ಜೀವನದ ಕೊನೆ ಕ್ಷಣದವರೆಗೂ ಸಮಾಜ ಸೇವೆಗೆ ಸಿದ್ಧ : ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ

ಆನಂದಪುರಂ: ಇಲ್ಲಿನ ರಂಗನಾಥಸ್ವಾಮಿ ದೇವಸ್ಥಾನದ ಆವರಣದಲ್ಲಿ ಆಹಾರ ಕಿಟ್ ವಿತರಣಾ ಕಾರ್ಯಕ್ರಮ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ  ಸಾಗರ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ. ಜೀವನದ ಕೊನೆ ಕ್ಷಣದವರೆಗೂ ಸಮಾಜಸೇವೆ ಮಾಡಲು ಸಿದ್ಧ.ಕೊವಿಡ್ ಸಂದರ್ಭದಲ್ಲಿ ಸರ್ಕಾರ ಅತೀ  ಹೆಚ್ಚಿನ ಗಮನ ಕೊಡಬೇಕಿತ್ತು, ಸರ್ಕಾರ ಅತಿ ಹೆಚ್ಚಿನ ಒತ್ತು ಕೊಟ್ಟಿಲ್ಲ , ಆದ್ದರಿಂದ ಹಲವರು ನೊಂದಿದ್ದಾರೆ,ಕಷ್ಟದಲ್ಲಿದ್ದಾರೆ. ಸಮಾಜದಲ್ಲಿ ಇನ್ನೂ ಕಡುಬಡವರಿದ್ದಾರೆ. ಅಂತಹವರನ್ನು ಗುರುತಿಸುವ ಕಾರ್ಯ ನಡೆಯಬೇಕು ಎಂದರು. ಕರೋನದ ಫ್ರಂಟ್ ಲೈನ್ ವಾರಿಯರ್ಸ್ ಗಳಾದ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು,…

Read More

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ | hameed doctor passed away

ರಿಪ್ಪನ್‌ಪೇಟೆಯ ಹಿರಿಯ ವೈದ್ಯ ಹಮೀದ್ ಡಾಕ್ಟರ್ ಇನ್ನಿಲ್ಲ |  ರಿಪ್ಪನ್‌ಪೇಟೆ : ಪಟ್ಟಣದ ಹೆಸರಾಂತ ಮದನಿ ಕ್ಲಿನಿಕ್ ನ ಹಿರಿಯ ವೈದ್ಯ ಹಮೀದ್ ಡಾಕ್ಟರ್(90) ಇಂದು ಬೆಳಿಗ್ಗೆ ತಮ್ಮ ಸ್ವಗೃಹದಲ್ಲಿ ವಯೋಸಹಜ ನಿಧನ ಹೊಂದಿದರು…ಅವರಿಗೆ 90 ವರ್ಷ ವಯಸ್ಸಾಗಿತ್ತು…!! ರಿಪ್ಪನ್‌ಪೇಟೆ ಹಾಗೂ ಸುತ್ತಮುತ್ತಲಿನ ಜನರಿಗೆ ಬಹು ಪರಿಚಿತರಾದ ಹಾಗೂ ಅನೇಕ ರೋಗಿಗಳ ಪಾಲಿನ ಆಪದ್ಬಾಂಧವರಾಗಿದ್ದ ಹಮೀದ್ ಡಾಕ್ಟರ್ ಇಂದು ಬೆಳಿಗ್ಗೆ ಪಟ್ಟಣದ ವಿನಾಯಕ ವೃತ್ತದಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ.  ಸದಾ ಬಡವರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ…

Read More

ರಿಪ್ಪನ್ ಪೇಟೆ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ವರ್ಷದ ಮೊದಲ ವರ್ಷಧಾರೆ ::

ರಿಪ್ಪನ್ ಪೇಟೆ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಇಂದು ಸಂಜೆ ಈ ವರ್ಷದ ಮೊದಲ ವರ್ಷಧಾರೆಯಿಂದ ಪ್ರಾಣಿಗಳ ಸಂಕುಲಕ್ಕೆ ಮತ್ತು ನಾಗರಿಕರಿಗೆ ಸಂತಸವಾಗಿದೆ. ಕಳೆದ 5 ತಿಂಗಳಿಂದ ಮಳೆಯಿಲ್ಲದೆ ಬೇಸತ್ತು ಹೋಗಿದ್ದ ಪ್ರಾಣಿ ಸಂಕುಲಕ್ಕೆ. ಗಿಡಮರ ಮರಗಳಿಗೆ. ಸಸ್ಯ ಜೀವಿಗಳಿಗೆ  ಹಾಗೂ ನಾಗರೀಕರಿಗೆ ಇಂದು ಸಂಜೆ ಸುರಿದ ಮಳೆಯಿಂದ  ಸಂತಸದ ಜೊತೆಗೆ ರಣ ತಾಪಕ್ಕೆ ಬೇಸತ್ತು ಹೋಗಿದ್ದ ಮನಗಳಿಗೆ ಹಾಗೂ ಜೀವಸಂಕುಲಕ್ಕೆ ತಂಪೇರದಂತಾಗಿದೆ  ಕಳೆದ 5 ತಿಂಗಳಿನಿಂದ ರಿಪ್ಪನ್ ಪೇಟೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಳೆಯ ಅಭಾವದಿಂದ…

