ಲಖಿಂಪುರದ ರೈತರ ಹತ್ಯೆ ಖಂಡಿಸಿ ಸಾಗರ ಕಾಂಗ್ರೆಸ್ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಹಾಗು ‘ಮೌನಚಾರಣೆ …!

  ಸಾಗರ: ಇಲ್ಲಿನ  ಕಾಂಗ್ರೆಸ್ ಪಕ್ಷದ ಕಛೇರಿ ಮುಂಭಾಗದಲ್ಲಿ   ಸಾಗರ ತಾಲ್ಲೂಕು ಬ್ಲಾಕ್ ಕಾಂಗ್ರೇಸ್ ವತಿಯಿಂದ ಇಂದು ಸಂಜೆ ನಗರ ಅಧ್ಯಕ್ಷರಾದ  ಸುರೇಶ್ ಬಾಬು ರವರ ನೇತೃತ್ವದಲ್ಲಿ ಉತ್ತರ ಪ್ರದೇಶದ ಲಖೀಂಪುರ ಗ್ರಾಮದಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆಯ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಅಜಯ್ ಮಿಶ್ರಾ ಅವರ ಪುತ್ರನಾದ ಆಶಿಶ್ ಮಿಶ್ರಾ ವಾಹನವನ್ನು ಚಲಾಯಿಸಿ ಹತ್ಯೆಯನ್ನು ಖಂಡಿಸಿ ಹಾಗೂ ಉತ್ತರ ಪ್ರದೇಶ ಬಿಜೆಪಿ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಮೇಣದ ಬತ್ತಿ ಬೆಳಗಿಸಿ  ಶ್ರದ್ಧಾಂಜಲಿ ಹಾಗು ಮೌನಚಾರಣೆ …

Read More

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ

ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ವಿಧಿವಶ ನವದೆಹಲಿ, ಡಿ.26 : ತೀವ್ರ ಆರೋಗ್ಯ ಹದಗೆಟ್ಟ ಹಿನ್ನಲೆಯಲ್ಲಿ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಮನಮೋಹನ್‌ ಸಿಂಗ್‌ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಹಿರಿಯ ಕಾಂಗ್ರೆಸ್ ನಾಯಕ ಮನಮೋಹನ್ ಸಿಂಗ್ ಅವರು ದೀರ್ಘಕಾಲದ ಅನಾರೋಗ್ಯದಲ್ಲಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಮತ್ತು ರಾಜನೀತಿಜ್ಞರಾಗಿರುವ ಸಿಂಗ್ ಅವರ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಗುರುವಾರ ಸಂಜೆ…

Read More

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು|Mandi hospital

ಮಾನಸಿಕ ಸಂತೋಷವೇ ಸುಖದ ಮೂಲ – ಉಜ್ಜಯಿನಿ ಶ್ರೀಗಳು ರಿಪ್ಪನ್‌ಪೇಟೆ : ಮಾನಸಿಕ ಸಂತೋಷವೇ ಸುಖದ ಮೂಲವಾಗಿದ್ದು, ಮನುಷ್ಯ ಆರೋಗ್ಯದಿಂದ ಇದ್ದಾಗ ಮಾತ್ರ ಜಗತ್ತಿನ ಎಲ್ಲಾ ಸುಖಗಳನ್ನು ಅನುಭವಿಸಲು ಸಾಧ್ಯ ಎಂದು ಉಜ್ಜಯಿನಿ ಸದ್ಧರ್ಮ ಪೀಠದ ಜಗದ್ಗುರು ಸಿದ್ದಲಿಂಗ ರಾಜದೇಶೀಕೇಂದ್ರ ಶಿವಾಚಾರ್ಯ ಭಗವತ್ಪಾದರು ಹೇಳಿದರು. ಪಟ್ಟಣದ ಶಿವಮೊಗ್ಗ ರಸ್ತೆಯಲ್ಲಿ ನೂತನ ಶ್ರೀ ನಂದಿ ಹಾಸ್ಪಿಟಲ್ ನ್ನು ಉದ್ಘಾಟಿಸಿ, ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ರೋಗ ರುಜಿನಗಳು ಮನುಷ್ಯನಿಗೆ ಸಹಜ. ರೋಗ ಬಂದ ನಂತರ ವೈದ್ಯರನ್ನು ಕಾಣುವುದು…

