Headlines

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing

ಶಿವಮೊಗ್ಗದಿಂದ ರೈಲು ಹತ್ತಿದ್ದ ಯುವತಿ ನಿಗೂಡ ನಾಪತ್ತೆ | missing ಶಿವಮೊಗ್ಗದಿಂದ ಬೆಂಗಳೂರಿಗೆ ತೆರಳಲೆಂದು ರೈಲು ಹತ್ತಿದ್ದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ಬೆಳಕಿಗೆ ಬಂದಿದೆ. ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನೆ ಗ್ರಾಮ ಶಾಂತಿನಗರದ ನಿವಾಸಿ ಐಶ್ವರ್ಯ (19) ನಾಪತ್ತೆಯಾದ ಯುವತಿ ಎಂದು ಗುರುತಿಸಲಾಗಿದೆ. ಇವರು ಬೆಂಗಳೂರಿನಲ್ಲಿ ಹೋಂ ನರ್ಸಿಂಗ್  ಕೆಲಸ ಮಾಡುತ್ತಿದ್ದರು. ಮೇ 15 ರಂದು ಶಿವಮೊಗ್ಗ ರೈಲ್ವೆ ನಿಲ್ದಾಣದಿಂದ ಯಶವಂತಪುರಕ್ಕೆ ಹೋಗುವ ಎಕ್ಸ್’ಪ್ರೆಸ್ ರೈಲಿನಲ್ಲಿ (train) ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಆದರೆ ಬೆಂಗಳೂರಿನಲ್ಲಿ ಕೆಲಸ…

Read More

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ

ಕಾರು ತೆಗೆಯುವಂತೆ ಹಾರನ್ ಮಾಡಿದ್ದಕ್ಕೆ ಖಾಸಗಿ ಬಸ್ ಚಾಲಕನ ಮೇಲೆ ಹಲ್ಲೆ ಶಿವಮೊಗ್ಗ : ಅಡ್ಡ ನಿಲ್ಲಿಸಿದ್ದ ಕಾರು ತೆಗೆಯುವಂತೆ ಹಾರನ್ಮಾಡಿದ್ದಕ್ಕೆ ನವದುರ್ಗ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಶಿವಮೊಗ್ಗದ ಬಸ್‌ ನಿಲ್ದಾಣದ ಸಮೀಪ ಬ್ರೆಟ್ ಹೊಟೇಲ್ ಎದುರು ಘಟನೆ ನಡೆದಿದೆ. ನವದುರ್ಗ ಬಸ್‌ ಚಾಲಕ ಬಿ.ಎಸ್.ರವಿ ಮೇಲೆ ಹಲ್ಲೆ ನಡೆಸಲಾಗಿದೆ. ಬಸ್ಸು ರಾತ್ರಿ ಶಿವಮೊಗ್ಗದಿಂದ ಮಂಗಳೂರಿಗೆ ತೆರಳುತ್ತಿತ್ತು. ನಿಲ್ದಾಣದಿಂದ ಹೊರ ಬಂದು ಬೈಟ್ ಹೊಟೇಲ್ ಮುಂಭಾಗ ಪ್ರಯಾಣಿಕರನ್ನು ಹತ್ತಿಸಿಕೊಳ್ಳಲು ಚಾಲಕ ರವಿ ಬಸ್ ನಿಲ್ಲಿಸಿದ್ದರು….

