಾಸ್ ಮಣಿ(26) ಬಂಧಿತ ಕಳ್ಳರು. ಕಳೆದ ತಿಂಗಳು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ದೇವಾಲಯದ ಹುಂಡಿ…

Read More

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ!

ಅರಸಾಳು ಬಳಿ ಅಕ್ರಮ ಇಸ್ಪೀಟ್ ಅಡ್ಡೆ ಮೇಲೆ ಪೊಲೀಸರ ದಾಳಿ; 9 ಮಂದಿ ಹಾಗೂ ನಗದು ವಶಕ್ಕೆ! Ripponpet Police registered a case against individuals allegedly involved in illegal card gambling near Arasalu village after obtaining permission from the court. Further legal action is underway. ರಿಪ್ಪನ್‌ಪೇಟೆ, ಜೂನ್ 25: ಅರಸಾಳು ಗ್ರಾಮದ ಮಾಣಿಕೆರೆ ಸಮೀಪದ ನೀಲಗಿರಿ ತೋಪಿನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ 9 ಮಂದಿಯನ್ನು…

Read More

ಹಾಸ್ಟೆಲ್ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ‌ಜೆ ಎನ್ ಸಿಸಿ ಕಾಲೇಜಿನ ವಿದ್ಯಾರ್ಥಿ

ಶಿವಮೊಗ್ಗದ ಜೆಎನ್ ಸಿಸಿ ಕಾಲೇಜಿನ ವಿದ್ಯಾರ್ಥಿಯೊಬ್ಬ ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಇಂಜಿನಿಯರಿಂಗ್ ಕಂಪ್ಯೂಟರ್ ಸೈನ್ಸ್ ಓದುತ್ತಿರುವ ಸಂದೀಪ್ ಮೂರನೇ ಸೆಮಿಸ್ಟರ್ ಪರೀಕ್ಷೆ ಬರೆದಿದ್ದನು.  ಈತನ ಜೊತೆ ಹಾಸ್ಟೆಲ್ ನಲ್ಲಿದ್ದ ಸಹಪಾಠಿಗಳು ರಜೆಯ ಕಾರಣ ತಮ್ಮ ಊರಿಗೆ ಹೋಗಿದ್ದರು. ಎರಡು ದಿನಗಳಿಂದ ಕೊಠಡಿಯಿಂದ‌ಹೊರಗೆ ಬಾರದ ವಿದ್ಯಾರ್ಥಿ ಸಂದೀಪ್ ಮಾನಸಿಕ ಖಿನ್ನತೆಗೆ ಒಳಗಾಗಿದ್ದನು ಎನ್ನಲಾಗಿದೆ. ಸಂದೀಪ್ ಮೂಲತ ಕಲಬುರ್ಗಿ ವಾಸಿಯಾಗಿದ್ದು ಶಿವಮೊಗ್ಗದ ಜೆ ಎನ್ ಸಿಸಿ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು.  ಕೊಠಡಿಯಲ್ಲಿ ಫ್ಯಾನ್ ಗೆ ಸಂದೀಪ್…

Read More

ಬಂಗಾರಪ್ಪ ಮನೆಯಲ್ಲಿ ಸಿದ್ದರಾಮಯ್ಯ ವಾಸ್ತವ್ಯ: ಮಧು ಬಂಗಾರಪ್ಪ ಜೊತೆ ವಾಕಿಂಗ್​..ಟಾಕಿಂಗ್

ಸೊರಬ : ತಾಲೂಕಿನ ಕುಬಟೂರಿನ ಮಾಜಿ ಸಿಎಂ ಎಸ್.ಬಂಗಾರಪ್ಪ ಅವರ ಮನೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದಾರೆ. ಹಾನಗಲ್ ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ಸಿದ್ದರಾಮಯ್ಯ ನಿನ್ನೆ ರಾತ್ರಿ ಬಂಗಾರಪ್ಪ ಮನೆಯಲ್ಲಿ ತಂಗಿದ್ದರು. ಇಂದು ಬೆಳಗ್ಗೆ ಕುಬಟೂರಿನ ಮನೆಯ ಆವರಣದಲ್ಲಿ ಮಧು ಬಂಗಾರಪ್ಪ ಜೊತೆ ಸಿದ್ದರಾಮಯ್ಯ ವಾಕಿಂಗ್​ ಮಾಡಿದ್ದಾರೆ. ಬಳಿಕ ಮಧು ಬಂಗಾರಪ್ಪ ಹಾಗೂ ಇತರ ನಾಯಕರ ಜೊತೆ ಚರ್ಚೆ ನಡೆಸಿದ ಸಿದ್ದರಾಮಯ್ಯ ಪಕ್ಷ ಸಂಘಟನೆ ಮತ್ತು ರಾಜಕೀಯ ಬೆಳವಣಿಗೆ ಬಗ್ಗೆ ಸ್ಥಳೀಯ ಮುಖಂಡರ ಜೊತೆ ಚರ್ಚೆ…

Read More

Anandapura | ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಸಾಗರ : ತಾಲೂಕಿನ ನೀಚಡಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ ಜಿಗಳೆ ಮನೆ ನಿವಾಸಿ ಬಂಗಾರಪ್ಪ ( 55 ) ಮೃತ ದುರ್ದೈವಿ. ನೀಚಡಿಯ ತೋಟದ ಹತ್ತಿರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಮದುವೆಯಾಗು ಎಂದು ಒತ್ತಾಯಿಸಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಎಂಸಿಎ ಓದುತ್ತಿದ್ದ ಯುವತಿ|sucide

ಶಿವಮೊಗ್ಗ : ಮದುವೆ ವಿಚಾರಕ್ಕೆ ಶಿವಮೊಗ್ಗದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ. ಮದುವೆಯಾಗುವ ಹುಡುಗನ ಕಡೆಯವರು ಹುಡುಗಿಯ ಮನೆಗೆ ಬಂದು ಶೀಘ್ರ ಮದುವೆ ಮಾಡಿಕೊಡಿ ಎಂದು ಒತ್ತಾಯಿಸಿದ್ದಲ್ಲದೆ, ಹುಡುಗಿಗೆ ಮದುವೆಗೆ ಮನಸ್ಸಿಲ್ಲ ಎಂದರೆ ಹೋಗಿ ಸಾಯಿ ಎಂದು ಬೈದಿದ್ದರಿಂದ ಶಿವಮೊಗ್ಗದ ಬೊಮ್ಮನಕಟ್ಟೆಯ ಯುವತಿ ಸುಮಾ ಎಂಬಾಕೆ ಆತ್ಮಹತ್ಯೆ ಮಾಡಿಕೊಂಡಿದ್ಧಾಳೆ ಎಂದು ಆರೋಪಿಸಲಾಗಿದೆ.  ಸುಮಾ ಆತ್ಮಹತ್ಯೆ ಮಾಡಿಕೊಂಡವರು. ಈಕೆ ನಗರದ ಕಾಲೇಜೊಂದರಲ್ಲಿ ಎಂಸಿಎ ಎರಡನೆಯ ವರ್ಷ ಓದುತ್ತಿದ್ದರು. 2019ರಲ್ಲಿ ನ್ಯಾಮತಿ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥವಾಗಿತ್ತು. ಓದು ಮುಗಿದ ಮೇಲೆ ವಿವಾಹವಾಗುವ…

Read More