ರಿಪ್ಪನ್‌ಪೇಟೆಯಲ್ಲಿ ಗಣೇಶೋತ್ಸವದ ಅಂಗವಾಗಿ ಶಾಂತಿ ಸಭೆ : ಡ್ರೋಣ್ ಕ್ಯಾಮೆರಾ ಅಳವಡಿಕೆಗೆ ಸೂಚನೆ

ರಿಪ್ಪನ್‌ಪೇಟೆ : ಗಣೇಶೋತ್ಸವ ಅಂಗವಾಗಿ ಗ್ರಾಮ ಪಂಚಾಯ್ತಿ ಸಭಾ ಭವನದಲ್ಲಿ ಪೊಲೀಸ್ ಶಾಂತಿ ಸಮಿತಿ ಸಭೆಯು ಹೊಸನಗರ ವೃತ್ತ ನಿರೀಕ್ಷಕ ಗಿರೀಶ್ ಅಧ್ಯಕ್ಷತೆಯಲ್ಲಿ ಜರುಗಿತು. ಶಿವಮೊಗ್ಗ ಜಿಲ್ಲೆಯಲ್ಲಿಯೇ ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ಮಹಾಸಭಾ ಗಣಪತಿ ಅಚರಣೆ ಅದ್ದೂರಿಯಾಗಿ ಅಚರಿಸಲಾಗುತ್ತದೆ.ಮತ್ತು ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ಸುಮಾರು ೧೦೪ ಕಡೆಯಲ್ಲಿ ಗಣಪತಿಗಳನ್ನು ಪ್ರತಿಷ್ಟಾಪಿಸಲಾಗುತ್ತಿದ್ದು ಪ್ರತಿಷ್ಟಾಪನೆಗೆ ಇಲಾಖೆ ಅನುಮತಿಗಾಗಿ ಹೊಸನಗರಕ್ಕೆ ಹೋಗಿ ಬರಬೇಕಾಗುತ್ತದೆ ಇದರಿಂದ ಅಯೋಜಕರಿಗೆ ತುಂಬ ಕಷ್ಟವಾಗುತ್ತದೆ ಆ ಕಾರಣ ರಿಪ್ಪನ್‌ಪೇಟೆಯಲ್ಲಿಯೇ ಅನುಮತಿ ನೀಡುವ ಬಗ್ಗೆ ವಿಶೇಷ ಅಧಿಕಾರಿಯನ್ನು…

Read More

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!!

ರಿಪ್ಪನ್‌ಪೇಟೆ : ಅಕ್ರಮ ಮದ್ಯ ಮಾರಾಟದ ಅಡ್ಡೆ ಮೇಲೆ ಪೊಲೀಸರ ದಾಳಿ – ಓರ್ವ ವಶಕ್ಕೆ..!! ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣೆ ವ್ಯಾಪ್ತಿಯ ಹುಂಚ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತಿದ್ದ ಅಂಗಡಿಯ ಮೇಲೆ ಪಿಎಸ್‌ಐ ಪ್ರವೀಣ್ ಎಸ್ ಪಿ ನೇತ್ರತ್ವದ ಸಿಬ್ಬಂದಿಗಳು ದಾಳಿ ನಡೆಸಿದ ಓರ್ವನನ್ನು ವಶಕ್ಕೆ ಪಡೆದಿರುವ ಘಟನೆ ನಡೆದಿದೆ. ಹುಂಚ ಗ್ರಾಪಂ ವ್ಯಾಪ್ತಿಯ ಆನೆಗದ್ದೆ ಗ್ರಾಮದಲ್ಲಿ ಅಕ್ರಮ ಮದ್ಯ ಮಾರಾಟದ ಬಗ್ಗೆ ದೂರು ಬಂದ ಹಿನ್ನಲೆಯಲ್ಲಿ ಆನೆಗದ್ದೆ ಸರ್ಕಲ್ ನ ಅಂಗಡಿಯೊಂದರಲ್ಲಿ…

Read More

“ನಡತೆ ಶುದ್ಧವಾದರೆ ಜೀವನ ದಿವ್ಯ” — ಮಳಲಿ ಶ್ರೀಗಳು | ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ

