Headlines

ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್!

ಫೇಸ್ ಬುಕ್ ಹನಿಟ್ರ್ಯಾಪ್ – ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷ ರೂ ಬೇಡಿಕೆ, ಯವತಿ ಆರೆಸ್ಟ್! TUMAKURU | ಹನಿಟ್ರ್ಯಾಪ್ ಬಲೆಗೆ ಬಿದ್ದ ಪಟ್ಟಣ ಪಂಚಾಯತಿಯ ಮಾಜಿ ಅಧ್ಯಕ್ಷನಿಗೆ ಬೆತ್ತಲೆ ವಿಡಿಯೋ ತೋರಿಸಿ 20 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದ ಯುವತಿ ಹಾಗೂ ಆಕೆಯ ಗ್ಯಾಂಗ್ ನ್ನು ಪೊಲೀಸರು ಬಂಧಿಸಿದ್ದಾರೆ. ಫೇಸ್ ಬುಕ್ ಮೂಲಕ ನಿರಂತರ ಚಾಟಿಂಗ್ ಹಾಗೂ ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ನೆಪದಲ್ಲಿ ಗುಬ್ಬಿ ಪಟ್ಟಣ ಪಂಚಾಯತಿ ಮಾಜಿ ಅಧ್ಯಕ್ಷ ಅಣ್ಣಪ್ಪ ಸ್ವಾಮಿಯನ್ನು ಬಲೆಗೆ…

Read More

Anandapura | ಆಕಸ್ಮಿಕವಾಗಿ ಕಾಲುಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು

ಸಾಗರ : ತಾಲೂಕಿನ ನೀಚಡಿಯಲ್ಲಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವನ್ನಪ್ಪಿರುವ ಘಟನೆ ನಡೆದಿದೆ ಜಿಗಳೆ ಮನೆ ನಿವಾಸಿ ಬಂಗಾರಪ್ಪ ( 55 ) ಮೃತ ದುರ್ದೈವಿ. ನೀಚಡಿಯ ತೋಟದ ಹತ್ತಿರ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಬಿದ್ದ ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಶೋಧ ಕಾರ್ಯ ನಡೆಸಿ ಮೃತ ದೇಹವನ್ನು ಮೇಲಕ್ಕೆತ್ತಲಾಗಿದೆ. ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Read More

ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ

A major tragedy was averted in Shivamogga district when a private sleeper bus caught fire. Thanks to the driver’s timely decision and functional emergency exits, 36 passengers were rescued safely. ಬಸ್ಸಿನ ECM ಬೋರ್ಡ್ ಸ್ಫೋಟ | ಬೆಂಕಿಯ ಕೆನ್ನಾಲಗೆ ಮಧ್ಯ ನಿಂತ ಒಬ್ಬ ಚಾಲಕ – 36 ಜೀವಗಳ ಪುನರ್ಜನ್ಮ ಅನ್ನಪೂರ್ಣೇಶ್ವರಿ ಬಸ್ ಅಗ್ನಿ ಅವಘಡ –  ಚಾಲಕ ದೇವರಾಜ್ ಧೈರ್ಯಕ್ಕೆ ಸಲಾಂ ಶಿವಮೊಗ್ಗ…

Read More

ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು – ಶಾಸಕ ಬೇಳೂರು ಗೋಪಾಲಕೃಷ್ಣ

With the good intention that children in rural areas should not lag behind in educational activities for any reason, the central and state governments are implementing many schemes to provide quality education, and to attract intelligent and… ಸರ್ಕಾರಿ ಶಾಲೆಯ ಮಕ್ಕಳೇ  ಪ್ರತಿಭಾವಂತರು: ಗೋಪಾಲಕೃಷ್ಣ  ಬೇಳೂರು Government school children are talented: Gopalakrishna Belur ರಿಪ್ಪನ್ ಪೇಟೆ: ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ…

Read More

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!?

