Headlines

ಅನಾರೋಗ್ಯ ಪೀಡಿತ ತಾಯಿಯನ್ನು ಜೋಲಿ ಕಟ್ಟಿ ಆಸ್ಪತ್ರೆಗೆ ಹೊತ್ತೊಯ್ದ ಮಗ : ಮಲೆನಾಡಲ್ಲೊಂದು ಮನಕಲಕುವ ಘಟನೆ

ರಸ್ತೆ ವ್ಯವಸ್ತೆ ಇಲ್ಲದೇ ಇರುವ ಕಾರಣ ಅನಾರೋಗ್ಯ ಪೀಡಿತ ಮಹಿಳೆಯನ್ನು ಜೋಲಿ ಕಟ್ಟಿ ಹೊತ್ತುಕೊಂಡು ಆಸ್ಪತ್ರೆಗೆ ಕರೆತಂದ ಮನಕಲಕುವ ಘಟನೆಯೊಂದು ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ ಶಿವಮೊಗ್ಗ ಜಿಲ್ಲೆಯ ಜೋಗ ಕಾರ್ಗಲ್​​​​ ಪಟ್ಟಣ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಅಮಾನವೀಯ ದೃಶ್ಯ ಕಂಡು ಬಂದಿದ್ದು, ಪಾರ್ಶ್ವವಾಯು ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಮಗ ಪರದಾಡಿದ್ದಾನೆ. ಜೋಗದ ಚರ್ಚ್ ಮೌಂಟ್ ಏರಿಯಾದ ಅಚ್ಚಮ್ಮ ಎಂಬವರು ಪಾರ್ಶ್ವವಾಯುಗೆ ತುತ್ತಾಗಿದ್ದರು‌. ಆದರೆ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆತರಲು ಅವರ ಮನೆಗೆ ರಸ್ತೆಯೇ ಇಲ್ಲ‌ದ ಕಾರಣ…

Read More

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು – ಓರ್ವ ಸಾವು|accident

ಶಿವಮೊಗ್ಗ ಹೊರವಲಯದಲ್ಲಿ ರಸ್ತೆ ಅಪಘಾತ ಸಂಭವಿಸಿ ವ್ಯಕ್ತಿಯೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ. ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರನ್ನ ಚಲಾಯಿಸಿಕೊಂಡು ಬಂದ ವ್ಯಕ್ತಿ ಸಾವನ್ನಪ್ಪಿದ್ದಾನೆ.ಸೋಮವಾರ ಸಂಜೆ ಸುಮಾರು 4-45 ರ ವೇಳೆಗೆ ಶಿವಮೊಗ್ಗದಿಂದ ಹೊನ್ನಾಳಿ ತಾಲೂಕಿನ ಸುಂಕದಕಟ್ಟೆ ಗ್ರಾಮಕ್ಕೆ ಕಿಯಾ ಕಾರಿನಲ್ಲಿ ಏಕಾಂಗಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಶರತ್ ಮರಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನುಜ್ಜುಗುಜ್ಜಾಗಿದೆ. 29 ವರ್ಷದ ಯುವಕ ಶರತ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಘಟನೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್‌ಠಾಣ ವ್ಯಾಪ್ತಿಯಲ್ಲಿ…

Read More

ವಿಧಾನ ಪರಿಷತ್ ಚುನಾವಣೆ : ಬಿಎಸ್ ವೈ,ಈಶ್ವರಪ್ಪ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಮತದಾನ : ರಿಪ್ಪನ್ ಪೇಟೆಯಲ್ಲಿ ಗ್ರಾಪಂ ಸದಸ್ಯರಿಂದ ಮತದಾನ

ವಿಧಾನ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ ಮಧ್ಯಾಹ್ನದವರೆಗೂ ಅನೇಕ ಪ್ರಮುಖರು ಮತ ಚಲಾಯಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಶಿಕಾರಿಪುರದಲ್ಲಿ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಮತಚಲಾಯಿಸಿದರೆ, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತ ಅಣ್ಣಪ್ಪ ಒಳಗೊಂಡತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಒಟ್ಟಿಗೆ ಬಂದು ಮತ ಚಲಾಯಿಸಿದರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣ…

