Headlines

ಅನಿರ್ದಿಷ್ಟಾವಧಿ ಮುಷ್ಕರ ನಡೆಸುತ್ತಿರುವ ಗ್ರಾಪಂ ನೌಕರರನ್ನು ವಜಾಗೊಳಿಸುವಂತೆ ಒತ್ತಾಯಿಸಿ ಟಿ ಆರ್ ಕೃಷ್ಣಪ್ಪ ಏಕಾಂಗಿ ಪ್ರತಿಭಟನೆ

ರಿಪ್ಪನ್‌ಪೇಟೆ : ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕಳೆದ ಎರಡ್ಮೂರು ದಿನಗಳಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರು ಅನಿರ್ಧಿಷ್ಟಾವಧಿ ಮುಷ್ಕರ ನಡೆಸುತ್ತಿರುವುದನ್ನು ವಿರೋಧಿಸಿ ರಿಪ್ಪನ್‌ಪೇಟೆ ಗ್ರಾಮ ಪಂಚಾಯ್ತಿ ಕಛೇರಿಯ ಮುಂಭಾಗ ಏಕಾಂಗಿಯಾಗಿ ಸಾಮಾಜಿಕ ಹೋರಾಟಗಾರ ಟಿ.ಆರ್.ಕೃಷ್ಣಪ್ಪ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ನಡೆಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರಾಮ ಪಂಚಾಯ್ತಿಯ ನೌಕರರು ಸಾರ್ವಜನಿಕರಿಗೆ ಕೆಲಸ ಮಾಡಿ ಸೇವೆ ಮಾಡಲು ನೇಮಕಗೊಂಡಿರುತ್ತಾರೆ. ಅವರ ಸ್ವಹಿತಾಸಕ್ತಿಗಾಗಿ ಪ್ರತಿಭಟನೆ ಕುಳಿತರೆ ಸಾರ್ವಜನಿಕರು ನಿತ್ಯ ಕಛೇರಿಗೆ ಅಲೆಯಬೇಕಾಗಿದೆ. ನೌಕರರಿಗೆ ಮತ್ತು ಜನಪ್ರತಿನಿಧಿಗಳಿಗೆ ಸಾರ್ವಜನಿಕರ…

Read More

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ

ಆಂಬುಲೆನ್ಸ್ ಡಿಕ್ಕಿಯಾಗಿ ಸೊನಲೆಯ ಪ್ರವೀಣ್ ಸಾವು | ವರ್ಷದ ಅಂತರದಲ್ಲಿ ಇಬ್ಬರು ಮಕ್ಕಳನ್ನು ಕಳೆದುಕೊಂಡ ಅನಾಥಳಾದ ತಾಯಿ ಆಂಬುಲೆನ್ಸ್ ಡಿಕ್ಕಿಯಾಗಿ ಹೊಸನಗರ ಮೂಲದ ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹರಿಹರಪುರ ಪೊಲೀಸ್ ಠಾಣಾ ವ್ಯಾಪ್ತಿಯ ನಿಲುವಾಗಿಲು ಬಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಸೊನಲೆ ಗ್ರಾಮದ ಪ್ರವೀಣ್ (30) ಎಂದು ಗುರುತಿಸಲಾಗಿದೆ. ನಿಲುವಾಗಿಲು ಬಳಿಯಲ್ಲಿ ಬೈಕ್ ಹಾಗೂ ಆಂಬುಲೆನ್ಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.ಕೊಪ್ಪ…

Read More

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ

ಹೊಸನಗರದ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ 25 ವರ್ಷದ ಯುವಕನಿಗೆ 20 ವರ್ಷ ಕಠಿಣ ಸಜೆ ಹೊಸನಗರ(Hosanagara) ತಾಲೂಕಿನ 15 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ 25 ವರ್ಷದ ಯುವಕನಿಗೆ ಶಿವಮೊಗ್ಗ(shivamogga)ದ ಫಾಸ್ಟ್‌ಟ್ರ್ಯಾಕ್ ಸ್ಪೆಷಲ್ ಕೋರ್ಟ್‌ 20 ವರ್ಷಗಳ ಕಠಿಣ ಸಜೆ ವಿಧಿಸಿದೆ. ಹೊಸನಗರ ತಾಲೂಕು ಗ್ರಾಮ ಒಂದರಲ್ಲಿ 2022ರಲ್ಲಿ ಆರೋಪಿ ಯುವಕ ಶಾಲೆಗೆ ಹೋಗುತ್ತಿದ್ದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ.ಇದರಿಂದ ಬೇಸತ್ತ ಬಾಲಕಿ ಮನೆಯವರಿಗೆ ತಿಳಿಸಿದ್ದಳು. ಇದಾದ ಬಳಿಕ ಬಾಲಕಿ ಹೊಸನಗರ…

Read More

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..!