Read More

ಶಿವಮೊಗ್ಗದ ರಾಜಾಕಾಲುವೆಯಲ್ಲಿ ತೇಲಿ ಬಂತು ನವಜಾತ ಶಿಶುವಿನ ಮೃತದೇಹ :

ಶಿವಮೊಗ್ಗ ನಗರದಲ್ಲಿ ನಿನ್ನೆಯ ದಿನ ಸುರಿದ ಭಾರೀ ಮಳೆ ಸುರಿದಿತ್ತು.ಇಂದು ಆರ್ ಎಂಎಲ್ ನಗರದ ರಾಜಕಾಲುವೆಯಲ್ಲಿ ಒಂದು ನವಜಾತ ಶಿಶುವೊಂದರ ಮೃತದೇಹ ತೇಲಿಬಂದ ಘಟನೆ ನಡೆದಿದೆ. ಸ್ಥಳೀಯವಾಗಿ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದ ಎಸ್​ಡಿಪಿಐ ಪಕ್ಷದ ಕಾರ್ಯಕರ್ತರು ಕಸದ ರಾಶಿ ನಡುವೆ ಸಿಲುಕಿಕೊಂಡಿದ್ದ ಮೃತದೇಹವನ್ನು ಹೊರಕ್ಕೆ ತೆಗೆದಿದ್ದಾರೆ. ಸುಮಾರು ಒಂದು ತಿಂಗಳ ನವಜಾತ ಶಿಶು ಇದಾಗಿದೆ. ನೆನ್ನೆಯ ದಿನ ಮಗುವೊಂದು ತೇಲಿ ಹೋಗಿರುವ ಬಗ್ಗೆ ಆರ್ ಎಂಎಲ್ ನಗರದ ಮಹಿಳೆಯೊಬ್ಬರು ಎಸ್ ಡಿಪಿಐ ಕಾರ್ಯಕರ್ತರಿಗೆ ತಿಳಿಸಿದ್ದಾರೆ. ಆ ಹಿನ್ನಲೆಯಲ್ಲಿ …

Read More

ಎತ್ತುಗಳ ಮೈ ತೊಳೆಯಲು ಹೋದ ವ್ಯಕ್ತಿ ನೀರಿನಲ್ಲಿ ಮುಳುಗಿ ಸಾವು:

ಹೊಸನಗರ: ತಾಲೂಕಿನ ನಗರ ವ್ಯಾಪ್ತಿಯ ಬೇಳೂರು ಸಮೀಪದ ಹೆಣ್ಣೆಬೈಲಿನ ಶರಾವತಿ ಹಿನ್ನೀರಿನಲ್ಲಿ ಎತ್ತುಗಳ ಮೈತೊಳೆಯಲು ಹೋದ ವ್ಯಕ್ತಿಯೋರ್ವ ನೀರುಪಾಲಾದ ಘಟನೆ ಶುಕ್ರವಾರ ನಡೆದಿದೆ. ಮೃತನನ್ನು ಬೇಳೂರು ಗ್ರಾಮದ ಸುರೇಶ್ (48) ಎಂದು ಗುರುತಿಸಲಾಗಿದೆ. ಜ.14 ರಂದು ಈತನು ತಮ್ಮ ಜಮೀನಿನಲ್ಲಿ ಕೆಲಸ ಮುಗಿಸಿ ಎತ್ತುಗಳ ಮೈತೊಳೆಯುವ ಸಲುವಾಗಿ ಶರಾವತಿ ಹಿನ್ನೀರು ಪ್ರದೇಶಕ್ಕೆ ಬಂದಾಗ ಈ ಘಟನೆ ನಡೆದಿದೆ. ಗ್ಯಾಂಗ್ರಿನ್ ನಿಂದಾಗಿ ಮೃತ ಸುರೇಶ್ ಅವರ ಒಂದು ಕಾಲನ್ನು ಕತ್ತರಿಸಿ ತೆಗೆಯಲಾಗಿತ್ತು. ಹೀಗಾಗಿ ನೀರಿನಲ್ಲಿ ಬಿದ್ದ ಅವರಿಗೆ ಮೇಲೆ…

Read More

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಅಕ್ರಮ ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್

