Headlines

ನವ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವು|crimenews

ಶಿವಮೊಗ್ಗ : ಒಂದು ವರ್ಷ 2 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ  ಅನುಮಾನಸ್ಪದವಾಗಿ  ಸಾವನ್ನಪ್ಪಿದ್ದು ಇದು ಆತ್ಮಹತ್ಯೆ ಎಂದು  ಗಂಡನ ಮನೆಯ ಕಡೆಯವರು ಹೇಳಿದರೆ ಯುವತಿಯ ತವರು ಮನೆಯವರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಗರದ ಪ್ರತಿಷ್ಠಿತ ದೇವಸ್ಥಾನಕ್ಕೆ ವಾಲಗ ಊದಲು ಪತಿ ಚಂದ್ರಶೇಖರ್ ಸಿದ್ದರಾಗುತ್ತಿದ್ದು ಆ ವೇಳೆ ಯಾವುದೊ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಸ್ನಾನದ ಮನೆಗೆ ಪತಿ ಹೋದಾಗ ಪತ್ನಿ ಧನ್ಯಶ್ರೀ ನೇಣು ಹಾಕಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳಿದ್ದಾರೆ. ಧನ್ಯಶ್ರೀ(23)…

Read More

ಆಗುಂಬೆ ಘಾಟಿಯಲ್ಲಿ ಲಾರಿ ಟೈರ್ ಸ್ಪೋಟ – ಟ್ರಾಫಿಕ್ ಜಾಮ್ ಗೆ ತತ್ತರಿಸಿದ ಪ್ರಯಾಣಿಕರು|Agumbe

ಆಗುಂಬೆಘಾಟಿಯಲ್ಲಿ ಲಾರಿ ಟೈರ್ ಸ್ಪೋಟಗೊಂಡ ಹಿನ್ನಲೆಯಲ್ಲಿ ಘಾಟಿಯಲ್ಲಿ ಕೆಲವು ಹೊತ್ತು ವಾಹನ ಸಂಚಾರ ಸ್ಥಗಿತವಾಗಿತ್ತು. ಘಾಟಿಯ 8ನೇ ತಿರುವಿನಲ್ಲಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕ್ಯಾಂಟರ್ ಲಾರಿಯ ಹಿಂಬದಿ ಟೈರ್ ಸ್ಪೋಟಗೊಂಡಿದೆ. ತಿರುವಿನಲ್ಲೇ ಲಾರಿ ನಿಂತಿದ್ದರಿಂದ ಇತರೆ ವಾಹನಗಳ ಸಂಚಾರಕ್ಕೆ ಕಷ್ಟವಾಗಿತ್ತು. ಪೊಲೀಸರು ಕ್ರೇನ್ ತರಿಸಿ ಲಾರಿಯನ್ನು ಪಕಕ್ಕೆ ಸರಿಸಿದ್ದಾರೆ. ಬಸ್ಸುಗಳು ಕೂಡ ಸುಗಮವಾಗಿ ಸಂಚರಿಸಲು ಅವಕಾಶ ಕಲ್ಪಿಸಲಾಯಿತು. ಇದರಿಂದ ವಾಹನಗಳು ನಿಧಾನವಾಗಿ ಸಂಚರಿಸುತ್ತಿವೆ. ತಿರುವಿನಲ್ಲಿ ಲಾರಿ ನಿಂತಿದ್ದರಿಂದ ಹಿಂಬದಿಯಲ್ಲಿ ಕಿ.ಮೀ.ಗಟ್ಟಲೆ ಟ್ರಾಫಿಕ್ ಜಾಮ್ ಉಂಟಾಗಿತ್ತು….

Read More

ರಿಪ್ಪನ್ ಪೇಟೆ : ನವಜಾತ ಶಿಶುವಿನ ಚಿಕಿತ್ಸೆಗೆ ಸಹಾಯಧನ ನೀಡಿ ಕುಟುಂಬಕ್ಕೆ ನೆರವಾದ ಬೇಳೂರು ಗೋಪಾಲಕೃಷ್ಣ

