ತೀರ್ಥಹಳ್ಳಿ : ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ :

ತೀರ್ಥಹಳ್ಳಿ : ತೀರ್ಥಹಳ್ಳಿ ಪಟ್ಟಣ ಪಂಚಾಯತ್ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಗೆ ನಾಳೆ ಮುಹೂರ್ತ ಫಿಕ್ಸ್ ಆಗಿದೆ. ಕಾಂಗ್ರೆಸ್ ಪಕ್ಷ ಗಾದಿ ಹಿಡಿಯಲು ಬಹುತೇಕ ಸಜ್ಜಾಗಿದ್ದು ಮಹಿಳಾ ಅಭ್ಯರ್ಥಿಗಳು ಅಧ್ಯಕ್ಷರಾಗುತ್ತಾರೆ ಎಂದು ಹೇಳಲಾಗುತ್ತಿದೆ.  ಬಿಜೆಪಿ ಪಕ್ಷ ಈ ಬಾರಿ ವಿರೋಧ ಪಕ್ಷದಲ್ಲಿ ಕೂರುವುದು ಖಚಿತವಾದಂತೆ ಕಾಣಿಸುತ್ತಿದೆ. ಕಾರಣ ಆರಗ ಜ್ಞಾನೇಂದ್ರ ಅವರು ನಾಳೆ ತೀರ್ಥಹಳ್ಳಿಯಲ್ಲಿ ಇರುವುದಿಲ್ಲ ಎಂದು ತಿಳಿಸಿದ್ದು ಅವರ ಮತ ಬೀಳುವುದು ಅನುಮಾನ ಈ ಕಾರಣಕ್ಕೆ ಕಾಂಗ್ರೆಸ್ ಪಕ್ಷ ಈ ಬಾರಿ ಅಧಿಕಾರದಲ್ಲಿ ಕೂರುವುದು ಖಚಿತವಾಗಿದೆ. …

Read More

ವೈದ್ಯಕೀಯ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ತೀರ್ಥಹಳ್ಳಿಯ ತೇಜಸ್ವಿನಿ

ತೀರ್ಥಹಳ್ಳಿ : ಪ್ರತಿಭಾನ್ವಿತ ವಿದ್ಯಾರ್ಥಿನಿ ಡಾ  ಎಸ್. ಆರ್. ತೇಜಸ್ವಿನಿಯವರು ಎಂ ಬಿ ಬಿ ಎಸ್ ಪದವಿಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ತೀರ್ಥಹಳ್ಳಿಗೆ ಕೀರ್ತಿ ತಂದಿದ್ದಾರೆ. ತೀರ್ಥಹಳ್ಳಿಯ ಹೆಸರು ರಾಜ್ಯ ಮಟ್ಟದಲ್ಲಿ ರಾರಾಜಿಸುವಂತೆ ಮಾಡಿದ ತೇಜಸ್ವಿನಿ ತೀರ್ಥಹಳ್ಳಿಯ ಸೇವಾಭಾರತಿ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಯಾಗಿದ್ದರು. ಇವರು  ಪಿಯುಸಿ ಪರೀಕ್ಷೆಯಲ್ಲಿಯೂ ಪ್ರಥಮ ಸ್ಥಾನ ಪಡೆದುಕೊಂಡಿದ್ದರು. ಕಡು ಬಡತನದಲ್ಲಿ ಬೆಳೆದು ವೈದ್ಯೆಯಾಗುವ ಕನಸು ಕಂಡು ನಿರಂತರ ಪರಿಶ್ರಮದಿಂದ ಹಗಲು ರಾತ್ರಿ ಎನ್ನದೆ ಓದಿ ಈಗ ರಾಜ್ಯ ಮಟ್ಟಕ್ಕೆ ಪ್ರಥಮ…

