ಪಹಲ್ಗಾಮ್ ನಲ್ಲಿ ಮೃತಪಟ್ಟ ಶಿವಮೊಗ್ಗದ ಮಂಜುನಾಥ್ ತಾಯಿ ಸಿಂದೂರ್ ಆಪರೇಷನ್ ಬಗ್ಗೆ ಹೇಳೀದ್ದೇನು..!??
ತಾಯಂದಿರ ಸಿಂಧೂರ ಉಳಿಸುವ ನಿಟ್ಟಿನಲ್ಲಿ ದಾಳಿ – ಸಂಸದ ಬಿ ವೈ ರಾಘವೇಂದ್ರ ಶಿವಮೊಗ್ಗ : ಪೆಹಲ್ಗಾಮ್ ಮೇಲೆ ದಾಳಿ ನಡೆಸಿದ ಉಗ್ರರ ಮೇಲೆ ಭಾರತ ದೇಶ ಆಪರೇಷನ್ ಸಿಂಧೂರ್ ಎಂಬ ಹೆಸರಿನಲ್ಲಿ ದಾಳಿ ನಡೆಸಿ 9 ಉಗ್ರರ ತಾಣದ ಮೇಲೆ ದಾಳಿ ನಡೆಸಿರುವುದು ಬಹಳ ಸಂತೋಷ ತಂದಿದೆ ಎಂದು ಸಂಸದ ರಾಘವೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಪಾಕ್ ನಲ್ಲಿ ಎಮೆರ್ಜೆನ್ಸಿ ಹೇರಲಾಗಿದೆ. ಭಾರತ ಇಷ್ಟು ಬೇಗ ಪ್ರತಿಕಾರ ಹೇಳುತ್ತೆ ಎಂದು ಅಂದುಕೊಂಡಿರಲಿಲ್ಲ. ಇದೊಂದು ಭಾರತೀಯ…