Headlines

ಅದ್ದೂರಿಯಾಗಿ ಜರುಗಿದ ಕ್ಷತ್ರಿಯ ಸಮುದಾಯದ ಮೂಲಪುರುಷ ಶ್ರೀ ವೀರ ರುದ್ರ ವನ್ನಿಕುಲ ಮಹಾರಾಜರ ಜಯಂತಿ:

ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ  ವನ್ನಿಕುಲ ಕ್ಷತ್ರೀಯ ಸಮುದಾಯದ ಮೂಲಪುರುಷ ಶ್ರೀ ವೀರರುದ್ರ ವನ್ನಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಕೆ ನಂದಕುಮಾರ್ ಗೌಂಡರ್ ಮಾತನಾಡಿ ಇಲ್ಲಿಯವರೆಗೂ ನಮ್ಮ ಸಮುದಾಯದವರು ಜಯಂತಿ ಆಚರಣೆಯನ್ನು ಮಾಡುತ್ತಿರಲಿಲ್ಲ ಆದರೆ ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾ ಉದಯದ ನಂತರ ಈ ಆಚರಣೆಯನ್ನು ಕಳೆದ ವರ್ಷದಿಂದ…

Read More

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ

ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಕಾರು – ಓರ್ವ ಮಹಿಳೆ ಸಾವು , ಇನ್ನಿಬ್ಬರು ಗಂಭೀರ ರಿಪ್ಪನ್ ಪೇಟೆ : ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕೆರೆಗೆ ಉರುಳಿ ಬಿದ್ದ ಪರಿಣಾಮ ಸ್ತ್ಗಳದಲ್ಲಿಯೇ ಓರ್ವ ವೃದ್ದೆ ಮೃತಪಟ್ಟಿದ್ದು ಇನ್ನಿಬ್ಬರಿಗೆ ಗಂಭೀರ ಗಾಯವಾಗಿರುವ ಘಟನೆ ಪಟ್ಟಣದ ಚಿಪ್ಪಿಗರ ಕೆರೆಯಲ್ಲಿ ನಡೆದಿದೆ. ತ್ಯಾಗರ್ತಿಯಿಂದ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಿಯ ದರ್ಶನ ಪಡೆದು ಹಿಂದಿರುಗುತ್ತಿರುವ ಸಂಧರ್ಭದಲ್ಲಿ ಪಟ್ಟಣದ ಚಿಪ್ಪಿಗರ ಕೆರೆ ಏರಿಯ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಸ್ವಿಫ಼್ಟ್ ಕಾರು…

Read More

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ

ಗಾಂಜಾ ಕೇಸ್ : ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ | ತಲಾ ಒಂದು ಲಕ್ಷದ ಐದು ಸಾವಿರ ದಂಡ  ಶಿವಮೊಗ್ಗ ಕೋರ್ಟ್ ನಿಂದ ಮಹತ್ವದ ತೀರ್ಪು ಶಿವಮೊಗ್ಗ : ಗಾಂಜಾ ಪ್ರಕರಣವೊಂದರಲ್ಲಿ  ನಾಲ್ವರು ಯುವಕರಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ  ವಿಧಿಸಿ, ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೂ. 15 ರಂದು ತೀರ್ಪು ನೀಡಿದೆ. ಇಂದಿರಾನಗರ ನಿವಾಸಿಗಳಾದ ದೌಲತ್ ಯಾನೆ ಗುಂಡು (27), ಮುಜೀಬ್ ಯಾನೆ ಬಸ್ಟ್ (27),…

Read More

ಬಂಪರ್ ಬಹುಮಾನದ ಆಮಿಷ: ಸಾರ್ವಜನಿಕರಿಗೆ 3 ಕೋಟಿಗೂ ಅಧಿಕ ವಂಚನೆ ಆರೋಪ – ‘ಆಯಾನ್ ಗ್ರೂಪ್’ ಮಾಲೀಕರ ವಿರುದ್ಧ ದೂರು