ಶಿವಮೊಗ್ಗ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರ ಅದ್ದೂರಿ ಪದಗ್ರಹಣ ಸಮಾರಂಭ – ನೂತನ ಅಧ್ಯಕ್ಷೆ ಶ್ವೇತಾ ಬಂಡಿ ಹೇಳಿದ್ದೇನು.!? ಶಿವಮೊಗ್ಗ : ನೂತನ ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆಯಾಗಿ ಅಧಿಕಾರ ವಹಿಸಿಕೊಂಡಿರುವ ಶ್ವೇತಾ ಬಂಡಿ ಅದ್ದೂರಿ ಪದಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ತುಂಗಭದ್ರಾ ನದಿಯಷ್ಟು ಬೃಹತ್ ಶಕ್ತಿ  ತುಂಬಿದೆ ಎಂದು ಬಣ್ಣಿಸಿದರು. ಬಂಜಾರ ಕನ್ವೆಕ್ಷನ್ ಹಾಲ್‌ನಲ್ಲಿ ನಡೆದ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಸಮಾಜದಲ್ಲಿ ಧ್ವನಿ ಇಲ್ಲದ ಮಹಿಳೆಯರನ್ನು ನಾಲ್ಕು ಗೋಡೆಗಳ…

Read More

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ

RIPPONPETE | ಕುಗ್ರಾಮದ ಹುಡುಗಿಯ ವಿಶ್ವ ದಾಖಲೆ – ಗಿನ್ನೆಸ್ ವರ್ಲ್ಡ್ ಬುಕ್‌ನಲ್ಲಿ ಅರಸಾಳಿನ ಕವನಶ್ರೀಗೆ ಗೌರವ ರಿಪ್ಪನ್ ಪೇಟೆ: ಕನಸು, ಪರಿಶ್ರಮ ಮತ್ತು ಪ್ರತಿಭೆ ಒಂದೇ ಹಾದಿಯಲ್ಲಿ ಸಾಗಿದಾಗ ಅದ್ಭುತಗಳು ಸಂಭವಿಸುತ್ತವೆ ಎಂಬುದಕ್ಕೆ ಜೀವಂತ ಉದಾಹರಣೆ ಅರಸಾಳು ಗ್ರಾಮದ ಯುವತಿ ಕವನಶ್ರೀ ಹೆಚ್.ಎಂ.. ಚೆನ್ನೈನ ಎಸ್.ಆರ್.ಎಂ. ಆಡಿಟೋರಿಯಂನಲ್ಲಿ ನಡೆದ ವಿಶಿಷ್ಟ ‘ಸ್ಯಾಂಪಲ್ಸ್ ಡಿಸ್ಪ್ಲೇ’ ಕಾರ್ಯಕ್ರಮದಲ್ಲಿ, ಕವನಶ್ರೀ ಅವರು ಮದರ್ ಇಂಡಿಯಾಸ್ ಕ್ರೋಶೆಕ್ವೀನ್ಸ್ ವಿಭಾಗದಲ್ಲಿ 1,00,581 ಕ್ರೋಶೆ ಸ್ಕ್ವೇರ್ ಸ್ಯಾಂಪಲ್‌ಗಳನ್ನು ತಯಾರಿಸುವ ಮೂಲಕ ವಿಶ್ವದಾಖಲೆ ನಿರ್ಮಿಸಿ, ಗಿನ್ನೆಸ್…

Read More

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!??

ರಾಮೇಶ್ವರ ಕೆಫೆ ಸ್ಪೋಟ ಪ್ರಕರಣ – ತೀರ್ಥಹಳ್ಳಿಯಲ್ಲಿ NIA ದಾಳಿ : ಐದಕ್ಕೂ ಹೆಚ್ಚು ಮಂದಿ ತೀರ್ಥಹಳ್ಳಿಯಿಂದ ಮಿಸ್ಸಿಂಗ್..!!?? ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕುನಲ್ಲಿ ಎನ್‌ಐಎ ಅಧಿಕಾರಿಗಳು ರೇಡ್‌ ನಡೆಸಿದ್ದಾರೆ. ಮೂಲಗಳ ಪ್ರಕಾರ, ಬೆಂಗಳೂರು  ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಅಧಿಕಾರಿಗಳು ಈ ರೇಡ್‌ ನಡೆಸಿದ್ದಾರೆ ಎನ್ನಲಾಗಿದೆ. ತೀರ್ಥಹಳ್ಳಿ ಪಟ್ಟಣದಲ್ಲಿ ಎನ್‌ಐಎ ಟೀಂ ದಾಳಿ ನಡೆಸಿದ್ದು ಪರಿಶೀಲನೆ ನಡೆಸ್ತಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ,ಮಾರ್ಕೆಟ್‌ನಲ್ಲಿರುವ ಒಂದು ಮನೆ ಮೇಲೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  ಬೆಂಗಳೂರಿನಿಂದ…

Read More

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಅಂತ್ಯಕ್ರಿಯೆ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮಾಡಳಿತ|funeral

