ಹಾಡಹಗಲೇ ಕಳ್ಳತನಕ್ಕೆ ಯತ್ನ – ಕೋಪಗೊಂಡ ಗ್ರಾಮಸ್ಥರಿಂದ ಕಳ್ಳನಿಗೆ ಹಿಗ್ಗಾಮುಗ್ಗ ಥಳಿತ

Daylight house break-in attempt in Sagar taluk of Shivamogga district was foiled as villagers caught the accused thief and handed him over to police. Investigation is underway. ಶಿವಮೊಗ್ಗ: ಹಾಡಹಗಲೇ ಮನೆಗೆ ನುಗ್ಗಿ ಹಣ–ಚಿನ್ನಾಭರಣ ದೋಚಲು ಯತ್ನಿಸಿದ ವ್ಯಕ್ತಿಯೊಬ್ಬ ಗ್ರಾಮಸ್ಥರ ಕೈಗೆ ಸಿಕ್ಕಿಬಿದ್ದು ಗಂಭೀರ ಹಲ್ಲೆಗೆ ಒಳಗಾದ ಘಟನೆ ನಡೆದಿದೆ. ಸಾಗರ ತಾಲೂಕಿನ ಕಾನಲ್ರೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಕಬ್ಬಳ್ಳಿ ಹುಚ್ಚಪ್ಪ ಎಂಬ…

Read More

ಹೊಸನಗರ : ಚಲಿಸುತಿದ್ದ ಟ್ರಾಕ್ಟರ್ ಪಲ್ಟಿ – ನೀರುಗಂಟಿ ಸಾವು|Accident

ಚಲಿಸುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ನೀರುಗಂಟಿಯೋರ್ವ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಬಿದನೂರಿನಲ್ಲಿ(ನಗರ) ನಡೆದಿದೆ. ಬಿದನೂರು ನಗರದ ಚಿಕ್ಕಪೇಟೆ ನಿವಾಸಿ ತುಕರಾಂ(46) ಎಂಬಾತ ಮೃತ ದುರ್ದೈವಿ. ಕುಡಿಯುವ ನೀರು ಪೂರೈಸುವ ಟ್ರಾಕ್ಟರ್ ಪಲ್ಟಿಯಾದ ಕಾರಣ ನೀರುಗಂಟಿ ಸಾವನ್ನಪ್ಪಿದ್ದಾನೆ. ನಗರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರುಗಂಟಿ ಕೆಲಸ ಮಾಡುತ್ತಿದ್ದ ತುಕರಾಂ.ಗ್ರಾ.ಪಂ. ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಹಿನ್ನೆಲೆಯಲ್ಲಿ ಮನೆಗಳಿಗೆ ಟ್ಯಾಂಕರ್ ಗಳ ಮೂಲಕ ನೀರು ಪೂರೈಸಲು ಮುಂದಾದಾಗ ಈ ಅವಘಡ ಸಂಭವಿಸಿದೆ. ನೀರು ಪೂರೈಸುವ ಟ್ರ್ಯಾಕ್ಟರ್…