A Mahashivaratri religious program was held with devotion at Sri Haleshwara Temple in Halugudde village near Ripponpete, where Malali Math Peethadhipathi Dr. Gurunagabhushana Shivacharya Swamiji delivered spiritual discourse highlighting the importance of righteous conduct. “ನಡತೆ ಶುದ್ಧವಾದರೆ ಜೀವನ ದಿವ್ಯ” — ಹಾಲುಗುಡ್ಡೆಯಲ್ಲಿ ಮಹಾಶಿವರಾತ್ರಿ ಧರ್ಮ ಸಮಾರಂಭ ರಿಪ್ಪನ್‌ಪೇಟೆ: ಮಹಾಶಿವರಾತ್ರಿಯ ಅಂಗವಾಗಿ ರಿಪ್ಪನ್‌ಪೇಟೆ ಸಮೀಪದ ಹಾಲುಗುಡ್ಡೆ ಗ್ರಾಮದ ಶ್ರೀ ಹಾಲೇಶ್ವರ ದೇವಸ್ಥಾನದಲ್ಲಿ ಭಕ್ತಿಭಾವದಿಂದ ಧರ್ಮ…

Read More

ಹುಲಿಕಲ್ ಘಾಟ್ ನಲ್ಲಿ ಭೀಕರ ಅಪಘಾತ – ಇಬ್ಬರ ಸಾವು,ಓರ್ವ ಮಹಿಳೆಯ ಸ್ಥಿತಿ ಗಂಭೀರ|Accident

ಹೊಸನಗರ ತಾಲೂಕಿನ ಹುಲಿಕಲ್ ನಲ್ಲಿ ನಡೆದ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದು ಓರ್ವ ಮಹಿಳೆಯ ಸ್ಥಿತಿ ಗಂಭೀರವಾಗಿದ್ದು ಗಾಯಾಳುವನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾದ ಘಟನೆ ತಡರಾತ್ರಿ ನಡೆದಿದೆ. ಬೈಕ್ ನಲ್ಲಿ ತೆರಳುತ್ತಿರುವವರ ಮೇಲೆ ಹಿಂಬದಿಯಿಂದ ಬಂದ ಲಾರಿ ಹರಿದಿದ್ದು ಘಟನೆ ಬಳಿಕ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ. ಘಟನಾ ಭೀಕರತೆ ನೋಡಿ ಜನ ಬೆಚ್ಚಿಬಿದ್ದಿದ್ದು, ಸುಮಾರು ಎರಡೂವರೆ ಘಂಟೆ ಕಾಲ ವಾಹನ ಸಂಚಾರ ಸ್ಥಗಿತವಾಗಿತ್ತು. ಮಾಸ್ತಿಕಟ್ಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಂಪದ ಕೈ ಕೂಲಿ ಕಾರ್ಮಿಕ ರವಿ…

Read More

ಮಧು ಬಂಗಾರಪ್ಪ ಹಾಗುಾ ಮಂಜುನಾಥ್ ಗೌಡರ ಕಾಂಗ್ರೆಸ್ ಸೇರ್ಪಡೆ ಪಕ್ಷಕ್ಕೆ ಬಲ ತಂದಿದೆ : ಗೋಪಾಲಕೃಷ್ಣ ಬೇಳೂರು

ಸಾಗರ:ಮಧು ಬಂಗಾರಪ್ಪ ಮತ್ತು ಮಂಜುನಾಥ ಗೌಡರ ಕಾಂಗ್ರೆಸ್ ಸೇರ್ಪಡೆಯಿಂದ ಜಿಲ್ಲೆಯಲ್ಲಿ ಪಕ್ಷಕ್ಕೆ ಬಲ ಬಂದಿದೆ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿದೆ ಮತ್ತು ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಹಿರಿಯರಾದ ಕಾಗೋಡು ತಿಮ್ಮಪ್ಪನವರ ಮಾರ್ಗದರ್ಶನದಲ್ಲಿ ಮುನ್ನಡೆಯಲಾಗುವುದು ಎಂದು ಮಾಜಿ ಶಾಸಕರು ಕೆಪಿಸಿಸಿ ವಕ್ತಾರರು ಆದ ಗೋಪಾಲಕೃಷ್ಣ ಬೇಳೂರು  ಹೇಳಿದರು  ಅವರು ಇಂದು ಸಾಗರದ ಅಗ್ರಹಾರದ ರಾಘವೇಶ್ವರ ಭವನದಲ್ಲಿ ಏರ್ಪಡಿಸಲಾಗಿದ್ದ ಮಧು ಬಂಗಾರಪ್ಪ ಮತ್ತು ಆರ್ ಎಂ ಮಂಜುನಾಥ ಗೌಡರ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು. ಸ್ವಾಗತ ಸ್ವೀಕರಿಸಿ ಮಾತನಾಡಿದ  ಸೊರಬದ   ಮಾಜಿ…