Read More

ಕಾಡುಹಂದಿ ದಾಳಿ – ಪ್ರಾಣಾಪಾಯದಿಂದ ಪಾರಾದ ರೈತ

ಕಾಡುಹಂದಿ ದಾಳಿ – ರೈತ ಪ್ರಾಣಾಪಾಯದಿಂದ ಪಾರು ಸಾಗರ ತಾಲ್ಲೂಕು ಬಾರಂಗಿ ಹೋಬಳಿ ಕಾನೂರು ಗ್ರಾಮದ ರೈತ ರಾಮಪ್ಪ ಜಟ್ಟನಾಯ್ಕ (60) ಅವರ ಮೇಲೆ ಕಾಡುಹಂದಿ ದಾಳಿ ನಡೆಸಿದ ಘಟನೆ ನಡೆದಿದೆ. ದಾಳಿಯ ತೀವ್ರತೆಯ ನಡುವೆಯೂ ಅವರು ಪ್ರಾಣಾಪಾಯದಿಂದ ಪಾರಾಗಿರುವುದು ಅಚ್ಚರಿಯ ಸಂಗತಿಯಾಗಿ ಪರಿಣಮಿಸಿದೆ. ದುರ್ಗಮ ಪ್ರದೇಶವಾದ ಕಾನೂರು ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಕಾಡುಹಂದಿಯ ಹರಿತವಾದ ಕೋರೆಗಳಿಂದ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯಗೊಂಡ ರಾಮಪ್ಪ ಜಟ್ಟನಾಯ್ಕ ಅವರು ಸ್ಥಳದಲ್ಲೇ ಕುಸಿದು ಬಿದ್ದರು. ತಕ್ಷಣವೇ ಸ್ಥಳೀಯರು ಅವರನ್ನು…

Read More

ರಿಪ್ಪನ್‌ಪೇಟೆಯ ಗಾನ ಪ್ರತಿಭೆಗೆ ಗೃಹ ಸಚಿವರಿಂದ ಸನ್ಮಾನ :

ತೀರ್ಥಹಳ್ಳಿಯ ಶಾಂತವೇರಿ ಗೋಪಾಲಗೌಡ ಸಭಾಂಗಣದಲ್ಲಿ ನಡೆದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ರಿಪ್ಪನ್ ಪೇಟೆಯ ಯುವ ಗಾನ ಪ್ರತಿಭೆ ಪ್ರಣತಿ ಅಣ್ಣಪ್ಪನವರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಸನ್ಮಾನಿಸಿ ಗೌರವಿಸಿದರು. ತೀರ್ಥಹಳ್ಳಿಯಲ್ಲಿ ನಡೆದ ಶಬ್ದ ಟ್ರಸ್ಟ್ ನ ಹಾಗೂ ವಿದ್ಯಾ ಸಿರಿ ಸಂಸ್ಥೆ ಅವರ  ಸಹ ಯೋಗದೊಂದಿಗೆ ನಡೆದ 50 ಶಾಲೆಗಳಿಗೆ ನೋಟ್ ಬುಕ್ ವಿತರಣೆ ,ನುಡಿನಮನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಚಿಕ್ಕವಯಸ್ಸಿನಲ್ಲೇ ಅದ್ಭುತ ಸಾಧನೆ ತೋರಿದ ತನ್ನ ಕಂಠಸಿರಿಯಿಂದ ಗಾಯನ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿ ಸಂಗೀತ…

Read More

ಶಿವಮೊಗ್ಗದಿಂದ ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ಹೃದಯ ಸಂಬಂಧಿ ಮಗು ರವಾನೆ!!!|zero traffic

ಶಿವಮೊಗ್ಗ :  ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಮೂರು ದಿನದ ಹಸುಗೂಸು ಮಗುವನ್ನು ಬೆಂಗಳೂರಿಗೆ ಜೀರೋ ಟ್ರಾಫಿಕ್ ಮೂಲಕ ರವಾನೆ ಮಾಡಲಾಗಿದೆ. ಶಿವಮೊಗ್ಗದ ಸರ್ಜಿ ಮಕ್ಕಳ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವಿಗೆ ಹೃದಯ ಸಂಬಂಧಿ ಕಾಯಿಲೆಯಿದ್ದು ಮಗುವಿನ ಸ್ಥಿತಿ ಗಂಭೀರವಾದ ಹಿನ್ನೆಲೆಯಲ್ಲಿ  ಮೂರು ದಿನದ ಮಗುವಿಗೆ ತೆರೆದ ಹೃದಯದ ಆಪರೇಶನ್ ಮಾಡುವ ಅವಶ್ಯಕತೆ ಇದ್ದ ಕಾರಣ ಬೆಂಗಳೂರಿನ ಎನ್ ಎಚ್ ಆಸ್ಪತ್ರೆಗೆ ರವಾನೆ ಮಾಡಲಾಯಿತು. ಶಿವಮೊಗ್ಗದ ಗಾಂಧಿ ಬಜಾರ್‌ ನ ನಿಲೇಶ್ ಜೈನ್ ಮತ್ತು ಮೋನಿಕಾ ದಂಪತಿಗಳ ಮಗುವಿಗೆ…