ಕೊಳೆತ ಸ್ಥಿತಿಯಲ್ಲಿದ್ದ ಅನಾಥ ವೃದ್ದನ ಶವ ಸಂಸ್ಕಾರ ನೆರವೇರಿಸಿದ ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ರಿಪ್ಪನ್‌ಪೇಟೆ : ಪಟ್ಟಣದ ತೀರ್ಥಹಳ್ಳಿ ರಸ್ತೆಯ ಬೆಟ್ಟಿನಕೆರೆ ಗ್ರಾಮದ ಮನೆಯೊಂದರಲ್ಲಿ ವಾರಸುದಾರರಿಲ್ಲದ ಕೊಳೆತ ಸ್ಥಿತಿಯಲ್ಲಿದ್ದ ವೃದ್ದನೊಬ್ಬನ ಅಂತ್ಯಕ್ರಿಯೆ ಯನ್ನು ಗ್ರಾಮಾಡಳಿತದ ವತಿಯಿಂದ ನೆರವೇರಿಸಲಾಯಿತು. ಪಟ್ಟಣದ ಬೆಟ್ಟಿನಕೆರೆ ಗ್ರಾಮದಲ್ಲಿ ಕಳೆದ ಹಲವಾರು ವರ್ಷಗಳಿಂದ ಒಬ್ಬಂಟಿಯಾಗಿ ವಾಸ ಮಾಡುತಿದ್ದ ಜೋಸ್ (68) ಎಂಬ ವ್ಯಕ್ತಿಯ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿತ್ತು.ಈತನು ನಾಲ್ಕೈದು ದಿನಗಳ ಹಿಂದೆಯೇ ಮೃತಪಟ್ಟಿದ್ದನು ಎನ್ನಲಾಗುತ್ತಿದೆ. ಇಂದು ಬೆಳಿಗ್ಗೆ ಜೋಸ್ ಮೃತಪಟ್ಟಿರುವ ವಿಷಯ ತಿಳಿಯುತಿದ್ದಂತೆ…

Read More

ಯುವತಿ ನಾಪತ್ತೆ: ಪರ್ವೀನ್ ಪತ್ತೆಗೆ ಪೊಲೀಸರ ಮನವಿ |MISSING

A 25-year-old woman, Almas Parveen NR, has gone missing from home. Police have appealed to the public to share any information regarding her whereabouts. ಶಿವಮೊಗ್ಗ, ಜನವರಿ 9: ಭದ್ರಾವತಿ ತಾಲೂಕಿನಿಂದ ಯುವತಿಯೊಬ್ಬರು ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಅಲ್ಮಾಸ್ ಪರ್ವೀನ್ ಎನ್.ಆರ್ (25) ಎಂಬ ಯುವತಿ ಜ.06 ರಂದು ಸ್ನೇಹಿತೆಯನ್ನು ಭೇಟಿ ಮಾಡಿ ಬರುವುದಾಗಿ ಹೇಳಿ ಮನೆಯಿಂದ ಹೊರಟು ಹೋಗಿದ್ದು, ಇದುವರೆಗೆ ಮನೆಗೆ ಹಿಂತಿರುಗಿಲ್ಲ. ನಾಪತ್ತೆಯಾಗಿರುವ ಅಲ್ಮಾಸ್ ಪರ್ವೀನ್…

Read More

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ | HDK

ಆಕ್ಷೇಪಾರ್ಹ ವೀಡಿಯೋ ಪ್ರಕರಣ – ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಚಾಟನೆ ಆಕ್ಷೇಪಾರ್ಹ ವಿಡಿಯೋಗಳ ಸಂಬಂಧ ಪ್ರಜ್ವಲ್ ರೇವಣ್ಣ ಅವರನ್ನು ಜೆಡಿಎಸ್ ಪಕ್ಷದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಮಾಜಿ ಸಿಎಂ, ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಡಿಯೋ ಸಂಬಂಧಿತ ಸುದ್ದಿಗಳು ಹರಿದಾಡಿದ ಕಾರಣ ದೇವೇಗೌಡ ಅವರಿಗೆ ನಾನೇ ಮನವಿ ಮಾಡಿದ್ದೇನೆ.ಪ್ರಜ್ವಲ್ ಅವರನ್ನು ಅಮಾನತು ಮಾಡಲು ನಿರ್ಧರಿಸಿದ್ದೇವೆ ಎಂದರು. ಯಾರು ಎಲ್ಲಿ ಹೋಗುತ್ತಾರೆಂದು ಕಾಯಲು ಆಗುತ್ತದೆಯೇ ಎಂದ ಅವರು, ತಪ್ಪು ಮಾಡಿದವರಿಗೆ…

Read More