Headlines

ನೇಣಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು?

ಫ್ಯಾನಿಗೆ ಕೊರಳೊಡ್ಡಲು ಮುಂದಾದ ವ್ಯಕ್ತಿ | ವೀಡಿಯೋ ಕಾಲ್ ನಲ್ಲಿ ಆತ್ಮ*ಹತ್ಯೆ ಬಗ್ಗೆ ಮಾಹಿತಿ | ಅಷ್ಟರಲ್ಲಿ ಮನೆಗೆ ಬಂದ ಪೊಲೀಸ್‌, ಆಗಿದ್ದೇನು? ಶಿವಮೊಗ್ಗ: ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ. ಶಿವಮೊಗ್ಗ ನಗರದ ಆಲ್ಕೊಳ ಬಡಾವಣೆಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಮನೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಳ್ಳುವುದಾಗಿ ವ್ಯಕ್ತಿಯೊಬ್ಬರು ತಮ್ಮ ಸಂಬಂಧಿಕರಿಗೆ ವಿಡಿಯೋ ಕಾಲ್‌ನಲ್ಲಿ ತಿಳಿಸಿದ್ದರು. ಈ ಕುರಿತು ಮಾಹಿತಿ ಪಡೆದ 112 ಇಆರ್‌ಎಸ್‌ಎಸ್‌ ಸಿಬ್ಬಂದಿ ಜಗದೀಶ್ ಮತ್ತು ಚಾಲಕ ಮಂಜುನಾಥ್…

Read More

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ | ಸಮಾರಂಭದಲ್ಲಿ ಗೀತಾ ಶಿವರಾಜ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿ ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಂಜಾರ ಕನ್ವೆನ್ಸನ್ ಹಾಲ್‌ನಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ವೇತಾ ಬಂಡಿ ಅವರ ಅಧಿಕಾರ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ…

Read More

ಜಾತಿ ಗಣತಿ ಸಮೀಕ್ಷೆ ಕರ್ತವ್ಯಕ್ಕೆ ಗೈರು – ಹೊಸನಗರ‍ ಶಿಕ್ಷಣ ಇಲಾಖೆಯ ಅಧಿಕಾರಿ ಅಮಾನತು

ಜಾತಿ ಗಣತಿ ಸಮೀಕ್ಷೆ ಕರ್ತವ್ಯಕ್ಕೆ ಗೈರು – ಹೊಸನಗರ‍ ಶಿಕ್ಷಣ ಇಲಾಖೆಯ ಅಧಿಕಾರಿ ಅಮಾನತು ರಾಜ್ಯದಲ್ಲಿ ಸೆಪ್ಟೆಂಬರ್ 22ರಿಂದ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆರಂಭವಾಗಿದೆ. ಈ ಸಮೀಕ್ಷೆಯನ್ನು ಯಶಸ್ವಿಯಾಗಿ ಮುನ್ನಡೆಸಲು ರಾಜ್ಯದ ಸರ್ಕಾರಿ ಶಿಕ್ಷಕರನ್ನು ನೇಮಿಸಲಾಗಿದೆ. ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಶಿಕ್ಷಣ ಇಲಾಖೆ ಅಧಿಕಾರಿಯಾದ ಎಂ. ರಂಗನಾಥ್ ಅವರು ಕರ್ತವ್ಯಕ್ಕೆ ಗೈರುರಾಗಿದ್ದ ಕಾರಣದಿಂದ ಅಮಾನತುಗೊಳಿಸಲಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಆದೇಶ ಹೊರಡಿಸಿದ್ದಾರೆ. ಎಂ. ರಂಗನಾಥ್ ಅವರು…