Read More

ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News

ಗೋಮಾಂಸ ಮಾರಾಟ ಮಾಡುತಿದ್ದ ಹೊಟೇಲ್ ಮೇಲೆ ಪೊಲೀಸರ ದಾಳಿ | Crime News ಗೋಮಾಂಸ ಮಾರಾಟ ಮಾಡುತಿದ್ದ ಹೊಟೆಲ್ ಮೇಲೆ ಪೊಲೀಸರು ದಾಳಿ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಳೆಹೊನ್ನೂರಿನಲ್ಲಿ ನಡೆದಿದೆ. ಸಾರ್ವಜನಿಕ ದೂರಿನ ಮೇಲೆಗೆ  ಹೊಳೆಹೊನ್ನೂರು ಪಟ್ಟಣದ ಚೆನ್ನಗಿರಿ ರಸ್ತೆಯಲ್ಲಿರುವ ಹೋಟೆಲೊಂದರ ಮೇಲೆ ದಿಡೀರ್ ದಾಳಿ ನಡೆದಿದೆ. ದಾಳಿ ಸಂಧರ್ಭದಲ್ಲಿ ಗೋಮಾಂಸ ಮಾರಾಟ ಮಾಡುವುದು ಖಾತರಿಯಾಗಿದೆ. ಹೋಟೆಲ್ ಮಾಲೀಕ ಮತ್ತು ಮೂವರು ಕೆಲಸಗಾರರಿದ್ದು ಮಾಲೀಕ ಗೋಮಾಂಸ ಅಡುಗೆ ಮಾಡಿ ಮಾರಾಟ ಮಾಡುವ ಕುರಿತು ಒಪ್ಪಿಕೊಂಡಿದ್ದಾರೆ. ಹೊಳೆಹೊನ್ನೂರು…

Read More

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ|arrested

ರಿಪ್ಪನ್‌ಪೇಟೆ : ಅಕ್ರಮ ಗೋ ಸಾಗಾಟ – ಮೂವರು ಆರೋಪಿಗಳ ಬಂಧನ,ಜಾನುವಾರು ರಕ್ಷಣೆ ರಿಪ್ಪನ್ ಪೇಟೆ : ಇಲ್ಲಿನ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ತಳಲೆ ಗ್ರಾಮದಲ್ಲಿ ಅಕ್ರಮವಾಗಿ ಗೋವು ಸಾಗಾಟ ಮಾಡುತ್ತಿದ್ದ ಆರೋಪಿಗಳನ್ನು ವಾಹನ ಸಮೇತ ವಶಕ್ಕೆ ಪಡೆದಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಳಲೆ ವೃತ್ತದಲ್ಲಿ ಮೂಗೂಡ್ತಿ ಅರಣ್ಯ ವಲಯದ ಸಿಬ್ಬಂದಿಗಳು ತಡರಾತ್ರಿ ಗಸ್ತಿನಲ್ಲಿರುವಾಗ ಕಳಸೆ-ಬೆಳ್ಳೂರು ಮಾರ್ಗದಿಂದ ರಿಪ್ಪನ್ ಪೇಟೆಯತ್ತ ತೆರಳುತಿದ್ದ ಗೂಡ್ಸ್ ವಾಹನವನ್ನು ತಡೆದು ತಪಾಸಣೆ ನಡೆಸಿದಾಗ ಅಕ್ರಮವಾಗಿ ಗೋ ಸಾಗಾಟ ಮಾಡುತ್ತಿರುವುದು ಬೆಳಕಿಗೆ…

