Headlines

ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ!

ವಿಧಿಯ ಕ್ರೂರ ಆಟ: ಬೈಕ್‌ನಲ್ಲಿ ಹೋಗುತ್ತಿದ್ದವನ ಮೇಲೆ ದಿಢೀರ್ ಉರುಳಿದ ಅಡಿಕೆ ಮರ, ಕಲ್ಲು ವ್ಯಾಪಾರಿ ದುರ್ಮರಣ! A 61-year-old stone merchant from Thirthahalli died on the spot after a falling arecanut tree struck him while he was returning home on his bike. The tragic incident occurred near Nellisara-Balagaru road. ತೀರ್ಥಹಳ್ಳಿ: ಕೆಲಸ ಮುಗಿಸಿಕೊಂಡು ಬೈಕ್‌ನಲ್ಲಿ ಮನೆಗೆ ಹಿಂದಿರುಗುತ್ತಿದ್ದ ಕಲ್ಲು ವ್ಯಾಪಾರಿಯೊಬ್ಬರ ಮೇಲೆ ಅಡಕೆ…

Read More

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ

ಅರಣ್ಯಾಧಿಕಾರಿಗಳ ವಿರುದ್ದ ಭುಗಿಲೆದ್ದ ಭಾರಿ ಆಕ್ರೋಶ – ಶಾಸಕ ಬೇಳೂರು ಮಧ್ಯಸ್ತಿಕೆಯಿಂದ ಸಂಧಾನ ಅರಣ್ಯ ಇಲಾಖೆಯಿಂದ ಒತ್ತುವರಿ ತೆರವಿಗೆ ನೋಟಿಸ್ ನೀಡಿ ಕಿರುಕುಳ ನೀಡುವುದರೊಂದಿಗೆ ಅರಣ್ಯಾಧಿಕಾರಿಗಳು ಮುಳುಗಡೆ ಸಂತ್ರಸ್ಥರ ಮೇಲೆ ದಬ್ಬಾಳಿಕೆ ನಡೆಸುತಿದ್ದಾರೆ ಎಂದು ಗ್ರಾಮಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬುಕ್ಕಿವರೆ ಗ್ರಾಮದಲ್ಲಿ ನಡೆದಿದೆ. ಬುಕ್ಕಿವರೆ ಗ್ರಾಮದ ಹೆಬ್ಬಳಿ ಶಾಲೆಯಲ್ಲಿ ನಡೆದ ಅರಣ್ಯ ಸಮಿತಿ ಸಭೆಯಲ್ಲಿ ಕರ್ನಾಟಕ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಬೇಳೂರು ಗೋಪಾಲಕೃಷ್ಣ ಸಮ್ಮುಖದಲ್ಲಿ…

Read More

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿದ ಪೊಲೀಸರು ಕ್ರಿಕೆಟ್ ವಿಚಾರವಾಗಿ ನಡೆದ ಹತ್ಯೆ ಪ್ರಕರಣ ಸಂಬಂಧ ಬಂಧಿಸಲು ಹೋದಾಗ ಪೊಲೀಸರ ಮೇಲೆ ದಾಳಿಗೆ ಯತ್ನಿಸಿದ ಆರೋಪಿಯೊಬ್ಬನ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ನಡೆದಿದೆ. ಅರುಣ್ ಕುಮಾರ್ (19) ಎಂಬಾತನ ಕಾಲಿಗೆ ಹೊಸಮನೆ ಠಾಣೆ ಪಿಎಸ್‌ಐ ಗುಂಡು ಹಾರಿಸಿದ್ದಾರೆ. ಅರುಣ್ ಕುಮಾರ್ ವಿರುದ್ಧ ಐದು ಪ್ರಕರಣಗಳಿದ್ದು , ನಿನ್ನೆ ಭದ್ರಾವತಿಯಲ್ಲಿ ಕ್ರಿಕೆಟ್ ವಿಚಾರದಲ್ಲಿ ನಡೆದ ಕೊಲೆ ಕೇಸಿನಲ್ಲಿ A3 ಆರೋಪಿಯಾಗಿದ್ದು ಈತನನ್ನು ಬಂಧಿಸಲು…

Read More

ನಾಪತ್ತೆಯಾಗಿದ್ದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆ|Sagara news

ಸಾಗರ : ಶನಿವಾರ ದೇವಸ್ಥಾನಕ್ಕೆ ಹೋಗುತ್ತೇನೆಂದು ತೆರಳಿದ ಯುವಕ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆ ನಗರದ ಹೊರಭಾಗದಲ್ಲಿ ಆ.13ರ ಭಾನುವಾರ ನಡೆದಿದೆ. ಮೃತ ಯುವಕನನ್ನು ಶ್ರೀಧರ ನಗರದ ಉಮೇಶ್(24) ಎಂದು ಗುರುತಿಸಲಾಗಿದೆ. ಶನಿವಾರದಂದು ಬೆಳಿಗ್ಗೆ 10 ಗಂಟೆ ಸಮಯದಲ್ಲಿ ಶ್ರೀಧರ ನಗರದಿಂದ ಶ್ರೀಗಂಧದ ಸಂಕೀರ್ಣದ ಸಮೀಪದ ಆಂಜನೇಯ ದೇವಸ್ಥಾನಕ್ಕೆ ನೀಲಿ ಶರ್ಟ್, ಕಪ್ಪು ಪ್ಯಾಂಟ್ ಧರಿಸಿ ತೆರಳಿದ್ದ ಉಮೇಶ್ ನಾಪತ್ತೆಯಾದ ಕುರಿತು ಗಾರೆ ಕೆಲಸದ ವೃತ್ತಿಯಲ್ಲಿರುವ ಅವನ ತಂದೆ ವಿನಾಯಕ ಎಂಬವರು ನಗರ ಠಾಣೆಯಲ್ಲಿ ದೂರು ಸಲ್ಲಿಸಿದ್ದರು….

