Headlines

ಶಿವಮೊಗ್ಗದ ಹಲವು ಲಾಡ್ಜ್ ಗಳ ಮೇಲೆ ದಿಡೀರ್ ದಾಳಿ – ತಪಾಸಣೆ

ಶಿವಮೊಗ್ಗ : ನಗರದ ಸುಮಾರು 28ಕ್ಕೂ ಅಧಿಕ ವಿವಿಧ ಲಾಡ್ಜ್ ಗಳಲ್ಲಿ ಪೊಲೀಸರು ಇಂದು ದಿಢೀರ್ ದಾಳಿ ನಡೆಸಿ, ತಪಾಸಣೆ ಮಾಡಿದ್ದಾರೆ. ನಗರದ ಕೆಲವು ಲಾಡ್ಜ್ ಗಳಲ್ಲಿ ಅಕ್ರಮ ಹಾಗೂ ಅನೈತಿಕ ಚಟುವಟಿಕೆಗಳು ನಡೆಯುತ್ತಿದೆ ಎಂಬ ಗಂಭೀರ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಎಸ್ಪಿ ಲಕ್ಷ್ಮೀ ಪ್ರಸಾದ್ ಅವರ ಮಾರ್ಗದರ್ಶನದಲ್ಲಿ ನಗರದ ಎಲ್ಲಾ ಠಾಣಾ ವ್ಯಾಪ್ತಿಯಲ್ಲೂ ಪೊಲೀಸರು ಈ ರೀತಿ ದಾಳಿ ಮಾಡಿ ತಪಾಸಣೆ ನಡೆಸಿದ್ದು, ಉಳಿದ ಲಾಡ್ಜ್ ತಪಾಸಣೆಯನ್ನು ನಾಳೆ ನಡೆಸಲು ತೀರ್ಮಾನಿಸಲಾಗಿದೆ. ನಗರದ ಕೆಲವು…

Read More

ಶಂಕಿತ ಭಯೋತ್ಪಾದಕ ಶಾರೀಕ್ ಸಹಚರರ ಮಾಹಿತಿ ಸಂಗ್ರಹಕ್ಕೆ ಶಿವಮೊಗ್ಗಕ್ಕೆ NIA ತಂಡ ಭೇಟಿ

ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್ ಮತ್ತು ಆತನ ಸಹಚರರ ಕುರಿತು ಮಾಹಿತಿ ಸಂಗ್ರಹಿಸಲು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಶಿವಮೊಗ್ಗಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಗ್ಗೆ ಎನ್‌ಐಎ ಅಧಿಕಾರಿಗಳ ತಂಡ ಗ್ರಾಮಾಂತರ ಪೊಲೀಸ್ ಠಾಣೆಗೆ ಭೇಟಿ ನೀಡಿ, ಮಾಹಿತಿ ಸಂಗ್ರಹಿಸುತ್ತಿದೆ. ರಾಷ್ಟ್ರೀಯ ತನಿಖಾ ಸಂಸ್ಥೆಯ ಮೂವರು ಅಧಿಕಾರಿಗಳ ತಂಡ ಶಿವಮೊಗ್ಗಕ್ಕೆ ಆಗಮಿಸಿದೆ. ಮೂರು ತಿಂಗಳ ಹಿಂದೆ ತೀರ್ಥಹಳ್ಳಿಯ ಮೊಹಮ್ಮದ್ ಶಾರಿಕ್ ನ ಸಹಚರರಾದ ಮಾಜ್ ಮುನೀರ್ ಅಹಮದ್ ಮತ್ತು ಶಿವಮೊಗ್ಗದ ಸಯ್ಯದ್…