A massive ₹3 crore fraud by Ayaan Group owners Abdul Razak and Sheikh Fazal exposed. Over 1960 people were duped through fake bumper prize schemes in Karnataka. ಹೊಸನಗರ: ಆಕರ್ಷಕ ಗೃಹೋಪಯೋಗಿ ವಸ್ತುಗಳು ಹಾಗೂ ನಗದು ಬಹುಮಾನದ ಆಮಿಷವೊಡ್ಡಿ, ಸಾರ್ವಜನಿಕರಿಂದ ಕೋಟ್ಯಾಂತರ ರೂಪಾಯಿ ಹಣ ಸಂಗ್ರಹಿಸಿ ವಂಚಿಸಿರುವ ಬೃಹತ್ ಜಾಲವೊಂದು ಬೆಳಕಿಗೆ ಬಂದಿದೆ. ಉಡುಪಿ ಮೂಲದ ‘ಆಯಾನ್ ಗ್ರೂಪ್’ ಮಾಲೀಕರು ಬರೋಬ್ಬರಿ 3 ಕೋಟಿಗೂ ಅಧಿಕ ಹಣವನ್ನು…

Read More

ಕಸ್ತೂರಿ ಕನ್ನಡ ಸಂಘದ ಆರೋಪ ರಾಜಕೀಯ ಪ್ರೇರಿತ – ನಿರೂಪ್ ಕುಮಾರ್|Ripponpet

ರಿಪ್ಪನ್‌ಪೇಟೆ : ಪಟ್ಟಣದ ಕಸ್ತೂರಿ ಕನ್ನಡ ಸಂಘದವರು ಕಳೆದ 28 ವರ್ಷಗಳಿಂದ ನಾಡು- ನುಡಿ ಜಲಕ್ಕೆ ಶ್ರಮಿಸಿದ ಕಲಾ ಕೌಸ್ತುಭ ಕನ್ನಡ ಸಂಘದ ಮೇಲೆ ಆರೋಪಿಸಿರುವುದು ರಾಜಕೀಯ ಪ್ರೇರಿತ ಎಂದು ಕಲಾ ಕೌಸ್ತುಭ ಕನ್ನಡ ಸಂಘದ ಅಧ್ಯಕ್ಷ ನಿರೂಪ್ ಕುಮಾರ್ ಹೇಳಿದರು.   ಇಂದು ಪಟ್ಟಣದ ಕುವೆಂಪು ಸಭಾಂಗಣದಲ್ಲಿ ಪತ್ರೀಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು‌ ಕಸ್ತೂರಿ ಕನ್ನಡ ಸಂಘದವರು ಇಂದು ಪತ್ರೀಕಾ ಗೋಷ್ಟಿ ನಡೆಸಿ ಕಲಾ ಕೌಸ್ತುಭ ಕನ್ನಡ ಸಂಘವು ಅನ್ಯ ಭಾಷೆಗಳ ವೈಭವಿಕರಿಸುತ್ತಿದೆ ಎಂದು ಹೇಳಿರುವುದು‌…

Read More

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ

ಗುರುಶಕ್ತಿ ಸಾರಿಗೆ ಸಂಸ್ಥೆ ಮಾಲೀಕರುಗಳಿಗೆ ನೌಕರರಿಂದ ಸನ್ಮಾನ ಮಲೆನಾಡ ಭಾಗದಲ್ಲಿ ಸಾರಿಗೆ ಕ್ಷೇತ್ರದಲ್ಲಿ ಕಳೆದ 34 ವರ್ಷಗಳಿಂದ ತನ್ನದೇ ಆದ ಸಾಮ್ರಾಜ್ಯವನ್ನು ಕಟ್ಟಿ ನೂರಾರು ಕಾರ್ಮಿಕರಿಗೆ ಆಸರೆಯಾಗಿರುವ ಹೊಸನಗರ ತಾಲೂಕಿನ ಹೆಮ್ಮೆಯ ಗುರುಶಕ್ತಿ ಸಾರಿಗೆ ಸಂಸ್ಥೆಯ ಮಾಲೀಕರುಗಳಿಗೆ ದೀಪಾವಳಿ ಹಬ್ಬದ ಅಂಗವಾಗಿ ಕಾರ್ಮಿಕರು ಸನ್ಮಾನಿಸಿ ಗೌರವಿಸಿದ್ದಾರೆ. ಹೌದು ಸಾರಿಗೆ ಕ್ಷೇತ್ರದಲ್ಲಿ ಶಿವಮೊಗ್ಗ ಜಿಲ್ಲೆಯ ಮಲೆನಾಡು ಭಾಗದ ಜನತೆಯ ಜೀವನದ ಭಾಗವಾಗಿರುವ ಗುರುಶಕ್ತಿ ಸಾರಿಗೆ ಸಂಸ್ಥೆ ಮಾರಣಾಂತಿಕ ಕೋವಿಡ್ , ರಾಜ್ಯ ಸರ್ಕಾರದ ಶಕ್ತಿ ಯೋಜನೆಯಿಂದ ಖಾಸಗಿ ಸಾರಿಗೆ…