Hosanagara | ಅಕ್ರಮ ಮರಳು ಸಾಗಿಸುತಿದ್ದ ಟಿಪ್ಪರ್ ಲಾರಿ ವಶಕ್ಕೆ – ಮರಳು ಮಾಫ಼ಿಯಾಕ್ಕೆ ಸಿಂಹಸ್ವಪ್ನವಾದ ಪಿಎಸ್‌ಐ ಶಿವಾನಂದ್ ಹೊಸನಗರ : ಅಕ್ರಮವಾಗಿ ಮರಳು ಸಾಗಾಟ ನಡೆಸುತಿದ್ದ ಟಿಪ್ಪರ್ ವಾಹನವನ್ನು ಪಟ್ಟಣದ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸೋಮವಾರ ಅಕ್ರಮವಾಗಿ ಮರಳು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಪಿಎಸ್‌ಐ ಶಿವಾನಂದ್ ವೈ ಕೆ ರವರ ನೇತೃತ್ವ ಸಿಬ್ಬಂದಿಗಳ ತಂಡ ದಾಳಿ ನಡೆಸಿ ಟಿಪ್ಪರ್ (KA 17 F 2543) ಲಾರಿಯನ್ನು ವಶಕ್ಕೆ ಪಡೆದಿದ್ದಾರೆ ಅಕ್ರಮ ಮರಳು ದಂಧೆಕೋರರಿಗೆ ಸಿಂಹಸ್ವಪ್ನವಾಗಿರುವ…

Read More

ಕ್ಷುಲ್ಲಕ್ಕ ವಿಚಾರಕ್ಕೆ ಹಿಂದೂ ಯುವಕನ ಮೇಲೆ ಗುಂಪಿನಿಂದ ಹಲ್ಲೆ , ಆಸ್ಪತ್ರೆಗೆ ದಾಖಲು : ಆಸ್ಪತ್ರೆಗೆ ಹಿಂದೂ‌ ಮುಖಂಡ ಧೀನ್ ದಯಾಳ್ ಭೇಟಿ

ಶಿವಮೊಗ್ಗ: ಹೂವಿನ ಮಾರ್ಕೆಟ್‌ನಲ್ಲಿ ಕೆಲಸ ಮಾಡುವ ಮಧು (21) ಎಂಬ ಯುವಕನಿಗೆ ಗಾಂಜಾ ಮತ್ತಿನಲ್ಲಿದ್ದ ಯುವಕರು ಹಲ್ಲೆ ನಡೆಸಿದ್ದಾರೆ.  ಇಂದು ಮಧ್ಯಾಹ್ನ ಮಂಡ್ಲಿಯ ಮೊದಲನೇ ಕ್ರಾಸ್‌ನಲ್ಲಿ ಹೂ ಕೊಡಲು ಹೋದಾಗ ಮೂರು ಬೈಕ್‌ನಲ್ಲಿ ಬಂದ ಆರು ಮಂದಿ ಹಲ್ಲೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಬಸ್ ನಿಲ್ದಾಣದ ಬಳಿ ಶ್ರೀನಿವಾಸ್ ಫ್ಲವರ್ ಸ್ಟಾಲ್ ಬಳಿ ಕೆಲಸ ಮಾಡುತ್ತಿದ್ದ ಯುವಕ ಮಧು ಪ್ರತಿ ನಿತ್ಯ ನ್ಯೂಮಂಡ್ಲಿಯಲ್ಲಿರುವ ಹೂವಿನ ಗ್ರಾಹಕರಿಗೆ ಹೂವು ಕೊಟ್ಟು ಬರುತ್ತಿದ್ದನು. ಇಂದು ಹೂವು ಕೊಟ್ಟು ಬೈಕ್ ನಲ್ಲಿ…

Read More

ರಿಪ್ಪನ್‌ಪೇಟೆ – ಕ್ಯಾಂಟರ್ ಲಾರಿ ಮತ್ತು ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿ|accident