Read More

ರಿಪ್ಪನ್‌ಪೇಟೆ : NSS ಶಿಬಿರಾರ್ಥಿಗಳಿಂದ ಪ್ಲಾಸ್ಟಿಕ್ ಬಳಕೆ ವಿರುದ್ದ ಅರಿವು ಜಾಥಾ

ರಿಪ್ಪನ್‌ಪೇಟೆ : ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕ 1 ಮತ್ತು 2 ರ ವಿಶೇಷ ವಾರ್ಷಿಕ ಶಿಬಿರದ ಸ್ವಯಂ ಸೇವಕರು ಬೆಳ್ಳೂರು ಗ್ರಾಮ ಪಂಚಾಯತಿಯ ಸಹಯೋಗದೊಂದಿಗೆ ಪ್ಲಾಸ್ಟಿಕ್ ಬಳಕೆ ವಿರುದ್ಧ ಅರಿವು ಜಾಥಾ ಕಾರ್ಯಕ್ರಮವನ್ನು ಬೆಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಹಮ್ಮಿಕೊಳ್ಳಲಾಯಿತು. ಪ್ಲಾಸ್ಟಿಕ್ ವಿರುದ್ಧ ಅರಿವು ಕಾರ್ಯಕ್ರಮವನ್ನು ಕಲ್ಲುಹಳ್ಳ ಸರ್ಕಾರಿ ಶಾಲೆಯಿಂದ ಆರಂಭವಾಗಿ ವಿದ್ಯಾರ್ಥಿಗಳು ಪ್ಲಾಸ್ಟಿಕ್ ವಿರುದ್ಧ ಘೋಷಣೆ ಕೂಗುತ್ತಾ ಜನಸಮುದಾಯಕ್ಕೆ ಅರಿವು ಮೂಡಿಸಿದರು. ಜಾಥ ನಡೆಸುವುದರೊಂದಿಗೆ ರಸ್ತೆಯ ಇಕ್ಕೆಲಗಳಲಿದ್ದ ಸುಮಾರು…

Read More

ಸಾಗರದ ಕೆ ಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯ ಆನಂದಪುರದಲ್ಲಿ ಬಸ್ ಹತ್ತುವಾಗ ಕೆಳಗೆ ಬಿದ್ದ ವಿದ್ಯಾರ್ಥಿನಿ!!!!!! ಸಾಗರ ಬಸ್ ಡಿಪೋ ಮುಂದೆ ವಿದ್ಯಾರ್ಥಿಗಳ ಪ್ರತಿಭಟನೆ

ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರದಲ್ಲಿ ಬೆಳಿಗ್ಗೆ 9.15 ರ ಸಂದರ್ಭದಲ್ಲಿ ಶಿವಮೊಗ್ಗದಿಂದ ಸಾಗರದ ಕಡೆ ಬಸ್ ಹೊರಟ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಾಲೇಜಿಗೆ ಬಸ್ ಹತ್ತುತ್ತಿದ್ದರು ಇನ್ನೂ ಹತ್ತು ಜನ ಹುಡುಗರು ಬಸ್ ಹತ್ತುತ್ತಿರುವಂತಹ ಸಂದರ್ಭದಲ್ಲಿ ಕೆಎಸ್ ಆರ್ ಟಿಸಿ ಚಾಲಕ ಮತ್ತು ನಿರ್ವಾಹಕನ ನಿರ್ಲಕ್ಷ್ಯತನದಿಂದ ಒಬ್ಬ ವಿದ್ಯಾರ್ಥಿನಿ ಬಸ್  ಹತ್ತುತ್ತಿರುವಾಗಲೇ ಬಸ್ಸನ್ನು ಚಲಾಯಿಸಿದ್ದರಿಂದ  ವಿದ್ಯಾರ್ಥಿನಿಯೊಬ್ಬಳು ಬಸ್ಸಿನಿಂದ ಕೆಳಗೆ ಬಿದ್ದಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ತಕ್ಷಣ ಉಳಿದ ವಿದ್ಯಾರ್ಥಿಗಳು ಆ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ…

Read More

ಮಕ್ಕಳಲ್ಲಿ ಧರ್ಮಜಾಗೃತಿ ಮೂಡಿಸುವುದೇ ಭವಿಷ್ಯದ ಧರ್ಮರಕ್ಷಣೆ – ಕು. ಹಾರಿಕಾ ಮಂಜುನಾಥ್

A Hindu Sangama program was held in Ripponpete where Hindu thinker and orator Harika Manjunath called for unity beyond caste and creed and emphasized the importance of preserving Sanatana Dharma, culture, and traditions. ರಿಪ್ಪನ್‌ಪೇಟೆ: ಜಾತಿ, ಮತ, ಪಂಥ, ಪಂಗಡಗಳ ಭೇದವನ್ನು ಮನೆಯೊಳಗೆ ಸೀಮಿತಗೊಳಿಸಿ, ಸಮಾಜದ ಹೊರಗೆ ಬಂದಾಗ ನಾವೆಲ್ಲರೂ ಹಿಂದೂ ಧರ್ಮೀಯರೆಂಬ ಒಗ್ಗಟ್ಟಿನ ಭಾವನೆ ಪ್ರತಿಯೊಬ್ಬರಲ್ಲೂ ಮೂಡಬೇಕು ಎಂದು ಹಿಂದೂ ಧರ್ಮದ ಚಿಂತಕಿ…