Read More

ತುಂಗಾ ನದಿದಡದಲ್ಲಿ ಬೆಳಕಿನ ವೈಭವ: ಎಳ್ಳಮಾವಾಸ್ಯೆ ಜಾತ್ರೆಯ ತೆಪ್ಪೋತ್ಸವಕ್ಕೆ ಅದ್ದೂರಿ ತೆರೆ

ತುಂಗಾ ನದಿದಡದಲ್ಲಿ ಬೆಳಕಿನ ವೈಭವ: ಎಳ್ಳಮಾವಾಸ್ಯೆ ಜಾತ್ರೆಯ ತೆಪ್ಪೋತ್ಸವಕ್ಕೆ ಅದ್ದೂರಿ ತೆರೆ Thirthahalli: Amidst the cold breeze, the chilling cold, and the dazzling lights in the Banangala, the last day of the Ellamavasya Fair, held on the banks of the Tunga River, was celebrated with devotion and enthusiasm. ತೀರ್ಥಹಳ್ಳಿ: ತಣ್ಣನೆಯ ತಂಗಾಳಿ, ಮನ ಕಲುಕುವ ಚಳಿ ಹಾಗೂ ಬಾನಂಗಳದಲ್ಲಿ ಮೂಡಿದ ಬೆಳಕಿನ…

Read More

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.!

ಇಸ್ಪೀಟು ಅಡ್ಡೆ ಪೊಲೀಸರ ದಾಳಿ – ನಗದು ಸಹಿತ ಹನ್ನೊಂದು ಮಂದಿ ವಶಕ್ಕೆ.! ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ಗ್ರಾಮದಲ್ಲಿ ಇಸ್ಪೀಡ್ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿ ನಗದು ಹಾಗೂ ಹನ್ನೊಂದು ಮಂದಿಯನ್ನು ವಶಕ್ಕೆ ಪಡೆದ ಘಟನೆ ನಡೆದಿದೆ. ಹಳೆ ಬಾಣಿಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ನೇತ್ರತ್ವದಲ್ಲಿ ಸಿಬ್ಬಂದಿಗಳು ದಾಳಿ ನಡೆಸಿ…

Read More

“ಬಿಡುಗಡೆ” ಕನ್ನಡ ಕಿರುಚಿತ್ರ ಚಿತ್ರೀಕರಣಕ್ಕೆ ಚಾಲನೆ :

 “ಬಿಡುಗಡೆ” ಎಂಬ ನೂತನ  ಕಿರುಚಿತ್ರದ ಮಹೂರ್ತವನ್ನು ಖ್ಯಾತ ಉದ್ಯಮಿ ವಿನೋದ್‌ರವರು ಶಿವಮೊಗ್ಗ ಗ್ರಾಮಾಂತರ ಪ್ರದೇಶವಾದ ಸಿದ್ದರಹಳ್ಳಿಯಲ್ಲಿ ನೆರವೇರಿಸಿದರು.  ನೂತನ ಕಿರುಚಿತ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಮಲೆನಾಡು ಕಲೆಗೆ ಗೌರವ ಪ್ರಾಧಾನ್ಯತೆ ಕೊಟ್ಟ ತವರೂರು, ಅನೇಕ ಕಲಾ ಕೊಡುಗೆಯನ್ನು ನಾಡಿಗೆ ಕೊಟ್ಟಿದೆ, ಈ ನಿಟ್ಟಿನಲ್ಲಿ ಇಂದು ಮೊದಲ ಭಾರಿಗೆ ಕಿರುಚಿತ್ರದ ಚಿತ್ರಮಹೂರ್ತಕ್ಕೆ ಚಾಲನೆ ನೀಡುವ ಸೌಭಾಗ್ಯ ಲಭಿಸಿದೆ, ಉತ್ತಮ ಸಂದೇಶವನ್ನು ಸಾಮಾಜಿಕವಾಗಿ ನೀಡುವ ಚಿತ್ರತಂಡದ ಪಯತ್ನಕ್ಕೆ ಯಶಸ್ಸು ಸಿಗಲಿ ಎಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಮೊದಲ…