Read More

ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ|taxi parking issues

ಪಾರ್ಕಿಂಗ್ ಗೆ ಸ್ಥಳಾವಕಾಶ ಕಲ್ಪಿಸುವಂತೆ ಮನವಿ ರಿಪ್ಪನ್ ಪೇಟೆ : ಟ್ಯಾಕ್ಸಿ ವಾಹನಗಳ ನಿಲುಗಡೆಗೆ ಸೂಕ್ತ ಸ್ಥಳಾವಕಾಶ ನೀಡುವಂತೆ ಟ್ಯಾಕ್ಸಿ ಮಾಲೀಕರ ಹಾಗೂ ಚಾಲಕರ ಸಂಘದ ಕೆ ಟಿ ಡಿ ಓ ವತಿಯಿಂದ ಪಿಎಸ್ ಐ ಪ್ರವೀಣ್ ರವರಿಗೆ ಮನವಿ ಸಲ್ಲಿಸಿದರು. ಪಟ್ಟಣದ ಟ್ಯಾಕ್ಸಿ ಚಾಲಕರು ಟ್ಯಾಕ್ಸಿ ವಾಹನವನ್ನು ಹಲವಾರು ವರ್ಷಗಳಿಂದ ವಿನಾಯಕ ಸರ್ಕಲ್ ನಿಂದ ತೀರ್ಥಹಳ್ಳಿ ರಸ್ತೆಯ ಟಾಕೀಸ್ ಸಮೀಪದ ಜಾಗದಲ್ಲಿ ಪಾರ್ಕಿಂಗ್ ಮಾಡುತ್ತಿದ್ದು ಸಾರ್ವಜನಿಕರಿಗೆ ತೊಂದರೆಯಾಗದಂತೆ ಟ್ಯಾಕ್ಸಿ ವಾಹನ ಚಾಲಕರು ತಮ್ಮ ವಾಹನವನ್ನು ನಿಲ್ಲಿಸುತ್ತಿದ್ದು…

Read More

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ

ಎರಡು ಬೈಕ್ ಗಳ ನಡುವೆ ಡಿಕ್ಕಿ: ಓರ್ವ ಗಂಭೀರ ಶಿವಮೊಗ್ಗ ಜಿಲ್ಲೆಯ  ತೀರ್ಥಹಳ್ಳಿ ತಾಲ್ಲೂಕಿನ ಬೇಗುವಳ್ಳಿ ಬಳಿ ಭೀಕರ ಬೈಕ್ ಅಪಘಾತ ಸಂಭವಿಸಿದೆ. ಎರಡು ಬೈಕ್‌ಗಳ ನಡುವೆ ಡಿಕ್ಕಿಯಾಗಿದ್ದು, ನಾಲ್ಕು ಮಂದಿಗೆ ಗಾಯಗಳಾಗಿದೆ. ಈ ಪೈಕಿ ಓರ್ವನ ಸ್ಥಿತಿ ಗಂಭೀರವಾಗಿದೆ. ಇಲ್ಲಿನ ಬೆಜ್ಜವಳ್ಳಿ ಜಾತ್ರೆಗೆ ಹೋಗಿ ವಾಪಸ್‌ ಆಗುತ್ತಿದ್ದ ಮಂಡಗದ್ದೆ ಸಮೀಪದ ದಂಪತಿಗಳಿದ್ದ ಬೈಕ್‌ಗೆ ಮೇಲಿನ ತೂದೂರು, ಬೇಗುವಳ್ಳಿ ನಿವಾಸಿಗಳಿದ್ದ ಬೈಕ್‌ ಹಿಂದಿನಿಂದ ಡಿಕ್ಕಿಯಾಗಿದೆ. ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ಘಟನೆಯಲ್ಲಿ ಮಂಡಗದ್ದೆಯ…

Read More

ಹೃದಯಾಘಾತದಿಂದ ರೈತ ಸಾವು : ಅರಣ್ಯಾಧಿಕಾರಿಗಳ ಕಿರುಕುಳವೇ ರೈತನ ಸಾವಿಗೆ ಕಾರಣ : ಆರ್ ಎಂಎಂ ಮತ್ತು ಬೇಳೂರು ಆರೋಪ

