Headlines

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ

ರಿಪ್ಪನ್‌ಪೇಟೆ ಪಟ್ಟಣದ ವಿವಿಧೆಡೆ ಸಂಭ್ರಮದ ಕನ್ನಡ ರಾಜ್ಯೋತ್ಸವ ರಿಪ್ಪನ್‌ಪೇಟೆ : ನಾಡಿನಾದ್ಯಂತ 69ನೇ ಕನ್ನಡ ರಾಜ್ಯೋತ್ಸವ ಹಿನ್ನೆಲೆಯಲ್ಲಿ ಪಟ್ಟಣದಾದ್ಯಂತ ಕನ್ನಡ ಕಲರವದ ಕಂಪು ಬಹಳ ಅರ್ಥಪೂರ್ಣವಾಗಿ ಆಚರಿಸಲಾಯಿತು. ಪಟ್ಟಣದ ವ್ಯಾಪ್ತಿಯ ಗ್ರಾಮ ಪಂಚಾಯತ್, ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜು , ಸರ್ಕಾರಿ ಕಚೇರಿಗಳಲ್ಲಿ ಮತ್ತು ಕಸ್ತೂರಿ ಕನ್ನಡ ಸಂಘದ ವತಿಯಿಂದ 69ನೇ ಕರ್ನಾಟಕ ರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಸ್ತೂರಿ ಕನ್ನಡ ಸಂಘದ ವತಿಯಿಂದ ಶಿವಮೊಗ್ಗ ರಸ್ತೆಯ ಗಾಂಧಿ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಕಸ್ತೂರಿ…

Read More

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ ತಿಂದು , ಧಾನ್ಯಗಳನ್ನು ಹಾಳುಗೆಡವಿದ ದುಷ್ಕರ್ಮಿಗಳು

ಅಂಗನವಾಡಿಗೆ ನುಗ್ಗಿ ಎಣ್ಣೆ ಪಾರ್ಟಿ ಮಾಡಿ ಮೊಟ್ಟೆ , ಧಾನ್ಯ ಹಾಳುಗೆಡವಿದ ದುಷ್ಕರ್ಮಿಗಳು ಶಿವಮೊಗ್ಗ: ತಾಲೂಕಿನ ಕುಂಸಿ ಗ್ರಾಮದ ಅಂಗನವಾಡಿ ಕೇಂದ್ರ ಮತ್ತು ಮಹಿಳಾ ಒಕ್ಕೂಟದ ಕೊಠಡಿಗೆ ನುಗ್ಗಿದ ದುಷ್ಕರ್ಮಿಗಳ ಕೃತ್ಯ ಸ್ಥಳೀಯರನ್ನು ಬೆಚ್ಚಿಬೀಳಿಸಿದೆ. ಮದ್ಯಪಾನದಲ್ಲೇ ತೇಲಿದ ದುಷ್ಕರ್ಮಿಗಳು ಮೊದಲು ಕೊಠಡಿಗಳ ಬೀಗಗಳನ್ನು ಮುರಿದು ಒಳನುಗ್ಗಿದ್ದಾರೆ. ನಂತರ ಟೇಬಲ್ ಸುತ್ತಲು ಕುರ್ಚಿಗಳನ್ನು ಅಣಿಗೊಳಿಸಿ ಕುಳಿತು ಮದ್ಯ ಸೇವಿಸಿದ್ದು, ಸ್ಥಳದಲ್ಲಿ ಮದ್ಯದ ಬಾಟಲಿಗಳ ಕವರ್‌ಗಳು ಹಾಗೂ ಟವೆಲ್‌ಗಳು ಚೆಲ್ಲಾಪಿಲ್ಲಿಯಾಗಿರುವುದು ಪತ್ತೆಯಾಗಿದೆ. ಅಲ್ಲದೆ, ಸರ್ಕಾರದಿಂದ ಅಂಗನವಾಡಿಗೆ ನೀಡಲಾಗಿದ್ದ ಆಹಾರ ಧಾನ್ಯಗಳನ್ನು…