ಸೌಂದರ್ಯವೇ ಮುಳುವಾಯ್ತು ಕುಂಭಮೇಳ ಸುಂದರಿಗೆ..! ಪ್ರಯಾಗ್ ರಾಜ್‌ನಲ್ಲಿ ಮಹಾ ಕುಂಭಮೇಳ ಉತ್ಸವ ಅದ್ದೂರಿಯಾಗಿ ನಡೆಯುತ್ತಿದೆ. ಪ್ರತಿ ದಿನ ನೂರಾರು ಭಕ್ತರು ಪ್ರಪಂಚದಾದ್ಯಂತ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಕುಂಭಮೇಳದಲ್ಲಿ ತನ್ನ ಸೌಂದರ್ಯದ ಮೂಲಕ ವೈರಲ್‌ ಆಗಿದ್ದ ಯುವತಿ ಗೋಳು ಹೇಳತಿರದ್ದಾಗಿದೆ. ಕುಂಭಮೇಳದ ಆಧ್ಯಾತ್ಮಿಕ ಉತ್ಸವಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಸೇರುತ್ತಾರೆ. ಕೋಟ್ಯಂತರ ಭಕ್ತರು ಈಗಾಗಲೇ ಪುಣ್ಯ ಸ್ನಾನ ಮಾಡಿದ್ದಾರೆ. ಸುಮಾರು 13 ಅಖಾಡಗಳಿಗೆ ಸೇರಿದ ಅಘೋರಿಗಳು, ನಾಗಾ ಸಾಧುಗಳು ಮತ್ತು  ಹೆಚ್ಚಿನ ಸಂಖ್ಯೆಯಲ್ಲಿ ಜನ ಬರುತ್ತಿದ್ದಾರೆ…..

Read More

ಜೆಸಿಐ ಹೊಸನಗರ ಕೊಡಚಾದ್ರಿ ವಲಯ ವತಿಯಿಂದ “ನಮಸ್ತೆ” ಸಪ್ತಾಹದಡಿ ವಿಭಿನ್ನ ಸಾಮಾಜಿಕ ಕಾರ್ಯಕ್ರಮ :. ನ್ಯಾಷನಲ್ ಬ್ಯೂಟಿ ಪೆಜೆನ್ಟ್ ನಲ್ಲಿ ಕರ್ನಾಟಕವನ್ನು ಪ್ರತಿನಿಧಿಸಲು ದೆಹಲಿಯತ್ತ ಪಯಣಿಸಿರುವ ಸೀಮಾಕಿರಣ್

ಜೆಸಿಐ ಹೊಸನಗರ ಕೊಡಚಾದ್ರಿ ವಲಯದ ವತಿಯಿಂದ  “ನಮಸ್ತೆ”ಎಂಬ ಶೀರ್ಷಿಕೆಯಡಿ ಜೆಸಿಐ ಸಪ್ತಾಹದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಸೆ. 9 ರಿಂದ 15 ರವರೆವಿಗೆ ಪ್ರತಿ ದಿನವೂ ವಿಭಿನ್ನ ಕಾರ್ಯಕ್ರಮ ಗಳನ್ನು ರೂಪಿಸಿಕೊಳ್ಳಲಾಗಿತ್ತು.ಸಪ್ತಾಹದ ಅಂಗವಾಗಿ ಅನಾಥಾಶ್ರಮದ ಬೇಟಿ, ಆಹಾರಧಾನ್ಯಗಳ ವಿತರಣೆ, ಆರೋಗ್ಯ ತಪಾಸಣೆ ಹೀಗೆ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು. ಕಾರಣಗಿರಿ ಸರ್ಕಾರಿ ಶಾಲೆಯಲ್ಲಿ ಅಣುಕು ಪಾರ್ಲಿಮೆಂಟ್ ಮತ್ತು ಪ್ರಾಮಾಣಿಕ ಅಂಗಡಿ, ಬೇರೆ ಬೇರೆ ಶಾಲೆಗಳಲ್ಲಿ ವಿವಿಧ ವಿಚಾರಗಳ  ಪ್ರಬಂಧ ಸ್ಪರ್ಧೆ ಗಳು,ಭಾವಗೀತೆ, ಜನಪದಗೀತೆ, ನೃತ್ಯ, ರಂಗೋಲಿ,ಹೊಸ ರುಚಿ, ಒಂದು ನಿಮಿಷದಲ್ಲಿ…