Read More

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ

DIGITAL ARREST | ವಿಡಿಯೋ ಕರೆಯಲ್ಲೇ ವ್ಯಕ್ತಿಗೆ 19 ಲಕ್ಷ ರೂ. ವಂಚನೆ ಶಿವಮೊಗ್ಗ:  ವಿಡಿಯೋ ಕಾಲ್‌ನಲ್ಲೇ ಅರೆಸ್ಟ್ ಮಾಡಿ, ವಿಡಿಯೋ ಕಾಲ್‌ನಲ್ಲೇ ಬೇಲ್ ಕೊಡಿಸಿ ಹಣ ಪಡೆದು ವಂಚಿಸಿದ ಘಟನೆ  ಶಿವಮೊಗ್ಗದಲ್ಲಿ ನಡೆದಿದ್ದು,  ವ್ಯಕ್ತಿಯೊಬ್ಬರಿಗೆ ೧೯ ಲಕ್ಷ ರೂ. ವಂಚಿಸಲಾಗಿದೆ. ಶಿವಮೊಗ್ಗದ ನಿವೃತ್ತ ಉದ್ಯೋಗಿಯೊಬ್ಬರನ್ನು ಗುರಿಯಾಗಿಸಿ ವಾಟ್ಸಪ್‌ನಲ್ಲಿ ವಿಡಿಯೋ ಕಾಲ್ ಮಾಡಲಾಗಿದೆ. ಮುಂಬೈನ ಕೊಲಾಬ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿಖಾವತ್ ಎಂದು ಆತ ಪರಿಚಯಿಸಿಕೊಂಡಿದ್ದ. ವಂಚನೆ ಪ್ರಕರಣದಲ್ಲಿ ನಿಮ್ಮ ಹೆಸರಿದೆ. ಹಾಗಾಗಿ ಈ ಕೂಡಲೆ ಅರೆಸ್ಟ್…

Read More

ಬೆಳಕೋಡು ಹಾಲಸ್ವಾಮಿ ಗೌಡ ನಿಧನ |ಮೃತರ ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ

ರಿಪ್ಪನ್‌ಪೇಟೆ ; ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಅಭುವೃದ್ದಿ ಸಮಿತಿ ಉಪಾಧ್ಯಕ್ಷರು , ಕೆಂಜಿಗಾಪುರದ ವೀರಭದ್ರಸ್ವಾಮಿ ದೇವಸ್ಥಾನದ ಧರ್ಮದರ್ಶಿ ಸಮಿತಿಯ ಅಧ್ಯಕ್ಷ, ಅಕ್ಷಯಸಾಗರ ಸೌಹಾರ್ದ ಸಹಕಾರ ಬ್ಯಾಂಕ್‌ನ ಮಾಜಿ ಆಧ್ಯಕ್ಷರು ಹಾಗೂ ಶ್ರೀಬಸವೇಶ್ವರ ವೀರಶೈವ ಸಮಾಜದ ನಿರ್ದೇಶಕರಾದ ಕಾರಗೋಡು ಗ್ರಾಮದ ಬೆಳಕೋಡು ನಿವಾಸಿ ಹಾಲಸ್ವಾಮಿಗೌಡ (77) ಅನಾರೋಗ್ಯದ ಹಿನ್ನಲೆಯಲ್ಲಿ ಇಂದು ಗುರುವಾರ ಸಂಜೆ 5:00 ಗಂಟೆಗೆ ತಮ್ಮ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ಇಬ್ಬರು ಪುತ್ರಿಯರು, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ. ಅಂತಿಮ…

Read More

ಬದುಕು ಕಟ್ಟಿಕೊಳ್ಳಲು ಶಿಕ್ಷಣ ಅಗತ್ಯ ; ಆನಂದಪುರ ಶ್ರೀ

ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗಬಾರದು – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ ; ವಿದ್ಯಾರ್ಥಿಗಳಲ್ಲಿ ಕೃಷಿಯ ಬಗ್ಗೆ ಕೀಳರಿಮೆ ಇರಬಾರದು. ಈ ಹಿಂದೆ ಅಮೇರಿಕಾ ದೇಶದಿಂದ ಗೋಧಿಯನ್ನು ಆಮದು ಮಾಡಿಕೊಂಡು ಶಾಲಾ ಮಕ್ಕಳಿಗೆ ಗೋಧಿ ಉಪ್ಪಿಟ್ಟು ನೀಡುವ ಕಾಲವೊಂದಿತ್ತು ಅಷ್ಟು ಬಡತನದ ದೇಶವಾಗಿದ್ದ ಭಾರತ ಮುಂದುವರೆದಂತೆ ನಮ್ಮ ದೇಶದಲ್ಲಿ ಕೃಷಿಗೆ ಹೆಚ್ಚು ಒತ್ತು ನೀಡುವ ಮೂಲಕ ಆಹಾರದ ಕೊರತೆಯನ್ನು ದೂರ ಮಾಡಿ ವಿದೇಶಕ್ಕೆ ರಫ್ತು ಮಾಡುವಲ್ಲಿ ಭಾರತ ದೇಶ ಮೊದಲ ಸ್ಥಾನದಲ್ಲಿದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ

ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ ನಿಧನ ಕನ್ನಡ ಸಾಹಿತ್ಯ ಲೋಕದ ದಿಗ್ಗಜ, ಅಕ್ಷರ ಮಾಂತ್ರಿಕ, ಸರಸ್ವತಿ ಸಮ್ಮಾನ್ ಪುರಸ್ಕೃತ, ಹಿರಿಯ ಸಾಹಿತಿ ಎಸ್ ಎಲ್ ಭೈರಪ್ಪ (SL Bhyrappa) ನಿಧನರಾಗಿದ್ದಾರೆ. ವಯೋ ಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು, ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. 1931ರ ಆಗಸ್ಟ್ 20ರಂದು ಜನಿಸಿದ ಸಂತೆಶಿವರ ಲಿಂಗಣ್ಣಯ್ಯ ಭೈರಪ್ಪ ಅವರು ಕನ್ನಡದ ಜನಪ್ರಿಯ ಕಾದಂಬರಿಕಾರರಾಗಿ ಗುರುತಿಸಿಕೊಂಡಿದ್ದರು. ಅವರ ಕಾದಂಬರಿಗಳು ವಿಷಯ, ರಚನೆ ಮತ್ತು ಪಾತ್ರಗಳ ನಿರೂಪಣೆಯಲ್ಲಿ ವಿಶಿಷ್ಟವಾಗಿವೆ.ಭೈರಪ್ಪ ಅವರ ಕೃತಿಗಳು ನವೋದಯ, ನವ್ಯ, ಬಂದಾಯ…

Read More

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ

ಸೆ.27ಕ್ಕೆ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾಗಿ ಶ್ವೇತಾ ಬಂಡಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ಶ್ವೇತಾ ಬಂಡಿ ರವರ ಅಧಿಕಾರ ಸ್ವೀಕಾರ ಸಮಾರಂಭ ಸೆಪ್ಟೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಶಿವಮೊಗ್ಗದ ಬಂಜಾರ ಭವನದಲ್ಲಿ ಜರುಗಲಿದೆ. ​’ಸಮರ್ಥ ನಾಯಕತ್ವದ ಕಡೆಗೆ ನೂತನ ಪದಾಧಿಕಾರಿಗಳ ಹೆಜ್ಜೆ’ ಎಂಬ ಧ್ಯೇಯದಡಿ ಈ ಸಮಾರಂಭವನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಕಾಂಗ್ರೆಸ್‌ನ ಹಿರಿಯ ನಾಯಕರು, ಜನಪ್ರತಿನಿಧಿಗಳು ಮತ್ತು ಸಾವಿರಾರು ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಹಿಳಾ…

Read More

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ!

ಮದುವೆಗೆ ಒಪ್ಪದ ಪ್ರೇಯಸಿ –  ಭದ್ರಾ ಕಾಲುವೆಗೆ ತಳ್ಳಿ ಪ್ರಿಯಕರನಿಂದಲೇ ಪ್ರೇಯಸಿಯ ಕೊಲೆ! ಮದುವೆ ವಿಚಾರವಾಗಿ ಪ್ರೇಮಿಗಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಭದ್ರಾ ಕಾಲುವೆಗೆ ಪ್ರೇಯಸಿಯನ್ನು ತಳ್ಳಿ ಪ್ರಿಯಕರ ಹತ್ಯೆಗೈಯ್ದಿದ್ದಾನೆ. ಮೋಸದಿಂದ ಪ್ರಿಯತಮೆಯನ್ನು ಕರೆದೋಯ್ದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಯಕ್ಕುಂದದಲ್ಲಿ ನಡೆದಿದೆ. ನಿನ್ನೆ ಭದ್ರಾ ಕಾಲುವೆಯಲ್ಲಿ ಯುವತಿ ಸ್ವಾತೀ ಶವ ಪತ್ತೆಯಾಗಿದೆ. ತೆರೇನಹಳ್ಳಿಯ ಸ್ವಾತಿ ಹಾಗೂ ಸೂರ್ಯ ನಡುವೆ ಪ್ರೇಮಾಂಕುರವಾಗಿತ್ತು. ಇಬ್ಬರ ಮದುವೆಗೆ ಯುವತಿ ಸ್ವಾತಿ ಪೋಷಕರು ವಿರೋಧ ವ್ಯಕ್ತಪಡಿಸಿದ್ದಾರೆ….

Read More

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!!

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!! ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ….

Read More