Read More

ಶಿವಮೊಗ್ಗದ ಭೂಪಾಳಂ ನಿವಾಸದಲ್ಲಿ ಅಗ್ನಿ ಅವಘಡ – ಯುವ ಉದ್ಯಮಿ ಸಾವು|fire accident

ಶಾರ್ಟ್ ಸರ್ಕಿಟ್ ನಿಂದಾಗಿ ಮನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಒಳಗೆ ಸಿಲುಕಿಕೊಂಡಿದ್ದ ಯುವ ಉದ್ಯಮಿ ದಟ್ಟ ಹೊಗೆಯಿಂದಾಗಿ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಛೇರಿ ಮುಂಭಾಗ ಇರುವ ಭೂಪಾಳಂ ನಿವಾಸದಲ್ಲಿ ಘಟನೆ ಸಂಭವಿಸಿದೆ. ಯುವ ಉದ್ಯಮಿ ಭೂಪಾಳಂ ಶರತ್ ಅವರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ರಾತ್ರಿ ಭೂಪಾಳಂ ನಿವಾಸದಲ್ಲಿ ಶಾರ್ಟ್ ಸರ್ಕಿಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿತ್ತು. ಬೆಂಕಿಯ ಜೊತೆಗೆ ಮನೆಯಲ್ಲಿ ದಟ್ಟ ಹೊಗೆಯುವ ಆವರಿಸಿಕೊಂಡಿತ್ತು. ಮನೆ ಒಳಗಿದ್ದ ಭೂಪಾಳಂ ಶಶಿಧರ್ ಸೇರಿದಂತೆ ನಾಲ್ವರು ಹೊರಗೆ ಬಂದಿದ್ದರು….

Read More

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News

ಕ್ರಿಕೆಟ್ ಬ್ಯಾಟ್ ನಿಂದ ಹೊಡೆದು ಯುವಕನ ಕೊಲೆ | Crime News ಯುವಕನೊಬ್ಬನನ್ನು ಕ್ರಿಕೆಟ್ ಬ್ಯಾಟ್ ಹಾಗೂ ವಿಕೆಟ್ ನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಬಾಪೂಜಿನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್ ಬಳಿ ಇರುವ ಗಂಗಮ್ಮ ದೇವಸ್ಥಾನ ಬಳಿಯಲ್ಲಿ ಈ ಘಟನೆ ಸಂಭವಿಸಿದೆ. ನಡೆದಿದ್ದೇನು..??? ಇಂದು ಸಂಜೆ ಬಾಪೂಜಿನಗರದಲ್ಲಿರುವ ಗಂಗಮ್ಮ ದೇವಸ್ಥಾನದ ಬಳಿಯಲ್ಲಿ ಹುಡುಗರ ಜೊತೆ ಮಾತನಾಡುತ್ತಾ ನಿಂತಿದ್ದ ಸುರೇಶ್ @ RX ಸೂರಿ ಎಂಬುವವನ ಮೇಲೆ ಅಪರಿಚರು ಏಕಾಏಕಿ ದಾಳಿ ನಡೆಸಿ…

Read More

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ನಿಗಮ ಮಂಡಳಿಯ ಎಂಡಿ ಸೇರಿದಂತೆ ಇಬ್ಬರ ಅಮಾನತು | SMG

ವಾಲ್ಮೀಕಿ ನಿಗಮ ಮಂಡಳಿಯ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣ – ಇಬ್ಬರನು ಅಮಾನತುಗೊಳಿಸಿ ಆದೇಶ | SMG ಶಿವಮೊಗ್ಗ : ವಾಲ್ಮೀಕಿ ಅಭಿವೃದ್ಧಿ ನಿಗಮದ ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದಲ್ಲಿ ಇಬ್ಬರನ್ನು ಅಮಾನತ್ತು ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಶಿವಮೊಗ್ಗದ ವಿನೋಬನಗರದ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಚಂದ್ರಶೇಖರ್ ಆತ್ಮಹತ್ಯೆಗೆ ಮೂರು ಜನ ಕಾರಣರೂ ಎಂದು ಡೆತ್ ನೋಟ್ ಬರೆದು ಸಾವನ್ನಪ್ಪಿದ್ದರು ‌. ಡೆತ್ ನೋಟ್ ನಲ್ಲಿ ಲೆಕ್ಕಾಧಿಕಾರಿ ಪರುಶುರಾಮ್ ಹಾಗೂ ಎಂಡಿ ಜೆ  ಜೆ  ಪದ್ಮನಾಭ ಅವರುಗಳ ಹೆಸರು ಕೂಡ…