Read More

ರಿಪ್ಪನ್‌ಪೇಟೆ : ಪುನೀತ್ ಪುಣ್ಯ ಸ್ಮರಣೆ |ರಾಜರತ್ನ ಮರೆಯಾಗಿ ಕಳೆದೇ ಹೋಯ್ತು ಒಂದು ವರ್ಷ|punith

ಮೊನ್ನೆ ಮೊನ್ನೆ ನಡೆದಿದೆಯೇನೋ.. ಎಂಬ ಭಾವನೆ ಇಂದಿಗೂ ಜನರ ಮನಸ್ಸಿನಲ್ಲಿದೆ. ಅಪ್ಪು ಅಗಲಿಕೆಗೆ ಆಗಲೇ ಒಂದು ವರ್ಷ. ಕಳೆದ ವರ್ಷ ಅಕ್ಟೋಬರ್ 29ರಂದು ಇಡೀ ಕರುನಾಡು ಕಣ್ಣೀರಿಟ್ಟಿತ್ತು. ನಿನ್ನೆಯಷ್ಟೇ ಪುನೀತ್ ಕಟ್ಟಕಡೆಯ ಸಿನಿ-ಡಾಕ್ಯುಮೆಂಟರಿ ಅಥವಾ ಡಾಕ್ಯು-ಡ್ರಾಮಾ ಗಂಧದ ಗುಡಿ ರಿಲೀಸ್ ಆಗಿದೆ. ಕರ್ನಾಟಕ ರತ್ನ ಡಾ| ಪುನೀತ್ ರಾಜ್‍ಕುಮಾರ್ ರವರ ಮೊದಲ ವರ್ಷದ ಪುಣ್ಯಸ್ಮರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಪಟ್ಟಣದ ವಿನಾಯಕ ವೃತ್ತದಲ್ಲಿ ಕಸ್ತೂರಿ ಕನ್ನಡ ಸಂಘ ಹಾಗೂ ಪುನೀತ್ ರಾಜ್‍ಕುಮಾರ್ ಅಭಿಮಾನಿ…

Read More

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ!

ಮುದ್ದಾದ ಮಗಳನ್ನೇ ನೀರಿನಲ್ಲಿ ಮುಳುಗಿಸಿ ಕೊಂದ ಪಾಪಿ ತಾಯಿ! ಗಂಡ ರಘುನಿಂದ ವಿಚ್ಛೇದನಕ್ಕೆ ಮುಂದಾಗಿದ್ದಳು ಎನ್ನಲಾಗಿದೆ. ಕಳೆದ ವರ್ಷ ಗ್ರಾಮದ ಹಿರಿಯರು ಸೇರಿ ಪಂಚಾಯಿತಿ, ರಾಜಿ ಸಂಧಾನದ ಮೂಲಕ ಗಂಡನ ಮನೆಗೆ ಕಳುಹಿಸಿಕೊಟ್ಟಿದ್ದರು. ಆದರೆ ಶಿವಮೊಗ್ಗದಲ್ಲಿ ಇರಲು ಸಾಧ್ಯವಾಗದೆ ಶನಿವಾರ ಮಗುವಿನೊಂದಿಗೆ ತವರಿಗೆ ಬಂದಿದ್ದಳು ಎನ್ನಲಾಗಿದೆ. ನಸಿಕ ಸ್ಥಿಮಿತ ಕಳೆದುಕೊಂಡಿದ್ದ ತಾಯಿಯೊಬ್ಬಳು ಹೆತ್ತ ಮಗಳನ್ನೇ ನೀರಿನ ತೊರೆಯಲ್ಲಿ ಮುಳುಗಿಸಿ ಹತ್ಯೆಗೈದಿರುವ ಹೃದಯ ವಿದ್ರಾವಕ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಚನ್ನರಾಯಪಟ್ಟಣ ತಾಲ್ಲೂಕಿನ ಜಿನ್ನೇನಹಳ್ಳಿ ಕೊಪ್ಪಲು ಗ್ರಾಮದಲ್ಲಿ ಭಾನುವಾರ…