Read More

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ

ಪ್ರೇಯಸಿಯೊಂದಿಗೆ ಸೇರಿ ಗಂಡನ ಕೊಲೆ: ಹೆಂಡತಿ ಹಾಗೂ ಪ್ರಿಯಕರನಿಗೆ ಗಲ್ಲು ಶಿಕ್ಷೆ Bhadravathi court awards death sentence to a woman and her lover for murdering her husband in Shivamogga district. The accused were also fined Rs 14 lakh. ಭದ್ರಾವತಿ : ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪ್ರೇಯಸಿಯೊಂದಿಗೆ ಸೇರಿ ಕೊಲೆ ಮಾಡಿದ ಪ್ರಕರಣದಲ್ಲಿ ಹೆಂಡತಿ ಹಾಗೂ ಆಕೆಯ ಪ್ರಿಯಕರನಿಗೆ ಭದ್ರಾವತಿ ನ್ಯಾಯಾಲಯ ಗಲ್ಲು ಶಿಕ್ಷೆ ವಿಧಿಸಿದೆ….

Read More

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ|theft

ಬೈಕ್ ನಲ್ಲಿ ಬಂದು ಮಾಂಗಲ್ಯ ಸರ ಅಪಹರಿಸಿದ ಕಳ್ಳರು – ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆ ಶಿವಮೊಗ್ಗ : ವಾಯುವಿಹಾರಕ್ಕೆ ಹೋಗಿದ್ದ ಮಹಿಳೆಯ ಕುತ್ತಿಗೆಯಲ್ಲಿದ್ದ ಚಿನ್ನದ ಸರವನ್ನು ಸರಗಳ್ಳರು ಕಿತ್ತುಕೊಂಡು ಹೋಗಿರುವ ಘಟನೆ ಇಂದು ನಡೆದಿದ್ದು ಕಳ್ಳರ ಚಲನ ವಲನಗಳು  ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಲತಾ ಎಂಬ 50 ವರ್ಷದ ಮಹಿಳೆ ಚಿಕ್ಕಲ್ ನ ಪಾರ್ಕ್ ನಲ್ಲಿ ವಾಕ್ ಗೆ ಹೋಗುವ ವೇಳೆ ಹಿಂಬದಿ ಬೈಕ್ ನಲ್ಲಿ ಬಂದ ಇಬ್ಬರು ಸರಗಳ್ಳರು ಮಹಿಳೆಯ ಮಾಂಗಲ್ಯ ಸರಕ್ಕೆ ಕೈ‌ಹಾಕಿದ್ದಾರೆ….

Read More

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!!

ಅನರ್ಹ BPL ರೇಷನ್ ಕಾರ್ಡ್ ದಾರರಿಗೆ ಬಿಗ್ ಶಾಕ್ : ನೋಟಿಸ್ ಗೆ ಉತ್ತರಿಸದಿದ್ದರೆ ಈ ತಿಂಗಳಿನಿಂದ ಪಡಿತರ ಕಟ್..!! ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್ ಕಾರ್ಡ್ಗಳನ್ನು ರದ್ದುಗೊಳಿಸಲು ಆಹಾರ ಇಲಾಖೆ ಮುಂದಾಗಿದೆ. ಆಹಾರ ಇಲಾಖೆಯ ವಿಶೇಷ ಕಾರ್ಯಾಚರಣೆ ವೇಳೆ ರಾಜ್ಯದಲ್ಲಿ ಬರೋಬ್ಬರಿ 8 ಲಕ್ಷ ಮಂದಿ ಅನರ್ಹರು ಬಿಪಿಎಲ್ ಕಾರ್ಡ್ ಪಡೆದಿದ್ದಾರೆ ಎನ್ನುವ ಮಾಹಿತಿಯನ್ನು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆಯೇ ನೀಡಿದೆ….