Read More

ರಿಪ್ಪನ್‌ಪೇಟೆ – ಮತದಾನ ಪ್ರಕ್ರಿಯೆ ಕುರಿತು ಜಾಗೃತಿಗಾಗಿ ಈ ಸ್ವೀಪ್ ಬಸ್ ಸಂಚಾರ|election

ರಿಪ್ಪನ್‌ಪೇಟೆ :  ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತಿದ್ದು ಮತದಾರರಲ್ಲಿ ಇವಿಎಂ/ವಿವಿಪ್ಯಾಟ್ ಸೇರಿದಂತೆ ಮತದಾನ ಪ್ರಕ್ರಿಯೆ ಕುರಿತು ಜಾಗೃತಿ ಮೂಡಿಸಿ, ಮತದಾನ ಪ್ರಮಾಣ ಹೆಚ್ಚಿಸುವುದು ಈ ಸ್ವೀಪ್ ಎಕ್ಸ್‌ಪ್ರೆಸ್ ಬಸ್ ಸಂಚಾರದ ಮುಖ್ಯ ಉದ್ದೇಶವಾಗಿದೆ ಎಂದು ಜಿಲ್ಲಾ ಐಈಸಿ ಸಮಾಲೋಚನಾಧಿಕಾರಿ ಗಣೇಶ್ ತಿಳಿಸಿದರು. ಶಿವಮೊಗ್ಗ ಜಿಲ್ಲಾ ಪಂಚಾಯ್ತಿ ಮತ್ತು ಶಿವಮೊಗ್ಗ ಸ್ವೀಪ್ ಸಮಿತಿ ಹಾಗೂ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಸಹಯೋಗದಲ್ಲಿ ಆಯೋಜಿಸಲಾದ ಮತದಾನ ಜಾಗೃತಿ ಕಾರ್ಯಕ್ರಮದ ಕುರಿತು ರಿಪ್ಪನ್‌ಪೇಟೆ ವಿನಾಯಕ ವೃತ್ತದಲ್ಲಿ ಸ್ವೀಪ್ ಎಕ್ಸ್‌ಪ್ರೆಸ್ ಒಳಗೆ ಮಾದರಿ ಮತದಾನ…

Read More

ಹೆಲ್ಮೆಟ್ ಧರಿಸಿ ಸೈಕಲ್ ತುಳಿದು ಬೈಕ್ ಪ್ರಯಾಣಿಕರಿಗೆ ವಿಭಿನ್ನ ರೀತಿಯಲ್ಲಿ ಜಾಗೃತಿ ಮಾಡಿಸಿದ 72 ರ ಹರೆಯದ ಸಾಮಾಜಿಕ ಹೋರಾಟಗಾರ|Ripponpet

ರಿಪ್ಪನ್‌ಪೇಟೆ : 72 ವರ್ಷದ ಹಿರಿಯ ನಾಗರಿಕರೊಬ್ಬರು ತಮ್ಮ ಇಳಿ ವಯಸ್ಸಿನಲ್ಲಿಯೂ ಜನರಿಗೆ ಹೆಲ್ಮೆಟ್‌ ಜಾಗೃತಿಯನ್ನು ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ಅದೂ ಸೈಕಲ್‌ ಮೂಲಕ ಎಂಬುದು ಮತ್ತೊಂದು ವಿಶೇಷ ಮೂರು ತಲೆಯ ಹೆಲ್ಮೆಟ್‌ ಹಾಕಿ, ತಮ್ಮ ಹಳೇ ಸೈಕಲ್‌ ಏರಿ ರಸ್ತೆಯುದ್ದಕ್ಕೂ ಜನರಿಗೆ ಜಾಗೃತಿ ಮೂಡಿಸುತ್ತಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ರಿಪ್ಪನ್ ಪೇಟೆ ಪಟ್ಟಣದಲ್ಲಿ ಜನಪರ ಹೋರಾಟಗಾರ, ಸಾಮಾಜಿಕ ಕಾರ್ಯಕರ್ತರಾಗಿರುವ ಟಿ.ಆರ್.ಕೃಷ್ಣಪ್ಪ, ಸೈಕಲ್ ಸವಾರಿಯ ಮೂಲಕ ವಿಭಿನ್ನ ರೀತಿಯಲ್ಲಿ ಮೂರು ಹೆಲ್ಮೆಟ್ ಹಾಕಿಕೊಂಡು ಜನರಲ್ಲಿ ಜಾಗೃತಿ…