Read More

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ

ಜನರ ಸಮಸ್ಯೆ ಅರಿತು ಕೆಲಸ ಮಾಡಿ – ಶಾಸಕ ಬೇಳೂರು ಸಲಹೆ ಗ್ರಾಮೀಣ ಭಾಗದ ಜನತೆಗೆ ಗ್ರಾಪಂ ಕಟ್ಟಡವೇ ವಿಧಾನ ಸೌಧ – ಆರಗ ಜ್ಞಾನೇಂದ್ರ ರಿಪ್ಪನ್‌ಪೇಟೆ : ಸರಕಾರಿ ಅಧಿಕಾರಿಗಳು ಹಾಗೂ ಜನರಿಂದ ಆಯ್ಕೆಯಾದ ಜನಪ್ರತಿನಿಧಿಗಳು ಒಗ್ಗಟ್ಟಾಗಿ ಕೆಲಸ ಮಾಡಿದಾಗ ಮಾತ್ರ ಉತ್ತಮ ಆಡಳಿತ ನೀಡಲು ಸಾಧ್ಯ ಎಂದು ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಹೆದ್ದಾರಿಪುರ ಗ್ರಾಮ ಪಂಚಾಯತ್ ಕಛೇರಿಯ ಮೊದಲನೆ ಮಹಡಿಯ ನೂತನ ಕಟ್ಟಡವನ್ನು ಉದ್ಘಾಟಿಸಿ…

Read More

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!?

ಕುಡುಕರ ನೆಚ್ಚಿನ ತಾಣವಾದ ಬಸ್‌ ನಿಲ್ದಾಣ! – ಪ್ರಯಾಣಿಕರ ಗೋಳು ಕೇಳುವವರ್ಯಾರು.!? ರಿಪ್ಪನ್‌ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿರುವ ಬಸ್ ನಿಲ್ದಾಣ ಪ್ರಯಾಣಿಕರ ಅನುಕೂಲಕ್ಕೆ ಬಾರದೇ ಪುಂಡ ಕುಡುಕರ ತಾಣವಾಗಿ ಮಾರ್ಪಟ್ಟು ಮಹಿಳೆಯರು , ವೃದ್ದರು ಹಾಗೂ ಶಾಲಾ ಕಾಲೇಜು ಮಕ್ಕಳು ಪರದಾಡುವಂತಾಗಿದೆ. ಹೌದು ಮಲೆನಾಡಿನ ಅನೇಕ ಧಾರ್ಮಿಕ ಕ್ಷೇತ್ರ ಹಾಗೂ ಪ್ರವಾಸಿ ತಾಣಗಳಿಗೆ ಸಂಪರ್ಕ ಕೊಂಡಿಯಾಗಿರುವ ರಿಪ್ಪನ್‌ಪೇಟೆ ಪಟ್ಟಣದಲ್ಲಿ ಬಸ್ ನಿಲ್ದಾಣವಿಲ್ಲದೇ ಪ್ರಯಾಣಿಕರು ಪರದಾಡುತ್ತಿರುವು ಹಲವು ದಶಕಗಳ ಗೋಳಾಗಿದೆ.ಇನ್ನೂ ತೀರ್ಥಹಳ್ಳಿ ರಸ್ತೆ ಹಾಗೂ ಹೊಸನಗರ ರಸ್ತೆಯ…