Read More

Arasalu |ನಾಳೆ ಅರಸಾಳಿನ ಮಾಲ್ಗುಡಿಯಲ್ಲಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ

Arasalu |ನಾಳೆ ಅರಸಾಳಿನ ಮಾಲ್ಗುಡಿ ಡೇಸ್ ನಲ್ಲಿ ಶಂಕರ್ ನಾಗ್ ಹುಟ್ಟುಹಬ್ಬ ಆಚರಣೆ ಕನ್ನಡ ಚಲನಚಿತ್ರ ರಂಗದ ಪ್ರತಿಭಾವಂತ ನಟ ಹಾಗೂ ನಿರ್ದೇಶಕ ದಿ|| ಶಂಕರ್ ನಾಗ್ ರವರ 69 ನೇ ಹುಟ್ಟುಹಬ್ಬ ಹಾಗೂ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಗುರುವಾರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅರಸಾಳು ಗ್ರಾಮದ ಮಾಲ್ಗುಡಿ ಡೇಸ್ ನಲ್ಲಿ ಆಯೋಜಿಸಲಾಗಿದೆ ಎಂದು ಶಂಕರ್ ನಾಗ್ ಅಭಿಮಾನಿ ಸಂಘದ ಅಧ್ಯಕ್ಷ ಸತೀಶ್ ಹೆಗಡೆ ಪತ್ರೀಕಾ ಹೇಳಿಕೆಯಲ್ಲಿ ತಿಳಿಸಿದರು.  ದಿನಾಂಕ 09-11-23 ರಂದು ಬೆಳಿಗ್ಗೆ 10.30…

Read More

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ

ಅನುದಾನಿತ ಶಾಲೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ: ಮಧು ಬಂಗಾರಪ್ಪ ಕನ್ನಡ ಮಾಧ್ಯಮದ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರ ಒಂದು ಉತ್ತಮ ನಿರ್ಧಾರ ತೆಗೆದುಕೊಂಡಿದೆ. ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲಾಗುತ್ತದೆ. ಹೌದು.. ಈ ಕುರಿತು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಅವರೇ ಮಾಹಿತಿ ನೀಡಿದ್ದಾರೆ. ಕನ್ನಡ ಮಾಧ್ಯಮದ ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಸರ್ಕಾರದಿಂದಲೇ ಅತಿಥಿ ಶಿಕ್ಷಕರ ನೇಮಕ ಮಾಡಲು ನಿರ್ಧರಿಸಲಾಗಿದೆ ಎಂದು…

Read More

ಅಪಘಾತಕ್ಕೀಡಾದ ಕುಟುಂಬದ ನೆರವಿಗೆ ತಕ್ಷಣ ಧಾವಿಸಿ ಉಪಚಾರಗೈದಾ ಸಾಗರದ ಯುವ ಪತ್ರಕರ್ತ ಜಮೀಲ್ ಸಾಗರ್

ಇಂದು ಬೆಳಿಗ್ಗೆ ಹತ್ತು ಗಂಟೆ ಸುಮಾರಿಗೆ ರಟ್ಟಿಹಳ್ಳಿ ತಾಲ್ಲೂಕಿನ  ಒಂದು ಕುಟುಂಬದವರು ಸಿಗಂದೂರು ಶ್ರೀಚೌಡೇಶ್ವರಿ ದರ್ಶನಕ್ಕೆ ತೆರಳುತ್ತಿದ್ದ ಮಾರ್ಗ ಮಧ್ಯೆ ಅಪಘಾತ ಸಂಭವಿಸುತ್ತದೆ ತಕ್ಷಣ ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಗೆ ಬರುತ್ತಾರೆ.ಇದೇ ಸಮಯಕ್ಕೆ ಸಾಗರದ ಆಸ್ಪತ್ರೆಗೆ ಧಾವಿಸಿದ ಯುವ ಪತ್ರಕರ್ತ ಜಮೀಲ್ ಸಾಗರ್ ರವರು ಮುತವರ್ಜಿ ವಹಿಸಿ ವೈದ್ಯರ ಬಳಿ ಇವರನ್ನು ಕರೆದುಕೊಂಡು ಹೋಗಿ ವಿಶೇಷ ಚಿಕಿತ್ಸೆಯನ್ನು ಕೊಡಿಸಿ ಮಾನವೀಯತೆ ಮೆರೆದಿದ್ದಾರೆ. ಇಬ್ಬರು ಪುಟ್ಟ ಮಕ್ಕಳೊಂದಿಗೆ ವೃದ್ಧರೂ ಆಗಮಿಸಿದಂತಹ ಸಂದರ್ಭದಲ್ಲಿ ಆಸ್ಪತ್ರೆಯಲ್ಲಿ ಇವರ ಜೊತೆಗಿದ್ದು ಇವರಿಗೆ ಚಿಕಿತ್ಸೆಯನ್ನು…

Read More