Headlines

ನಾಳೆ ಪೆಸಿಟ್ ಕಾಲೇಜಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭೇಟಿ !

ಶಿವಮೊಗ್ಗ : ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲಟ್ ಅವರು ನಗರದ ಪ್ರತಿಷ್ಠಿತ ಪಿಇಎಸ್ ಸಂಸ್ಥೆಗೆ ಭೇಟಿ ನೀಡಲಿದ್ದಾರೆ. ಅಂದು ಸಂಸ್ಥೆಯ ಪ್ರೇರಣಾ ಕನ್ವೆಷನ್ ಹಾಲ್‌ನಲ್ಲಿ ಮಧ್ಯಾಹ್ನ 3:30 ಗಂಟೆಗೆ ಸರಿಯಾಗಿ ಆಯೋಜಿಸಲಾಗಿರುವ ಸಮಾರಂಭದಲ್ಲಿ LANDSCAPE OF NATIONAL EDUCATION POLICY, 2020 WHAT, WHY AND HOW? ಎಂಬ ವಿಷಯದ ಕುರಿತು ತಮ್ಮ ಅಭಿಪ್ರಾಯಗಳನ್ನು ಮಂಡಿಸಲಿದ್ದಾರೆ. ಸಮಾರಂಭದಲ್ಲಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದರು ಹಾಗೂ ಪಿಇಎಸ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿಗಳಾಗಿರುವ ಶ್ರೀ…

Read More

ಶಿವಮೊಗ್ಗದಲ್ಲಿ ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಫ್ಲೆಕ್ಸ್​ ಕಿತ್ತವನಿಗೆ ಬಿತ್ತು ‌ಗೂಸಾ

ಶಿವಮೊಗ್ಗ: ಪವರ್ ಸ್ಟಾರ್, ಕರ್ನಾಟಕ ರತ್ನ ದಿ. ಪುನೀತ್ ರಾಜಕುಮಾರ್ ಅವರ ಫ್ಲೆಕ್ಸ್​ ಕಿತ್ತು ಹಾಕಿದವನಿಗೆ ಜನರು ಗೂಸಾ ನೀಡಿದ ಘಟನೆ ನಗರದಲ್ಲಿ ಮಂಗಳವಾರ ನಡೆದಿದೆ. ನಗರದ ನೆಹರು ಕ್ರೀಡಾಂಗಣದಲ್ಲಿ ಪುನೀತ್​ ನೆನಪಿಗಾಗಿ ರಾಷ್ಟ್ರಮಟ್ಟದ ಫುಟ್​ಬಾಲ್​ ಪಂದ್ಯಾವಳಿಯನ್ನು ಜನವರಿ 7 ರಿಂದ 9 ರವರೆಗೆ ಆಯೋಜಿಸಲಾಗಿದೆ. ಇದಕ್ಕಾಗಿ ಕ್ರೀಡಾಂಗಣದ ಮುಖ್ಯದ್ವಾರದ ಮುಂಭಾಗ ಪುನೀತ್​ ರಾಜಕುಮಾರ್​ ಅವರ ಬೃಹತ್​ ಫ್ಲೆಕ್ಸ್​ ಹಾಕಲಾಗಿತ್ತು. ಈ ವೇಳೆ ಆನಂದ್​ ಎಂಬಾತ ಕುಡಿದ ಮತ್ತಿನಲ್ಲಿ ಪುನೀತ್​ರ ಫ್ಲೆಕ್ಸ್​ ಅನ್ನು ಹರಿದು ತೆಗೆದುಕೊಂಡು ಹೋಗುತ್ತಿದ್ದ….

Read More

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ – ತಾಯಿ ಮತ್ತು ಮೂರು ವರ್ಷದ ಮಗು ಸಾವು ಶಿವಮೊಗ್ಗ ಸಮೀಪದ ಕೋಣೆ ಹೊಸೂರು-ತುಪ್ಪೂರು ಬಳಿ ರಸ್ತೆ ಅಪಘಾತ ಸಂಭವಿಸಿದ್ದು ತಾಯಿ ಮತ್ತು ಮೂರು ವರ್ಷದ ಮಗು ಸಾವನ್ನಪ್ಪಿದರೆ, ಪತಿ ಮತ್ತೋರ್ವ…