Read More

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು

ವ್ಯಕ್ತಿಯನ್ನು ಬೆದರಿಸಿ ಲಕ್ಷಾಂತರ ರೂ ದರೋಡೆ – ಆರೋಪಿಗಳನ್ನು ಮಾಲು ಸಮೇತ ಬಂಧಿಸಿದ ಪೊಲೀಸರು ಬೈಕ್ ನಲ್ಲಿ ಬಂದು ವ್ಯಕ್ತಿಯೊಬ್ಬರನ್ನು ಬೆದರಿಸಿ ದರೋಡೆ ಮಾಡಿದ್ದ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಭೇದಿಸಿದ್ದು,  ಇಬ್ಬರು ಆರೋಪಿಗಳನ್ನ ಬಂಧಿಸಿ, 1.5 ಲಕ್ಷ ರೂ.ಗಳ ಚಿನ್ನಾಭರಣವನ್ನ ವಶಕ್ಕೆ ಪಡೆದಿದ್ದಾರೆ. ಘಟನೆಯ ಹಿನ್ನಲೆ : ಆ.09 ರಂದು ಶಾರದಾ ಮಂದಿರದ ಬಳಿ ನಿಂತಿದ್ದ  ಮುರುಳಿಧರ್ (64) ಎಂಬುವರಿಗೆ ಬೈಕ್ ನಲ್ಲಿ ಬಂದಿದ್ದ 4-5 ಜನ ಹುಡುಗರು  ಹೆದರಿಸಿ ಅವರ ಬಳಿ ಇದ್ದ ಉಂಗುರ,…

Read More

ರಾಹುಲ್ ಗಾಂಧಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪ್ರಕರಣ : ರಾಜೇಶ್ ಹಿರಿಮನೆಗೆ ಜಾಮೀನು

HosaNagara JMFC Court granted bail to Rajesh Hirimane, accused in a social media post case involving alleged derogatory content against Lok Sabha Opposition Leader Rahul Gandhi. ರಾಹುಲ್ ಗಾಂಧಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಪ್ರಕರಣ : ರಾಜೇಶ್ ಹಿರಿಮನೆಗೆ ಜಾಮೀನು ಹೊಸನಗರ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಹಂಚಿಕೊಂಡ ಆರೋಪದಡಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದ…

Read More

ರಿಪ್ಪನ್‌ಪೇಟೆ : ಕುಸಿದು ಬಿದ್ದು ವ್ಯಕ್ತಿ ಸಾವು – ವಿದ್ಯುತ್ ಸಂಪರ್ಕವಿಲ್ಲದ ಶವಗಾರ,ನಾಗರೀಕರ ಆಕ್ರೋಶ|Rpet

ಕುಸಿದು ಬಿದ್ದು ವ್ಯಕ್ತಿ ಸಾವು ರಿಪ್ಪನ್ ಪೇಟೆ: ಇಲ್ಲಿ ಪುರಮಠ ವಾಸಿ ಕೃಷಿಕ ಬಿ. ಕೆ. ಲೋಕಪ್ಪ  (68) ಅವರು ಸೋಮವಾರ ಮೂರು ವರ್ಷದ  ಮೊಮ್ಮಗನೊಂದಿಗೆ  ಜಮೀನಿಗೆ   ತೆರಳಿದವರು ಅಲ್ಲಿಯೇ ಮೃತಪಟ್ಟಿದ್ದಾರೆ.  ಸರ್ವೆ ನಂಬರ್ 135 ರ ಹಕ್ಕಲಿನಲ್ಲಿ ಬಿಟ್ಟಿದ್ದ ಕವಳಿ ಹಣ್ಣು ಗಳನ್ನು  ಮೊಮ್ಮಗನಿಗೆ ಕಿತ್ತು ಕೊಟ್ಟು ಮನೆಗೆ ಕಳಿಸಿದ್ದರು.ಮಧ್ಯಾಹ್ನ 12:00 ಆದರೂ ಮನೆಗೆ ಹಿಂದಿರುಗದ ಇವರನ್ನು ಕುಟುಂಬಸ್ಥರು ಹುಡುಕಲು ಹೋದಾಗ ಹಕ್ಕಲಿನಲ್ಲಿ ಲೋಕಪ್ಪರವರ ಮೃತ ದೇಹ  ಪತ್ತೆಯಾಗಿದೆ.  ಹೃದಯ ಘಾತದಿಂದ ಕುಸಿದು ಬಿತ್ತು ಸಾವನಪ್ಪಿರಬಹುದು…

Read More

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ವ್ಯಕ್ತಿಯ ಬಂಧನ – 1.7 ಕೆ.ಜಿ ಗಾಂಜಾ ವಶಕ್ಕೆ Doddapete police in Shivamogga conducted a raid in Annanagar and arrested a 50-year-old आरोपी, seizing around 1.72 kg of ganja worth ₹85,000 under the NDPS Act. ಶಿವಮೊಗ್ಗ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ದೊಡ್ಡಪೇಟೆ ಪೊಲೀಸರು ಭರ್ಜರಿ ದಾಳಿ ನಡೆಸಿ ಓರ್ವನನ್ನು ಬಂಧಿಸಿ ಸುಮಾರು 1.750 ಕೆಜಿ ಗಾಂಜಾವನ್ನು…