Read More

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE

ಈಶ್ವರಪ್ಪ ಪರ ಪ್ರಚಾರಕ್ಕೆ ತೆರಳಿದ್ದವರಿಗೆ ಜೀವ ಬೆದರಿಕೆ ,ಹಲ್ಲೆ ಆರೋಪ – ಪ್ರಕರಣ ದಾಖಲು | KSE ಶಿವಮೊಗ್ಗದಲ್ಲಿ ಲೋಕಸಭಾ ಚುನಾವಣೆಯ ಕಾವು ರಂಗೇರುತಿದೆ, ರಾಜಕೀಯವಾಗಿ ಅಲ್ಲದೇ ಸಾಹಿತ್ಯ ,ಸಂಸ್ಕ್ರತಿಯ ಮತ್ತು ಶೈಕ್ಷಣಿಕವಾಗಿ ಸುಸಂಸ್ಕ್ರತರ ನೆಲೆಬೀಡು,ಪ್ರಜ್ಞಾವಂತರ ಜಿಲ್ಲೆ ಎಂದೆಲ್ಲಾ ಹೆಸರುಗಳಿಸಿದ ಶಿವಮೊಗ್ಗದಲ್ಲಿ ರಾಜಕೀಯ ಮುಖಂಡರ ಮಾತುಗಳು ಲಯ ತಪ್ಪುತ್ತಿವೆ. ಚುನಾವಣೆಯಲ್ಲಿ ಬಿಜೆಪಿ ಬಂಡಾಯವಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪ ಪರವಾಗಿ ಪ್ರಚಾರಕ್ಕೆ ತೆರಳಿದ್ದ ವ್ಯಕ್ತಿಗಳ ಮೇಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕೆಎಸ್‌ ಈಶ್ವರಪ್ಪ ನವರ ಪರ…

Read More

ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain

ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯಲ್ಲಿ ಮಳೆಗೆ ಮನೆ ಹಾನಿ – ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್ ರಶ್ಮಿ ಹಾಲೇಶ್ | Rain ರಿಪ್ಪನ್‌ಪೇಟೆ : ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಾರಿ ಮಳೆಯಿಂದ ಹಲವಾರು ಅವಘಡಗಳು  ಸಂಭವಿಸಿದ್ದು ಈ ಹಿನ್ನಲೆಯಲ್ಲಿ ಸ್ಥಳಕ್ಕೆ ತಹಸಿಲ್ದಾರ್ ರಶ್ಮಿ ಹಾಲೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಿಕ್ಕಜೇನಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತುಲ ಗ್ರಾಮದ ಜನ್ನಂಗೆ ಹೊಳೆ ತುಂಬಿ ಮುಖ್ಯ ಹಾಗೂ ನಂಜವಳ್ಳಿ ಸಂಪರ್ಕ ಕಡಿತಗೊಂಡಿತ್ತು ಹಾಗೂ ಅಕ್ಕ ಪಕ್ಕದ ಜಮೀನು ತೋಟಗಳಿಗೆ…

Read More

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು

ರಸ್ತೆ ಅಪಘಾತ : ಮೆಡಿಕಲ್ ಪ್ರತಿನಿಧಿ ಮಹೇಶ್ ಅಕಾಲಿಕ ಸಾವು ಶಿವಮೊಗ್ಗ: ಮಲವಗೋಪ್ಪದಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಯುವ ಮೆಡಿಕಲ್ ಪ್ರತಿನಿಧಿ ಮಹೇಶ್ ಅವರು ದುರ್ಮರಣ ಕಂಡಿದ್ದಾರೆ. ಮಹೇಶ್ ಅವರು ಎಥರ್ ಎಲೆಕ್ಟ್ರಿಕ್ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದಾಗ, ರಸ್ತೆಯ ಆಳವಾದ ಗುಂಡಿಯನ್ನು ತಪ್ಪಿಸಲು ಪ್ರಯತ್ನಿಸುವ ವೇಳೆ ನಿಯಂತ್ರಣ ತಪ್ಪಿ ಬೈಕ್ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ. ತೀವ್ರ ಗಾಯಗೊಂಡ ಅವರನ್ನು ಸ್ಥಳೀಯರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೇ ಅವರು ಅಕಾಲಿಕವಾಗಿ ಜೀವ ಕಳೆದುಕೊಂಡರು. ನಗರದಲ್ಲಿ…