Read More

ಸಾವರ್ಕರ್ ಭಾವಚಿತ್ರ ತೆರವು ವಿವಾದ : ಶಿವಮೊಗ್ಗ ನಗರ ಉದ್ವಿಗ್ನ- ಎರಡು ದಿನ 144 ಸೆಕ್ಷನ್ ಜಾರಿ

ಶಿವಮೊಗ್ಗ:ಅಮೀರ್ ಅಹಮದ್ ಸರ್ಕಲ್’ನಲ್ಲಿ ಸಾವರ್ಕರ್ ಫೋಟೊ ವಿವಾದ ಸಂಬಂಧ ಪರಿಸ್ಥಿತಿ ಭುಗಿಲೆದ್ದಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತ ಕ್ರಮವಾಗಿ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ತಕ್ಷಣದಿಂದಲೇ ಜಾರಿಗೆ ಬರುವಂತೆ ಶಿವಮೊಗ್ಗ ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಲಾಗಿದೆ. ಎರಡು ದಿನ ನಗರದಲ್ಲಿ ಸೆಕ್ಷನ್ 144 ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಜಿಲ್ಲೆಯಲ್ಲಿ ವೀರ ಸಾವರ್ಕರ್ ಭಾವಚಿತ್ರ ವಿವಾದ ಸದ್ಯಕ್ಕೆ ಅಂತ್ಯವಾಗುವಂತೆ ಕಾಣುತ್ತಿಲ್ಲ. ಇಂದು ಕೂಡ ವೀರ ಸಾವರ್ಕರ್ ಭಾವಚಿತ್ರ ಇಡುವ ವಿಚಾರಕ್ಕೆ ಎರಡು ಕೋಮಿನ ಯುವಕರ ನಡುವೆ ಜಟಾಪಟಿ ನಡೆದಿದೆ. ಶಿವಮೊಗ್ಗದ…

Read More

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿದ ರೈತ ವಿಷ ಸೇವಿಸಿ ಅತ್ಮಹತ್ಯೆ|crime news

ರಿಪ್ಪನ್‌ಪೇಟೆ : ಸಾಲ ಭಾದೆಗೆ ತತ್ತರಿಸಿ ರೈತ ವಿಷ ಸೇವಿಸಿ ಅತ್ಮಹತ್ಯೆ  ರಿಪ್ಪನ್‌ಪೇಟೆ;-ಕೆನರಾ ಬ್ಯಾಂಕ್ ಮತ್ತು ಸಹಕಾರ ಸಂಘ ಹಾಗೂ ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಸುಮಾರು 8 ಲಕ್ಷ ರೂ ಸಾಲ ಮಾಡಿ ತಿರುವಳಿ ಮಾಡಲಾಗದೇ ಮನನೊಂದು ವಿಷ ಸೇವಿಸಿ ಆತ್ಯಹತ್ಯೆಗೆ ಶರಣಾದ ಘಟನೆ ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯ ಅರಸಾಳು ಗ್ರಾಮದಲ್ಲಿ ನಡೆದಿದೆ. ಅರಸಾಳು ಗ್ರಾಮದ ಸುರೇಶ (55) ಎಂದು ಗುರುತಿಸಲಾಗಿದ್ದು ಮೃತನಿಗೆ ಪತ್ನಿ ಓರ್ವ ಗಂಡು ಮತ್ತು ಹೆಣ್ಣು ಮಕ್ಕಳಿದ್ದಾರೆನ್ನಲಾಗಿದೆ. ಕೆನರಾಬ್ಯಾಂಕ್ ಸಾಲಕ್ಕೆ ರೈತ ಸುರೇಶನಿಗೆ…

Read More

ಕಾಲೇಜು ಉಪನ್ಯಾಸಕನ ವಿರುದ್ಧ ಲೈಂಗಿಕ ಕಿರುಕುಳ ಆರೋಪ : ಪ್ರತಿಭಟನೆ, ಕಠಿಣ ಕ್ರಮಕ್ಕೆ ಆಗ್ರಹ

NSUI protests in Shivamogga demanding strict action against a Sahyadri College professor accused of sexually harassing female students and sending obscene messages. ಶಿವಮೊಗ್ಗ: ವಿದ್ಯಾರ್ಥಿನಿಯರಿಗೆ ಆಂತರಿಕ ಪರೀಕ್ಷೆಯಲ್ಲಿ ಅಂಕ ನೀಡುವ ಹೆಸರಿನಲ್ಲಿ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿರುವ ಆರೋಪದ ಮೇಲೆ ಸಹ್ಯಾದ್ರಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ. ಮುದುಕಪ್ಪ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗ ಜಿಲ್ಲಾ ಎನ್‌ಎಸ್‌ಯುಐ ಆಗ್ರಹಿಸಿದೆ. ಸೋಮವಾರ ಕಾಲೇಜಿನ ಎದುರು ಪ್ರತಿಭಟನೆ…

Read More