Read More

ಗಾಂಜಾ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು – ಒಬ್ಬನ ಬಂಧನ, 2 ಕೆ ಜಿ ಗಾಂಜಾ ವಶಕ್ಕೆ

Shivamogga Doddapete police busted an illegal ganja selling network near Mount Hira School in Iliyaz Nagar, arresting one आरोपी with 2.066 kg of ganja while another suspect escaped. ಗಾಂಜಾ ಮಾರಾಟ ಜಾಲ ಪತ್ತೆ ಹಚ್ಚಿದ ಪೊಲೀಸರು – ಒಬ್ಬನ ಬಂಧನ, 2 ಕೆ ಜಿ ಗಾಂಜಾ ವಶಕ್ಕೆ ಶಿವಮೊಗ್ಗ: ನಗರದ ದೊಡ್ಡಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸುವಲ್ಲಿ ಪೊಲೀಸರು…

Read More

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ Crime News

ಸೌಮ್ಯ ಕೊಲೆ ಪ್ರಕರಣ – ಮೃತದೇಹವನ್ನು ಹೊರತೆಗೆದ ಪೊಲೀಸರು | ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ ಯುವತಿಯೊಬ್ಬಳನ್ನು ಪ್ರೀತಿಸಿ ಮದುವೆಯಾಗುತ್ತೇನೆ ಎಂದು ನಂಬಿಸಿ , ಆಕೆಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಪ್ರಿಯಕರನೇ ಕೊಲೆಗೈದ ಪ್ರಕರಣದಲ್ಲಿ ಯುವತಿಯ ಮೃತದೇಹವನ್ನು ಹೊರತೆಗೆಯಲಾಗಿದೆ. ಸೌಮ್ಯಾ ಮತ್ತು ಸೃಜನ್ ಕಳೆದ ಎರಡೂವರೆ ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಈ ಮಧ್ಯೆ ತನ್ನನ್ನು ಮದುವೆಯಾಗುವಂತೆ ಸೌಮ್ಯಾ ಒತ್ತಾಯಿಸುತ್ತಿದ್ದಳು. ಇದರಿಂದ ಬೇಸತ್ತ ಸೃಜನ್ ಯುವತಿಯನ್ನು ಹೆದ್ದಾರಿಪುರ ಬಳಿಯಲ್ಲಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಕೊಲೆ ಮಾಡಿದ ಬಳಿಕ…

Read More

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ!

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ! ಶಿವಮೊಗ್ಗ ಜಿಲ್ಲೆ, ಸಾಗರ: ಸಾಗರ ತಾಲ್ಲೂಕಿನ ಶಿಕ್ಷಣ ಪ್ರೇಮಿಗಳಿಗೆ ಸಂತಸದ ಸುದ್ದಿಯಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರಂತರ ಪ್ರಯತ್ನ ಫಲ ನೀಡಿದ್ದು, ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ದ್ವಿಭಾಷಾ ಮಾಧ್ಯಮದಡಿ ಇಂಗ್ಲಿಷ್‌ ತರಗತಿಗಳನ್ನೂ ಆರಂಭಿಸಲು…

Read More

ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ ಬೊಮ್ಮಾಯಿ ಆಯ್ಕೆ

ಬೆಂಗಳೂರು: ಇಂದು ಇಲ್ಲಿ ನಗರದ ಕ್ಯಾಪಿಟಲ್ ಹೊಟೇಲ್ ನಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್ ಬೊಮ್ಮಾಯಿ ರವರನ್ನು ಆಯ್ಕೆ ಮಾಡಲಾಗಿದೆ.   ಉತ್ತರ ಕರ್ನಾಟಕ ಮೂಲದ ಲಿಂಗಾಯತ ಸಮುದಾಯಕ್ಕೆ ಸೇರಿದ ಬೊಮ್ಮಾಯಿಯವರ ಆಯ್ಕೆಯಿಂದ ಎಲ್ಲಾ ಲೆಕ್ಕಾಚಾರ ತಲೆಕೆಳಗಾಗಿದೆ.ನಿರಾಣಿ,ಬೆಲ್ಲದ್,ಸಂತೋಷ್ ಹಾಗೂ ಜೋಶಿ ಯವರ ಹೆಸರು ಕೇಳಿ ಬಂದಿತ್ತು.

Read More