Read More

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ

RIPPONPETE | ದುರ್ಗಾಂಬ ಬಸ್ ಪಲ್ಟಿ – ಹಲವು ಪ್ರಯಾಣಿಕರಿಗೆ ಗಂಭೀರ ಗಾಯ ಬಸ್ ಪಲ್ಟಿಯಾಗಿ ಬಿದ್ದ ಪರಿಣಾಮ ಹಲವು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸಮೀಪದ ಚಿಕ್ಕಜೇನಿಯಲ್ಲಿ ನಡೆದಿದೆ. ಶಿವಮೊಗ್ಗದಿಂದ ಕುಂದಾಪುರಕ್ಕೆ ತೆರಳುತಿದ್ದ ದುರ್ಗಾಂಬ ಬಸ್ ಗೆ  ಹೊಸನಗರದಿಂದ ಬರುತಿದ್ದ ಭತ್ತ ಕಟಾವು ಯಂತ್ರವನ್ನು ಕೊಂಡೊಯ್ಯುತಿದ್ದ ತಮಿಳುನಾಡಿನ ಲಾರಿಗೆ ಡಿಕ್ಕಿಯಾದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕನ ನಿಯಂತ್ರಣತಪ್ಪಿ ಬಸ್ ಪಲ್ಟಿಯಾಗಿದ್ದು, ಬಸ್ ನಲ್ಲಿ 20 ಪ್ರಯಾಣಿಕರಿದ್ದು…

Read More

ಶಿವಮೊಗ್ಗ: ಅಪ್ರಾಪ್ತೆಯ ಮೇಲೆ ಅತ್ಯಾಚಾರ – ಯುವಕನಿಗೆ 20 ವರ್ಷ ಕಠಿಣ ಕಾರಾವಾಸ, ₹50 ಸಾವಿರ ದಂಡ

A Shivamogga court sentenced a youth to 20 years of rigorous imprisonment and imposed a ₹50,000 fine for raping a minor under the POCSO Act. Compensation ordered to victim’s family. ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಯುವಕನಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್.ಟಿ.ಎಸ್.ಸಿ-1) ತೀರ್ಪು ನೀಡಿದೆ. 2022ನೇ ಸಾಲಿನಲ್ಲಿ…

Read More

ತುಂಗಾ ಸೇತುವೆಯಿಂದ ಹೊಳೆಗೆ ಹಾರಲು‌ ಮುಂದಾದ ಯುವ ಜೋಡಿ – ಯುವತಿ ಬಚಾವ್ ,ಯುವಕ ಗಂಭೀರ|tunga

ಶಿವಮೊಗ್ಗ ನಗರದ ಹಳೆ ಸೇತುವೆಯ ಬಳಿಯಲ್ಲಿ ಯುವ ಜೋಡಿಯೊಂದು ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇನ್ನೂ ಈ ವೇಳೆ ಶಿವಮೊಗ್ಗ ಟ್ರಾಫಿಕ್ ಪೊಲೀಸರು ಹಾಗೂ ಸ್ಥಳೀಯರು ಇಬ್ಬರನ್ನು ರಕ್ಷಿಸಿದ್ದಾರೆ.  ಯುವ ಜೋಡಿಗಳು ಹಳೆಸೇತುವೆ ಬಳಿ ಬಂದು ಕೆಲ ಹೊತ್ತು ಮಾತನಾಡ್ತಿದ್ದ ಜೋಡಿ ಬಳಿಕ ಬ್ರಿಡ್ಜ್​ನಿಂದ ನದಿಗೆ ಹಾರಲು ಮುಂದಾಗಿದ್ದನ್ನ ಅಲ್ಲಿದ್ದವರು ಗಮನಿಸಿದ್ದಾರೆ. ನೋಡ ನೋಡುತ್ತಿದ್ದಂತೆ ಯುವಕ ನದಿಗೆ ಹಾರಿದ್ದಾನೆ. ಯುವತಿಯನ್ನು ಅಲ್ಲಿದ್ದವರು ಹಿಡಿದು ರಕ್ಷಿಸಿದ್ದಾರೆ.  ಇನ್ನೂ ನದಿಗೆ ಹಾರಿದ ಯುವಕ ನೇರವಾಗಿ ಹೊಳೆಯ ಬಂಡೆಯ ಮೇಲೆ ಬಿದ್ದಿದ್ದ….