ರಿಪ್ಪನ್ ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆ ಶಬರೀಶನಗರ ನಿವಾಸಿ ಭರತ್ ಹಾಗು ಶ್ವೇತ ದಂಪತಿಯ ಏಳು ತಿಂಗಳಿಗೆ ಜನಿಸಿದ ಹಸುಗೂಸು ಉಸಿರಾಟದ ಸಮಸ್ಯೆಯಿಂದ ಸಾವು ಬದುಕಿನ ಮದ್ಯೆ ಹೋರಾಡುತ್ತಿದ್ದು ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬಕ್ಕೆ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ರವರು ವೈಯಕ್ತಿಕ ಧನ ಸಹಾಯ ಮಾಡಿ ಕುಟುಂಬಕ್ಕೆ ಧೈರ್ಯ ತುಂಬಿದರು. ಉಸಿರಾಟದ ತೊಂದರೆ, ಸೆಳವು ಅಥವಾ ಸಾಮಾನ್ಯ ತಾಪಮಾನವನ್ನು ಕಾಪಾಡಿಕೊಳ್ಳಲು ಅಸಮರ್ಥತೆಯ ಮತ್ತು ಮೆದುಳಿನಲ್ಲಿ ನೀರು ತುಂಬಿಕೊಂಡಿರುವ ತೊಂದರೆಯಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಮಗುವಿಗೆ…

Read More

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ

ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರೂ ಕಳೆದುಕೊಂಡ ಮಹಿಳೆ ಶಿವಮೊಗ್ಗ: ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌ ಜಾಬ್‌ನ ಆಸೆಗೆ ಬಿದ್ದು ಸುಮಾರು 6,78,100 ರೂಪಾಯಿ ಹಣವನ್ನು ಕಳೆದುಕೊಂಡಿದ್ದಾರೆ. ನಗರದ ಉದ್ಯಮಿ ಮಹಿಳೆಯೊಬ್ಬರು ಆನ್‌ಲೈನ್‌ನಲ್ಲಿ ಬಂದಿದ್ದ ಪಾರ್ಟ್‌ ಟೈಮ್‌ ಕೆಲಸದ ಆಮಿಷಕ್ಕೆ ಬಲಿಯಾಗಿ ಕೇವಲ 5 ದಿನಗಳ ಅಂತರದಲ್ಲಿ ಬರೋಬ್ಬರಿ ₹6,78,100 ರೂಪಾಯಿ ಹಣವನ್ನು ಕಳೆದುಕೊಂಡಿರುವ ಘಟನೆ ವರದಿಯಾಗಿದೆ. ದೂರಿನ ಪ್ರಕಾರ, ಅಪರಿಚಿತ ವಂಚಕರು ಎನ್‌ಎಸ್‌ಇ (NSE) ಕಂಪನಿಯ ಉದ್ಯೋಗಿಗಳಂತೆ…

Read More

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ | Mescom

ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಸೋಮವಾರ ಕೃಷಿ ಪಂಪ್ ಸೆಟ್ ಗಳಿಗೆ ಆಧಾರ್ ಕಾರ್ಡ್ ಜೋಡಣೆ – ಮೆಸ್ಕಾಂ ಪ್ರಕಟಣೆ ರಿಪ್ಪನ್‌ಪೇಟೆ : ಆಧಾರ್ ಕಾರ್ಡ್ ಗೆ ರೈತರ ಕೃಷಿ ಪಂಪ್ ಸೆಟ್ ಗಳ RR ಸಂಖ್ಯೆ ಲಿಂಕ್ ಮಾಡಬೇಕಾಗಿರುವುದರಿಂದ ಗ್ರಾಹಕರಿಗೆ ಅನುಕೂಲವಾಗುವಂತೆ Hosanagara ಮೆಸ್ಕಾಂ ಅಧಿಕಾರಿಗಳು 22/07/2024 ರ ಸೋಮವಾರ ರಿಪ್ಪನ್‌ಪೇಟೆ ಮೆಸ್ಕಾಂ ಕಛೇರಿಯಲ್ಲಿ ಉಪಸ್ಥಿತರಿರುತ್ತಾರೆ. ಕೃಷಿ ಪಂಪ್ ಸೆಟ್ ಹೊಂದಿರುವ ರೈತರು ಇದರ ಸದುಪಯೋಗ ಪಡಿಸಿಕೊಂಡು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳುವಂತೆ ಪಟ್ಟಣದ ಮೆಸ್ಕಾಂ ಇಲಾಖೆಯ…

Read More

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ

ದೈಹಿಕ ಶಿಕ್ಷಕನ ಮೊಬೈಲ್ ನಲ್ಲಿ ಬರೋಬ್ಬರಿ 2,500 ಸೆ*ಕ್ಸ್‌ ವೀಡಿಯೋಗಳು! ರಾಜ್ಯದಲ್ಲಿ ಪ್ರಜ್ವಲ್ ರೇವಣ್ಣ ಮಾದರಿಯ ಮತ್ತೊಂದು ಪ್ರಕರಣ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪರಪ್ಪನ ಅಗ್ರಹಾರದಲ್ಲಿ ಕಂಬಿ ಹಿಂದೆ ಶಿಕ್ಷೆ ಅನುಭವಿಸುತ್ತಿದ್ದಾರೆ. ಇದೀಗ ಅದರಂತೆ ರಾಜ್ಯದಲ್ಲಿ ಮತ್ತೆ ‘ಪ್ರಜ್ವಲ್ ರೇವಣ್ಣ ಮಾದರಿ’ ಪ್ರಕರಣ ಬೆಳಕಿಗೆ ಬಂದಿದೆ. ಹೌದು.. ಕ್ರಿಕೆಟ್ ಕೋಚ್ ಮತ್ತು ಶಾಲಾ ದೈಹಿಕ ಶಿಕ್ಷಕನ ಬಳಿ ಬೇರೆ ಬೇರೆ ಮಹಿಳೆಯರ ಅಶ್ಲೀಲ ವಿಡಿಯೋಗಳು (obscene videos) ಇವೆ…