Read More
Apple on books

Proin nisl metus consequat

Integer quis nisl at orci feugiat lobortis quis a odio. Etiam efficitur metus ultricies nisl lacinia malesuada. Mauris ante eros, convallis vitae eros ut, congue placerat ante. Etiam metus massa, volutpat sit amet sapien ut, condimentum ultricies dui. In mauris metus, semper eu consequat eget, porttitor sed dui. Nam eu hendrerit nibh. Mauris vulputate lectus…

Read More

ಚಲಿಸುತಿದ್ದ ಬೈಕ್ ಗೆ ಜಿಂಕೆ ಅಡ್ಡ ಬಂದು ಅಪಘಾತ – ಸವಾರನಿಗೆ ಗಂಭೀರ ಗಾಯ

A bike rider suffered serious head injuries after a deer suddenly crossed the road near Varanahonda on Thirthahalli Road in Ripponpet. Locals allege ambulance service delay ರಿಪ್ಪನ್ ಪೇಟೆ: ಜಿಂಕೆಯೊಂದು ಏಕಾಏಕಿ ದ್ವಿಚಕ್ರ ವಾಹನದ ಮುಂದೆ ಅಡ್ಡ ಬಂದ ಪರಿಣಾಮ ಬೈಕ್ ಸವಾರನೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಟ್ಟಣದ ತೀರ್ಥಹಳ್ಳಿ ರಸ್ತೆಯ ವರಾನಹೊಂಡ ಬಳಿಯಲ್ಲಿ ನಡೆದಿದೆ. https://postmannewskannada.com/2026/03/tree-falls-on-bike-heavy-rain-ripponpet-accident.html ತಳಲೆ ಗ್ರಾಮದ ನಾಗರಾಜ್ (33) ಗಾಯಗೊಂಡ ವ್ಯಕ್ತಿಯಾಗಿದ್ದು, ತಲೆಗೆ…

Read More

ಶಿವಮೊಗ್ಗದಲ್ಲಿ ಕೋಮುಗಲಭೆ ಸೃಷ್ಟಿಯ ಕುರಿತು ಅನಾಮಧೇಯ ಪತ್ರ ಪ್ರಕರಣಕ್ಕೆ ಟ್ವಿಸ್ಟ್ : ಆಕೆಗಾಗಿ ಲೆಟರ್ ಬರೆದವ ಈಗ ಪೊಲೀಸರ ಅತಿಥಿ

ಶಿವಮೊಗ್ಗ ನಗರದಲ್ಲಿ ಸಾವರ್ಕರ್ ಭಾವಚಿತ್ರ ತೆರವುಗೊಳಿಸಿದ ವೇಳೆ ಉಂಟಾದ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ನಗರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು ಈ ನಡುವೆ ಕಳೆದ ಶನಿವಾರ ನಗರದಲ್ಲಿ ಅನಾಮದೇಯ ಪತ್ರವೊಂದು ಪತ್ತೆಯಾಗಿ ಭಾರಿ ತಲ್ಲಣ ಸೃಷ್ಠಿಸಿತ್ತು, ಈ ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಸೂಳೆಬೈಲಿನ ಅಯೂಬ್ ಎಂಬಾತನನ್ನು ಬಂಧಿಸುವ ಜೊತೆಗೆ ನಗರದಲ್ಲಿ ಕೋಮು ಗಲಭೆ ಸೃಷ್ಟಿಸುವ ಅನಾಮಧೇಯ ಪತ್ರ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದಂತಾಗಿದೆ.. ಅಂದಹಾಗೆ ಈ ಪತ್ರ ಬರೆದಿರುವುದು ಕೂಡಾ ಆತನೇ.. ಕಾರಣ ಅದೇ ಊರಿನ ಫೈಜಲ್ ಎಂಬಾತನ…

Read More