Read More

ಕಾರು ಹಾಗೂ ಗೂಡ್ಸ್ ಆಟೋ ನಡುವೆ ಮುಖಾಮುಖಿ ಡಿಕ್ಕಿ : ಕಾರು ಚಾಲಕ ಸಾವು

ಸಾಗರ ಹೊಸನಗರ ಹೆದ್ದಾರಿಯ ಮಾರುತಿಪುರ ಸಮೀಪ ಕೇಶವಪುರ ಸೇತುವೆ ಬಳಿಯ ತಿರುವಿನಲ್ಲಿ ಗೂಡ್ಸ್ ಆಟೋ ಹಾಗೂ ಮಾರುತಿ ಓಮ್ನಿ ನಡುವೆ ಮುಖಾಮುಖಿ ಡಿಕ್ಕಿಯಾಗಿ ಓಮ್ನಿ ಚಾಲಕ ಸತೀಶ್ ಕಾಡವಳ್ಳಿ (52) ಸಾವನ್ನಪಿದ್ದಾರೆ. class=”separator” style=”clear: both; text-align: center;”> ಅಫಘಾತದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು,ಓಮಿನಿಯಲ್ಲಿ  ಚಾಲಕರಾದ ಸತೀಶ್ ಕಾಡವಳ್ಳಿ ಪ್ರಯಾಣ ಮಾಡುತ್ತಿದ್ದರು ಹಾಗೂ ಗೂಡ್ಸ್ ಆಟೋದಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರಿಗೆ ಸಣ್ಣ ಪುಟ್ಟ ಗಾಯವಾಗಿರುವ ವರದಿಯಾಗಿದ್ದು ,ಹೊಸನಗರದಿಂದ ಬಟ್ಟೆಮಲಪ್ಪ ಕಡೆಗೆ ಪ್ರಯಾಣಿಸುತ್ತಿದ್ದರು. ಮೃತ ಸತೀಶ್ ಕಾಡವಳ್ಳಿ ರವರು…

Read More

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ

RIPPONPETE | ಸರಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ರಿಪ್ಪನ್ ಪೇಟೆ : ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜ್ ನ ವಿದ್ಯಾರ್ಥಿಗಳು ಶಿವಮೊಗ್ಗ ದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಸಾಂಸ್ಕೃತಿಕ  ಸ್ಪರ್ಧೆ ಕಾರ್ಯಕ್ರಮದಲ್ಲಿ ಬಾಗವಹಿಸಿ  ಭಾವ ಗೀತೆ ಹಾಗೂ ಜನಪದ ಗೀತೆಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ. ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ  ಪ್ರಣತಿ ಅಣ್ಣಪ್ಪ ಭಾವಗೀತೆಯಲ್ಲಿ ಪ್ರಥಮ ಸ್ಥಾನ. ಹಾಗೂ ಪ್ರಥಮ…

Read More

ಹೊಸನಗರ ಮತ್ತು ಜಯನಗರದಲ್ಲಿ ಸಂಭ್ರಮದ ಈದ್ ಮಿಲಾದ್ ಮೆರವಣಿಗೆ | Eid milad

ಹೊಸನಗರ ಪಟ್ಟಣ ಹಾಗೂ ಜಯನಗರದಲ್ಲಿ ಇಂದು ಮುಸ್ಲಿಂ ಬಾಂಧವರು ಸಂಭ್ರಮ ಸಡಗರದಿಂದ ಈದ್ ಮಿಲಾದ್ ಮೆರವಣಿ ಗೆಯಲ್ಲಿ ಪಾಲ್ಗೊಂಡು ಪ್ರವಾದಿ ಮಹಮದ್ ರವರ ಜನ್ಮದಿನವನ್ನು ಶ್ರದ್ದಾಪೂರ್ವಕವಾಗಿ ಆಚರಿಸಿದರು. ಈ ಸಂದರ್ಭದಲ್ಲಿ ಮಸೀದಿಯ ಧರ್ಮ ಗುರುಗಳು ಸಂದೇಶ ನೀಡಿ ಪ್ರವಾದಿ ಅವರ ಆಲೋಚನೆಗಳು ಅತ್ಯಂತ ಪ್ರಸ್ತುತವಾಗಿದೆ ಉತ್ತಮ ಸಮಾಜ ನಿರ್ಮಾಣಕ್ಕೆ ಅವರ ಗುರಿ ಸಂದೇಶಗಳು ಪೂರಕವಾಗಿದೆ ಮಾನವ ಜೀವನದ ಸಮಗ್ರ ಸುಧಾರಣೆ ಪ್ರವಾದಿ ಅವರ ಗುರಿಯಾಗಿತ್ತು.ಪ್ರವಾದಿಯವರ ಆಶೋತ್ತರಗಳು ಕೇವಲ ಇಸ್ಲಾಂ ಸಮುದಾಯಕ್ಕೆ ಮಾತ್ರವಲ್ಲದೆ ಜಗತ್ತಿನ ಮಾನವ ಕುಲದ ಪ್ರತಿಯೊಬ್ಬರಿಗೂ…