Read More

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು

ಕೇಂದ್ರ ಗೃಹ ಸಚಿವರಿಗೆ ಶಿವಮೊಗ್ಗದಿಂದ ‘ಬಳೆ’ ಪೋಸ್ಟ್‌ ಮಾಡಿದ ಮಹಿಳೆಯರು ಶಿವಮೊಗ್ಗ: ದೇಶದಲ್ಲಿ ಪದೇ ಪದೆ ದಾಳಿಯಾಗುತ್ತಿದ್ದರೂ ಉಗ್ರರ ಅಟ್ಟಹಾಸ ತಡೆಗಟ್ಟಲು ವಿಫಲವಾಗಿರುವ ಕೇಂದ್ರ ಗೃಹ ಸಚಿವ ಅಮಿತ್‌ ಷಾ ತಕ್ಷಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ ಅಂಚೆ ಕಚೇರಿ ಮುಂಭಾಗ ನಗರ ಯುವ ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. 2019ರಲ್ಲಿ 800 ಕೆ.ಜಿ ಸ್ಪೋಟಕ ಹೊತ್ತು ಸೇನಾ ವಾಹನಗಳನ್ನು ಗುರಿಯಾಗಿಸಿಕೊಂಡು ಪುಲ್ವಾಮಾದಲ್ಲಿ ದಾಳಿಯಾಗಿತ್ತು. 2025ರಲ್ಲಿ ಕಾಶ್ಮೀರದಲ್ಲಿ ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ 26 ನಾಗರಿಕರ ಹತ್ಯೆ ಮಾಡಲಾಗಿತ್ತು….

Read More

ತೀರ್ಥಹಳ್ಳಿ : ಗಲಾಟೆ ಬಿಡಿಸಲು ಹೋದ ಪೊಲೀಸ್ ಸಿಬ್ಬಂದಿಯ ಮೇಲೆ ವಾಹನ ಹರಿಯಬಿಟ್ಟ ಯುವಕರು – ಪ್ರಕರಣ ದಾಖಲು |Thirthahalli

ತೀರ್ಥಹಳ್ಳಿ : ಸಾರ್ವಜನಿಕ ಸ್ಥಳದಲ್ಲಿ ಸ್ನೇಹಿತರೇ ಪರಸ್ಪರ ಗಲಾಟೆ ಮಾಡಿಕೊಳ್ಳುತಿದ್ದಾಗ  ಬಿಡಿಸಲು ಹೋದ ಪೊಲೀಸ್ ಕಾನ್ ಸ್ಟೇಬಲ್ ಮೇಲೆ ದ್ವಿಚಕ್ರ ವಾಹನವನ್ನ ಹರಿಯಬಿಟ್ಟು ಪರಾರಿಯಾಗಿರುವ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ ಮೂಡ್ ಹೋಟೆಲ್ ಬಳಿ ಯುವಕರು ಸಾರ್ವಜನಿಕ ಸ್ಥಳದಲ್ಲಿ ಪರಸ್ಪರ ಗಲಾಟೆಯಲ್ಲಿ ತೊಡಗಿಕೊಂಡಿರುತ್ತಾರೆ. ಈ ಬಗ್ಗೆ ಮಾಹಿತಿ ಬಂದ ಹಿನ್ನಲೆಯಲ್ಲಿ ಸ್ಥಳಕ್ಕೆ ದಾವಿಸಿದ ಪೊಲೀಸ್ ಕಾನ್ ಸ್ಟೇಬಲ್ ಗಲಾಟೆ ಬಿಡಿಸಲು ಮುಂದಾಗಿದ್ದಾರೆ. ಈ ವೇಳೆ ಯುವಕರು ದ್ವಿಚಕ್ರ ವಾಹನದಲ್ಲಿ ಪರಾರಿಯಾಗಿದ್ದಾರೆ. ಪೊಲಿಸ್ ಕಾನ್ ಸ್ಟೇಬಲ್ ತಾವು ಬಂದಿದ್ದ ಬೈಕ್…

Read More
Exit mobile version