Read More

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ

ಇಂದಿನ ಮಕ್ಕಳಿಗೆ ಮೌಲ್ಯಯುತ ಶಿಕ್ಷಣ  ಅಗತ್ಯ – ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ರಿಪ್ಪನ್ ಪೇಟೆ :  ಇಂದಿನ ಆಧುನಿಕ ತಂತ್ರ ಜ್ಞಾನ ದ ಯುಗದಲ್ಲಿ ಮಕ್ಕಳಲ್ಲಿ ಕೇವಲ ಅಂಕಗಳ ಸ್ಪರ್ಧೆಯಲ್ಲ, ಮೌಲ್ಯಾಧಾರಿತ ಶಿಕ್ಷಣವನ್ನು ಬೆಳೆಸುವತ್ತ ಪೋಷಕರು ಮತ್ತು ಶಾಲೆಗಳು ಹೆಚ್ಚಿನ ಗಮನ ಹರಿಸಬೇಕು ಎಂದು ಹೊಸನಗರ ಕ್ಷೇತ್ರ ಶಿಕ್ಷಣಾಧಿಕಾರಿ ಗಣೇಶ್ ವೈ ಹೇಳಿದರು. ಪಟ್ಟಣದ ಗುಡ್ ಶೆಫರ್ಡ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣವು ವಿದ್ಯಾರ್ಥಿಗಳ ಜೀವನಕ್ಕೆ ದಿಕ್ಕು…

Read More

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ

ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಕೊಲೆಗೆ ಯತ್ನಿಸಿದ ಪತಿಗೆ 10 ವರ್ಷ ಜೈಲು ಶಿಕ್ಷೆ ಶಿವಮೊಗ್ಗ, ಡಿಸೆಂಬರ್ 1: ಪತ್ನಿಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ ಪ್ರಕರಣದಲ್ಲಿ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿರುವುದಾಗಿ ಶಿವಮೊಗ್ಗ 1ನೇ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ತೀರ್ಥಹಳ್ಳಿ ತಾಲ್ಲೂಕಿನ ಮೂವಳ್ಳಿ ಗ್ರಾಮದ ಆಲ್ಬರ್ಟ್ (45) ಶಿಕ್ಷೆಗೆ ಗುರಿಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಜೊತೆಗೆ ರೂ.15,000 ದಂಡ ಹಾಗೂ ದಂಡ…

Read More

ಸೊರಬ : ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಪಂಚಕಜ್ಜಾಯ,ಉಡಿ ಸೇವೆಗೆ ಚಾಲನೆ

ಸೊರಬ : ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕು ಚಂದ್ರಗುತ್ತಿ ಗ್ರಾಮದ ಪ್ರಸಿದ್ಧ ದೇವತೆ ಶ್ರೀ ರೇಣುಕಾಂಬ ದೇವಸ್ಥಾನದಲ್ಲಿ ಭಕ್ತರ ಬಹುದಿನದ ಬೇಡಿಕೆಯಾಗಿದ್ದ  ಪಂಚಕಜ್ಜಾಯ ಪ್ರಸಾದ್ ಹಾಗೂ ಉಡಿ ಸೇವೆಗೆ ಇಂದು ಚಾಲನೆ ನೀಡಲಾಯಿತು. ಇಂದು ದೇವಸ್ಥಾನದ ನಿರ್ವಹಣಾಧಿಕಾರಿಯಾದ ರಂಗಪ್ಪನವರು ದೇವಿಗೆ ನೈವೇದ್ಯ ಪೂಜೆ ಮಾಡಿಸಿ ನಂತರ ಭಕ್ತರಿಗೆ ವಿತರಿಸುವ ಮೂಲಕ ವಿದ್ಯುಕ್ತವಾಗಿ ಚಾಲನೆ ನೀಡಿದರು.

Read More