ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !!!|students drowned in Tunga river

ತುಂಗಾ ನದಿಯಲ್ಲಿ ನೀರು ಪಾಲಾದ ಇಬ್ಬರು ವಿದ್ಯಾರ್ಥಿಗಳು! ಓರ್ವನ ಮೃತದೇಹ ಪತ್ತೆ !! ಶಿವಮೊಗ್ಗ : ಮೀನು ಹಿಡಿಯಲೆಂದು ತುಂಗಾ ನದಿಗೆ ಇಳಿದ ಇಬ್ಬರು ಯುವಕರು ನೀರುಪಾಲಾಗಿದ್ದಾರೆ. ಕಾಲೇಜು ವಿದ್ಯಾರ್ಥಿಗಳಾದ ಮೊಯಿನ್‌ ಖಾನ್‌(18) ಮತ್ತು ಅಂಜುಂ ಖಾನ್‌(18) ನೀರಿನಲ್ಲಿ ಕಣ್ಮರೆಯಾದವರು. ಶಿವಮೊಗ್ಗದ ಶಿವಮೊಗ್ಗದ ಕುರುಬರ ಪಾಳ್ಯದಲ್ಲಿ ದುರ್ಘಟನೆ ನಡೆದಿದೆ. ಸವಾಯಿಪಾಳ್ಯದ ಮೊಯಿನ್ ಖಾನ್(18), ಇಲ್ಯಾಸ್ ನಗರದ ಅಂಜುಂ ಖಾನ್(18) ಇಬ್ಬರೂ ಬೇರೆ ಕೆಲವು ಸ್ನೇಹಿತರ ಜತೆ ಮೀನು ಹಿಡಿಯಲೆಂದು ನದಿ ತೀರಕ್ಕೆ ಬಂದಿದ್ದರು. ಅಲ್ಲಿ ನೀರಿಗಿಳಿದು ಮೀನು…

Read More

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ

ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಸಾಧಕರಿಗೆ ಸನ್ಮಾನ ಸಮಾರಂಭ | ಭಾರತ ದೇಶದಲ್ಲಿ ಮಹಿಳೆಗೆ ಅಗ್ರಸ್ಥಾನ ; ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್ ಪೇಟೆ : ಮಹಿಳೆ ಅಬಲೆಯಲ್ಲ ಭಾರತ ದೇಶದಲ್ಲಿ ಮಹಿಳೆಗೆ ಗೌರವ ಸ್ಥಾನ ನೀಡಲಾಗಿದೆ. ರಾಜ್ಯದಲ್ಲಿ ಈಡಿಗ ಸಮಾಜ ನಾಲ್ಕನೇ ಸ್ಥಾನದಲ್ಲಿದೆ. ಸಮಾಜದ ಸಂಘಟನೆಯ ವಿಷಯದಲ್ಲಿ ಎಲ್ಲರೂ ಒಟ್ಟಾಗಿ ಹೋರಾಟ ಮಾಡಬೇಕು ಎಂದು ಶಾಸಕ ರಾಜ್ಯ ಅರಣ್ಯ ಕೈಗಾರಿಕಾಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ರಾಮಮಂದಿರದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಧರ್ಮಪಾಲನಾ ಸಂಘ…

Read More

ಮರುಜೇವಣಿ ಗ್ರಾಮ ಅರಣ್ಯ ಸಮಿತಿ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧ ಆಯ್ಕೆ | VFC