Read More

ಹೊಸನಗರದ ಪ್ರಸನ್ನ ಭಟ್ ಮನೆಗೆ ಸಂಸದ ಬಿ ವೈ ರಾಘವೇಂದ್ರ ಭೇಟಿ – ಸಾಂತ್ವಾನ : ಪ್ರಸನ್ನ ಭಟ್ ಹೆಸರಲ್ಲಿ ಯೂತ್ ಐಕಾನ್ ಸ್ಮರಣಿಕೆ ಮಾಡುವ ಚಿಂತನೆ|byr

ಭಾನುವಾರ ರಾಮನಗರದಲ್ಲಿ ಆಕಸ್ಮಿಕ ನೀರಿಗೆ ಬಿದ್ದು ನಿಧನರಾಗಿದ್ದ ಪ್ರಸನ್ನ ಆರ್ ಭತ್ ರವರ ಮನೆಗೆ ಶಿವಮೊಗ್ಗ ಜಿಲ್ಲೆಯ ಸಂಸದರಾದ ಬಿ.ವೈ ರಾಘವೇಂದ್ರರವರು ಭೇಟಿ ನೀಡಿ ಅವರ ಕುಟುಂಬ ವರ್ಗಕ್ಕೆ ಸಾಂತ್ವನ ಹೇಳಿದರು. ಪ್ರಸನ್ನ ಆರ್ ಭಟ್‌ರವರು ತುಂಬಾ ಸ್ವಾಭಿಮಾನಿ. ನನ್ನ ಜೊತೆಗೆ 3 ವರ್ಷಗಳಿಂದ ಛಾಯ ಗ್ರಾಹಕನಾಗಿದ್ದುಕೊಂಡು ನನಗೆ ಅರ್ಧದಷ್ಟು ಕೆಲಸವನ್ನು ಕಡಿಮೆ ಮಾಡುತಿದ್ದ ಅವರ ಅಗಲಿಕೆಯಿಂದ ತುಂಬಾ ದುಃಖವಾಗಿದೆ. ನಮ್ಮ ಕುಟುಂಬಕ್ಕೆ ಮನೆ ಮಗನಾಗಿ ಎಲ್ಲರೊಂದಿಗೂ ತಮ್ಮ ಸಂತೋಷದಿಂದ ಕೆಲಸ ನಿರ್ವಹಿಸುತ್ತಿದ್ದವರು ಏಕಾಏಕಿ ಈ ರೀತಿ…

Read More

ಸಾಗರ : ಗ್ರಾಮ ಪಂಚಾಯತ್ ಸದಸ್ಯನ ಮೇಲೆ ಸಿನಿಮೀಯ ರೀತಿಯಲ್ಲಿ ಅಪರಿಚಿತರಿಂದ ಹಲ್ಲೆ…!!! – ಆಸ್ಪತ್ರೆಗೆ ದಾಖಲು|assault

ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ  ಮೇಲೆ ಹಲ್ಲೆ :  ಆಸ್ಪತ್ರೆಗೆ ದಾಖಲು…!!! ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಚಿಪ್ಪಳ್ಳಿ ಬಳಿಯಲ್ಲಿ ಹೊಸೂರು ಗ್ರಾಮ ಪಂಚಾಯಿತಿ ಸದಸ್ಯ ಆನಂದ ಹರಟೆ ಮೇಲೆ ಅಪರಿಚಿತ ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗ್ರಾಪಂ ಸದಸ್ಯ ಆನಂದ್ ಹರಟೆ ಸಾಗರದಿಂದ ಐಗಿನಬೈಲಿನ ತಮ್ಮ ಮನೆಗೆ ತೆರಳುತ್ತಿದ್ದಾಗ ಖಾಸಗಿ ಬಸ್ ಚಿಪ್ಪಳಿ ಬಳಿ ತಮ್ಮ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ.  ಈ ಸಂಧರ್ಭದಲ್ಲಿ ಆನಂದ್ ಹರಟೆ ಕಾರಿನಿಂದ ಇಳಿಯುತ್ತಿದ್ದಂತೆ…

Read More
Exit mobile version