Read More

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ

ಕೆರೆ ಹಾವನ್ನು ಅಟ್ಟಾಡಿಸಿಕೊಂಡು ಬಂದು ಸೂಟ್ ಕೇಸ್ ನಲ್ಲಿ ಅವಿತು ಕುಳಿತ ಬೃಹತ್ ಕಾಳಿಂಗ ಸರ್ಪ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿ 11 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮನೆಯೊಂದರಲ್ಲಿಟ್ಟಿದ್ದ ಸೂಟ್‌ಕೇಸ್‌ನಲ್ಲಿ ಪತ್ತೆಯಾಗಿದೆ. ಮನೆಯ ಟ್ರಂಕ್‌ನಲ್ಲಿದ್ದ ಹಾವನ್ನು ಕಂಡು ಗಾಬರಿಯಾದ ಮನೆಯವರು ಆ ಬಳಿಕ ಉರಗ ಸಂರಕ್ಷಕರ ಮೂಲಕ ಸರ್ಪವನ್ನು ಸುರಕ್ಷಿತವಾಗಿ ಹಿಡಿಸಿದ್ದಾರೆ.. ತೀರ್ಥಹಳ್ಳಿಯ ಊಂಟೂರುಕಟ್ಟೆ ಸಮೀಪದ ಕಟ್ಟೆಕೊಪ್ಪದ ಬಳಿ ಇರುವ ಮುನಿಯಮ್ಮ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದೆ. ಇವರ ಮನೆಯಲ್ಲಿದ್ದ ಟ್ರಂಕ್‌ನಲ್ಲಿ ಕಳೆದ ಭಾನುವಾರ ರಾತ್ರಿ…

Read More

ಪತ್ನಿಯನ್ನು ಚಾಕುವಿನಿಂದ ಇರಿದು ಕೊಲೆ ಮಾಡಿದ ಪತಿ

ಗಂಡ ಹೆಂಡತಿ ನಡುವೆ ಜಗಳವಾಗಿದ್ದು, ಗಂಡ ತನ್ನ ಹೆಂಡತಿ ಮೇಲೆ ರಾಡಿನಿಂದ ಹಲ್ಲೆ ನಡೆಸಿ, ಚಾಕುವಿನಿಂದ ಇರಿದು ಕೊಲೆ ಮಾಡಿ ಪರಾರಿಯಾಗಿರುವ ಘಟನೆ ಶಿವಮೊಗ್ಗದ ದುಮ್ಮಳ್ಳಿಯಲ್ಲಿ ನಡೆದಿದೆ. ಶೋಭ (50) ಕೊಲೆಯಾದ ಮಹಿಳೆ. ಪ್ರಕಾಶ ಎಂಬಾತ ತನ್ನ ಹೆಂಡತಿ ಶೋಭರನ್ನು ಕೊಲೆ ಮಾಡಿದ್ದಾನೆ. ಇಂದು ಬೆಳಗ್ಗೆ ಸ್ಥಳಕ್ಕೆ ತುಂಗಾನಗರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಆರೋಪಿ ಪ್ರಕಾಶ್ ನನ್ನು ಕೃತ್ಯ ನಡೆದ ಕೆಲವೇ ಗಂಟೆಗಳಲ್ಲಿ ಪೊಲೀಸರು ಬಂಧಿಸಿದ್ದಾರೆ. ಶೋಭಾ ದುಮ್ಮಳ್ಳಿಯಲ್ಲಿ ಹಾಲಿನ ಅಂಗಡಿ ನಡೆಸುತ್ತಿದ್ದರು. ಪತಿಯೊಂದಿಗೆ…

Read More