ಹೊಸನಗರ ಅರಣ್ಯ ಇಲಾಖೆ ವ್ಯಾಪ್ತಿಯ ಕಾರಕ್ಕಿ-ಹೊಸಹಳ್ಳಿ ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಮುಂದಿನ ಐದು ವರ್ಷದ ಅವಧಿಗೆ ನೂತನ ಅಧ್ಯಕ್ಷರಾಗಿ ಉಮೇಶ್ ಸಿ ಜಾಗದ್ದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಂದು ಕೋಡೂರು ಸಮೀಪದ ಮುತ್ತಲ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಭಾಂಗಣದಲ್ಲಿ ನಡೆದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆಯಲ್ಲಿ ಸದಸ್ಯರು ಒಕ್ಕೊರಲಿನಿಂದ ಉಮೇಶ್ ಸಿ ಜಾಗದ್ದೆ ರವರನ್ನು ಮರುಜೇವಣಿ ಗ್ರಾಮ ಅರಣ್ಯ ಸಮಿತಿಯ ಅಧ್ಯಕ್ಷರನ್ನಾಗಿ ಅವಿರೋಧ ಆಯ್ಕೆ ಮಾಡಿದ್ದಾರೆ. ಕಾರ್ಯದರ್ಶಿಯಾಗಿ ಉಪವಲಯ ಅರಣ್ಯಾಧಿಕಾರಿ ಮಂಜುನಾಥ್, ನಿರ್ವಹಣಾ ಸಮಿತಿ ಸದಸ್ಯರುಗಳಾಗಿ …

Read More

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ

SHIVAMOGGA | ಗಂಡು ಮಗುವಿಗೆ ಜನ್ಮ ನೀಡಿದ 9ನೇ ತರಗತಿ ವಿದ್ಯಾರ್ಥಿನಿ ಯಾದಗಿರಿ ಜಿಲ್ಲೆಯ (Yadgir News) ನಗರದ ಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬರು (9th student) ವಸತಿ ಶಾಲೆಯ ಶೌಚಾಲಯದಲ್ಲಿ (School toilet) ಗಂಡು ಮಗುವಿಗೆ ಜನ್ಮ (Delivery) ನೀಡಿದ ಘಟನೆ  ಇನ್ನೂ ಮಸಕಾಗಿಲ್ಲದೇ ಇರುವಾಗ, ಶಿವಮೊಗ್ಗದಲ್ಲೂ ಇದೇ ರೀತಿಯ ಆಘಾತಕಾರಿ ಪ್ರಕರಣ ಹೊರಬಿದ್ದಿದೆ. ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ 15 ವರ್ಷದ 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ಪ್ರಸವ…

Read More

Ripponpet | ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ

ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚನೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ – ಏನು ಗೊತ್ತಾ ..?? ಈ ಸುದ್ದಿ ನೋಡಿ ರಿಪ್ಪನ್‌ಪೇಟೆ : ಇತ್ತೀಚೆಗೆ ರಾಜ್ಯಾದ್ಯಂತ ಸುದ್ದಿಯಾಗಿದ್ದ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ವಂಚನೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರಕಿದ್ದು ದೂರುದಾರರ ಮೇಲೆಯೇ ಪಟ್ಟಣದ ಠಾಣೆಯಲ್ಲಿ ಪ್ರಕರಣ ದಾಖಲಾಗಿರುವ ಘಟನೆ ನಡೆದಿದೆ. ಕಳೆದ ಕೆಲವು ದಿನಗಳ ಹಿಂದೆ ರಿಪ್ಪನ್‌ಪೇಟೆಯ ಶ್ವೇತಾ ಎನ್ನುವವರ ಮೇಲೆ ಪಟ್ಟಣದ ಠಾಣೆಯಲ್ಲಿ ರೈಲ್ವೆ ಇಲಾಖೆಯಲ್ಲಿ ಕೆಲಸ ಕೊಡಿಸುವುದಾಗಿ ನಂಬಿಸಿ ವಂಚಿಸಿದ್ದಾರೆಂಬ ಆರೋಪದ…