Read More

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ

ರಿಪ್ಪನ್‌ಪೇಟೆ : ಪೊಲೀಸ್ ವಸತಿ ನಿಲಯಗಳ ಬಳಿ NSS ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ರಿಪ್ಪನ್‌ಪೇಟೆ;-ಶಿವಮೊಗ್ಗ ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಮತ್ತು ಜಿಲ್ಲಾ ಒಕ್ಕಲಿಗರ ಸಂಘ ಇವರ ಸಹಯೋಗದಲ್ಲಿ ಅಯೋಜಿಸಲಾದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷೀಕ ಶಿಬಿರ ಕಾರ್ಯಕ್ರಮದಲ್ಲಿ ಶಿಬಿರಾರ್ಥಿಗಳಿಂದ ಸ್ವಚ್ಚತಾ ಆಂದೋಲನ ಕಾರ್ಯಕ್ರಮ ಜರುಗಿತು. ಶಿವಮೊಗ್ಗ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಶಿಬಿರಾರ್ಥಿಗಳು ಮತ್ತು ಶಿಬಿರಾಧಿಕಾರಿ ಪ್ರಕಾಶ್ ಹಾಗೂ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಪಿಎಸ್‌ಐ ಎಸ್.ಪಿ.ಪ್ರವಿಣ್ ಇವರ ನೇತೃತ್ವದಲ್ಲಿ ಪೊಲೀಸ್ ವಸತಿ ನಿಲಯದ…

Read More

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ

ಎಂಟು ಕಾಲು, ಮೂರು ಕಿವಿ, ಎರಡು ಬಾಲ, ಎರಡು ನಾಲಿಗೆ ಇರುವ ಕುರಿ ಜನನ – ಗ್ರಾಮಸ್ಥರಲ್ಲಿ ಅಚ್ಚರಿ A rare lamb with eight legs, three ears, two tails, and two tongues was born in Uddri Vaddigere village near Soraba, Karnataka. The newborn survived only for a few hours, drawing huge public attention. ಸೊರಬ, ಆ.6: ತಾಲೂಕಿನ ಉದ್ರಿ ಗ್ರಾಮ ಸಮೀಪದ ಉದ್ರಿ…

Read More

ರಸ್ತೆ ಸಂಚಾರ ಸುರಕ್ಷತೆಗಾಗಿ ಮಹಿಳೆಯರಿಂದ ಬೈಕ್ ರ್‍ಯಾಲಿ

Women organized a bike rally to create awareness about road traffic safety, highlighting the importance of responsible driving and public participation in ensuring safer roads. ಶಿವಮೊಗ್ಗ : ವಿಶ್ವ ಮಹಿಳಾ ದಿನಾಚರಣೆಯನ್ನು ಶಿವಮೊಗ್ಗದ ಬಿವಿಐ ಮಹಿಳೆಯರು ಅರ್ಥಗರ್ಭಿತವಾಗಿ ಆಚರಿಸುತ್ತಿರುವುದು ಖುಷಿ ತಂದಿದೆ ಎಂದು ಶಿವಮೊಗ್ಗ ಎಸ್.ಪಿ. ನಿಖಿಲ್ ಹೇಳಿದರು. ಶಿವಮೊಗ್ಗದ ಭಾವಸಾರ ವಿಷನ್ ಇಂಡಿಯಾ ಮಹಿಳೆಯರು ವಿಶ್ವ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ್ದ ರಸ್ತೆ ಸಂಚಾರ ಸುರಕ್ಷತೆಗಾಗಿ…

Read More

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ

ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿ ಪರಿಶೀಲನೆ ನಡೆಸಿದ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ;-ಸ್ಥಳೀಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಕೆಳಗಿನ ಒಕ್ಕಲಿಗರ ಕೆರೆಹಳ್ಳಿ ಸಂಪರ್ಕ ರಸ್ತೆ ಕಾಮಗಾರಿಯನ್ನು ಶಾಸಕ ಗೋಪಾಲಕೃಷ್ಣ ಬೇಳೂರು ಪರಿಶೀಲನೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತನಾಡಿ ಈ ಹಿಂದೆ ಶಾಸಕನಾಗಿದ್ದ ಅವಧಿಯಲ್ಲಿ ಡಾಂಬರೀಕರಣ ರಸ್ತೆ ಸಂಪೂರ್ಣ ಹಾಳಾಗಿದ್ದು ಈ ಬಗ್ಗೆ ಸ್ಥಳೀಯ ನಾಗರೀಕರು ಸಾಕಷ್ಟು ಭಾರಿ ಮನವಿ ಮಾಡಿಕೊಳ್ಳುವ ಮೂಲಕ ಬೇಡಿಕೆ ಸಲ್ಲಿಸುತ್ತಿದ್ದರು.ಬಹುದಿನಗಳ ಬೇಡಿಕಯಂತೆ ಸರ್ಕಾರದ ಶಾಸಕರ ವಿಶೇಷ ಅನುದಾನದಡಿಯಲ್ಲಿ ಈ ರಸ್ತೆಯ ಅಭಿವೃದ್ದಿಗೆ ಅನುದಾನವನ್ನು…