Read More

ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ |ಸ್ವತಂತ್ರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಪಣ ತೊಡೋಣ – ತಹಸೀಲ್ದಾರ್ ಭರತ್‌ರಾಜ್

The 77th Republic Day was celebrated grandly at Nehru Maidan in Hosanagara. Tahsildar Bharathraj highlighted constitutional values, unity in diversity, and democratic ideals of India. ಹೊಸನಗರದಲ್ಲಿ 77ನೇ ಗಣರಾಜ್ಯೋತ್ಸವ |ಸ್ವತಂತ್ರ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಕಾಪಾಡುವ ಪಣ ತೊಡೋಣ – ತಹಸೀಲ್ದಾರ್ ಭರತ್‌ರಾಜ್ ಹೊಸನಗರ: ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಭಾರತ ದೇಶಕ್ಕೆ ನಮ್ಮದೇ ಆಡಳಿತವಿದ್ದು, ನಾವು ಸ್ವತಂತ್ರವಾಗಿ ಬದುಕುತ್ತಿದ್ದೇವೆ ಎನ್ನುವುದನ್ನು ಇಡೀ ಸಮಾಜ ಒಟ್ಟಾಗಿ ನೆನೆಸಿಕೊಂಡು ಶಪಥ ಮಾಡುವ ಪವಿತ್ರ…

Read More

ಸಿದ್ದರಾಮಯ್ಯ ವಿರುದ್ದ ವಿವಾದಿತ ಹೇಳಿಕೆ – ಸಚಿವ ಅಶ್ವಥ್ ನಾರಾಯಣ ಪೋಟೋ ಗೆ ಬೆಂಕಿ ಹಚ್ಚಿ ಆಕ್ರೋಶ|protest

ಶಿವಮೊಗ್ಗ : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಿವಾದಿತ ಹೇಳಿಕೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎಸ್. ಅಶ್ವಥನಾರಾಯಣ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕು ಎಂದು ಆಗ್ರಹಿಸಿ, ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬಿ.ಹೆಚ್.ರಸ್ತೆಯ ಶಿವಪ್ಪನಾಯಕ ಪ್ರತಿಮೆ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ದುರಹಂಕಾರಿ ಸಚಿವ ಡಾ.ಅಶ್ವತ್ಥನಾರಾಯಣ ಅವರು ಕೊಟ್ಟ ಪ್ರಚೋದನಕಾರಿ ಹೇಳಿಕೆಯಿಂದ ಸಿದ್ದರಾಮಯ್ಯ ಅವರಿಗಾಗಲೀ ಹಾಗೂ ಕಾಂಗ್ರೆಸ್ ಕಾರ್ಯಕರ್ತರಿಗಾಗಲೀ ಆತಂಕ, ಆಶ್ಚರ್ಯವಾಗಿಲ್ಲ. ಏಕೆಂದರೆ…

Read More

ಬೈಕ್ ನಿಧಾನವಾಗಿ ಚಲಿಸಿ ಎಂದಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ :

ಬೈಕ್ ನಿಧಾನಕ್ಕೆ ಚಲಿಸಿ ಎಂದು ಬುದ್ದಿವಾದ ಹೇಳಿದ್ದಕ್ಕೆ ದೇವಸ್ಥಾನದ ಅರ್ಚಕನ ಮೇಲೆ ಹಲ್ಲೆ ನಡೆದು ಅವರ ಬಳಿ ಮೊಬೈಲ್ ಮತ್ತು ಇತರೆ ವಸ್ತುಗಳನ್ನ ಕಿತ್ತುಕೊಂಡು ಹೋಗಿರುವ ಘಟನೆ ವರದಿಯಾಗಿದೆ. ಊರುಗಡೂರು ಗಣಪತಿ ದೇವಸ್ಥಾನದ ಅರ್ಚಕ ಅಕ್ಷಯ್ ಕುಮಾರ್ ಕೆಲಸದ ನಿಮಿತ್ತ ಶಿವಮೊಗ್ಗದ ಗಾಂಧಿ ಬಜಾರ್ ಗೆ ಬಂದಿದ್ದು ಜೀ ಕಾರ್ನರ್ ಮೂಲಕ ಎಂಕೆಕೆ ರಸ್ತೆಯಲ್ಲಿ ಹೋಗಲು ಮೆಹಬೂಬ್ ಗಲ್ಲಿಗೆ ಬಂದಾಗ ಇಬ್ಬರು ಬೈಕ್ ಸವಾರರು ಬೈಕ್ ಗೆ ಡಿಕ್ಕಿ ಹೊಡೆಯುವ ರೀತಿ ಚಲಾಯಿಸಿಕೊಂಡು ಬಂದಿದ್ದಾರೆ. ಚಲಾಯಿಸಿಕೊಂಡು ಬಂದ…

Read More

Crime News | ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ – ಓರ್ವ ವಶಕ್ಕೆ

ರಬ್ಬರ್ ತೋಟದಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಕಾರ್ಮಿಕರಿಬ್ಬರ ನಡುವಿನ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬದಲ್ಲಿ ನಡೆದಿದೆ. ಕೇರಳ ರಾಜ್ಯದ ಕಣ್ಣೂರು ಮೂಲದ ಶಿಜು(42) ಕೊಲೆಯಾದ ವ್ಯಕ್ತಿಯಾಗಿದ್ದಾನೆ. ಕೇರಳ ಮೂಲದ ವ್ಯಕ್ತಿಗಳು ರಬ್ಬರ್​ ತೋಟದಲ್ಲಿ ಕೆಲಸ ಮಾಡುತ್ತಿದ್ದರು.ಇವರ ನಡುವಿನ ಜಗಳ ಕೊಲೆಗೆ ಕಾರಣ ಎನ್ನಲಾಗುತ್ತಿದೆ.  ಘಟನೆ ಸಂಬಂಧ ಓರ್ವ ಆರೋಪಿಯನ್ನ ವಶಕ್ಕೆ ಪಡೆಯಲಾಗಿದೆ. ಘಟನೆಗೆ ವೈಯಕ್ತಿಕ ವಿಚಾರ ಕಾರಣವಾಗಿದೆ ಎಂದು ಮೇಲ್ನೋಟಕ್ಕೆ ತಿಳಿದುಬಂದಿದೆ. ಸೊರಬ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Read More

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ | tree fall in highway

ಭಾರಿ ಮಳೆಗೆ ಹೆದ್ದಾರಿ ಮೇಲೆ ಬಿದ್ದ ಮರ | ರಿಪ್ಪನ್‌ಪೇಟೆ – ಶಿವಮೊಗ್ಗ ಸಂಚಾರ ಸಂಪೂರ್ಣ ಬಂದ್ ರಿಪ್ಪನ್‌ಪೇಟೆ : ಇಲ್ಲಿನ ಸಿದ್ದಪ್ಪನಗುಡಿ ಬಳಿಯಲ್ಲಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ರಿಪ್ಪನ್‌ಪೇಟೆ-ಶಿವಮೊಗ್ಗ ಸಂಚಾರ ವ್ಯತ್ಯಯವಾಗಿದೆ. ಸಿದ್ದಪ್ಪನಗುಡಿ ಇರುವ ಸೇತುವೆ ಬಳಿಯಲ್ಲಿ ಬೃಹತ್ ಮರವೊಂದು ರಸ್ತೆಗೆ ಅಡ್ಡಲಾಗಿ ಬಿದ್ದಿದ್ದು ಸಂಚಾರ ವ್ಯತ್ಯಯವಾಗಿದೆ. ಮರ ಬಿದ್ದ ಕಾರಣ ರಸ್ತೆಯ ಎರಡು ಬದಿಯಲ್ಲಿ ನೂರಾರು ವಾಹನಗಳು ಜಾಮ್ ಆಗಿದೆ. ಸ್ಥಳಕ್ಕೆ ರಿಪ್ಪನ್‌ಪೇಟೆ ಪಿಎಸ್‌ಐ ಪ್ರವೀಣ್ ಎಸ್ ಪಿ ಹಾಗೂ ಸಿಬ್ಬಂದಿಗಳು…

Read More