Read More

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ

ಮೇ 27 ರಂದು ಶಿವಮೊಗ್ಗದಲ್ಲಿ ಉದ್ಯೋಗ ಮೇಳ – ನೇರ ಸಂದರ್ಶನ ಶಿವಮೊಗ್ಗ, ಮೇ 22; ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇವರ ವತಿಯಿಂದ ಮೇ 27 ರಂದು ಬೆಳಿಗ್ಗೆ 10 ಗಂಟೆಗೆ ಉದ್ಯೋಗಾಕಾಂಕ್ಷಿಗಳಿಗಾಗಿ ನೇರ ಸಂದರ್ಶನವನ್ನು ಹಮ್ಮಿಕೊಳ್ಳಲಾಗಿದೆ. ಈ ಸಂದರ್ಶನದಲ್ಲಿ ಖಾಸಗಿ ಪ್ರತಿಷ್ಠಿತ ಕಂಪನಿಯಾದ ಶ್ರೀಲಕ್ಷ್ಮೀ ಗ್ರೂಪ್ಸ್ , ಹೆಚ್.ಡಿ.ಎಫ್.ಸಿ. ಬ್ಯಾಂಕ್, ಸಮೃದ್ಧಿ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಎಲ್ &ಟಿ ಫೈನಾನ್ಸ್, ರೇಜ್ ಮ್ಯಾನೇಜ್ಮೆಂಟ್ ಸಲ್ಯೂಷನ್ ಸಂಸ್ಥೆಗಳು ಭಾಗವಹಿಸಲಿದ್ದು, ಖಾಲಿ ಇರುವ ಹುದ್ದೆಗಳಿಗೆ…

Read More

ತೀರ್ಥಹಳ್ಳಿಯಲ್ಲಿ ರಾಜ್ಯೋತ್ಸವದ ಸಂಭ್ರಮಾಚರಣೆ,ಹಬ್ಬದ ವಾತಾವರಣ: ಮಾಧ್ಯಮಕ್ಕೆ ಮಾಹಿತಿ ನೀಡದೇ ತಾಲೂಕು ಆಡಳಿದಿಂದ ನಿರ್ಲಕ್ಷ್ಯ

ತೀರ್ಥಹಳ್ಳಿ: ತಾಲೂಕು ಆಡಳಿತ ನೇತೃತ್ವದಲ್ಲಿ ಪಟ್ಟಣ ಪಂಚಾಯಿತಿ ಸಹಕಾರದಲ್ಲಿ ನಡೆಯುವ ರಾಜ್ಯೋತ್ಸವವನ್ನು ಸೋಮವಾರ ವಿಶಿಷ್ಠವಾಗಿ ಆಚರಿಸಲಾಗುತ್ತಿದೆ. ಪಟ್ಟಣದ ಗೋಪಾಲ ಗೌಡ ರಂಗಮಂದಿರದಲ್ಲಿ ಹಬ್ಬದ ವಾತಾವರಣಕ್ಕೆ ಸಾಂಸ್ಕೃತಿಕ ಸ್ಪರ್ಶವನ್ನು ನೀಡಲಾಗಿದೆ.  ಕೊರೊನಾ ಸೋಂಕಿನ ಕಾರಣ ಎರಡು ವರ್ಷಗಳಿಂದ ಅಷ್ಟೊಂದು ಸಂಭ್ರಮಾಚರಣೆ ಇರಲಿಲ್ಲ. ಈ ವರ್ಷ ಉತ್ತಮವಾಗಿ ಆಚರಿಸಬೇಕು ಎನ್ನುವ ಆಶಯ ತಾಲೂಕಿನ ಜನತೆಯಲ್ಲಿತ್ತು. ಆದರೆ ಪ್ರತಿ ವರ್ಷ ಕನ್ನಡ ರಾಜ್ಯೋತ್ಸವ ಸಮಾರಂಭ ತಾಲೂಕಿನಲ್ಲಿ ಆಚರಿಸುತ್ತಿದ್ದು ಈ ಬಾರಿಯೂ ಸಮಾರಂಭ ಹಮ್ಮಿಕೊಂಡಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ತಾಲೂಕಿನ ಜನತೆಗೆ ಮಾಹಿತಿಯನ್ನು ನೀಡುವ…