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮೃತ ಗ್ರಾಮ ಪಂಚಾಯತಿ ವ್ಯಾಪ್ತಿಯ ಗ್ರಾಮದ ನೆಣೆಬಸ್ತಿ ಗ್ರಾಮದ ರೈತ ಶಬ್ಬೀರ್ ಅಹಮದ್ (71) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದು ಈ ಸಾವಿಗೆ  ಅರಣ್ಯ ಇಲಾಖೆಯ ಅಧಿಕಾರಿಗಳೇ ನೇರ ಕಾರಣ ಎಂದು ಜಂಟಿ ಪತ್ರೀಕಾಗೋಷ್ಠಿಯಲ್ಲಿ ರಾಜ್ಯ ಕಾಂಗ್ರೆಸ್ ಸಹಕಾರ ವಿಭಾಗದ ಸಂಚಾಲಕರಾದ ಆರ್ ಎಂ ಮಂಜುನಾಥ್ ಗೌಡ ಹಾಗೂ ಮಾಜಿ ಶಾಸಕ,ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ಆರೋಪಿಸಿದ್ದಾರೆ. ಹಲವಾರು ದಶಕಗಳಿಂದ ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಅರಣ್ಯ ಒತ್ತುವರಿ ಜಾಗ ತೆರವಿಗೆ…

Read More

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್|cow theft

ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಗೋ ಕಳ್ಳತನಕ್ಕೆ ವಿಫಲ ಯತ್ನ – ವೀಡಿಯೋ ವೈರಲ್ ರಿಪ್ಪನ್‌ಪೇಟೆ : ಕಾರಿನಲ್ಲಿ ಬಂದು ಬೀದಿಯ ಗೋವುಗಳ ಕಳ್ಳತನಕ್ಕೆ ವಿಫಲ ಯತ್ನ ನಡೆಸಲಾಗಿದ್ದು, ಸ್ಥಳೀಯರು ಕೂಗಿದೊಡನೆ ಖದೀಮರು ಪರಾರಿಯಾಗಿರುವ ಘಟನೆ ನಡೆದಿದೆ. ತೀರ್ಥಹಳ್ಳಿ ರಸ್ತೆಯ ಗಾಂಧಿ ನಗರದಲ್ಲಿ  ಕಾರನ್ನು ಗೋವುಗಳ ಹತ್ತಿರ ತಂದು ನಿಲ್ಲಿಸಿ ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ ಗೋವುಗಳು ಕೈಗೆ ಸಿಕ್ಕಿಲ್ಲ.ಈ ಸಂಧರ್ಭದಲ್ಲಿ ಸ್ಥಳೀಯರು ಕೂಗಿದ್ದಾರೆ ನಂತರ  ಎಚ್ಚೆತ್ತುಕೊಂಡ ಖದೀಮರು ಓಡಿ ಹೋಗಿದ್ದಾರೆ. ಈ ಘಟನೆಯನ್ನು ಯಾರೋ ವೀಡಿಯೋ ಮಾಡಿದ್ದು…

Read More

ಬೈಕ್ ಅಪಘಾತದಲ್ಲಿ Btv ವರದಿಗಾರ ಅನಿಲ್ ಸಾವು

BTV reporter Anil died after a tragic bike accident in Shivamogga near Vinobanagar Benki Nagar Road. He was undergoing treatment at a private hospital but succumbed to injuries. ಶಿವಮೊಗ್ಗ: ನಗರದಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬಿ.ಟಿವಿ ವಾಹಿನಿಯ ವರದಿಗಾರರಾದ ಅನಿಲ್ ಅವರು ಮೃತಪಟ್ಟಿರುವ ಘಟನೆ ನಡೆದಿದೆ. ಕಳೆದ ರಾತ್ರಿ ನಗರದ ವಿನೋಬನಗರದ ಬೆಂಕಿ ನಗರ ರಸ್ತೆಯಲ್ಲಿ ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ…

Read More

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ

ಎರಡು ಪ್ರತ್ಯೇಕ ಪ್ರಕರಣ – ಗಾಂಜಾ ಮಾರುತ್ತಿದ್ದ ಇಬ್ಬರ ಬಂಧನ ಶಿವಮೊಗ್ಗ,: ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಗಾಂಜಾ ದಾಳಿ ನಡೆದಿದೆ. ಎರಡು ಪ್ರತ್ಯೇಕ ದಾಳಿಯಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಜೆ. ಹೆಚ್. ಪಟೇಲ್ ಬಡಾವಣೆ ತುಂಗಾ ಚಾನಲ್ ದಂಡೆಯಲ್ಲಿ ವ್ಯಕ್ತಿಯೊಬ್ಬನು ದ್ವಿಚ ಕ್ರ ವಾಹನವನ್ನು ನಿಲ್ಲಿಸಿಕೊಂಡು, ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಮಾಹಿತಿಯ ಮೇರೆಗೆ ದಾಳಿ ನಡೆಸಲಾಗಿದ್ದು   ಗಾಂಜಾ ಮಾರಾಟ ಮಾಡುತ್ತಿದ್ದ ಸಾಗರ ತಾಲೂಕಿನ ಬಿಲಗೋಡಿ ಗ್ರಾಮದ ಪ್ರತಾಪ್ ಎಸ್,…

Read More
Exit mobile version