Read More

ಅಖಾಡಕ್ಕೆ ಆರ್ ಎಂ ಮಂಜುನಾಥ ಗೌಡ ಎಂಟ್ರಿ – ತೀರ್ಥಹಳ್ಳಿ ವಿಧಾನಸಭೆ ಕಾಂಗ್ರೆಸ್ ಟಿಕೆಟ್ ಗೆ ಅರ್ಜಿ ಸಲ್ಲಿಕೆ|RMM

ತೀರ್ಥಹಳ್ಳಿ : 2023 ರ ವಿಧಾನಸಭಾ ಚುನಾವಣೆಯ ರಂಗು ದಿನದಿಂದ ದಿನಕ್ಕೆ ಕಾವೇರುತ್ತಿದ್ದೂ ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಆಕಾಂಕ್ಷಿಯಾಗಿ ಆರ್ ಎಂ ಮಂಜುನಾಥ ಗೌಡರು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಿ ಅಚ್ಚರಿ ಮೂಡಿಸಿದ್ದಾರೆ. ಈ ಹಿಂದೆ ಆರ್ ಎಂ ಎಂ ಮತ್ತು ಕಿಮ್ಮನೆ ರತ್ನಾಕರ್ ನಡುವೆ ಮುಸುಕಿನ ಗುದ್ದಾಟ ಯಾವಾಗಲು ನೆಡೆಯುತ್ತಿತ್ತು. ಇತ್ತೀಚಿಗಷ್ಟೇ ಆರ್ ಎಂ ಮಂಜುನಾಥ ಗೌಡರು ಮತ್ತು ಕಿಮ್ಮನೆ ರತ್ನಾಕರ್ ರವರ ಮುಸುಕಿನ ಗುದ್ದಾಟಕ್ಕೆ ಅನೇಕ ಕಾಂಗ್ರೆಸ್ ನಾಯಕರು ಬೈಟೆಕ್ ಕೂರಿಸಿ…

Read More

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ | KODAGU News

ಫೋನ್ ನಲ್ಲಿ ಬೇರೆಯವರೊಂದಿಗೆ ಮಾತನಾಡಿದ್ದಕ್ಕೆ ಪತ್ನಿಯನ್ನು ಗುಂಡಿಕ್ಕಿ ಕೊಂದ ಪತಿರಾಯ |  ಬೇರೆಯವರೊಂದಿಗೆ ಫೋನ್‌ನಲ್ಲಿ ಮಾತನಾಡುತಿದ್ದಾಳೆಂದು ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಗುಂಡಿಕ್ಕಿ ಕೊಂದು, ಬಳಿಕ ತಾನೇ ಪೊಲೀಸರಿಗೆ ಶರಣಾಗಿರುವ ಘಟನೆ ಕೊಡಗು (Kodagu)ಜಿಲ್ಲೆಯ ವಿರಾಜಪೇಟೆ(virajapete) ತಾಲೂಕಿನ ಬೇಟೋಳಿ ಗ್ರಾಮದಲ್ಲಿ ನಡೆದಿದೆ. ಶಿಲ್ಪಾ ಸೀತಮ್ಮ (40) ಮೃತ ದುರ್ದೈವಿ, ಪತಿ ನಾಯಕಂಡ ಬೋಪಣ್ಣ (45) ಗುಂಡಿಕ್ಕಿ ಕೊಂದ ಆರೋಪಿ. ತನ್ನ ಪತ್ನಿ ಫೋನ್‌ನಲ್ಲಿ ಬೇರೆಯವರೊಂದಿಗೆ ಮಾತನಾಡುತ್ತಿದ್ದುದ್ದಕ್ಕೆ ಆಕ್ಷೇಪಿಸಿದ ನಂತರ ಇಬ್ಬರ ನಡುವೆ ಜಗಳವಾಗಿ ಪತಿ ಗುಂಡಿಕ್ಕಿ(gunshot) ಕೊಂದಿದ್ದಾನೆ ಎಂದು…