Read More

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ

ಬಿಜೆಪಿ ಆರೋಪ ರಾಜಕೀಯ ಪ್ರೇರಿತ – ಗ್ರಾಪಂ ಅಧ್ಯಕ್ಷೆ ಧನಲಕ್ಷ್ಮಿ ರಿಪ್ಪನ್‌ಪೇಟೆ : ನಮ್ಮ ಅವಧಿಯಲ್ಲಿನ ಅಭಿವೃದ್ದಿಯನ್ನು ಸಹಿಸದೇ ನನ್ನ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ನಾನು ಯಾವ ವ್ಯಕ್ತಿಗೂ ಅವಹೇಳಕಾರಿಯಾಗಿ ಬೈದಿಲ್ಲ. ದುರುದ್ದೇಶದಿಂದ ನನ್ನ ತೇಜೋವಧೆ ಮಾಡುವ ಉದ್ದೇಶದಿಂದಾಗಿ ಇಲ್ಲ ಸಲ್ಲದ ಆರೋಪ ಮಾಡಿ ಸಾಮಾನ್ಯ ಸಭೆಯನ್ನು ನಡೆಸಲು ಬಿಡದೇ ಏಕಾಏಕಿ ಪ್ರತಿಭಟನೆ ನಡೆಸಿ ನನ್ನ ವಿರುದ್ದ ಧಿಕ್ಕಾರ ಕೂಗಿ ಹೊರ ನಡೆದಿರುವುದರ ಬಗ್ಗೆ ಗ್ರಾಮಾಧ್ಯಕ್ಷೆ ಧನಲಕ್ಷ್ಮಿ ದಿಢೀರ್ ಪತ್ರಿಕಾಗೋಷ್ಟಿ ನಡೆಸಿ ಸ್ಪಷ್ಟನೆ ನೀಡಿದರು. ನನಗೂ ಆಡಿಯೋದಲ್ಲಿ…

Read More

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ

ರಿಪ್ಪನ್‌ಪೇಟೆಯ ಹೆಮ್ಮೆಯ ವಿದ್ಯಾದೇಗುಲಕ್ಕೆ 100 ವರ್ಷ; ಸೆ.10ರಂದು ಹಳೆಯ ವಿದ್ಯಾರ್ಥಿಗಳ ಮಹತ್ವದ ಸಭೆ ಶತಮಾನೋತ್ಸವ ಆಚರಣೆಗೆ ಭರ್ಜರಿ ಸಿದ್ಧತೆ : ಪೂರ್ವಭಾವಿ ಸಭೆ ಯಶಸ್ವಿ Ripponpete Government Higher Primary Boys School, established in 1926, is preparing for its historic centenary celebrations. A key alumni meeting will be held on September 10 to form the centenary celebration committee. ರಿಪ್ಪನ್‌ಪೇಟೆ: ಜ್ಞಾನದ ದೇಗುಲವಾಗಿ 1926ರಲ್ಲಿ ಸ್ಥಾಪನೆಯಾಗಿ…

Read More

ಭಾರಿ ಮಳೆಗೆ ಧರೆ ಕುಸಿತ : ಶಾಸಕರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಗ್ರಾಮಸ್ಥರ ಪ್ರತಿಭಟನೆ

ರಿಪ್ಪನ್‌ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಮಳವಳ್ಳಿ-ತಮ್ಮಡಿಕೊಪ್ಪ ಸಂಪರ್ಕ ರಸ್ತೆಯ ಧರೆ ಕುಸಿದು ಸಂಪರ್ಕ ಕಡಿತಗೊಳ್ಳುವ ಅಪಾಯದ ಅತಂಕದಲ್ಲಿ  ಇರುವ ಹಿನ್ನೆಲೆಯಲ್ಲಿ  ಮಳವಳ್ಳಿ ಮತ್ತು ತಮ್ಮಡಿಕೊಪ್ಪ ಗ್ರಾಮಸ್ಥರು ಇಂದು ಮಾಜಿ ಶಾಸಕ  ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತ್ರತ್ವದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ನಿರ್ಲಕ್ಷ್ಯ ಧೋರಣೆ ಖಂಡಿಸಿ ಪ್ರತಿಭಟನೆ ನಡೆಸಿದರು. ನಂತರ ಮಾತನಾಡಿದ ಬೇಳೂರು ಮಳವಳ್ಳಿ-ತಮ್ಮಡಿಕೊಪ್ಪದ ಗ್ರಾಮದ  ಸಂಪರ್ಕ ರಸ್ತೆಯು ಸಂಪೂರ್ಣ ಅಪಾಯದ ಸ್ಥಿತಿಯಲ್ಲಿದ್ದು ಈಗಾಗಲೇ ಈ…

Read More