ಕ್ಯಾಂಟರ್ ಲಾರಿ ಹಾಗೂ ಟೊಯೋಟಾ ಇನ್ನೋವಾ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಸೂಡೂರು ಗೇಟ್ ಸಮೀಪದಲ್ಲಿ ನಡೆದಿದೆ. ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತಿದ್ದ ಟೊಯೋಟಾ ಇನ್ನೋವಾ ಕಾರು ಹಾಗೂ ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ ಕ್ಯಾಂಟರ್ ಲಾರಿ ನಡುವೆ ಸೂಡೂರು ಗೇಟ್ ಸಮೀಪದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ. ಅಪಘಾತದಲ್ಲಿ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ.ಘಟನೆಯಲ್ಲಿ ಯಾರಿಗೂ ಯಾವುದೇ ಗಂಭೀರ ಗಾಯಗಳಾಗಿರುವುದಿಲ್ಲ ಎಂದು ತಿಳಿದುಬಂದಿದೆ. ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಕಾರ್ಯನಿರ್ವಹಿಸುತಿದ್ದ ಕಛೇರಿಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಮಹಿಳೆ|suicide

ಶಿವಮೊಗ್ಗ : ತಾನು ಕೆಲಸ ಮಾಡುತ್ತಿರುವ ಕಚೇರಿಯಲ್ಲೇ ಮಹಿಳೆಯೋರ್ವರು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು ಆತ್ಮಹತ್ಯೆಗೆ ಆಕೆಯ ಕುಟುಂಬ ಮಹಾನಗರ ಪಾಲಿಕೆಯ ವಾಹನ ಚಾಲಕ ಕಾರಣವೆಂದು ಆರೋಪಿಸಿದೆ. ಗಾರ್ಡನ್ ಏರಿಯಾ 3ನೇ ಕ್ರಾಸ್ ನಲ್ಲಿರುವ ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸಹಕಾರ ಸಂಘದಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದ ಅನಿತಾ(32) ಇಂದು ಎಂದಿನಂತೆ ಕೆಲಸಕ್ಕೆ ಹೋಗಿದ್ದು ಕಚೇರಿಯಲ್ಲಿ ಕೆಲಸ ಮಾಡಿಕೊಂಡಿದ್ದು ಮಧ್ಯಾಹ್ನ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಅನಿತಾಳಿಗೆ ರಾಮಮೂರ್ತಿಯೊಂದಿಗೆ 14 ವರ್ಷದ ಹಿಂದೆ ‌ಮದುವೆಯಾಗಿತ್ತು. ಮದುವೆಯಾಗಿ 13 ವರ್ಷದ ಮಗಳಿದ್ದಾಳೆ. ಎರಡು…

Read More

ಮಂಗಳಮುಖಿಯರ ಹಕ್ಕುಗಳನ್ನು ಗೌರವಿಸಿ : ಪದ್ಮಶ್ರೀ ಮಂಜಮ್ಮ ಜೋಗತಿ

ಸ್ವಾತಂತ್ರ್ಯ ಭಾರತದಲ್ಲಿ ಎಲ್ಲರಿಗೂ ತಮ್ಮ ಆಯ್ಕೆಯಂತೆ ಬದುಕುವ ಹಕ್ಕಿದೆ. ವರ್ಣ, ವರ್ಗ, ಲಿಂಗಭೇದಗಳನ್ನು ಮಾಡದೇ ಎಲ್ಲರನ್ನು ಸಮಾನತೆಯಿಂದ ಕಾಣುವುದರ ಜೊತೆಗೆ ಮಂಗಳಮುಖೀಯರ ಮತ್ತು ಅಲಕ್ಷಿತ ಸಮುದಾಯಗಳ ಹಕ್ಕುಗಳನ್ನು ಗೌರವಿಸಿ, ಅವಕಾಶ ನೀಡಿ ಎಂದು ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರು ಮತ್ತು ಪದ್ಮಶ್ರೀ ಪ್ರಶಸ್ತಿ ವಿಜೇತರಾದ ಬಿ. ಮಂಜಮ್ಮ ಜೋಗತಿ ಅಭಿಪ್ರಾಯಪಟ್ಟರು. ಕುವೆಂಪು ವಿಶ್ವವಿದ್ಯಾಲಯದ ಪ್ರೊ| ಎಸ್‌.ಪಿ. ಹೀರೆಮಠ ಸಭಾಂಗಣದಲ್ಲಿ ಡಾ| ಬಾಬು ಜಗಜೀವನರಾಮ್‌ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ವತಿಯಿಂದ ಆಯೋಜಿಸಲಾಗಿದ್ದ ಡಾ| ಬಾಬು ಜಗಜೀವನರಾಮ್‌ ಅವರ…

Read More