Read More

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಕಡೆಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷವಾಗಿ ಗೋಪೂಜೆಯನ್ನು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪಟ್ಟಣದ ಗೋರಕ್ಷಕ ದೇವರಾಜ್ ಕೆರೆಹಳ್ಳಿ ರವರ ಗೋಸೇವೆಯನ್ನು ಗುರುತಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ದೇವರಾಜ್ ಕೆರೆಹಳ್ಳಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಸಿದ್ದಿವಿನಾಯಕ…

Read More

ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿ ವಿನಯ್‌ ಕೊಡಸೆ ರವರ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಲೋಕಾರ್ಪಣೆ

ರಿಪ್ಪನ್‌ಪೇಟೆ : ತನ್ನ ಸುತ್ತಮುತ್ತಲಿನ ಪರಿಸರದ ಬದಲಾವಣೆಯನ್ನು ಸೂಕ್ಷ್ಮವಾಗಿ ಗಮನಿಸಿ ಮನಸ್ಸಿನಲ್ಲಿ ಉಂಟಾದ  ಭಾವನೆಗಳಿಗೆ ಜೀವ ತುಂಬಿ “ಸರ್ವ ಜ್ಞಾನ ಸಮಾಗಮ” ಕವನ ಸಂಕಲನ ಪುಸ್ತಕದ ಮೂಲಕ ಅಭಿವ್ಯಕ್ತಗೊಳಿಸಿದ ಗ್ರಾಮೀಣ ಪ್ರತಿಭೆಯ ಸಾಧನೆ ಶ್ಲಾಘನೀಯ ಎಂದು ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಉಪಪ್ರಾಚಾರ್ಯ ಕೆಸಿನಮನೆ ರತ್ನಾಕರ್ ಅಭಿಪ್ರಾಯ ವ್ಯಕ್ತಪಡಿಸಿದರು.  ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ತು ಹೊಸನಗರ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ  ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಅಯೋಜಿಸಿದ್ದ ಎಸ್…

Read More

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ

ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ವಾಲಿಬಾಲ್ ಪಂದ್ಯಾವಳಿ ರಿಪ್ಪನ್‌ಪೇಟೆಯಲ್ಲಿತಾಲ್ಲೂಕ್ ಮಟ್ಟದ ಸೈಕಲ್ ಪಂದ್ಯಾವಳಿ ರಿಪ್ಪನ್‌ಪೇಟೆ;- ಇಲ್ಲಿನ ಕಲಾಕೌಸ್ತೂಭ ಕನ್ನಡ ಸಂಘದವರ ೩೧ ನೇ ವರ್ಷದ ವಾರ್ಷೀಕೋತ್ಸವ ಮತ್ತು 69 ನೇ ರಾಜ್ಯೋತ್ಸವ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾದ ದಿ.ಬಿಜು ಮಾರ್ಕೋಸ್ ಸ್ಮರಣಾರ್ಥ ಜಿಲ್ಲಾ ಮಟ್ಟದ ಅಹ್ವಾನಿತ ತಂಡಗಳ ವಾಲಿಬಾಲ್ ಪಂದ್ಯಾವಳಿ ಜರುಗಿತು. ಹಿರಿಯ ವಾಲಿಬಾಲ್ಅಟಗಾರರಾದ ಜಿ.ಎಸ್.ಶ್ರೀನಿವಾಸ ಮತ್ತು ಪ್ರಕಾಶ್ ರವರು ವಾಲಿಬಾಲ್ ಪಂದ್ಯಾವಳಿಯಲ್ಲಿ ಬಾಲ್ಎಸೆಯುವ ಮೂಲಕ ಚಾಲನೆ ನೀಡಿದರು. ಈ ಟೂರ್ನಿಯಲ್ಲಿ ರಿಪ್ಪನ್‌ಪೇಟೆ ಸಿದ್ದಿವಿನಾಯಕ ತಂಡ ಪ್ರಥಮ…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More
Exit mobile version