ಮೃಗವಧೆ ರಾಜು ಕೊಲೆ ಪ್ರಕರಣ – ನಾಲ್ವರು ಆರೋಪಿಗಳು ಪೊಲೀಸರ ವಶಕ್ಕೆ | Arrested
ತೀರ್ಥಹಳ್ಳಿ : ತಾಲೂಕಿನ ಮಾಳೂರಿನಲ್ಲಿ ವ್ಯಕ್ತಿಯೋರ್ವನನ್ನು ಬಲವಾಗಿ ಹೊಡೆದು ಆತನನ್ನ ಬೈಕ್ ನಲ್ಲಿ ಕರೆದುಕೊಂಡು ಬಂದು ಮನೆಯ ಬಾಗಿಲಿನಲ್ಲಿ ಬಿಟ್ಟು ಹೋಗಿದ್ದ ಪ್ರಕರಣದಲ್ಲಿ ನಾಲ್ವರನ್ನ ಬಂಧಿಸಲಾಗಿದೆ. ತೀರ್ಥಹಳ್ಳಿ ತಾಲೂಕಿನ ಮಾಳೂರು ಪೊಲೀಸ್ ಠಾಣೆಯಲ್ಲಿ ಸೆ.25 ರಂದು ಬೆಳ್ಳಿಕೋಡಿಗೆ ಗ್ರಾಮದಲ್ಲಿ ರಾಜು ಎಂಬ ವ್ಯಕ್ತಿ ಕುಡಿಯಲು ಅಲ್ಲಿದ್ದ ಕೋಳಿ ಅಂಗಡಿಯ ಬಳಿ ಕೋಳಿ ಕದಿಯಲು ಬಂದಿದ್ದೀಯ ಎಂದು ಆರೋಪಿಸಿ ಶಿಶಿರ, ವಿಜಯೇಂದ್ರ ಮತ್ತು ಶಿವು ಎಂಬುವರು ರಾಜುನನ್ನ ಕೈಕಾಲು ಕಟ್ಟಿಹಾಕಿ ದೊಣ್ಣೆಗಳಿಂದ ಹೊಡೆದಿರುತ್ತಾರೆ. ನಂತರ ಬೈಕ್ ನಲ್ಲಿ ಕರೆದುಕೊಂಡು…