Read More

ಹೊಸನಗರ : ಮೇಯಲು ಹೋದ ಹಸುವಿನ ಕಾಲು ಕಡಿದ ದುಷ್ಕರ್ಮಿಗಳು – ದೂರು ದಾಖಲು|hosanagara

ಹೊಸನಗರ ತಾಲೂಕಿನ ನಿಟ್ಟೂರಿನ ಗೌರಿಕೆರೆ  ಬಳಿಯಲ್ಲಿ ಹಸುವೊಂದರ ಕಾಲನ್ನು ಕಡಿದು ಹಾಕಿರುವ ಬಗ್ಗೆ ವರದಿಯಾಗಿದೆ.  ದುಷ್ಕರ್ಮಿಗಳ ಕೃತ್ಯ ಇದಾಗಿದ್ದು, ಸಿಡ್ಲಕುಣಿ ಸುಭಾಷ್ ಎಂಬುವವರಿಗೆ ಸೇರಿದ ಹಸುವು ಕಾಲಿಗೆ ಕತ್ತಿಯಿಂದ ಏಟು ತಿಂದು ನಡೆಯಲಾಗದೇ ನರಳಾಡುತ್ತಿದೆ. ಘಟನೆಯಲ್ಲಿ ಕಾಲಿನ ನರ ಕಟ್ ಆಗಿದ್ದರಿಂದ ದನ ನೆಲದಿಂದ ಏಳುತ್ತಿಲ್ಲ.  ಮಲೆನಾಡಲ್ಲಿ ರಾಸುಗಳನ್ನ ಬೆಳಗ್ಗೆ ಹೊರಗೆ ಅಟ್ಟಲಾಗುತ್ತದೆ. ಅವುಗಳು ಮೇವು ಮುಗಿಸಿ ಸಂಜೆ ಮನೆಗಳಿಗೆ ವಾಪಸ್ ಆಗುತ್ತವೆ.ಸಂಜೆಯಾದರು ಹಸು ಹಟ್ಟಿಗೆ ವಾಪಾಸು ಬರದ ಹಿನ್ನೆಲೆಯಲ್ಲಿ ಸುಭಾಷ್​ರವರು ಅದನ್ನು ಹುಡುಕಿಕೊಂಡು ಹೋಗಿದ್ದಾರೆ. ಈ…

Read More

ಅರಸಾಳು ಗ್ರಾಪಂ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಆಯ್ಕೆ- ಚುಕ್ಕಾಣಿ ಹಿಡಿದ ಬಿಜೆಪಿ ಬೆಂಬಲಿತರು – ಕಾಂಗ್ರೆಸ್ ಪಕ್ಷಕ್ಕೆ ತೀವ್ರ ಮುಖಭಂಗ|Arasalu

ರಿಪ್ಪನ್‌ಪೇಟೆ : ರಾಜೀನಾಮೆಯಿಂದ ತೆರವಾಗಿದ್ದ ಅರಸಾಳು ಗ್ರಾಪಂನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು ನೂತನ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಕೆ.ಎನ್. ಉಮೇಶ್ ಕಡೆಗದ್ದೆ ಹಾಗು ಉಪಾಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಶಾಂತಕುಮಾರಿ ರವೀಂದ್ರ ಆಯ್ಕೆಯಾಗಿದ್ದಾರೆ. ಒಟ್ಟು 12 ಸಂಖ್ಯಾ ಬಲದ ಸದಸ್ಯರನ್ನು ಹೊಂದಿರುವ ಅರಸಾಳು ಗ್ರಾಪಂಗೆ ಈ ಹಿಂದಿನ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆದಿದ್ದು ಬಿಜೆಪಿ ಬೆಂಬಲಿತ ಉಮೇಶ್ ಕಡೆಗದ್ದೆಗೆ 7 ಮತ, ಪ್ರತಿಸ್ಪರ್ಧಿ…

Read More