Read More

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ

ಏಕಾಏಕಿ ದೇವಾಲಯ ತೆರವು : ಭಾರಿ ವಿರೋಧದ ಹಿನ್ನೆಲೆಯಲ್ಲಿ  ಮತ್ತೆ ಪ್ರತಿಷ್ಠಾಪನೆ ಶಿವಮೊಗ್ಗ:  ತುಂಗಾ ಮೇಲ್ದಂಡೆ ಇಲಾಖೆಯ ಅಧಿಕಾರಿಗಳು  ತಾಲೂಕಿನ ಗೋವಿಂದಪುರದಲ್ಲಿನ ನಿವಾಸಿಗಳು ನಿರ್ಮಿಸಿದ್ದ ಸ್ಥಳೀಯ ದೇವಾಲಯವನ್ನು “ಅಕ್ರಮ ಒತ್ತುವರಿ” ಎನ್ನುವ ನೆಪದಲ್ಲಿ ತೆರವುಗೊಳಿಸಿದ ಘಟನೆ ಮಂಗಲವರ ಮುಂಜಾನೆ ನಡೆದಿದ್ದು, ಸ್ಥಳೀಯ ನಿವಾಸಿಗಳ ಆಕ್ರೋಶ ಎದುರಾದ ಕಾರಣ , ಚೌಡೇಶ್ವರಿ ದೇವಸ್ಥಾನವನ್ನು ನಿರ್ಮಾಣ ಮಾಡಿ ದೇವರ ಮೂರ್ತಿಯನ್ನು ಪುನರ್ ಪ್ರತಿಷ್ಠಾಪನೆ ಮಡಲಾಯಿತು. ಏಕಾಏಕಿ ಸಮುದಾಯದಲ್ಲಿ ಭಾರಿ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶಾಸಕ ಎಸ್‌ಎನ್ ಚನ್ನಬಸಪ್ಪ ಅವರು…

Read More

ಅಕಾಲಿಕ ಮಳೆಗೆ ರಸ್ತೆ ಕುಸಿದು ಸಂಪರ್ಕ ಕಡಿತ : ದುರಸ್ತಿಗಾಗಿ ಗ್ರಾಮಸ್ಥರ ಒತ್ತಾಯ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹಾರಂಬಳ್ಳಿ ಮಳವಳ್ಳಿ ಗಾಜಿನಗೋಡು ಗ್ರಾಮದ ಸಂಪರ್ಕ ರಸ್ತೆಯು ಇತ್ತೀಚೆಗೆ ಬಂದ ಅಕಾಲಿಕ ಭಾರಿ ಮಳೆಯಿಂದಾಗಿ ರಸ್ತೆ ಮಧ್ಯದಲ್ಲಿ ಅಳದ ಬೃಹತ್ ಹೊಂಡ ಬಿದ್ದು ಸಂಚಾರ ಅಸ್ತವ್ಯಸ್ತಗೊಂಡಿದೆ.  ಈ ರಸ್ತೆಯ ಮಾರ್ಗದಲ್ಲಿ ಸುಮಾರು ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ಮತ್ತು  ಕೃಷಿ ಚಟುವಟಿಕೆಗಾಗಿ ಓಡಾಡುವ ಸಂಪರ್ಕ ರಸ್ತೆಯಾಗಿದ್ದು ಭಾರಿ ಮಳೆಯಿಂದಾಗಿ ಗುಡ್ಡದ ನೀರು ಏಕಾಏಕಿ ನುಗ್ಗಿ ಚರಂಡಿ ತುಂಬಿ ಉಕ್ಕಿ ಹರಿದ ಪರಿಣಾಮ ಸಂಪರ್ಕ ರಸ್ತೆ ಸಂಪೂರ್ಣ ಕೊಚ್ಚಿ ಹೋಗಿ ಓಡಾಡಕ್ಕೆ ತುಂಬಾ…

Read More

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು

ಅರಣ್ಯ ಭೂಮಿ ಅಕ್ರಮ ಬಳಕೆ ಆರೋಪ: ಇಬ್ಬರು ಅರಣ್ಯಾಧಿಕಾರಿಗಳ ಅಮಾನತು Two forest officials have been suspended over allegations of illegal use and misuse of forest land. The department has initiated an inquiry into the matter following serious complaints. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಮಾವಲಿ ಗ್ರಾಮದಲ್ಲಿ ಅರಣ್ಯ ಇಲಾಖೆಯ ಭೂಮಿಯನ್ನು ಅಕ್ರಮವಾಗಿ ಬಳಕೆ ಮಾಡಿಕೊಂಡ ಆರೋಪದ ಹಿನ್ನೆಲೆ ಅರಣ್ಯ ಇಲಾಖೆಯ ಇಬ್ಬರು ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ….

Read More